AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಆಟಗಾರ ಗಾಯಾಳು…  ಪ್ಲೇಆಫ್​ ಪಂದ್ಯಕ್ಕೆ ಅಲಭ್ಯ!

IPL 2026 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಯುವ ಆಟಗಾರ ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ.

ಝಾಹಿರ್ ಯೂಸುಫ್
|

Updated on: May 23, 2026 | 2:22 PM

Share
IPL 2026: ಐಪಿಎಲ್ 2026ರ ಪ್ಲೇ-ಆಫ್ಸ್ ಸನಿಹದಲ್ಲಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸಣ್ಣ ಆಘಾತ ಎದುರಾಗಿದೆ. ಆರ್​ಸಿಬಿ ತಂಡದ ಆರಂಭಿಕ ದಾಂಡಿಗ ಗಾಯಕ್ಕೆ ತುತ್ತಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ. (PC: IPL)

IPL 2026: ಐಪಿಎಲ್ 2026ರ ಪ್ಲೇ-ಆಫ್ಸ್ ಸನಿಹದಲ್ಲಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸಣ್ಣ ಆಘಾತ ಎದುರಾಗಿದೆ. ಆರ್​ಸಿಬಿ ತಂಡದ ಆರಂಭಿಕ ದಾಂಡಿಗ ಗಾಯಕ್ಕೆ ತುತ್ತಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ. (PC: IPL)

1 / 5
ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುವ ಎಡಗೈ ದಾಂಡಿಗ ಜೇಕಬ್ ಬೆಥೆಲ್ ಅವರ ಬೆರಳಿಗೆ ಗಾಯವಾಗಿದೆ. ಈ ಗಾಯದ ಕಾರಣ ಅವರು ಅವರು ಮೇ 22 ರಂದು ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. (PC: IPL)

ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುವ ಎಡಗೈ ದಾಂಡಿಗ ಜೇಕಬ್ ಬೆಥೆಲ್ ಅವರ ಬೆರಳಿಗೆ ಗಾಯವಾಗಿದೆ. ಈ ಗಾಯದ ಕಾರಣ ಅವರು ಅವರು ಮೇ 22 ರಂದು ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. (PC: IPL)

2 / 5
ಇದೀಗ ಈ ಗಾಯದ ಕುರಿತಾಗಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ಜೇಕಬ್ ಬೆಥೆಲ್ ಕಡೆಯಿಂದ ಮಾಹಿತಿ ಕೇಳಿದ್ದಾರೆ. ಅಲ್ಲದೆ ಗಾಯವು ಗಂಭೀರವಾಗಿದ್ದರೆ ಇಂಗ್ಲೆಂಡ್​ಗೆ ಮರಳುವಂತೆ ಸೂಚಿಸಿದ್ದಾರೆ. ಹೀಗಾಗಿ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಬೆಥೆಲ್ ಅಲಭ್ಯರಾಗುವುದು ಬಹುತೇಕ ಖಚಿತ. (PC: IPL)

ಇದೀಗ ಈ ಗಾಯದ ಕುರಿತಾಗಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ಜೇಕಬ್ ಬೆಥೆಲ್ ಕಡೆಯಿಂದ ಮಾಹಿತಿ ಕೇಳಿದ್ದಾರೆ. ಅಲ್ಲದೆ ಗಾಯವು ಗಂಭೀರವಾಗಿದ್ದರೆ ಇಂಗ್ಲೆಂಡ್​ಗೆ ಮರಳುವಂತೆ ಸೂಚಿಸಿದ್ದಾರೆ. ಹೀಗಾಗಿ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಬೆಥೆಲ್ ಅಲಭ್ಯರಾಗುವುದು ಬಹುತೇಕ ಖಚಿತ. (PC: IPL)

3 / 5
 ಇತ್ತ ಜೇಕಬ್ ಬೆಥೆಲ್ ಅನುಪಸ್ಥಿತಿಯಲ್ಲಿ ಎಸ್​ಆರ್​ಹೆಚ್ ವಿರುದ್ಧ ವೆಂಕಟೇಶ್ ಅಯ್ಯರ್ ಆರಂಭಿಕನಾಗಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರು ಪ್ಲೇಆಫ್ ಪಂದ್ಯಗಳಲ್ಲಿ ಓಪನರ್ ಆಗಿ ಕಣಕ್ಕಿಳಿಯುವ ಸಾಧ್ಯತೆ ಇಲ್ಲ. ಏಕೆಂದರೆ ಮುಂದಿನ ಪಂದ್ಯಗಳಲ್ಲಿ ಫಿಲ್ ಸಾಲ್ಟ್ ಕಣಕ್ಕಿಳಿಯುವ ಸಾಧ್ಯತೆಯಿದೆ. (PC: IPL)

 ಇತ್ತ ಜೇಕಬ್ ಬೆಥೆಲ್ ಅನುಪಸ್ಥಿತಿಯಲ್ಲಿ ಎಸ್​ಆರ್​ಹೆಚ್ ವಿರುದ್ಧ ವೆಂಕಟೇಶ್ ಅಯ್ಯರ್ ಆರಂಭಿಕನಾಗಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರು ಪ್ಲೇಆಫ್ ಪಂದ್ಯಗಳಲ್ಲಿ ಓಪನರ್ ಆಗಿ ಕಣಕ್ಕಿಳಿಯುವ ಸಾಧ್ಯತೆ ಇಲ್ಲ. ಏಕೆಂದರೆ ಮುಂದಿನ ಪಂದ್ಯಗಳಲ್ಲಿ ಫಿಲ್ ಸಾಲ್ಟ್ ಕಣಕ್ಕಿಳಿಯುವ ಸಾಧ್ಯತೆಯಿದೆ. (PC: IPL)

4 / 5
ಸದ್ಯ ಲೀಗ್ ಪಂದ್ಯಗಳನ್ನು ಮುಗಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್ ಹಂತದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಮೇ 26 ರಂದು ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ನೇರವಾಗಿ ಫೈನಲ್​ಗೇರಬಹುದು. ಅದರಂತೆ ಕ್ವಾಲಿಫೈಯರ್-1 ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಆರ್​ಸಿಬಿ ನೇರವಾಗಿ ಫೈನಲ್​ಗೆ ಎಂಟ್ರ ಕೊಡಲಿದೆಯಾ ಕಾದು ನೋಡಬೇಕಿದೆ. (PC: IPL)

ಸದ್ಯ ಲೀಗ್ ಪಂದ್ಯಗಳನ್ನು ಮುಗಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್ ಹಂತದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಮೇ 26 ರಂದು ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ನೇರವಾಗಿ ಫೈನಲ್​ಗೇರಬಹುದು. ಅದರಂತೆ ಕ್ವಾಲಿಫೈಯರ್-1 ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಆರ್​ಸಿಬಿ ನೇರವಾಗಿ ಫೈನಲ್​ಗೆ ಎಂಟ್ರ ಕೊಡಲಿದೆಯಾ ಕಾದು ನೋಡಬೇಕಿದೆ. (PC: IPL)

5 / 5
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ