AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಸ್ಟಾರ್ ಆಲ್​ರೌಂಡರ್​ನನ್ನು ಕೈಬಿಟ್ಟ RCB

IPL 2026 Retention: ಐಪಿಎಲ್ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಿಂದ ಸ್ಟಾರ್ ಆಲ್​ರೌಂಡರ್ ಹೊರಬೀಳುವುದು ಖಚಿತವಾಗಿದೆ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಇಂಗ್ಲೆಂಡ್​​ನ ಆಲ್​ರೌಂಡರ್​ನನ್ನು ರಿಟೈನ್ ಮಾಡದಿರಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ನಿರ್ಧರಿಸಿದೆ.

ಝಾಹಿರ್ ಯೂಸುಫ್
|

Updated on:Nov 15, 2025 | 9:24 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೆಲವು ಆಟಗಾರರನ್ನು ರಿಲೀಸ್ ಮಾಡಲು ನಿರ್ಧರಿಸಿದೆ. ಈ ರಿಲೀಸ್ ಪಟ್ಟಿಯಲ್ಲಿ ಇಂಗ್ಲೆಂಡ್​ನ ಸ್ಟಾರ್ ಆಲ್​ರೌಂಡರ್​ನ ಹೆಸರು ಮುಂಚೂಣಿಯಲ್ಲಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೆಲವು ಆಟಗಾರರನ್ನು ರಿಲೀಸ್ ಮಾಡಲು ನಿರ್ಧರಿಸಿದೆ. ಈ ರಿಲೀಸ್ ಪಟ್ಟಿಯಲ್ಲಿ ಇಂಗ್ಲೆಂಡ್​ನ ಸ್ಟಾರ್ ಆಲ್​ರೌಂಡರ್​ನ ಹೆಸರು ಮುಂಚೂಣಿಯಲ್ಲಿದೆ.

1 / 5
ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಲಿಯಾಮ್ ಲಿವಿಂಗ್​ಸ್ಟೋನ್ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಕಳೆದ ಸೀಸನ್​ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಕಾರಣ ಲಿವಿಂಗ್​ಸ್ಟೋನ್ ಅವರನ್ನು ತಂಡದಿಂದ ರಿಲೀಸ್ ಮಾಡಲು ನಿರ್ಧರಿಸಲಾಗಿದೆ ಎಂದು ಆರ್​ಸಿಬಿ ಮೂಲಗಳು ತಿಳಿಸಿವೆ.

ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಲಿಯಾಮ್ ಲಿವಿಂಗ್​ಸ್ಟೋನ್ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಕಳೆದ ಸೀಸನ್​ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಕಾರಣ ಲಿವಿಂಗ್​ಸ್ಟೋನ್ ಅವರನ್ನು ತಂಡದಿಂದ ರಿಲೀಸ್ ಮಾಡಲು ನಿರ್ಧರಿಸಲಾಗಿದೆ ಎಂದು ಆರ್​ಸಿಬಿ ಮೂಲಗಳು ತಿಳಿಸಿವೆ.

2 / 5
ಲಿಯಾಮ್ ಲಿವಿಂಗ್​ಸ್ಟೋನ್ ಕಳೆದ ಸೀಸನ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 10 ಪಂದ್ಯಗಳನ್ನಾಡಿದ್ದರು. ಈ ವೇಳೆ ಒಂದು ಅರ್ಧಶತಕದೊಂದಿಗೆ ಕಲೆಹಾಕಿರುವುದು ಕೇವಲ 111 ರನ್​​ಗಳು ಮಾತ್ರ. ಅಂದರೆ ಕೇವಲ 16ರ ಸರಾಸರಿಯಲ್ಲಿ ರನ್​ ಗಳಿಸಿದ್ದರು. ಇನ್ನು ಬೌಲಿಂಗ್ ಮೂಲಕ ಪಡೆದಿರುವುದು ಕೇವಲ 2 ವಿಕೆಟ್ ಮಾತ್ರ.

ಲಿಯಾಮ್ ಲಿವಿಂಗ್​ಸ್ಟೋನ್ ಕಳೆದ ಸೀಸನ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 10 ಪಂದ್ಯಗಳನ್ನಾಡಿದ್ದರು. ಈ ವೇಳೆ ಒಂದು ಅರ್ಧಶತಕದೊಂದಿಗೆ ಕಲೆಹಾಕಿರುವುದು ಕೇವಲ 111 ರನ್​​ಗಳು ಮಾತ್ರ. ಅಂದರೆ ಕೇವಲ 16ರ ಸರಾಸರಿಯಲ್ಲಿ ರನ್​ ಗಳಿಸಿದ್ದರು. ಇನ್ನು ಬೌಲಿಂಗ್ ಮೂಲಕ ಪಡೆದಿರುವುದು ಕೇವಲ 2 ವಿಕೆಟ್ ಮಾತ್ರ.

3 / 5
ಹೀಗಾಗಿ ಲಿಯಾಮ್ ಲಿವಿಂಗ್​ಸ್ಟೋನ್ ಅವರನ್ನು ರಿಲೀಸ್ ಮಾಡಲು ಆರ್​ಸಿಬಿ ನಿರ್ಧರಿಸಿದೆ. ಅತ್ತ ಲಿವಿಂಗ್​ಸ್ಟೋನ್ ಅವರ ಬಿಡುಗಡೆಯಿಂದಾಗಿ ಆರ್​ಸಿಬಿ ತಂಡದ ಪರ್ಸ್​ ಮೊತ್ತಕ್ಕೆ 8.75 ಕೋಟಿ ರೂ. ಸೇರ್ಪಡೆಯಾಗಲಿದೆ. ಏಕೆಂದರೆ ಕಳೆದ ಸೀಸನ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 8.75 ಕೋಟಿ ರೂ. ಲಿಯಾಮ್ ಲಿವಿಂಗ್​ಸ್ಟೋನ್ ಅವರನ್ನು ಖರೀದಿಸಿದ್ದರು. ಇದೀಗ ಅವರ ಬಿಡುಗಡೆಯಿಂದಾಗಿ ಆರ್​ಸಿಬಿ ತಂಡದ ಹರಾಜು ಮೊತ್ತಕ್ಕೆ 8.75 ಕೋಟಿ ರೂ. ಸೇರ್ಪಡೆಯಾಗಲಿದೆ.

ಹೀಗಾಗಿ ಲಿಯಾಮ್ ಲಿವಿಂಗ್​ಸ್ಟೋನ್ ಅವರನ್ನು ರಿಲೀಸ್ ಮಾಡಲು ಆರ್​ಸಿಬಿ ನಿರ್ಧರಿಸಿದೆ. ಅತ್ತ ಲಿವಿಂಗ್​ಸ್ಟೋನ್ ಅವರ ಬಿಡುಗಡೆಯಿಂದಾಗಿ ಆರ್​ಸಿಬಿ ತಂಡದ ಪರ್ಸ್​ ಮೊತ್ತಕ್ಕೆ 8.75 ಕೋಟಿ ರೂ. ಸೇರ್ಪಡೆಯಾಗಲಿದೆ. ಏಕೆಂದರೆ ಕಳೆದ ಸೀಸನ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 8.75 ಕೋಟಿ ರೂ. ಲಿಯಾಮ್ ಲಿವಿಂಗ್​ಸ್ಟೋನ್ ಅವರನ್ನು ಖರೀದಿಸಿದ್ದರು. ಇದೀಗ ಅವರ ಬಿಡುಗಡೆಯಿಂದಾಗಿ ಆರ್​ಸಿಬಿ ತಂಡದ ಹರಾಜು ಮೊತ್ತಕ್ಕೆ 8.75 ಕೋಟಿ ರೂ. ಸೇರ್ಪಡೆಯಾಗಲಿದೆ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹೇಝಲ್​ವುಡ್, ರಾಸಿಖ್ ಸಲಾಂ, ಸುಯಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ, ಲಿಯಾಮ್ ಲಿವಿಂಗ್​ಸ್ಟೋನ್ (ಔಟ್).

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹೇಝಲ್​ವುಡ್, ರಾಸಿಖ್ ಸಲಾಂ, ಸುಯಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ, ಲಿಯಾಮ್ ಲಿವಿಂಗ್​ಸ್ಟೋನ್ (ಔಟ್).

5 / 5

Published On - 9:23 am, Sat, 15 November 25

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್