AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಇಬ್ಬರನ್ನು ನೀಡಿ ಸಂಜು ಸ್ಯಾಮ್ಸನ್​ನ ಪಡೆಯಲಿರುವ CSK

IPL 2026 Sanju Samson: ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ತನ್ನ ಸ್ಟಾರ್ ಆಟಗಾರ ರವೀಂದ್ರ ಜಡೇಜಾ ಅವರನ್ನು ಟ್ರೇಡ್ ಮಾಡಲು ಮುಂದಾಗಿದೆ. ಅದು ಸಹ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮನ್ಸ್​ಗಾಗಿ. ಅಂದರೆ ಜಡೇಜಾ ಅವರನ್ನು ಆರ್​ಆರ್ ತಂಡಕ್ಕೆ ನೀಡಿ ಸ್ಯಾಮ್ಸನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಸಿಎಸ್​ಕೆ ಮುಂದಾಗಿದೆ.

ಝಾಹಿರ್ ಯೂಸುಫ್
|

Updated on:Nov 10, 2025 | 8:24 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ 2026ರ ಮಿನಿ ಹರಾಜಿಗೂ ಮುನ್ನ ಸ್ವಾಪ್ ಡೀಲ್ ಕುದುರಿಸಿಕೊಳ್ಳಲು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಸಜ್ಜಾಗಿದೆ. ಅದು ಸಹ ಸಂಜು ಸ್ಯಾಮ್ಸನ್ ಅವರ ಟ್ರೇಡಿಂಗ್​​ಗಾಗಿ ಎಂಬುದು ವಿಶೇಷ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ 2026ರ ಮಿನಿ ಹರಾಜಿಗೂ ಮುನ್ನ ಸ್ವಾಪ್ ಡೀಲ್ ಕುದುರಿಸಿಕೊಳ್ಳಲು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಸಜ್ಜಾಗಿದೆ. ಅದು ಸಹ ಸಂಜು ಸ್ಯಾಮ್ಸನ್ ಅವರ ಟ್ರೇಡಿಂಗ್​​ಗಾಗಿ ಎಂಬುದು ವಿಶೇಷ.

1 / 5
ಅಂದರೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಇಬ್ಬರು ಆಟಗಾರರನ್ನು ನೀಡಲು ನಿರ್ಧರಿಸಿದೆ. ಈ ಸ್ವಾಪ್ ಡೀಲ್​ಗೆ ಆರ್​ಆರ್ ಕಡೆಯಿಂದ ಸಕರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹೀಗಾಗಿ ಈ ಡೀಲ್ ಕುದುರಿಕೊಳ್ಳಲಿದೆ ಎಂದು ವರದಿಯಾಗಿದೆ.

ಅಂದರೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಇಬ್ಬರು ಆಟಗಾರರನ್ನು ನೀಡಲು ನಿರ್ಧರಿಸಿದೆ. ಈ ಸ್ವಾಪ್ ಡೀಲ್​ಗೆ ಆರ್​ಆರ್ ಕಡೆಯಿಂದ ಸಕರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹೀಗಾಗಿ ಈ ಡೀಲ್ ಕುದುರಿಕೊಳ್ಳಲಿದೆ ಎಂದು ವರದಿಯಾಗಿದೆ.

2 / 5
ಪ್ರಸ್ತುತ ಮಾಹಿತಿ ಪ್ರಕಾರ, ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್​ಗಾಗಿ ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ಬಿಟ್ಟು ಕೊಡಲು ನಿರ್ಧರಿಸಿದ್ದಾರೆ. ಅತ್ತ ರಾಜಸ್ಥಾನ್ ರಾಯಲ್ಸ್ ರವೀಂದ್ರ ಜಡೇಜಾ ಜೊತೆ ಡೆವಾಲ್ಡ್ ಬ್ರೆವಿಸ್ ಅವರನ್ನು ನೀಡುವಂತೆ ಕೋರಿಕೊಂಡಿತ್ತು.

ಪ್ರಸ್ತುತ ಮಾಹಿತಿ ಪ್ರಕಾರ, ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್​ಗಾಗಿ ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ಬಿಟ್ಟು ಕೊಡಲು ನಿರ್ಧರಿಸಿದ್ದಾರೆ. ಅತ್ತ ರಾಜಸ್ಥಾನ್ ರಾಯಲ್ಸ್ ರವೀಂದ್ರ ಜಡೇಜಾ ಜೊತೆ ಡೆವಾಲ್ಡ್ ಬ್ರೆವಿಸ್ ಅವರನ್ನು ನೀಡುವಂತೆ ಕೋರಿಕೊಂಡಿತ್ತು.

3 / 5
ಇದಾಗ್ಯೂ ಸಿಎಸ್​ಕೆ ಫ್ರಾಂಚೈಸಿಯು ತನ್ನ ನಿಲುವನ್ನು ಬದಲಿಸಿಲ್ಲ. ಬದಲಾಗಿ ಬ್ರೆವಿಸ್ ಸ್ಥಾನದಲ್ಲಿ ಇಂಗ್ಲೆಂಡ್ ಆಲ್​ರೌಂಡರ್ ಸ್ಯಾಮ್ ಕರನ್ ಅವರನ್ನು ಬಿಟ್ಟು ಕೊಡುವುದಾಗಿ ತಿಳಿಸಿದೆ. ಈ ಸ್ವಾಪ್ ಡೀಲ್​ ಅನ್ನು ರಾಜಸ್ಥಾನ್ ರಾಯಲ್ಸ್ ಒಪ್ಪಿಕೊಳ್ಳುವ ಸಾಧ್ಯತೆ ಹೆಚ್ಚಿದ್ದು, ಅದರಂತೆ ಶೀಘ್ರದಲ್ಲೇ ಆಟಗಾರರ ಬದಲಾವಣೆಯಾಗುವ ಸಾಧ್ಯತೆಯಿದೆ.

ಇದಾಗ್ಯೂ ಸಿಎಸ್​ಕೆ ಫ್ರಾಂಚೈಸಿಯು ತನ್ನ ನಿಲುವನ್ನು ಬದಲಿಸಿಲ್ಲ. ಬದಲಾಗಿ ಬ್ರೆವಿಸ್ ಸ್ಥಾನದಲ್ಲಿ ಇಂಗ್ಲೆಂಡ್ ಆಲ್​ರೌಂಡರ್ ಸ್ಯಾಮ್ ಕರನ್ ಅವರನ್ನು ಬಿಟ್ಟು ಕೊಡುವುದಾಗಿ ತಿಳಿಸಿದೆ. ಈ ಸ್ವಾಪ್ ಡೀಲ್​ ಅನ್ನು ರಾಜಸ್ಥಾನ್ ರಾಯಲ್ಸ್ ಒಪ್ಪಿಕೊಳ್ಳುವ ಸಾಧ್ಯತೆ ಹೆಚ್ಚಿದ್ದು, ಅದರಂತೆ ಶೀಘ್ರದಲ್ಲೇ ಆಟಗಾರರ ಬದಲಾವಣೆಯಾಗುವ ಸಾಧ್ಯತೆಯಿದೆ.

4 / 5
ಐಪಿಎಲ್ ಟ್ರೇಡ್ ನಿಯಮಗಳ ಪ್ರಕಾರ, ಈ ಸ್ವಾಪ್ ಡೀಲ್​ಗಳಿಗೆ ಆಟಗಾರರ ಒಪ್ಪಿಗೆ ಕೂಡ ಮುಖ್ಯ. ಇದೀಗ ಸಿಎಸ್​ಕೆ ಫ್ರಾಂಚೈಸಿ ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಕಡೆಯಿಂದ ಸ್ವಾಪ್ ಡೀಲ್ ಒಪ್ಪಂದದ ಲಿಖಿತ ಒಪ್ಪಿಗೆಯನ್ನು ಎದುರು ನೋಡುತ್ತಿದೆ. ಇಬ್ಬರ ಕಡೆಯಿಂದ ಒಪ್ಪಿಗೆ ಬಂದರೆ ಜಡೇಜಾ ಹಾಗೂ ಕರನ್ ಅವರನ್ನು ನೀಡಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಲಿದೆ.

ಐಪಿಎಲ್ ಟ್ರೇಡ್ ನಿಯಮಗಳ ಪ್ರಕಾರ, ಈ ಸ್ವಾಪ್ ಡೀಲ್​ಗಳಿಗೆ ಆಟಗಾರರ ಒಪ್ಪಿಗೆ ಕೂಡ ಮುಖ್ಯ. ಇದೀಗ ಸಿಎಸ್​ಕೆ ಫ್ರಾಂಚೈಸಿ ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಕಡೆಯಿಂದ ಸ್ವಾಪ್ ಡೀಲ್ ಒಪ್ಪಂದದ ಲಿಖಿತ ಒಪ್ಪಿಗೆಯನ್ನು ಎದುರು ನೋಡುತ್ತಿದೆ. ಇಬ್ಬರ ಕಡೆಯಿಂದ ಒಪ್ಪಿಗೆ ಬಂದರೆ ಜಡೇಜಾ ಹಾಗೂ ಕರನ್ ಅವರನ್ನು ನೀಡಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಲಿದೆ.

5 / 5

Published On - 8:23 am, Mon, 10 November 25

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ