AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಸಂಜು ಸ್ಯಾಮ್ಸನ್ ರಿಲೀಸ್ ಖಚಿತ… ಆದರೆ

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಹರಾಜು ಡಿಸೆಂಬರ್ ತಿಂಗಳ ಮೂರನೇ ವಾರದಲ್ಲಿ ನಡೆಯಲಿದೆ. ಈ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ರಿಟೈನ್ ಹಾಗೂ ರಿಲೀಸ್ ಪಟ್ಟಿಗಳನ್ನು ಸಿದ್ಧಪಡಿಸಿಕೊಳ್ಳಬೇಕಿದೆ. ಹೀಗೆ ರಾಜಸ್ಥಾನ್ ರಾಯಲ್ಸ್ ಸಿದ್ಧಪಡಿಸಿರುವ ರಿಲೀಸ್ ಪಟ್ಟಿಯಲ್ಲಿ ಸಂಜು ಸ್ಯಾಮ್ಸನ್ ಹೆಸರು ಕೂಡ ಇದೆ ಎಂದು ವರದಿಯಾಗಿದೆ.

ಝಾಹಿರ್ ಯೂಸುಫ್
|

Updated on: Oct 12, 2025 | 7:53 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮಿನಿ ಹರಾಜಿಗೂ ಮುನ್ನ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಸಂಜು ಸ್ಯಾಮ್ಸನ್ (Sanju Samson) ಅವರನ್ನು ಬಿಡುಗಡೆ ಮಾಡುವುದು ಬಹುತೇಕ ಖಚಿತವಾಗಿದೆ. ಈ ರಿಲೀಸ್ ಹೊರತಾಗಿಯೂ ಸ್ಯಾಮ್ಸನ್ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದು ಇನ್ನೂ ಸಹ ಕನ್​​ಫರ್ಮ್ ಆಗಿಲ್ಲ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮಿನಿ ಹರಾಜಿಗೂ ಮುನ್ನ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಸಂಜು ಸ್ಯಾಮ್ಸನ್ (Sanju Samson) ಅವರನ್ನು ಬಿಡುಗಡೆ ಮಾಡುವುದು ಬಹುತೇಕ ಖಚಿತವಾಗಿದೆ. ಈ ರಿಲೀಸ್ ಹೊರತಾಗಿಯೂ ಸ್ಯಾಮ್ಸನ್ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದು ಇನ್ನೂ ಸಹ ಕನ್​​ಫರ್ಮ್ ಆಗಿಲ್ಲ.

1 / 5
ಏಕೆಂದರೆ ಸಂಜು ಸ್ಯಾಮ್ಸನ್ ಅವರ ಹೆಸರನ್ನು ರಿಲೀಸ್ ಪಟ್ಟಿಯಲ್ಲಿಟ್ಟಿರುವ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಟ್ರೇಡಿಂಗ್ ಪ್ರಕ್ರಿಯೆಯನ್ನು ಎದುರು ನೋಡುತ್ತಿದೆ ಎಂದು ವರದಿಯಾಗಿದೆ. ಅಂದರೆ ಹರಾಜಿಗೂ ಮುನ್ನವೇ ಬೇರೊಂದು ಫ್ರಾಂಚೈಸಿಗೆ ಸ್ಯಾಮ್ಸನ್ ಅವರನ್ನು ಮಾರಾಟ ಮಾಡಲು ಆರ್​ಆರ್ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿದೆ.

ಏಕೆಂದರೆ ಸಂಜು ಸ್ಯಾಮ್ಸನ್ ಅವರ ಹೆಸರನ್ನು ರಿಲೀಸ್ ಪಟ್ಟಿಯಲ್ಲಿಟ್ಟಿರುವ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಟ್ರೇಡಿಂಗ್ ಪ್ರಕ್ರಿಯೆಯನ್ನು ಎದುರು ನೋಡುತ್ತಿದೆ ಎಂದು ವರದಿಯಾಗಿದೆ. ಅಂದರೆ ಹರಾಜಿಗೂ ಮುನ್ನವೇ ಬೇರೊಂದು ಫ್ರಾಂಚೈಸಿಗೆ ಸ್ಯಾಮ್ಸನ್ ಅವರನ್ನು ಮಾರಾಟ ಮಾಡಲು ಆರ್​ಆರ್ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿದೆ.

2 / 5
ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್ ಅವರನ್ನು ಟ್ರೇಡ್ ಮಾಡಿಕೊಳ್ಳಲು ಆಸಕ್ತಿ ತೋರಿದೆ ಎಂದು ವರದಿಯಾಗಿತ್ತು. ಅಲ್ಲದೆ ಸಿಎಸ್​​​ಕೆ ಹಾಗೂ ಆರ್​ಆರ್​​ ನಡುವೆ ಟ್ರೇಡ್ ಮಾತುಕತೆಗಳು ನಡೆದಿದ್ದವು. ಇದಾಗ್ಯೂ ಈ ಮಾತುಕತೆ ಫಲಪ್ರದವಾಗಿಲ್ಲ ಎನ್ನಲಾಗಿತ್ತು.

ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್ ಅವರನ್ನು ಟ್ರೇಡ್ ಮಾಡಿಕೊಳ್ಳಲು ಆಸಕ್ತಿ ತೋರಿದೆ ಎಂದು ವರದಿಯಾಗಿತ್ತು. ಅಲ್ಲದೆ ಸಿಎಸ್​​​ಕೆ ಹಾಗೂ ಆರ್​ಆರ್​​ ನಡುವೆ ಟ್ರೇಡ್ ಮಾತುಕತೆಗಳು ನಡೆದಿದ್ದವು. ಇದಾಗ್ಯೂ ಈ ಮಾತುಕತೆ ಫಲಪ್ರದವಾಗಿಲ್ಲ ಎನ್ನಲಾಗಿತ್ತು.

3 / 5
ಇದರ ಬೆನ್ನಲ್ಲೇ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಕೂಡ ಸಂಜು ಸ್ಯಾಮ್ಸನ್ ಅವರನ್ನು ಟ್ರೇಡ್ ಮಾಡಿಕೊಳ್ಳಲು ತೆರೆಮರೆಯ ಪ್ರಯತ್ನಕ್ಕೆ ಕೈ ಹಾಕಿರುವ ವಿಚಾರ ಬಹಿರಂಗವಾಗಿತ್ತು. ಹೀಗಾಗಿ ಸ್ಯಾಮ್ಸನ್ ಹರಾಜಿಗೂ ಮುನ್ನ ಕೆಕೆಆರ್​ ತಂಡದ ಪಾಲಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಇದರ ಬೆನ್ನಲ್ಲೇ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಕೂಡ ಸಂಜು ಸ್ಯಾಮ್ಸನ್ ಅವರನ್ನು ಟ್ರೇಡ್ ಮಾಡಿಕೊಳ್ಳಲು ತೆರೆಮರೆಯ ಪ್ರಯತ್ನಕ್ಕೆ ಕೈ ಹಾಕಿರುವ ವಿಚಾರ ಬಹಿರಂಗವಾಗಿತ್ತು. ಹೀಗಾಗಿ ಸ್ಯಾಮ್ಸನ್ ಹರಾಜಿಗೂ ಮುನ್ನ ಕೆಕೆಆರ್​ ತಂಡದ ಪಾಲಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

4 / 5
ಇದೀಗ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ರಿಲೀಸ್ ಮಾಡಲು ನಿರ್ಧರಿಸಿದೆ. ಇದಾಗ್ಯೂ ಕೊನೆಯ ಹಂತದವರೆಗೆ ಟ್ರೇಡ್ ಪ್ರಕ್ರಿಯೆಯನ್ನು ಎದುರು ನೋಡುತ್ತಿದೆ. ಇದರಿಂದ ಮಿನಿ ಹರಾಜಿಗೂ ಮುನ್ನವೇ ಸಂಜು ಸ್ಯಾಮ್ಸನ್ ಬೇರೊಂದು ತಂಡಕ್ಕೆ ಆಯ್ಕೆಯಾದರೂ ಅಚ್ಚರಿಪಡಬೇಕಿಲ್ಲ.

ಇದೀಗ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ರಿಲೀಸ್ ಮಾಡಲು ನಿರ್ಧರಿಸಿದೆ. ಇದಾಗ್ಯೂ ಕೊನೆಯ ಹಂತದವರೆಗೆ ಟ್ರೇಡ್ ಪ್ರಕ್ರಿಯೆಯನ್ನು ಎದುರು ನೋಡುತ್ತಿದೆ. ಇದರಿಂದ ಮಿನಿ ಹರಾಜಿಗೂ ಮುನ್ನವೇ ಸಂಜು ಸ್ಯಾಮ್ಸನ್ ಬೇರೊಂದು ತಂಡಕ್ಕೆ ಆಯ್ಕೆಯಾದರೂ ಅಚ್ಚರಿಪಡಬೇಕಿಲ್ಲ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ