AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಚೆನ್ನೈ ಸೂಪರ್ ಕಿಂಗ್ಸ್​ಗೆ ಸಂಜು ಸ್ಯಾಮ್ಸನ್?

IPL 2026 Sanju Samson: ಸಂಜು ಸ್ಯಾಮ್ಸನ್ 2018 ರಿಂದ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯುತ್ತಿದ್ದಾರೆ. ಕಳೆದ ಎಂಟು ವರ್ಷಗಳಿಂದ ಆರ್​ಆರ್ ತಂಡದ ಭಾಗವಾದರೂ ಸ್ಯಾಮ್ಸನ್ ಪಾಲಿಗೆ ಐಪಿಎಲ್ ಟ್ರೋಫಿ ಎಂಬುದು ಮರೀಚಿಕೆಯಾಗಿಯೇ ಉಳಿದಿದೆ. ಹೀಗಾಗಿ ಈ ಬಾರಿ ಅವರು ಹೊಸ ಫ್ರಾಂಚೈಸಿ ಪರ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಝಾಹಿರ್ ಯೂಸುಫ್
|

Updated on: Jul 01, 2025 | 10:53 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗೂ ಮುನ್ನ ಸಂಜು ಸ್ಯಾಮ್ಸನ್ (Sanju Samson) ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಪಾಲಾಗಲಿದ್ದಾರಾ? ಈ ಪ್ರಶ್ನೆಗೆ ಸದ್ಯದ ಉತ್ತರ ಸಾಧ್ಯತೆ ಇಲ್ಲದೇನಿಲ್ಲ. ಏಕೆಂದರೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕನನ್ನು ಟ್ರೇಡ್ ಮಾಡಿಕೊಳ್ಳಲು ಸಿಎಸ್​ಕೆ ಫ್ರಾಂಚೈಸಿ ಆಸಕ್ತಿ ತೋರಿಸಿದೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗೂ ಮುನ್ನ ಸಂಜು ಸ್ಯಾಮ್ಸನ್ (Sanju Samson) ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಪಾಲಾಗಲಿದ್ದಾರಾ? ಈ ಪ್ರಶ್ನೆಗೆ ಸದ್ಯದ ಉತ್ತರ ಸಾಧ್ಯತೆ ಇಲ್ಲದೇನಿಲ್ಲ. ಏಕೆಂದರೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕನನ್ನು ಟ್ರೇಡ್ ಮಾಡಿಕೊಳ್ಳಲು ಸಿಎಸ್​ಕೆ ಫ್ರಾಂಚೈಸಿ ಆಸಕ್ತಿ ತೋರಿಸಿದೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

1 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿರುವ ಶಿವಂ ದುಬೆ ಅಥವಾ ರಚಿನ್ ರವೀಂದ್ರ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ನೀಡಿ, ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಲು ಸಿಎಸ್​ಕೆ ಫ್ರಾಂಚೈಸಿ ಮುಂದಾಗಿದ್ದು, ಉಭಯ ಫ್ರಾಂಚೈಸಿಗಳು ಈ ಬಗ್ಗೆ ಮಾತುಕತೆ ನಡೆಸುತ್ತಿದೆ ಎಂದು ಕೆಲ ವೆಬ್​ಸೈಟ್​ಗಳು ವರದಿ ಮಾಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿರುವ ಶಿವಂ ದುಬೆ ಅಥವಾ ರಚಿನ್ ರವೀಂದ್ರ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ನೀಡಿ, ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಲು ಸಿಎಸ್​ಕೆ ಫ್ರಾಂಚೈಸಿ ಮುಂದಾಗಿದ್ದು, ಉಭಯ ಫ್ರಾಂಚೈಸಿಗಳು ಈ ಬಗ್ಗೆ ಮಾತುಕತೆ ನಡೆಸುತ್ತಿದೆ ಎಂದು ಕೆಲ ವೆಬ್​ಸೈಟ್​ಗಳು ವರದಿ ಮಾಡಿದೆ.

2 / 5
ಇತ್ತ ಐಪಿಎಲ್ 2026ರ ಟ್ರೇಡ್ ವಿಂಡೋ ಜುಲೈ 4 ರಿಂದ ಓಪನ್ ಆಗಲಿದೆ. ಈ ಆಯ್ಲೆಯ ಮೂಲಕ ಪರಸ್ಪರ ಆಟಗಾರರನ್ನು ಬದಲಿಸಲು ಹಾಗೂ ಖರೀದಿಸಲು ಅವಕಾಶ ಇರಲಿದೆ. ಈ ಆಯ್ಕೆಯ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್ ಅವರನ್ನು ಕರೆತರುವ ಪಯತ್ನಕ್ಕೆ ಕೈ ಹಾಕಿರುವ ಸಾಧ್ಯತೆಯನ್ನು ಅಲ್ಲೆಗೆಳೆಯುವಂತಿಲ್ಲ.

ಇತ್ತ ಐಪಿಎಲ್ 2026ರ ಟ್ರೇಡ್ ವಿಂಡೋ ಜುಲೈ 4 ರಿಂದ ಓಪನ್ ಆಗಲಿದೆ. ಈ ಆಯ್ಲೆಯ ಮೂಲಕ ಪರಸ್ಪರ ಆಟಗಾರರನ್ನು ಬದಲಿಸಲು ಹಾಗೂ ಖರೀದಿಸಲು ಅವಕಾಶ ಇರಲಿದೆ. ಈ ಆಯ್ಕೆಯ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್ ಅವರನ್ನು ಕರೆತರುವ ಪಯತ್ನಕ್ಕೆ ಕೈ ಹಾಕಿರುವ ಸಾಧ್ಯತೆಯನ್ನು ಅಲ್ಲೆಗೆಳೆಯುವಂತಿಲ್ಲ.

3 / 5
ಏಕೆಂದರೆ ಮಹೇಂದ್ರ ಸಿಂಗ್ ಧೋನಿಯ ನಿವೃತ್ತಿಯ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಟ್ರೇಡ್ ಮಾರ್ಕ್ ಯಾರು ಎಂಬ ಪ್ರಶ್ನೆಗೆ ಸಿಎಸ್​ಕೆ ಫ್ರಾಂಚೈಸಿ ಬಳಿ ಉತ್ತರವಿಲ್ಲ. ಅತ್ತ ರಾಜಸ್ಥಾನ್ ರಾಯಲ್ಸ್ ತಂಡದ ಕೂಲ್ ಕ್ಯಾಪ್ಟನ್ ಎನಿಸಿಕೊಂಡಿರುವ ಸ್ಯಾಮ್ಸನ್ ಅವರನ್ನು ಕರೆತಂದರೆ ಹೊಸ ಸಂಚಲನ ಸೃಷ್ಟಿಸಬಹುದು. ಹೀಗಾಗಿಯೇ ಸಿಎಸ್​ಕೆ ಹೊಡಿಬಡಿ ದಾಂಡಿಗನ ಮೇಲೆ ಕಣ್ಣಿಟ್ಟಿದೆ ಎಂದು ಹೇಳಲಾಗುತ್ತಿದೆ.

ಏಕೆಂದರೆ ಮಹೇಂದ್ರ ಸಿಂಗ್ ಧೋನಿಯ ನಿವೃತ್ತಿಯ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಟ್ರೇಡ್ ಮಾರ್ಕ್ ಯಾರು ಎಂಬ ಪ್ರಶ್ನೆಗೆ ಸಿಎಸ್​ಕೆ ಫ್ರಾಂಚೈಸಿ ಬಳಿ ಉತ್ತರವಿಲ್ಲ. ಅತ್ತ ರಾಜಸ್ಥಾನ್ ರಾಯಲ್ಸ್ ತಂಡದ ಕೂಲ್ ಕ್ಯಾಪ್ಟನ್ ಎನಿಸಿಕೊಂಡಿರುವ ಸ್ಯಾಮ್ಸನ್ ಅವರನ್ನು ಕರೆತಂದರೆ ಹೊಸ ಸಂಚಲನ ಸೃಷ್ಟಿಸಬಹುದು. ಹೀಗಾಗಿಯೇ ಸಿಎಸ್​ಕೆ ಹೊಡಿಬಡಿ ದಾಂಡಿಗನ ಮೇಲೆ ಕಣ್ಣಿಟ್ಟಿದೆ ಎಂದು ಹೇಳಲಾಗುತ್ತಿದೆ.

4 / 5
ಇದಕ್ಕೂ ಮುನ್ನ 2021 ರಲ್ಲಿ ಆರ್​ಆರ್ ತಂಡದಲ್ಲಿದ್ದ ರಾಬಿನ್ ಉತ್ತಪ್ಪ ಅವರನ್ನು ಸಿಎಸ್​ಕೆ ಫ್ರಾಂಚೈಸಿ ಟ್ರೇಡ್ ಮಾಡುವ ಮೂಲಕ ತಂಡಕ್ಕೆ ಸೇರಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಆರ್​ಆರ್ ತಂಡದಲ್ಲಿರುವ ಸೌತ್ ಕ್ರಿಕೆಟಿಗನ ಮೇಲೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಕಣ್ಣಿಟ್ಟಿದೆ. ಹೀಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾದರೂ ಅಚ್ಚರಿಪಡಬೇಕಿಲ್ಲ.

ಇದಕ್ಕೂ ಮುನ್ನ 2021 ರಲ್ಲಿ ಆರ್​ಆರ್ ತಂಡದಲ್ಲಿದ್ದ ರಾಬಿನ್ ಉತ್ತಪ್ಪ ಅವರನ್ನು ಸಿಎಸ್​ಕೆ ಫ್ರಾಂಚೈಸಿ ಟ್ರೇಡ್ ಮಾಡುವ ಮೂಲಕ ತಂಡಕ್ಕೆ ಸೇರಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಆರ್​ಆರ್ ತಂಡದಲ್ಲಿರುವ ಸೌತ್ ಕ್ರಿಕೆಟಿಗನ ಮೇಲೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಕಣ್ಣಿಟ್ಟಿದೆ. ಹೀಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾದರೂ ಅಚ್ಚರಿಪಡಬೇಕಿಲ್ಲ.

5 / 5
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ