AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಚೆನ್ನೈ ಸೂಪರ್ ಕಿಂಗ್ಸ್​ಗೆ ಸಂಜು ಸ್ಯಾಮ್ಸನ್?

IPL 2026 Sanju Samson: ಸಂಜು ಸ್ಯಾಮ್ಸನ್ 2018 ರಿಂದ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯುತ್ತಿದ್ದಾರೆ. ಕಳೆದ ಎಂಟು ವರ್ಷಗಳಿಂದ ಆರ್​ಆರ್ ತಂಡದ ಭಾಗವಾದರೂ ಸ್ಯಾಮ್ಸನ್ ಪಾಲಿಗೆ ಐಪಿಎಲ್ ಟ್ರೋಫಿ ಎಂಬುದು ಮರೀಚಿಕೆಯಾಗಿಯೇ ಉಳಿದಿದೆ. ಹೀಗಾಗಿ ಈ ಬಾರಿ ಅವರು ಹೊಸ ಫ್ರಾಂಚೈಸಿ ಪರ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಝಾಹಿರ್ ಯೂಸುಫ್
|

Updated on: Jul 01, 2025 | 10:53 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗೂ ಮುನ್ನ ಸಂಜು ಸ್ಯಾಮ್ಸನ್ (Sanju Samson) ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಪಾಲಾಗಲಿದ್ದಾರಾ? ಈ ಪ್ರಶ್ನೆಗೆ ಸದ್ಯದ ಉತ್ತರ ಸಾಧ್ಯತೆ ಇಲ್ಲದೇನಿಲ್ಲ. ಏಕೆಂದರೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕನನ್ನು ಟ್ರೇಡ್ ಮಾಡಿಕೊಳ್ಳಲು ಸಿಎಸ್​ಕೆ ಫ್ರಾಂಚೈಸಿ ಆಸಕ್ತಿ ತೋರಿಸಿದೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗೂ ಮುನ್ನ ಸಂಜು ಸ್ಯಾಮ್ಸನ್ (Sanju Samson) ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಪಾಲಾಗಲಿದ್ದಾರಾ? ಈ ಪ್ರಶ್ನೆಗೆ ಸದ್ಯದ ಉತ್ತರ ಸಾಧ್ಯತೆ ಇಲ್ಲದೇನಿಲ್ಲ. ಏಕೆಂದರೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕನನ್ನು ಟ್ರೇಡ್ ಮಾಡಿಕೊಳ್ಳಲು ಸಿಎಸ್​ಕೆ ಫ್ರಾಂಚೈಸಿ ಆಸಕ್ತಿ ತೋರಿಸಿದೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

1 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿರುವ ಶಿವಂ ದುಬೆ ಅಥವಾ ರಚಿನ್ ರವೀಂದ್ರ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ನೀಡಿ, ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಲು ಸಿಎಸ್​ಕೆ ಫ್ರಾಂಚೈಸಿ ಮುಂದಾಗಿದ್ದು, ಉಭಯ ಫ್ರಾಂಚೈಸಿಗಳು ಈ ಬಗ್ಗೆ ಮಾತುಕತೆ ನಡೆಸುತ್ತಿದೆ ಎಂದು ಕೆಲ ವೆಬ್​ಸೈಟ್​ಗಳು ವರದಿ ಮಾಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿರುವ ಶಿವಂ ದುಬೆ ಅಥವಾ ರಚಿನ್ ರವೀಂದ್ರ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ನೀಡಿ, ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಲು ಸಿಎಸ್​ಕೆ ಫ್ರಾಂಚೈಸಿ ಮುಂದಾಗಿದ್ದು, ಉಭಯ ಫ್ರಾಂಚೈಸಿಗಳು ಈ ಬಗ್ಗೆ ಮಾತುಕತೆ ನಡೆಸುತ್ತಿದೆ ಎಂದು ಕೆಲ ವೆಬ್​ಸೈಟ್​ಗಳು ವರದಿ ಮಾಡಿದೆ.

2 / 5
ಇತ್ತ ಐಪಿಎಲ್ 2026ರ ಟ್ರೇಡ್ ವಿಂಡೋ ಜುಲೈ 4 ರಿಂದ ಓಪನ್ ಆಗಲಿದೆ. ಈ ಆಯ್ಲೆಯ ಮೂಲಕ ಪರಸ್ಪರ ಆಟಗಾರರನ್ನು ಬದಲಿಸಲು ಹಾಗೂ ಖರೀದಿಸಲು ಅವಕಾಶ ಇರಲಿದೆ. ಈ ಆಯ್ಕೆಯ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್ ಅವರನ್ನು ಕರೆತರುವ ಪಯತ್ನಕ್ಕೆ ಕೈ ಹಾಕಿರುವ ಸಾಧ್ಯತೆಯನ್ನು ಅಲ್ಲೆಗೆಳೆಯುವಂತಿಲ್ಲ.

ಇತ್ತ ಐಪಿಎಲ್ 2026ರ ಟ್ರೇಡ್ ವಿಂಡೋ ಜುಲೈ 4 ರಿಂದ ಓಪನ್ ಆಗಲಿದೆ. ಈ ಆಯ್ಲೆಯ ಮೂಲಕ ಪರಸ್ಪರ ಆಟಗಾರರನ್ನು ಬದಲಿಸಲು ಹಾಗೂ ಖರೀದಿಸಲು ಅವಕಾಶ ಇರಲಿದೆ. ಈ ಆಯ್ಕೆಯ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್ ಅವರನ್ನು ಕರೆತರುವ ಪಯತ್ನಕ್ಕೆ ಕೈ ಹಾಕಿರುವ ಸಾಧ್ಯತೆಯನ್ನು ಅಲ್ಲೆಗೆಳೆಯುವಂತಿಲ್ಲ.

3 / 5
ಏಕೆಂದರೆ ಮಹೇಂದ್ರ ಸಿಂಗ್ ಧೋನಿಯ ನಿವೃತ್ತಿಯ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಟ್ರೇಡ್ ಮಾರ್ಕ್ ಯಾರು ಎಂಬ ಪ್ರಶ್ನೆಗೆ ಸಿಎಸ್​ಕೆ ಫ್ರಾಂಚೈಸಿ ಬಳಿ ಉತ್ತರವಿಲ್ಲ. ಅತ್ತ ರಾಜಸ್ಥಾನ್ ರಾಯಲ್ಸ್ ತಂಡದ ಕೂಲ್ ಕ್ಯಾಪ್ಟನ್ ಎನಿಸಿಕೊಂಡಿರುವ ಸ್ಯಾಮ್ಸನ್ ಅವರನ್ನು ಕರೆತಂದರೆ ಹೊಸ ಸಂಚಲನ ಸೃಷ್ಟಿಸಬಹುದು. ಹೀಗಾಗಿಯೇ ಸಿಎಸ್​ಕೆ ಹೊಡಿಬಡಿ ದಾಂಡಿಗನ ಮೇಲೆ ಕಣ್ಣಿಟ್ಟಿದೆ ಎಂದು ಹೇಳಲಾಗುತ್ತಿದೆ.

ಏಕೆಂದರೆ ಮಹೇಂದ್ರ ಸಿಂಗ್ ಧೋನಿಯ ನಿವೃತ್ತಿಯ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಟ್ರೇಡ್ ಮಾರ್ಕ್ ಯಾರು ಎಂಬ ಪ್ರಶ್ನೆಗೆ ಸಿಎಸ್​ಕೆ ಫ್ರಾಂಚೈಸಿ ಬಳಿ ಉತ್ತರವಿಲ್ಲ. ಅತ್ತ ರಾಜಸ್ಥಾನ್ ರಾಯಲ್ಸ್ ತಂಡದ ಕೂಲ್ ಕ್ಯಾಪ್ಟನ್ ಎನಿಸಿಕೊಂಡಿರುವ ಸ್ಯಾಮ್ಸನ್ ಅವರನ್ನು ಕರೆತಂದರೆ ಹೊಸ ಸಂಚಲನ ಸೃಷ್ಟಿಸಬಹುದು. ಹೀಗಾಗಿಯೇ ಸಿಎಸ್​ಕೆ ಹೊಡಿಬಡಿ ದಾಂಡಿಗನ ಮೇಲೆ ಕಣ್ಣಿಟ್ಟಿದೆ ಎಂದು ಹೇಳಲಾಗುತ್ತಿದೆ.

4 / 5
ಇದಕ್ಕೂ ಮುನ್ನ 2021 ರಲ್ಲಿ ಆರ್​ಆರ್ ತಂಡದಲ್ಲಿದ್ದ ರಾಬಿನ್ ಉತ್ತಪ್ಪ ಅವರನ್ನು ಸಿಎಸ್​ಕೆ ಫ್ರಾಂಚೈಸಿ ಟ್ರೇಡ್ ಮಾಡುವ ಮೂಲಕ ತಂಡಕ್ಕೆ ಸೇರಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಆರ್​ಆರ್ ತಂಡದಲ್ಲಿರುವ ಸೌತ್ ಕ್ರಿಕೆಟಿಗನ ಮೇಲೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಕಣ್ಣಿಟ್ಟಿದೆ. ಹೀಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾದರೂ ಅಚ್ಚರಿಪಡಬೇಕಿಲ್ಲ.

ಇದಕ್ಕೂ ಮುನ್ನ 2021 ರಲ್ಲಿ ಆರ್​ಆರ್ ತಂಡದಲ್ಲಿದ್ದ ರಾಬಿನ್ ಉತ್ತಪ್ಪ ಅವರನ್ನು ಸಿಎಸ್​ಕೆ ಫ್ರಾಂಚೈಸಿ ಟ್ರೇಡ್ ಮಾಡುವ ಮೂಲಕ ತಂಡಕ್ಕೆ ಸೇರಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಆರ್​ಆರ್ ತಂಡದಲ್ಲಿರುವ ಸೌತ್ ಕ್ರಿಕೆಟಿಗನ ಮೇಲೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಕಣ್ಣಿಟ್ಟಿದೆ. ಹೀಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾದರೂ ಅಚ್ಚರಿಪಡಬೇಕಿಲ್ಲ.

5 / 5
Follow Us
ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ
ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ
ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌ ಅಭ್ಯಾಸ; ವಿಡಿಯೋ ನೋಡಿ
ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌ ಅಭ್ಯಾಸ; ವಿಡಿಯೋ ನೋಡಿ
ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ
ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?