AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: 1 ರನ್ನಿಂದ ಗೆದ್ದ ಗುಜರಾತ್ ನಾಯಕನಿಗೆ ಬಿಗ್ ಶಾಕ್ ನೀಡಿದ ಬಿಸಿಸಿಐ

Shubman Gill fine IPL 2026: ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿದ ಗುಜರಾತ್ ಟೈಟಾನ್ಸ್ ನಾಯಕ ಶುಭ್​ಮನ್ ಗಿಲ್‌ಗೆ ನಿಧಾನಗತಿಯ ಓವರ್​ಗಾಗಿ ಬಿಸಿಸಿಐ 12 ಲಕ್ಷ ರೂಪಾಯಿ ದಂಡ ವಿಧಿಸಿದೆ. ಈ ಸೀಸನ್‌ನಲ್ಲಿ ಗುಜರಾತ್‌ನ ಮೊದಲ ನಿಯಮ ಉಲ್ಲಂಘನೆ ಇದಾಗಿದ್ದು, ಪಾಯಿಂಟ್ ಟೇಬಲ್‌ನಲ್ಲಿ ತಂಡ ಖಾತೆ ತೆರೆದರೂ, ಗಿಲ್‌ಗೆ ಆರ್ಥಿಕ ಹೊರೆಯಾಗಿದೆ. ಈ ಹಿಂದೆ ಶ್ರೇಯಸ್ ಅಯ್ಯರ್ ಕೂಡ ಇದೇ ಕಾರಣಕ್ಕೆ ದಂಡನೆಗೆ ಒಳಗಾಗಿದ್ದರು.

ಪೃಥ್ವಿಶಂಕರ
|

Updated on: Apr 09, 2026 | 6:24 PM

Share
ಈ ಬಾರಿಯ ಐಪಿಎಲ್‌ನಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿದ್ದ ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ತಂಡವು ತನ್ನ ಗೆಲುವಿನ ಖಾತೆ ತೆರೆದಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯವನ್ನು 1 ರನ್​ಗಳಿಂದ ರೋಚಕವಾಗಿ ಗೆದ್ದುಕೊಂಡ ಗುಜರಾತ್ ತಂಡಕ್ಕೆ ಎರಡು ಅಂಕಗಳು ಸಿಕ್ಕಿವೆ. ಇದರಿಂದ ಗುಜರಾತ್ ತಂಡ ಪಾಯಿಂಟ್ ಟೇಬಲ್‌ನಲ್ಲಿ ತಮ್ಮ ಖಾತೆಯನ್ನು ತೆರೆದಿದೆ.

ಈ ಬಾರಿಯ ಐಪಿಎಲ್‌ನಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿದ್ದ ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ತಂಡವು ತನ್ನ ಗೆಲುವಿನ ಖಾತೆ ತೆರೆದಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯವನ್ನು 1 ರನ್​ಗಳಿಂದ ರೋಚಕವಾಗಿ ಗೆದ್ದುಕೊಂಡ ಗುಜರಾತ್ ತಂಡಕ್ಕೆ ಎರಡು ಅಂಕಗಳು ಸಿಕ್ಕಿವೆ. ಇದರಿಂದ ಗುಜರಾತ್ ತಂಡ ಪಾಯಿಂಟ್ ಟೇಬಲ್‌ನಲ್ಲಿ ತಮ್ಮ ಖಾತೆಯನ್ನು ತೆರೆದಿದೆ.

1 / 5
ಆದಾಗ್ಯೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ನಿಧಾನಗತಿಯ ಓವರ್‌ ನಿಯಮವನ್ನು ಗುಜರಾತ್ ಟೈಟಾನ್ಸ್ ತಂಡ ಉಲ್ಲಂಘಿಸಿದೆ. ಹೀಗಾಗಿ ತಂಡದ ನಾಯಕ ಶುಭ್‌ಮನ್ ಗಿಲ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಿ ಬಿಸಿಸಿಐ ಆದೇಶ ಹೊರಡಿಸಿದೆ.

ಆದಾಗ್ಯೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ನಿಧಾನಗತಿಯ ಓವರ್‌ ನಿಯಮವನ್ನು ಗುಜರಾತ್ ಟೈಟಾನ್ಸ್ ತಂಡ ಉಲ್ಲಂಘಿಸಿದೆ. ಹೀಗಾಗಿ ತಂಡದ ನಾಯಕ ಶುಭ್‌ಮನ್ ಗಿಲ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಿ ಬಿಸಿಸಿಐ ಆದೇಶ ಹೊರಡಿಸಿದೆ.

2 / 5
ಐಪಿಎಲ್ 2026 ರ 14 ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ನಿಧಾನಗತಿಯ ಓವರ್ ದರಕ್ಕಾಗಿ ಗುಜರಾತ್ ನಾಯಕ ಗಿಲ್ ಅವರಿಗೆ ದಂಡ ವಿಧಿಸಲಾಗಿದೆ. ಇದು ಪ್ರಸಕ್ತ ಸೀಸನ್​ನಲ್ಲಿ ತಂಡವು ಐಪಿಎಲ್ ನೀತಿ ಸಂಹಿತೆ 2.22 ಅನ್ನು ಉಲ್ಲಂಘಿಸಿದ ಮೊದಲ ಪ್ರಕರಣವಾಗಿದ್ದು, ಇದರ ಪರಿಣಾಮವಾಗಿ ದಂಡ ವಿಧಿಸಲಾಗಿದೆ. ಗಿಲ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಐಪಿಎಲ್ 2026 ರ 14 ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ನಿಧಾನಗತಿಯ ಓವರ್ ದರಕ್ಕಾಗಿ ಗುಜರಾತ್ ನಾಯಕ ಗಿಲ್ ಅವರಿಗೆ ದಂಡ ವಿಧಿಸಲಾಗಿದೆ. ಇದು ಪ್ರಸಕ್ತ ಸೀಸನ್​ನಲ್ಲಿ ತಂಡವು ಐಪಿಎಲ್ ನೀತಿ ಸಂಹಿತೆ 2.22 ಅನ್ನು ಉಲ್ಲಂಘಿಸಿದ ಮೊದಲ ಪ್ರಕರಣವಾಗಿದ್ದು, ಇದರ ಪರಿಣಾಮವಾಗಿ ದಂಡ ವಿಧಿಸಲಾಗಿದೆ. ಗಿಲ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

3 / 5
ಈ ರೀತಿಯಾಗಿ ಬಿಸಿಸಿಐನಿಂದ ದಂಡನೆಗೆ ಒಳಗಾಗುತ್ತಿರುವ ಮೊದಲ ನಾಯಕ ಶುಭ್​ಮನ್ ಗಿಲ್ ಅಲ್ಲ. ಗಿಲ್​ಗೂ ಮೊದಲು ಶ್ರೇಯಸ್ ಅಯ್ಯರ್ ಎರಡು ಬಾರಿ ಈ ಅಪರಾಧ ಮಾಡಿದ್ದಾರೆ. ಮೊದಲ ಬಾರಿಗೆ ಶ್ರೇಯಸ್ ಅಯ್ಯರ್ ಗೆ 12 ಲಕ್ಷ ರೂ. ದಂಡ ವಿಧಿಸಲಾಗಿತ್ತು. ಎರಡನೇ ಬಾರಿ ಅದನ್ನು 25 ಲಕ್ಷ ರೂ.ಗೆ ಹೆಚ್ಚಿಸಲಾಯಿತು. ಅಯ್ಯರ್ ಮತ್ತೆ ಈ ನಿಯಮ ಮುರಿದರೆ ಅವರನ್ನು ಒಂದು ಪಂದ್ಯದಿಂದ ಹೊರಗಿಡಲಾಗುತ್ತದೆ.

ಈ ರೀತಿಯಾಗಿ ಬಿಸಿಸಿಐನಿಂದ ದಂಡನೆಗೆ ಒಳಗಾಗುತ್ತಿರುವ ಮೊದಲ ನಾಯಕ ಶುಭ್​ಮನ್ ಗಿಲ್ ಅಲ್ಲ. ಗಿಲ್​ಗೂ ಮೊದಲು ಶ್ರೇಯಸ್ ಅಯ್ಯರ್ ಎರಡು ಬಾರಿ ಈ ಅಪರಾಧ ಮಾಡಿದ್ದಾರೆ. ಮೊದಲ ಬಾರಿಗೆ ಶ್ರೇಯಸ್ ಅಯ್ಯರ್ ಗೆ 12 ಲಕ್ಷ ರೂ. ದಂಡ ವಿಧಿಸಲಾಗಿತ್ತು. ಎರಡನೇ ಬಾರಿ ಅದನ್ನು 25 ಲಕ್ಷ ರೂ.ಗೆ ಹೆಚ್ಚಿಸಲಾಯಿತು. ಅಯ್ಯರ್ ಮತ್ತೆ ಈ ನಿಯಮ ಮುರಿದರೆ ಅವರನ್ನು ಒಂದು ಪಂದ್ಯದಿಂದ ಹೊರಗಿಡಲಾಗುತ್ತದೆ.

4 / 5
ಇನ್ನು ಈ ಪಂದ್ಯದ ವಿಚಾರಕ್ಕೆ ಬರುವುದಾದರೆ.. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ಶುಭಮನ್ ಗಿಲ್, ಜೋಸ್ ಬಟ್ಲರ್ ಮತ್ತು ವಾಷಿಂಗ್ಟನ್ ಸುಂದರ್ ಅವರ ಅರ್ಧಶತಕಗಳ ಸಹಾಯದಿಂದ 210 ರನ್‌ಗಳ ಬೃಹತ್ ಸ್ಕೋರ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಎಸೆತದಲ್ಲಿ 1 ರನ್​ಗಳ ವೀರೋಚಿತ ಸೋಲು ಅನುಭವಿಸಿತು.

ಇನ್ನು ಈ ಪಂದ್ಯದ ವಿಚಾರಕ್ಕೆ ಬರುವುದಾದರೆ.. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ಶುಭಮನ್ ಗಿಲ್, ಜೋಸ್ ಬಟ್ಲರ್ ಮತ್ತು ವಾಷಿಂಗ್ಟನ್ ಸುಂದರ್ ಅವರ ಅರ್ಧಶತಕಗಳ ಸಹಾಯದಿಂದ 210 ರನ್‌ಗಳ ಬೃಹತ್ ಸ್ಕೋರ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಎಸೆತದಲ್ಲಿ 1 ರನ್​ಗಳ ವೀರೋಚಿತ ಸೋಲು ಅನುಭವಿಸಿತು.

5 / 5
Follow Us
ಸಂಸತ್ ಮುಂಗಾರು ಅಧಿವೇಶನ: ಉಭಯ ಸದನಗಳಲ್ಲಿ ಭಾರಿ ಹೈಡ್ರಾಮಾ
ಸಂಸತ್ ಮುಂಗಾರು ಅಧಿವೇಶನ: ಉಭಯ ಸದನಗಳಲ್ಲಿ ಭಾರಿ ಹೈಡ್ರಾಮಾ
ಬಂಡೀಪುರದಲ್ಲಿ ಏಕಾಏಕಿ ಕಾರುಗಳ ಮೇಲೆ ಕಾಡಾನೆ ದಾಳಿ
ಬಂಡೀಪುರದಲ್ಲಿ ಏಕಾಏಕಿ ಕಾರುಗಳ ಮೇಲೆ ಕಾಡಾನೆ ದಾಳಿ
ಯಲಬುರ್ಗಾ: ರೈತರ ಮೇಲೆ ಪಿಎಸ್​ಐ ಗುರುರಾಜ್​ ದೌರ್ಜನ್ಯ ಆರೋಪ, ವಿಡಿಯೋ ವೈರಲ್
ಯಲಬುರ್ಗಾ: ರೈತರ ಮೇಲೆ ಪಿಎಸ್​ಐ ಗುರುರಾಜ್​ ದೌರ್ಜನ್ಯ ಆರೋಪ, ವಿಡಿಯೋ ವೈರಲ್
ತಾಯಿ ಪಾರ್ಥಿವ ಶರೀರದ ಎದುರು ಶ್ಲೋಕ ಪಠಿಸುತ್ತಲೇ ಪುತ್ರಿ ಅನಸೂಯಾ ಭಾವುಕ
ತಾಯಿ ಪಾರ್ಥಿವ ಶರೀರದ ಎದುರು ಶ್ಲೋಕ ಪಠಿಸುತ್ತಲೇ ಪುತ್ರಿ ಅನಸೂಯಾ ಭಾವುಕ
ಯುವ ಜನತೆಗೆ ಸಿಎಂ ಡಿ.ಕೆ.ಶಿವಕುಮಾರ್ ಬಂಪರ್ ಕೊಡುಗೆ
ಯುವ ಜನತೆಗೆ ಸಿಎಂ ಡಿ.ಕೆ.ಶಿವಕುಮಾರ್ ಬಂಪರ್ ಕೊಡುಗೆ
ಯುವಶಕ್ತಿ, ಬಾಹ್ಯಾಕಾಶ ಸಾಧನೆ, ದೇಶದ ಆರ್ಥಿಕ ಪ್ರಗತಿ ಶ್ಲಾಘಿಸಿದ ಪ್ರಧಾನಿ
ಯುವಶಕ್ತಿ, ಬಾಹ್ಯಾಕಾಶ ಸಾಧನೆ, ದೇಶದ ಆರ್ಥಿಕ ಪ್ರಗತಿ ಶ್ಲಾಘಿಸಿದ ಪ್ರಧಾನಿ
ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ
ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ
82 ಸಾವಿರ ಜನರ ಮಧ್ಯೆ ಕುಳಿತು ಫಿಫಾ ವರ್ಲ್ಡ್​​​ಕಪ್ ಫೈನಲ್ ವೀಕ್ಷಿಸಿದ ಮೋಹನ
82 ಸಾವಿರ ಜನರ ಮಧ್ಯೆ ಕುಳಿತು ಫಿಫಾ ವರ್ಲ್ಡ್​​​ಕಪ್ ಫೈನಲ್ ವೀಕ್ಷಿಸಿದ ಮೋಹನ
ರೇವಣ್ಣ ಮನೆ ಬಳಿ ಮಳೆಯ ಮಧ್ಯೆಯೂ ಚೆನ್ನಮ್ಮ ಅಂತಿಮ ದರ್ಶನಕ್ಕೆ ಬಂದ ಜನ!
ರೇವಣ್ಣ ಮನೆ ಬಳಿ ಮಳೆಯ ಮಧ್ಯೆಯೂ ಚೆನ್ನಮ್ಮ ಅಂತಿಮ ದರ್ಶನಕ್ಕೆ ಬಂದ ಜನ!
ಇಂದು ಮಧ್ಯಾಹ್ನ ಚೆನ್ನಮ್ಮ ಅಂತ್ಯಕ್ರಿಯೆ: ಪ್ರಮುಖ ಬಿಜೆಪಿ ನಾಯಕರು ಭಾಗಿ
ಇಂದು ಮಧ್ಯಾಹ್ನ ಚೆನ್ನಮ್ಮ ಅಂತ್ಯಕ್ರಿಯೆ: ಪ್ರಮುಖ ಬಿಜೆಪಿ ನಾಯಕರು ಭಾಗಿ