AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSLನ ಬಿಗ್ ಆಫರ್ ತ್ಯಜಿಸಿ IPLಗೆ ಬಂದ ಆಸ್ಟ್ರೇಲಿಯನ್ ವೇಗಿ..!

IPL 2026 vs PSL 2026: ಇಂಡಿಯನ್ ಪ್ರೀಮಿಯರ್ ಲೀಗ್ ಜೊತೆ ಪೈಪೋಟಿಗೆ ಇಳಿದಿರುವ ಪಾಕಿಸ್ತಾನ್ ಸೂಪರ್ ಲೀಗ್​ಗೆ ಆಘಾತದ ಮೇಲೆ ಆಘಾತ ಎದುರಾಗಿದೆ. ಈ ಆಘಾತ ನೀಡುತ್ತಿರುವುದು ಆಟಗಾರರು ಎಂಬುದು ವಿಶೇಷ. ಅಂದರೆ ಪಿಎಸ್​ಎಲ್​ಗೆ ಆಯ್ಕೆಯಾಗಿದ್ದ ಆಟಗಾರರು ಇತ್ತ ಐಪಿಎಲ್​​ನಲ್ಲಿ ಚಾನ್ಸ್ ಸಿಗುತ್ತಿದ್ದಂತೆ ಪಾಕಿಸ್ತಾನ್ ಸೂಪರ್ ಲೀಗ್​ಗೆ ಕೈ ಕೊಡುತ್ತಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 28, 2026 | 11:57 AM

Share
ಪಾಕಿಸ್ತಾನ್ ಸೂಪರ್ ಲೀಗ್ (PSL 2026) ತ್ಯಜಿಸಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ (IPL 2026) ಆಗಮಿಸುತ್ತಿರುವ ಆಟಗಾರರ ಪಟ್ಟಿ ಬೆಳೆಯುತ್ತಿದೆ. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಆಸ್ಟ್ರೇಲಿಯಾ ವೇಗಿ ಸ್ಪೆನ್ಸರ್ ಜಾನ್ಸನ್. ಸ್ಪೆನ್ಸರ್ ಈ ಬಾರಿಯ ಐಪಿಎಲ್​ಗೆ ಆಯ್ಕೆಯಾಗಿರಲಿಲ್ಲ.

ಪಾಕಿಸ್ತಾನ್ ಸೂಪರ್ ಲೀಗ್ (PSL 2026) ತ್ಯಜಿಸಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ (IPL 2026) ಆಗಮಿಸುತ್ತಿರುವ ಆಟಗಾರರ ಪಟ್ಟಿ ಬೆಳೆಯುತ್ತಿದೆ. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಆಸ್ಟ್ರೇಲಿಯಾ ವೇಗಿ ಸ್ಪೆನ್ಸರ್ ಜಾನ್ಸನ್. ಸ್ಪೆನ್ಸರ್ ಈ ಬಾರಿಯ ಐಪಿಎಲ್​ಗೆ ಆಯ್ಕೆಯಾಗಿರಲಿಲ್ಲ.

1 / 6
ಇತ್ತ ಐಪಿಎಲ್​ನಲ್ಲಿ ಚಾನ್ಸ್ ಸಿಗದ ಕಾರಣ ಸ್ಪೆನ್ಸರ್ ಜಾನ್ಸನ್ ಪಾಕಿಸ್ತಾನ್ ಸೂಪರ್​ ಲೀಗ್​​ಗೆ ಹೆಸರು ನೀಡಿದ್ದಾರೆ. ಅದರಂತೆ ಅವರನ್ನು ಕ್ವೆಟ್ಟಾ ಗ್ಲಾಡಿಯೇಟರ್ಸ್ ಫ್ರಾಂಚೈಸಿಯು ಆಸ್ಟ್ರೇಲಿಯಾ ವೇಗಿಯನ್ನು ₹1.88 ಕೋಟಿ ರೂ.ಗೆ (PKR) ಖರೀದಿಸಿತ್ತು. ಆದರೆ ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಸ್ಪೆನ್ಸರ್ ಜಾನ್ಸನ್ ಹಿಂದೆ ಸರಿದಿದ್ದಾರೆ.

ಇತ್ತ ಐಪಿಎಲ್​ನಲ್ಲಿ ಚಾನ್ಸ್ ಸಿಗದ ಕಾರಣ ಸ್ಪೆನ್ಸರ್ ಜಾನ್ಸನ್ ಪಾಕಿಸ್ತಾನ್ ಸೂಪರ್​ ಲೀಗ್​​ಗೆ ಹೆಸರು ನೀಡಿದ್ದಾರೆ. ಅದರಂತೆ ಅವರನ್ನು ಕ್ವೆಟ್ಟಾ ಗ್ಲಾಡಿಯೇಟರ್ಸ್ ಫ್ರಾಂಚೈಸಿಯು ಆಸ್ಟ್ರೇಲಿಯಾ ವೇಗಿಯನ್ನು ₹1.88 ಕೋಟಿ ರೂ.ಗೆ (PKR) ಖರೀದಿಸಿತ್ತು. ಆದರೆ ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಸ್ಪೆನ್ಸರ್ ಜಾನ್ಸನ್ ಹಿಂದೆ ಸರಿದಿದ್ದಾರೆ.

2 / 6
ಹೀಗೆ ಹಿಂದೆ ಸರಿಯಲು ಮುಖ್ಯ ಕಾರಣ ಐಪಿಎಲ್​​ನಲ್ಲಿ ಸಿಕ್ಕ ಅವಕಾಶ. ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ಆಸ್ಟ್ರೇಲಿಯಾದ ವೇಗದ ಬೌಲರ್ ನಾಥನ್ ಎಲ್ಲಿಸ್ ಗಾಯದ ಕಾರಣ ಟೂರ್ನಿಯಿಂದ ಹೊರಗುಳಿದಿದ್ದಾರೆ. ಇದರ ಬೆನ್ನಲ್ಲೇ ಸಿಎಸ್​ಕೆ ಸ್ಪೆನ್ಸರ್ ಜಾನ್ಸನ್ ಅವರನ್ನು ಸಂಪರ್ಕಿಸಿದೆ.

ಹೀಗೆ ಹಿಂದೆ ಸರಿಯಲು ಮುಖ್ಯ ಕಾರಣ ಐಪಿಎಲ್​​ನಲ್ಲಿ ಸಿಕ್ಕ ಅವಕಾಶ. ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ಆಸ್ಟ್ರೇಲಿಯಾದ ವೇಗದ ಬೌಲರ್ ನಾಥನ್ ಎಲ್ಲಿಸ್ ಗಾಯದ ಕಾರಣ ಟೂರ್ನಿಯಿಂದ ಹೊರಗುಳಿದಿದ್ದಾರೆ. ಇದರ ಬೆನ್ನಲ್ಲೇ ಸಿಎಸ್​ಕೆ ಸ್ಪೆನ್ಸರ್ ಜಾನ್ಸನ್ ಅವರನ್ನು ಸಂಪರ್ಕಿಸಿದೆ.

3 / 6
ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಆಫರ್ ಸಿಗುತ್ತಿದ್ದಂತೆ ಸ್ಪೆನ್ಸರ್ ಜಾನ್ಸನ್ ಪಾಕಿಸ್ತಾನ್ ಸೂಪರ್ ಲೀಗ್​ಗೆ ಕೈ ಕೊಟ್ಟಿದ್ದಾರೆ. ಗಮನಾರ್ಹ ವಿಷಯವೆಂದರೆ, ಅವರು ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ ಸಿಗುತ್ತಿದ್ದ ಹೆಚ್ಚಿನ ಸಂಭಾವನೆಯನ್ನು ಬಿಟ್ಟು, ಕಡಿಮೆ ಮೊತ್ತಕ್ಕೆ ಸಿಎಸ್​ಕೆ ತಂಡಕ್ಕೆ ಬಂದಿರುವುದು.

ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಆಫರ್ ಸಿಗುತ್ತಿದ್ದಂತೆ ಸ್ಪೆನ್ಸರ್ ಜಾನ್ಸನ್ ಪಾಕಿಸ್ತಾನ್ ಸೂಪರ್ ಲೀಗ್​ಗೆ ಕೈ ಕೊಟ್ಟಿದ್ದಾರೆ. ಗಮನಾರ್ಹ ವಿಷಯವೆಂದರೆ, ಅವರು ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ ಸಿಗುತ್ತಿದ್ದ ಹೆಚ್ಚಿನ ಸಂಭಾವನೆಯನ್ನು ಬಿಟ್ಟು, ಕಡಿಮೆ ಮೊತ್ತಕ್ಕೆ ಸಿಎಸ್​ಕೆ ತಂಡಕ್ಕೆ ಬಂದಿರುವುದು.

4 / 6
ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಸ್ಪೆನ್ಸರ್ ಜಾನ್ಸನ್​ಗೆ 1.88 ಕೋಟಿ ರೂ. ನಿಗದಿ ಮಾಡಲಾಗಿತ್ತು. ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಪರ 1.50 ಕೋಟಿ ರೂ.ಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಅಂದರೆ ಸುಮಾರು ₹38 ಲಕ್ಷ ಕಡಿಮೆ ಮೊತ್ತ ಪಡೆದರೂ ಸ್ಪೆನ್ಸರ್ ಜಾನ್ಸನ್ ಐಪಿಎಲ್ ಅನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಸ್ಪೆನ್ಸರ್ ಜಾನ್ಸನ್​ಗೆ 1.88 ಕೋಟಿ ರೂ. ನಿಗದಿ ಮಾಡಲಾಗಿತ್ತು. ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಪರ 1.50 ಕೋಟಿ ರೂ.ಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಅಂದರೆ ಸುಮಾರು ₹38 ಲಕ್ಷ ಕಡಿಮೆ ಮೊತ್ತ ಪಡೆದರೂ ಸ್ಪೆನ್ಸರ್ ಜಾನ್ಸನ್ ಐಪಿಎಲ್ ಅನ್ನು ಆಯ್ಕೆ ಮಾಡಿಕೊಂಡಿದ್ದಾರೆ.

5 / 6
ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಎಂಎಸ್ ಧೋನಿ, ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್‌ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಖಲೀಲ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ, ಅಕೇಲ್ ಹೊಸೈನ್, ಪ್ರಶಾಂತ್ ವೀರ್, ಕಾರ್ತಿಕ್ ಶರ್ಮಾ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಝ್ ಖಾನ್, ಮ್ಯಾಟ್ ಹೆನ್ರಿ, ರಾಹುಲ್ ಚಹರ್, ಝಾಕ್ ಫೌಲ್ಕ್ಸ್, ಸ್ಪೆನ್ಸರ್ ಜಾನ್ಸನ್.

ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಎಂಎಸ್ ಧೋನಿ, ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್‌ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಖಲೀಲ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ, ಅಕೇಲ್ ಹೊಸೈನ್, ಪ್ರಶಾಂತ್ ವೀರ್, ಕಾರ್ತಿಕ್ ಶರ್ಮಾ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಝ್ ಖಾನ್, ಮ್ಯಾಟ್ ಹೆನ್ರಿ, ರಾಹುಲ್ ಚಹರ್, ಝಾಕ್ ಫೌಲ್ಕ್ಸ್, ಸ್ಪೆನ್ಸರ್ ಜಾನ್ಸನ್.

6 / 6
Follow Us
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಜಬ್ಬಾರ್, ನಸೀರ್ ರಾಜೀನಾಮೆಗೆ ಸೂಚಿಸಿದ್ದೇಕೆ? ಕಾರಣ ತಿಳಿಸಿದ ಜಮೀರ್!
ಜಬ್ಬಾರ್, ನಸೀರ್ ರಾಜೀನಾಮೆಗೆ ಸೂಚಿಸಿದ್ದೇಕೆ? ಕಾರಣ ತಿಳಿಸಿದ ಜಮೀರ್!
ದಾವಣಗೆರೆ ದಂಗಲ್: ಸಿಎಂ ಆಪ್ತ ನಸೀರ್ ತಲೆದಂಡ, ಸಚಿವ ಜಮೀರ್​ಗೂ ತೂಗುತ್ತಿ
ದಾವಣಗೆರೆ ದಂಗಲ್: ಸಿಎಂ ಆಪ್ತ ನಸೀರ್ ತಲೆದಂಡ, ಸಚಿವ ಜಮೀರ್​ಗೂ ತೂಗುತ್ತಿ