AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್‌ನಲ್ಲಿ 11ನೇ ಬಾರಿಗೆ ಈ ಸಾಧನೆ ಮಾಡಲು ವಿರಾಟ್ ಕೊಹ್ಲಿ ರೆಡಿ

Virat Kohli IPL Record: ಐಪಿಎಲ್ 2026 ರಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ಐತಿಹಾಸಿಕ ದಾಖಲೆ ನಿರ್ಮಿಸಲು ಸಜ್ಜಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 72 ರನ್ ಗಳಿಸಿದರೆ, ಅವರು 11ನೇ ಬಾರಿಗೆ 400ಕ್ಕೂ ಅಧಿಕ ರನ್ ಗಳಿಸಿದ ಮೊದಲ ಆಟಗಾರರಾಗಲಿದ್ದಾರೆ. ಫಿಲ್ ಸಾಲ್ಟ್ ಅನುಪಸ್ಥಿತಿಯಲ್ಲಿ ಆರ್​​ಸಿಬಿಗೆ ಕೊಹ್ಲಿಯ ಉತ್ತಮ ಪ್ರದರ್ಶನ ಅನಿವಾರ್ಯ. ಆರೆಂಜ್ ಕ್ಯಾಪ್ ರೇಸ್‌ನಲ್ಲೂ ಅವರು ಮುಂಚೂಣಿಯಲ್ಲಿದ್ದಾರೆ.

ಪೃಥ್ವಿಶಂಕರ
|

Updated on: Apr 27, 2026 | 4:44 PM

Share
ಐಪಿಎಲ್ 2026 ರ 39ನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ಎಲ್ಲರ ಕಣ್ಣುಗಳು ಆರ್​​ಸಿಬಿಯ ಜೀವಾಳ ವಿರಾಟ್ ಕೊಹ್ಲಿ ಅವರ ಮೇಲಿರಲಿದೆ. ಏಕೆಂದರೆ ಫಿಲ್ ಸಾಲ್ಟ್ ಈ ಪಂದ್ಯಕ್ಕೆ ಲಭ್ಯರಿಲ್ಲ. ಹೀಗಾಗಿ ಅವರ ಅನುಪಸ್ಥಿತಿಯಲ್ಲಿ ವಿರಾಟ್ ಕೊಹ್ಲಿ ಜವಾಬ್ದಾರಿಯುತವಾಗಿ ಬ್ಯಾಟಿಂಗ್‌ ಮಾಡಬೇಕಿದೆ.

ಐಪಿಎಲ್ 2026 ರ 39ನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ಎಲ್ಲರ ಕಣ್ಣುಗಳು ಆರ್​​ಸಿಬಿಯ ಜೀವಾಳ ವಿರಾಟ್ ಕೊಹ್ಲಿ ಅವರ ಮೇಲಿರಲಿದೆ. ಏಕೆಂದರೆ ಫಿಲ್ ಸಾಲ್ಟ್ ಈ ಪಂದ್ಯಕ್ಕೆ ಲಭ್ಯರಿಲ್ಲ. ಹೀಗಾಗಿ ಅವರ ಅನುಪಸ್ಥಿತಿಯಲ್ಲಿ ವಿರಾಟ್ ಕೊಹ್ಲಿ ಜವಾಬ್ದಾರಿಯುತವಾಗಿ ಬ್ಯಾಟಿಂಗ್‌ ಮಾಡಬೇಕಿದೆ.

1 / 5
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಿರೀಕ್ಷಿತ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿದ್ದಾರೆ. ಅವರ ಹೆಸರಿನಲ್ಲಿ ಮತ್ತೊಂದು ದಾಖಲೆ ದಾಖಲಾಗಲಿದೆ. ವಾಸ್ತವವಾಗಿ ವಿರಾಟ್ ಐಪಿಎಲ್ ಇತಿಹಾಸದಲ್ಲಿ 10 ಆವೃತ್ತಿಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಇದೀಗ 11ನೇ ಬಾರಿಗೆ ಈ ಸಾಧನೆ ಮಾಡುವ ಸನಿಹದಲ್ಲಿ ಕೊಹ್ಲಿ ಇದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಿರೀಕ್ಷಿತ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿದ್ದಾರೆ. ಅವರ ಹೆಸರಿನಲ್ಲಿ ಮತ್ತೊಂದು ದಾಖಲೆ ದಾಖಲಾಗಲಿದೆ. ವಾಸ್ತವವಾಗಿ ವಿರಾಟ್ ಐಪಿಎಲ್ ಇತಿಹಾಸದಲ್ಲಿ 10 ಆವೃತ್ತಿಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಇದೀಗ 11ನೇ ಬಾರಿಗೆ ಈ ಸಾಧನೆ ಮಾಡುವ ಸನಿಹದಲ್ಲಿ ಕೊಹ್ಲಿ ಇದ್ದಾರೆ.

2 / 5
ವಾಸ್ತವವಾಗಿ ಐಪಿಎಲ್‌ನ ಬರೋಬ್ಬರಿ 10 ಸೀಸನ್‌ನಲ್ಲಿ ವಿರಾಟ್ ಕೊಹ್ಲಿ 400 ಕ್ಕೂ ಅಧಿಕ ರನ್​ಗಳನ್ನು ಕಲೆಹಾಕಿದ ದಾಖಲೆ ಮಾಡಿದ್ದಾರೆ. ಈ ಮೂಲಕ 10 ಆವೃತ್ತಿಗಳಲ್ಲಿ 400 ಕ್ಕೂ ಹೆಚ್ಚು ರನ್‌ಗಳನ್ನು ಕಲೆಹಾಕಿದ ಏಕೈಕ ಬ್ಯಾಟ್ಸ್‌ಮನ್ ಎಂಬ ದಾಖಲೆಯೂ ಕೊಹ್ಲಿ ಪಾಲಾಗಿದೆ. ಇದೀಗ 19ನೇ ಆವೃತ್ತಿಯಲ್ಲಿಯೂ ವಿರಾಟ್ ಕೊಹ್ಲಿ 400 ರನ್​ಗಳ ಗಡಿ ದಾಟುವುದು ಖಚಿತವಾಗಿದೆ.

ವಾಸ್ತವವಾಗಿ ಐಪಿಎಲ್‌ನ ಬರೋಬ್ಬರಿ 10 ಸೀಸನ್‌ನಲ್ಲಿ ವಿರಾಟ್ ಕೊಹ್ಲಿ 400 ಕ್ಕೂ ಅಧಿಕ ರನ್​ಗಳನ್ನು ಕಲೆಹಾಕಿದ ದಾಖಲೆ ಮಾಡಿದ್ದಾರೆ. ಈ ಮೂಲಕ 10 ಆವೃತ್ತಿಗಳಲ್ಲಿ 400 ಕ್ಕೂ ಹೆಚ್ಚು ರನ್‌ಗಳನ್ನು ಕಲೆಹಾಕಿದ ಏಕೈಕ ಬ್ಯಾಟ್ಸ್‌ಮನ್ ಎಂಬ ದಾಖಲೆಯೂ ಕೊಹ್ಲಿ ಪಾಲಾಗಿದೆ. ಇದೀಗ 19ನೇ ಆವೃತ್ತಿಯಲ್ಲಿಯೂ ವಿರಾಟ್ ಕೊಹ್ಲಿ 400 ರನ್​ಗಳ ಗಡಿ ದಾಟುವುದು ಖಚಿತವಾಗಿದೆ.

3 / 5
ಐಪಿಎಲ್ 2026 ರಲ್ಲಿ ವಿರಾಟ್ ಕೊಹ್ಲಿ 400 ರನ್‌ಗಳನ್ನು ದಾಟಲು 72 ರನ್‌ಗಳ ದೂರದಲ್ಲಿದ್ದಾರೆ. ಇದೀಗ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 72 ರನ್​ಗಳ ಇನ್ನಿಂಗ್ಸ್ ಆಡಿದರೆ, 11 ಆವೃತ್ತಿಗಳಲ್ಲಿ 400 ಕ್ಕೂ ಅಧಿಕ ರನ್ ಕಲೆಹಾಕಿದ ಬ್ಯಾಟ್ಸ್‌ಮನ್ ಆಗಲಿದ್ದಾರೆ.

ಐಪಿಎಲ್ 2026 ರಲ್ಲಿ ವಿರಾಟ್ ಕೊಹ್ಲಿ 400 ರನ್‌ಗಳನ್ನು ದಾಟಲು 72 ರನ್‌ಗಳ ದೂರದಲ್ಲಿದ್ದಾರೆ. ಇದೀಗ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 72 ರನ್​ಗಳ ಇನ್ನಿಂಗ್ಸ್ ಆಡಿದರೆ, 11 ಆವೃತ್ತಿಗಳಲ್ಲಿ 400 ಕ್ಕೂ ಅಧಿಕ ರನ್ ಕಲೆಹಾಕಿದ ಬ್ಯಾಟ್ಸ್‌ಮನ್ ಆಗಲಿದ್ದಾರೆ.

4 / 5
ಇನ್ನು ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ, ಶಿಖರ್ ಧವನ್, ಸುರೇಶ್ ರೈನಾ ಮತ್ತು ಡೇವಿಡ್ ವಾರ್ನರ್ ತಲಾ ಒಂಬತ್ತು ಆವೃತ್ತಿಗಳಲ್ಲಿ 400 ರನ್‌ಗಳ ಗಡಿ ದಾಟಿದ್ದಾರೆ. ಈ ಮೈಲಿಗಲ್ಲಿನ ಜೊತೆಗೆ ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್‌ ರೇಸ್‌ನಲ್ಲಿಯೂ ಇದ್ದಾರೆ.

ಇನ್ನು ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ, ಶಿಖರ್ ಧವನ್, ಸುರೇಶ್ ರೈನಾ ಮತ್ತು ಡೇವಿಡ್ ವಾರ್ನರ್ ತಲಾ ಒಂಬತ್ತು ಆವೃತ್ತಿಗಳಲ್ಲಿ 400 ರನ್‌ಗಳ ಗಡಿ ದಾಟಿದ್ದಾರೆ. ಈ ಮೈಲಿಗಲ್ಲಿನ ಜೊತೆಗೆ ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್‌ ರೇಸ್‌ನಲ್ಲಿಯೂ ಇದ್ದಾರೆ.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ