AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCBಗೆ ವಿದಾಯ ಹೇಳಲು ವಿರಾಟ್ ಕೊಹ್ಲಿ ಪ್ಲ್ಯಾನ್?

Virat Kohli: ಇಂಡಿಯನ್ ಪ್ರೀಮಿಯರ್ ಲೀಗ್ 2025 ರ ಮೂಲಕ ವಿರಾಟ್ ಕೊಹ್ಲಿ ತಮ್ಮ 18 ವರ್ಷಗಳ ಟ್ರೋಫಿ ಎತ್ತಿ ಹಿಡಿಯುವ ಕನಸನ್ನು ಈಡೇರಿಸಿಕೊಂಡಿದ್ದಾರೆ. ತಮ್ಮ ಬಹುಕಾಲದ ಆಸೆಯನ್ನು ಈಡೇರಿಸಿಕೊಂಡಿರುವ ಕಿಂಗ್ ಕೊಹ್ಲಿ ಇದೀಗ ಚುಟುಕು ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಝಾಹಿರ್ ಯೂಸುಫ್
|

Updated on: Oct 13, 2025 | 9:28 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಸಿದ್ಧತೆಗಳ ನಡುವೆಯೇ ವಿರಾಟ್ ಕೊಹ್ಲಿ (Virat Kohli) ಐಪಿಎಲ್​ಗೆ ವಿದಾಯ ಹೇಳುವ ಸಾಧ್ಯತೆಯಿದೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗುಡ್ ಬೈ ಹೇಳುವ ಮೂಲಕ ಕಿಂಗ್ ಕೊಹ್ಲಿ ಐಪಿಎಲ್​ ಕೆರಿಯರ್ ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಸಿದ್ಧತೆಗಳ ನಡುವೆಯೇ ವಿರಾಟ್ ಕೊಹ್ಲಿ (Virat Kohli) ಐಪಿಎಲ್​ಗೆ ವಿದಾಯ ಹೇಳುವ ಸಾಧ್ಯತೆಯಿದೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗುಡ್ ಬೈ ಹೇಳುವ ಮೂಲಕ ಕಿಂಗ್ ಕೊಹ್ಲಿ ಐಪಿಎಲ್​ ಕೆರಿಯರ್ ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

1 / 5
ಐಪಿಎಲ್ ಸೀಸನ್-19 ಗೂ ಮುಂಚಿತವಾಗಿ ವಿರಾಟ್ ಕೊಹ್ಲಿ ಪ್ರಮುಖ ಕಂಪನಿಯೊಂದಿಗೆ ತಮ್ಮ ಒಪ್ಪಂದವನ್ನು ನವೀಕರಿಸಲು ನಿರಾಕರಿಸಿದ್ದಾರೆ. ಈ ಒಪ್ಪಂದವನ್ನು ಐಪಿಎಲ್ 2026 ರ ಮೊದಲು ನವೀಕರಿಸಬೇಕಿತ್ತು. ಆದರೆ ಆರ್​ಸಿಬಿ ಸ್ಟಾರ್ ಆಟಗಾರ ಹಾಗೆ ಮಾಡದಿರುವುದು ಇದೀಗ ಅನುಮಾನಕ್ಕೆ ಕಾರಣವಾಗಿದೆ.

ಐಪಿಎಲ್ ಸೀಸನ್-19 ಗೂ ಮುಂಚಿತವಾಗಿ ವಿರಾಟ್ ಕೊಹ್ಲಿ ಪ್ರಮುಖ ಕಂಪನಿಯೊಂದಿಗೆ ತಮ್ಮ ಒಪ್ಪಂದವನ್ನು ನವೀಕರಿಸಲು ನಿರಾಕರಿಸಿದ್ದಾರೆ. ಈ ಒಪ್ಪಂದವನ್ನು ಐಪಿಎಲ್ 2026 ರ ಮೊದಲು ನವೀಕರಿಸಬೇಕಿತ್ತು. ಆದರೆ ಆರ್​ಸಿಬಿ ಸ್ಟಾರ್ ಆಟಗಾರ ಹಾಗೆ ಮಾಡದಿರುವುದು ಇದೀಗ ಅನುಮಾನಕ್ಕೆ ಕಾರಣವಾಗಿದೆ.

2 / 5
ಆರ್​ಸಿಬಿ ಜೊತೆ ಸಂಪರ್ಕ ಹೊಂದಿರುವ ಕಂಪೆನಿಯೊಂದರ ಜೊತೆ ವಿರಾಟ್ ಕೊಹ್ಲಿ ಹೊಸ ಒಪ್ಪಂದವನ್ನು ನವೀಕರಿಸಿಲ್ಲ. ಕೊಹ್ಲಿಯ ಈ ನಡೆಗೆ ಕಾರಣವೇನು ಎಂಬುದು ಇನ್ನೂ ಸಹ ಬಹಿರಂಗವಾಗಿಲ್ಲ. ಆದರೆ ಇಂತಹದೊಂದು ನಿರ್ಧಾರವು ಇದೀಗ ಎಲ್ಲರನ್ನು ಆಶ್ಚರ್ಯಗೊಳಿಸಿದೆ.

ಆರ್​ಸಿಬಿ ಜೊತೆ ಸಂಪರ್ಕ ಹೊಂದಿರುವ ಕಂಪೆನಿಯೊಂದರ ಜೊತೆ ವಿರಾಟ್ ಕೊಹ್ಲಿ ಹೊಸ ಒಪ್ಪಂದವನ್ನು ನವೀಕರಿಸಿಲ್ಲ. ಕೊಹ್ಲಿಯ ಈ ನಡೆಗೆ ಕಾರಣವೇನು ಎಂಬುದು ಇನ್ನೂ ಸಹ ಬಹಿರಂಗವಾಗಿಲ್ಲ. ಆದರೆ ಇಂತಹದೊಂದು ನಿರ್ಧಾರವು ಇದೀಗ ಎಲ್ಲರನ್ನು ಆಶ್ಚರ್ಯಗೊಳಿಸಿದೆ.

3 / 5
ಅಂದರೆ ವಿರಾಟ್ ಕೊಹ್ಲಿ ನಿವೃತ್ತಿಯ ಬಗ್ಗೆ ಯೋಚಿಸುತ್ತಿದ್ದು, ಹೀಗಾಗಿಯೇ ಪ್ರಮುಖ ಕಂಪೆನಿ ಜೊತೆ ಒಪ್ಪಂದ ಮಾಡಿಕೊಂಡಿಲ್ಲ ಎನ್ನಲಾಗುತ್ತಿದೆ. ಈಗಾಗಲೇ ಟೆಸ್ಟ್ ಹಾಗೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಕೊಹ್ಲಿ ಸದ್ಯ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಮುಂದುವರೆಯುತ್ತಿದ್ದಾರೆ.

Vk (17)

4 / 5
ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಬಳಿಕ ಕಿಂಗ್ ಕೊಹ್ಲಿ ಒಡಿಐ ಕ್ರಿಕೆಟ್​ಗೂ ವಿದಾಯ ಹೇಳಲಿದ್ದಾರೆ ಎನ್ನಲಾಗುತ್ತಿದೆ. ಇದರ ನಡುವೆ ಐಪಿಎಲ್​ಗೂ ಗುಡ್ ಬೈ ಹೇಳುವ ಇರಾದೆಯಲ್ಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಅಂದರೆ ಈ ಬಾರಿಯ ಐಪಿಎಲ್ ಮೂಲಕ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದೊಂದಿಗಿನ 19 ವರ್ಷಗಳ ಪಯಣವನ್ನು ಅಂತ್ಯಗೊಳಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಬಳಿಕ ಕಿಂಗ್ ಕೊಹ್ಲಿ ಒಡಿಐ ಕ್ರಿಕೆಟ್​ಗೂ ವಿದಾಯ ಹೇಳಲಿದ್ದಾರೆ ಎನ್ನಲಾಗುತ್ತಿದೆ. ಇದರ ನಡುವೆ ಐಪಿಎಲ್​ಗೂ ಗುಡ್ ಬೈ ಹೇಳುವ ಇರಾದೆಯಲ್ಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಅಂದರೆ ಈ ಬಾರಿಯ ಐಪಿಎಲ್ ಮೂಲಕ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದೊಂದಿಗಿನ 19 ವರ್ಷಗಳ ಪಯಣವನ್ನು ಅಂತ್ಯಗೊಳಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ