AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCBಗೆ ವಿದಾಯ ಹೇಳಲು ವಿರಾಟ್ ಕೊಹ್ಲಿ ಪ್ಲ್ಯಾನ್?

Virat Kohli: ಇಂಡಿಯನ್ ಪ್ರೀಮಿಯರ್ ಲೀಗ್ 2025 ರ ಮೂಲಕ ವಿರಾಟ್ ಕೊಹ್ಲಿ ತಮ್ಮ 18 ವರ್ಷಗಳ ಟ್ರೋಫಿ ಎತ್ತಿ ಹಿಡಿಯುವ ಕನಸನ್ನು ಈಡೇರಿಸಿಕೊಂಡಿದ್ದಾರೆ. ತಮ್ಮ ಬಹುಕಾಲದ ಆಸೆಯನ್ನು ಈಡೇರಿಸಿಕೊಂಡಿರುವ ಕಿಂಗ್ ಕೊಹ್ಲಿ ಇದೀಗ ಚುಟುಕು ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಝಾಹಿರ್ ಯೂಸುಫ್
|

Updated on: Oct 13, 2025 | 9:28 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಸಿದ್ಧತೆಗಳ ನಡುವೆಯೇ ವಿರಾಟ್ ಕೊಹ್ಲಿ (Virat Kohli) ಐಪಿಎಲ್​ಗೆ ವಿದಾಯ ಹೇಳುವ ಸಾಧ್ಯತೆಯಿದೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗುಡ್ ಬೈ ಹೇಳುವ ಮೂಲಕ ಕಿಂಗ್ ಕೊಹ್ಲಿ ಐಪಿಎಲ್​ ಕೆರಿಯರ್ ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಸಿದ್ಧತೆಗಳ ನಡುವೆಯೇ ವಿರಾಟ್ ಕೊಹ್ಲಿ (Virat Kohli) ಐಪಿಎಲ್​ಗೆ ವಿದಾಯ ಹೇಳುವ ಸಾಧ್ಯತೆಯಿದೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗುಡ್ ಬೈ ಹೇಳುವ ಮೂಲಕ ಕಿಂಗ್ ಕೊಹ್ಲಿ ಐಪಿಎಲ್​ ಕೆರಿಯರ್ ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

1 / 5
ಐಪಿಎಲ್ ಸೀಸನ್-19 ಗೂ ಮುಂಚಿತವಾಗಿ ವಿರಾಟ್ ಕೊಹ್ಲಿ ಪ್ರಮುಖ ಕಂಪನಿಯೊಂದಿಗೆ ತಮ್ಮ ಒಪ್ಪಂದವನ್ನು ನವೀಕರಿಸಲು ನಿರಾಕರಿಸಿದ್ದಾರೆ. ಈ ಒಪ್ಪಂದವನ್ನು ಐಪಿಎಲ್ 2026 ರ ಮೊದಲು ನವೀಕರಿಸಬೇಕಿತ್ತು. ಆದರೆ ಆರ್​ಸಿಬಿ ಸ್ಟಾರ್ ಆಟಗಾರ ಹಾಗೆ ಮಾಡದಿರುವುದು ಇದೀಗ ಅನುಮಾನಕ್ಕೆ ಕಾರಣವಾಗಿದೆ.

ಐಪಿಎಲ್ ಸೀಸನ್-19 ಗೂ ಮುಂಚಿತವಾಗಿ ವಿರಾಟ್ ಕೊಹ್ಲಿ ಪ್ರಮುಖ ಕಂಪನಿಯೊಂದಿಗೆ ತಮ್ಮ ಒಪ್ಪಂದವನ್ನು ನವೀಕರಿಸಲು ನಿರಾಕರಿಸಿದ್ದಾರೆ. ಈ ಒಪ್ಪಂದವನ್ನು ಐಪಿಎಲ್ 2026 ರ ಮೊದಲು ನವೀಕರಿಸಬೇಕಿತ್ತು. ಆದರೆ ಆರ್​ಸಿಬಿ ಸ್ಟಾರ್ ಆಟಗಾರ ಹಾಗೆ ಮಾಡದಿರುವುದು ಇದೀಗ ಅನುಮಾನಕ್ಕೆ ಕಾರಣವಾಗಿದೆ.

2 / 5
ಆರ್​ಸಿಬಿ ಜೊತೆ ಸಂಪರ್ಕ ಹೊಂದಿರುವ ಕಂಪೆನಿಯೊಂದರ ಜೊತೆ ವಿರಾಟ್ ಕೊಹ್ಲಿ ಹೊಸ ಒಪ್ಪಂದವನ್ನು ನವೀಕರಿಸಿಲ್ಲ. ಕೊಹ್ಲಿಯ ಈ ನಡೆಗೆ ಕಾರಣವೇನು ಎಂಬುದು ಇನ್ನೂ ಸಹ ಬಹಿರಂಗವಾಗಿಲ್ಲ. ಆದರೆ ಇಂತಹದೊಂದು ನಿರ್ಧಾರವು ಇದೀಗ ಎಲ್ಲರನ್ನು ಆಶ್ಚರ್ಯಗೊಳಿಸಿದೆ.

ಆರ್​ಸಿಬಿ ಜೊತೆ ಸಂಪರ್ಕ ಹೊಂದಿರುವ ಕಂಪೆನಿಯೊಂದರ ಜೊತೆ ವಿರಾಟ್ ಕೊಹ್ಲಿ ಹೊಸ ಒಪ್ಪಂದವನ್ನು ನವೀಕರಿಸಿಲ್ಲ. ಕೊಹ್ಲಿಯ ಈ ನಡೆಗೆ ಕಾರಣವೇನು ಎಂಬುದು ಇನ್ನೂ ಸಹ ಬಹಿರಂಗವಾಗಿಲ್ಲ. ಆದರೆ ಇಂತಹದೊಂದು ನಿರ್ಧಾರವು ಇದೀಗ ಎಲ್ಲರನ್ನು ಆಶ್ಚರ್ಯಗೊಳಿಸಿದೆ.

3 / 5
ಅಂದರೆ ವಿರಾಟ್ ಕೊಹ್ಲಿ ನಿವೃತ್ತಿಯ ಬಗ್ಗೆ ಯೋಚಿಸುತ್ತಿದ್ದು, ಹೀಗಾಗಿಯೇ ಪ್ರಮುಖ ಕಂಪೆನಿ ಜೊತೆ ಒಪ್ಪಂದ ಮಾಡಿಕೊಂಡಿಲ್ಲ ಎನ್ನಲಾಗುತ್ತಿದೆ. ಈಗಾಗಲೇ ಟೆಸ್ಟ್ ಹಾಗೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಕೊಹ್ಲಿ ಸದ್ಯ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಮುಂದುವರೆಯುತ್ತಿದ್ದಾರೆ.

Vk (17)

4 / 5
ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಬಳಿಕ ಕಿಂಗ್ ಕೊಹ್ಲಿ ಒಡಿಐ ಕ್ರಿಕೆಟ್​ಗೂ ವಿದಾಯ ಹೇಳಲಿದ್ದಾರೆ ಎನ್ನಲಾಗುತ್ತಿದೆ. ಇದರ ನಡುವೆ ಐಪಿಎಲ್​ಗೂ ಗುಡ್ ಬೈ ಹೇಳುವ ಇರಾದೆಯಲ್ಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಅಂದರೆ ಈ ಬಾರಿಯ ಐಪಿಎಲ್ ಮೂಲಕ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದೊಂದಿಗಿನ 19 ವರ್ಷಗಳ ಪಯಣವನ್ನು ಅಂತ್ಯಗೊಳಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಬಳಿಕ ಕಿಂಗ್ ಕೊಹ್ಲಿ ಒಡಿಐ ಕ್ರಿಕೆಟ್​ಗೂ ವಿದಾಯ ಹೇಳಲಿದ್ದಾರೆ ಎನ್ನಲಾಗುತ್ತಿದೆ. ಇದರ ನಡುವೆ ಐಪಿಎಲ್​ಗೂ ಗುಡ್ ಬೈ ಹೇಳುವ ಇರಾದೆಯಲ್ಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಅಂದರೆ ಈ ಬಾರಿಯ ಐಪಿಎಲ್ ಮೂಲಕ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದೊಂದಿಗಿನ 19 ವರ್ಷಗಳ ಪಯಣವನ್ನು ಅಂತ್ಯಗೊಳಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

5 / 5
Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ