AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB ತಂಡದಿಂದ ಪ್ರಮುಖ ಆಟಗಾರನಿಗೆ ಗೇಟ್ ಪಾಸ್ ಸಾಧ್ಯತೆ

IPL 2026 Royal Challengers Bengaluru: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಆರಂಭಕ್ಕೂ ಮುನ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೆಲ ಆಟಗಾರರನ್ನು ಕೈ ಬಿಡುವುದು ಖಚಿತ. ಅದರಲ್ಲೂ ಭಾರತೀಯ ವೇಗಿಗೆ ಆರ್​ಸಿಬಿ ತಂಡದಿಂದ ಗೇಟ್ ಪಾಸ್ ಸಿಗುವ ಸಾಧ್ಯತೆ ಹೆಚ್ಚಿದೆ.

ಝಾಹಿರ್ ಯೂಸುಫ್
|

Updated on: Jul 08, 2025 | 8:00 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಿಂದ ಪ್ರಮುಖ ವೇಗಿಯೊಬ್ಬರು ಹೊರಬೀಳುವುದು ಬಹುತೇಕ ಖಚಿತ. ಇದಕ್ಕೆ ಮುಖ್ಯ ಕಾರಣ ಈ ಆಟಗಾರನ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರದ ಆರೋಪಗಳು.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಿಂದ ಪ್ರಮುಖ ವೇಗಿಯೊಬ್ಬರು ಹೊರಬೀಳುವುದು ಬಹುತೇಕ ಖಚಿತ. ಇದಕ್ಕೆ ಮುಖ್ಯ ಕಾರಣ ಈ ಆಟಗಾರನ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರದ ಆರೋಪಗಳು.

1 / 5
ಹೌದು, ಆರ್​ಸಿಬಿ ತಂಡದ ಎಡಗೈ ವೇಗಿ ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಉತ್ತರ ಪ್ರದೇಶದ ಗಾಝಿಯಾಬಾದ್​ ಠಾಣೆಯಲ್ಲಿ ದಯಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತ ಎಫ್​ಐಆರ್​ ದಾಖಲಾಗಿರುವ ಕಾರಣ ಯಶ್ ದಯಾಳ್ ಅವರನ್ನು ಬಂಧಿಸುವ ಸಾಧ್ಯತೆಯಿದೆ.

ಹೌದು, ಆರ್​ಸಿಬಿ ತಂಡದ ಎಡಗೈ ವೇಗಿ ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಉತ್ತರ ಪ್ರದೇಶದ ಗಾಝಿಯಾಬಾದ್​ ಠಾಣೆಯಲ್ಲಿ ದಯಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತ ಎಫ್​ಐಆರ್​ ದಾಖಲಾಗಿರುವ ಕಾರಣ ಯಶ್ ದಯಾಳ್ ಅವರನ್ನು ಬಂಧಿಸುವ ಸಾಧ್ಯತೆಯಿದೆ.

2 / 5
ಇದರ ಬೆನ್ನಲ್ಲೇ  17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೂಡ ಯಶ್ ದಯಾಳ್ ವಿರುದ್ಧ ಕೇಳಿ ಬಂದಿದೆ. ಈ ಪ್ರಕರಣ ಸಂಬಂಧ ಕೂಡ ಅವರು ಬಂಧನದ ಭೀತಿಯನ್ನು ಸಹ ಎದುರಿಸುತ್ತಿದ್ದಾರೆ. ಹೀಗಾಗಿಯೇ ಯಶ್ ದಯಾಳ್ ಅವರನ್ನು ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (ಯುಪಿಸಿಎ) ಮುಂಬರುವ ಯುಪಿ ಟಿ20 ಲೀಗ್​ನಿಂದ ಬ್ಯಾನ್ ಮಾಡಿದೆ.

ಇದರ ಬೆನ್ನಲ್ಲೇ  17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೂಡ ಯಶ್ ದಯಾಳ್ ವಿರುದ್ಧ ಕೇಳಿ ಬಂದಿದೆ. ಈ ಪ್ರಕರಣ ಸಂಬಂಧ ಕೂಡ ಅವರು ಬಂಧನದ ಭೀತಿಯನ್ನು ಸಹ ಎದುರಿಸುತ್ತಿದ್ದಾರೆ. ಹೀಗಾಗಿಯೇ ಯಶ್ ದಯಾಳ್ ಅವರನ್ನು ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (ಯುಪಿಸಿಎ) ಮುಂಬರುವ ಯುಪಿ ಟಿ20 ಲೀಗ್​ನಿಂದ ಬ್ಯಾನ್ ಮಾಡಿದೆ.

3 / 5
ಅತ್ತ ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಯಶ್ ದಯಾಳ್ ಮೇಲೆ ನಿಷೇಧ ಹೇರಿರುವ ಕಾರಣ ಅವರು ಮುಂಬರುವ ಐಪಿಎಲ್​ನಲ್ಲಿ ಕಣಕ್ಕಿಳಿಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ಐಪಿಎಲ್ ಮಿಜಿ ಹರಾಜಿಗೂ ಮುನ್ನವೇ ಎಡಗೈ ವೇಗಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೈ ಬಿಡುವುದು ಖಚಿತ ಎಂದೇ ಹೇಳಬಹುದು.

ಅತ್ತ ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಯಶ್ ದಯಾಳ್ ಮೇಲೆ ನಿಷೇಧ ಹೇರಿರುವ ಕಾರಣ ಅವರು ಮುಂಬರುವ ಐಪಿಎಲ್​ನಲ್ಲಿ ಕಣಕ್ಕಿಳಿಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ಐಪಿಎಲ್ ಮಿಜಿ ಹರಾಜಿಗೂ ಮುನ್ನವೇ ಎಡಗೈ ವೇಗಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೈ ಬಿಡುವುದು ಖಚಿತ ಎಂದೇ ಹೇಳಬಹುದು.

4 / 5
ಯಶ್ ದಯಾಳ್ ಅವರು ಮದುವೆಯ ಆಮಿಷವೊಡ್ಡಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಲ್ಲದೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಇತ್ತೀಚೆಗಷ್ಟೇ ಯುವತಿಯೊಬ್ಬಳು ಸೋಷಿಯಲ್ ಮೀಡಿಯಾದಲ್ಲಿ ಆರೋಪಿಸಿದ್ದರು. ಅಷ್ಟೇ ಅಲ್ಲದೆ ಈ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೂ ಪತ್ರ ಬರೆದಿರುವುದಾಗಿ ತಿಳಿಸಿದ್ದರು.

ಯಶ್ ದಯಾಳ್ ಅವರು ಮದುವೆಯ ಆಮಿಷವೊಡ್ಡಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಲ್ಲದೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಇತ್ತೀಚೆಗಷ್ಟೇ ಯುವತಿಯೊಬ್ಬಳು ಸೋಷಿಯಲ್ ಮೀಡಿಯಾದಲ್ಲಿ ಆರೋಪಿಸಿದ್ದರು. ಅಷ್ಟೇ ಅಲ್ಲದೆ ಈ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೂ ಪತ್ರ ಬರೆದಿರುವುದಾಗಿ ತಿಳಿಸಿದ್ದರು.

5 / 5
ಚೊಚ್ಚಲ ಪಂದ್ಯ... ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ವಾಪಸ್ ಕರೆಸಿದ ಕೋಚ್..!
ಚೊಚ್ಚಲ ಪಂದ್ಯ... ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ವಾಪಸ್ ಕರೆಸಿದ ಕೋಚ್..!
JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​ಗೆ ಟ್ವಿಸ್ಟ್​​
JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​ಗೆ ಟ್ವಿಸ್ಟ್​​
ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ನಿವಾಸದಲ್ಲಿ ಅಗ್ನಿ ಅವಘಡ
ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ನಿವಾಸದಲ್ಲಿ ಅಗ್ನಿ ಅವಘಡ
ಹಾಸನ ಜಿಲ್ಲೆಯ ವಿವಿಧೆಡೆ ಭಾರಿ ಮಳೆ: ಒಣಗಲು ಹಾಕಿದ್ದ ಕಾಫಿ ಬೆಳೆಗೆ ಹಾನಿ
ಹಾಸನ ಜಿಲ್ಲೆಯ ವಿವಿಧೆಡೆ ಭಾರಿ ಮಳೆ: ಒಣಗಲು ಹಾಕಿದ್ದ ಕಾಫಿ ಬೆಳೆಗೆ ಹಾನಿ
ಮೆಟ್ರೋ ಕಾಮಗಾರಿ ವೇಳೆ ಕ್ರೇನ್​​ ಪಲ್ಟಿ: ತಪ್ಪಿದ ಭಾರೀ ದುರಂತ
ಮೆಟ್ರೋ ಕಾಮಗಾರಿ ವೇಳೆ ಕ್ರೇನ್​​ ಪಲ್ಟಿ: ತಪ್ಪಿದ ಭಾರೀ ದುರಂತ
ಲಕ್ಕುಂಡಿಯ ಸಿಕ್ಕ ಚಿನ್ನ ಮನೆಯಲ್ಲಿ ಇಟ್ಕೊಂಡ್ರೆ ಏನಾಗತ್ತೆ ಗೊತ್ತಾ?
ಲಕ್ಕುಂಡಿಯ ಸಿಕ್ಕ ಚಿನ್ನ ಮನೆಯಲ್ಲಿ ಇಟ್ಕೊಂಡ್ರೆ ಏನಾಗತ್ತೆ ಗೊತ್ತಾ?
ಲಕ್ಕುಂಡಿಯ ಈ ಸ್ಥಳದಲ್ಲಿ ಇಂದಿಗೂ ಸಿಗುತ್ತದೆ ಚಿನ್ನ, ರತ್ನ, ಹವಳ
ಲಕ್ಕುಂಡಿಯ ಈ ಸ್ಥಳದಲ್ಲಿ ಇಂದಿಗೂ ಸಿಗುತ್ತದೆ ಚಿನ್ನ, ರತ್ನ, ಹವಳ
ಲಕ್ಕುಂಡಿಯಲ್ಲಿ ಪತ್ತೆಯಾದ ನಿಧಿ ಯಾವ ಕಾಲದ್ದು ಗೊತ್ತೇ? ಬಯಲಾಯ್ತು ರಹಸ್ಯ
ಲಕ್ಕುಂಡಿಯಲ್ಲಿ ಪತ್ತೆಯಾದ ನಿಧಿ ಯಾವ ಕಾಲದ್ದು ಗೊತ್ತೇ? ಬಯಲಾಯ್ತು ರಹಸ್ಯ
ಥೈಲ್ಯಾಂಡ್​ನಲ್ಲಿ ಹಳಿ ತಪ್ಪಿದ ರೈಲು, 22 ಮಂದಿ ಸಾವು
ಥೈಲ್ಯಾಂಡ್​ನಲ್ಲಿ ಹಳಿ ತಪ್ಪಿದ ರೈಲು, 22 ಮಂದಿ ಸಾವು
ವೇಗವಾಗಿ ಬಂದು ಸಂಚಾರ ಗೃಹರಕ್ಷಕ ಸಿಬ್ಬಂದಿಗೆ ಡಿಕ್ಕಿ ಹೊಡೆದ ಬೈಕ್ ಸವಾರ
ವೇಗವಾಗಿ ಬಂದು ಸಂಚಾರ ಗೃಹರಕ್ಷಕ ಸಿಬ್ಬಂದಿಗೆ ಡಿಕ್ಕಿ ಹೊಡೆದ ಬೈಕ್ ಸವಾರ