AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಲೈಂಗಿನ ದೌರ್ಜನ್ಯ ಪ್ರಕರಣ: RCB ಆಟಗಾರ ಕಿಕ್ ಔಟ್?

IPL 2026 Royal Challengers Bengaluru: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಆರಂಭಕ್ಕೂ ಮುನ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೆಲ ಆಟಗಾರರನ್ನು ಕೈ ಬಿಡುವುದು ಖಚಿತ. ಅದರಲ್ಲೂ ಭಾರತೀಯ ವೇಗಿಗೆ ತಂಡದಿಂದ ಗೇಟ್ ಪಾಸ್ ನೀಡಲು ಆರ್​ಸಿಬಿ ಮುಂದಾಗಿದೆ.

ಝಾಹಿರ್ ಯೂಸುಫ್
|

Updated on:Nov 15, 2025 | 5:35 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಿಂದ ಪ್ರಮುಖ ವೇಗಿಯೊಬ್ಬರು ಹೊರಬೀಳುವುದು ಬಹುತೇಕ ಖಚಿತವಾಗಿದೆ. ಇದಕ್ಕೆ ಮುಖ್ಯ ಕಾರಣ ಈ ಆಟಗಾರನ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರದ ಆರೋಪಗಳು.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಿಂದ ಪ್ರಮುಖ ವೇಗಿಯೊಬ್ಬರು ಹೊರಬೀಳುವುದು ಬಹುತೇಕ ಖಚಿತವಾಗಿದೆ. ಇದಕ್ಕೆ ಮುಖ್ಯ ಕಾರಣ ಈ ಆಟಗಾರನ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರದ ಆರೋಪಗಳು.

1 / 6
ಹೌದು, ಆರ್​ಸಿಬಿ ತಂಡದ ಎಡಗೈ ವೇಗಿ ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಉತ್ತರ ಪ್ರದೇಶದ ಗಾಝಿಯಾಬಾದ್​ ಠಾಣೆಯಲ್ಲಿ ದಯಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತ ಎಫ್​ಐಆರ್​ ದಾಖಲಾಗಿರುವ ಕಾರಣ ಯಶ್ ದಯಾಳ್ ಅವರನ್ನು ಬಂಧಿಸುವ ಸಾಧ್ಯತೆಯಿದೆ.

ಹೌದು, ಆರ್​ಸಿಬಿ ತಂಡದ ಎಡಗೈ ವೇಗಿ ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಉತ್ತರ ಪ್ರದೇಶದ ಗಾಝಿಯಾಬಾದ್​ ಠಾಣೆಯಲ್ಲಿ ದಯಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತ ಎಫ್​ಐಆರ್​ ದಾಖಲಾಗಿರುವ ಕಾರಣ ಯಶ್ ದಯಾಳ್ ಅವರನ್ನು ಬಂಧಿಸುವ ಸಾಧ್ಯತೆಯಿದೆ.

2 / 6
ಯಶ್ ದಯಾಳ್ ಅವರು ಮದುವೆಯ ಆಮಿಷವೊಡ್ಡಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಲ್ಲದೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಇತ್ತೀಚೆಗಷ್ಟೇ ಯುವತಿಯೊಬ್ಬಳು ಸೋಷಿಯಲ್ ಮೀಡಿಯಾದಲ್ಲಿ ಆರೋಪಿಸಿದ್ದರು. ಅಷ್ಟೇ ಅಲ್ಲದೆ ಈ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೂ ಪತ್ರ ಬರೆದಿರುವುದಾಗಿ ತಿಳಿಸಿದ್ದರು.

ಯಶ್ ದಯಾಳ್ ಅವರು ಮದುವೆಯ ಆಮಿಷವೊಡ್ಡಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಲ್ಲದೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಇತ್ತೀಚೆಗಷ್ಟೇ ಯುವತಿಯೊಬ್ಬಳು ಸೋಷಿಯಲ್ ಮೀಡಿಯಾದಲ್ಲಿ ಆರೋಪಿಸಿದ್ದರು. ಅಷ್ಟೇ ಅಲ್ಲದೆ ಈ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೂ ಪತ್ರ ಬರೆದಿರುವುದಾಗಿ ತಿಳಿಸಿದ್ದರು.

3 / 6
ಇದರ ಜೊತೆಗೆ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೂಡ ಯಶ್ ದಯಾಳ್ ವಿರುದ್ಧ ಕೇಳಿ ಬಂದಿದೆ. ಹೀಗಾಗಿಯೇ ಯಶ್ ದಯಾಳ್ ಅವರನ್ನು ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (ಯುಪಿಸಿಎ) ಯುಪಿ ಟಿ20 ಲೀಗ್​ನಿಂದ ಹೊರಗಿಟ್ಟಿದ್ದರು. ಅಷ್ಟೇ ಅಲ್ಲದೆ ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಗೂ ಆಯ್ಕೆ ಮಾಡಿಲ್ಲ.

ಇದರ ಜೊತೆಗೆ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೂಡ ಯಶ್ ದಯಾಳ್ ವಿರುದ್ಧ ಕೇಳಿ ಬಂದಿದೆ. ಹೀಗಾಗಿಯೇ ಯಶ್ ದಯಾಳ್ ಅವರನ್ನು ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (ಯುಪಿಸಿಎ) ಯುಪಿ ಟಿ20 ಲೀಗ್​ನಿಂದ ಹೊರಗಿಟ್ಟಿದ್ದರು. ಅಷ್ಟೇ ಅಲ್ಲದೆ ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಗೂ ಆಯ್ಕೆ ಮಾಡಿಲ್ಲ.

4 / 6
ಅತ್ತ ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಯಶ್ ದಯಾಳ್ ಮೇಲೆ ನಿಷೇಧ ಹೇರಿರುವ ಕಾರಣ ಅವರು ಮುಂಬರುವ ಐಪಿಎಲ್​ನಲ್ಲಿ ಕಣಕ್ಕಿಳಿಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ಐಪಿಎಲ್ ಮಿನಿ ಹರಾಜಿಗೂ ಮುನ್ನವೇ ಎಡಗೈ ವೇಗಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೈ ಬಿಡಲಿದೆ ಎಂದು ವರದಿಯಾಗಿದೆ.

ಅತ್ತ ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಯಶ್ ದಯಾಳ್ ಮೇಲೆ ನಿಷೇಧ ಹೇರಿರುವ ಕಾರಣ ಅವರು ಮುಂಬರುವ ಐಪಿಎಲ್​ನಲ್ಲಿ ಕಣಕ್ಕಿಳಿಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ಐಪಿಎಲ್ ಮಿನಿ ಹರಾಜಿಗೂ ಮುನ್ನವೇ ಎಡಗೈ ವೇಗಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೈ ಬಿಡುವುದು ಖಚಿತ.

5 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹೇಝಲ್​ವುಡ್, ರಾಸಿಖ್ ಸಲಾಂ, ಸುಯಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹೇಝಲ್​ವುಡ್, ರಾಸಿಖ್ ಸಲಾಂ, ಸುಯಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

6 / 6

Published On - 7:07 am, Tue, 11 November 25

Follow Us
ಬಾಕಿ ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಬಾರಿಸಿದ ಅಂಗಡಿ ಓನರ್
ಬಾಕಿ ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಬಾರಿಸಿದ ಅಂಗಡಿ ಓನರ್
ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಮರಗಳ ಮಾರಣಹೋಮ
ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಮರಗಳ ಮಾರಣಹೋಮ
ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ವೈದ್ಯನಿಗೆ ಸಾರ್ವಜನಿಕರಿಂದ ಧರ್ಮದೇಟು
ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ವೈದ್ಯನಿಗೆ ಸಾರ್ವಜನಿಕರಿಂದ ಧರ್ಮದೇಟು
ಟಿಟಿಡಿಗೆ ಬಮುಲ್ ಪ್ರತಿನಿತ್ಯ ಎಷ್ಟು ತುಪ್ಪ ಕೊಡುತ್ತೆ ಗೊತ್ತಾ?
ಟಿಟಿಡಿಗೆ ಬಮುಲ್ ಪ್ರತಿನಿತ್ಯ ಎಷ್ಟು ತುಪ್ಪ ಕೊಡುತ್ತೆ ಗೊತ್ತಾ?
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!