AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Auction 2025: ಕಡಿಮೆ ಮೊತ್ತಕ್ಕೆ ಆರು ಆಟಗಾರರನ್ನು ಖರೀದಿಸಿದ ಆರ್​ಸಿಬಿ

RCB IPL Auction 2025: ಐಪಿಎಲ್ ಮೆಗಾ ಹರಾಜಿನ ಮೊದಲ ದಿನ ಆರ್​ಸಿಬಿ ಒಟ್ಟು 6 ಆಟಗಾರರನ್ನು ಖರೀದಿಸಿತು. ಇದರಲ್ಲಿ ಮೂವರು ಆಟಗಾರರು ವಿದೇಶಿಗರಾದರೆ... ಉಳಿದ ಮೂವರು ಭಾರತೀಯ ಆಟಗಾರರಾಗಿದ್ದಾರೆ. ಬೇರೆ ತಂಡಗಳಿಗೆ ಹೊಲಿಸಿದರೆ, ಆರ್​ಸಿಬಿ ಯಾವುದೇ ಆಟಗಾರನಿಗೂ ದುಬಾರಿ ಬೆಲೆ ನೀಡಲಿಲ್ಲ.

ಪೃಥ್ವಿಶಂಕರ
|

Updated on: Nov 24, 2024 | 11:25 PM

Share
ಐಪಿಎಲ್ ಮೆಗಾ ಹರಾಜಿನ ಮೊದಲ ದಿನ ಆರ್​ಸಿಬಿ ಒಟ್ಟು 6 ಆಟಗಾರರನ್ನು ಖರೀದಿಸಿತು. ಇದರಲ್ಲಿ ಮೂವರು ಆಟಗಾರರು ವಿದೇಶಿಗರಾದರೆ... ಉಳಿದ ಮೂವರು ಭಾರತೀಯ ಆಟಗಾರರಾಗಿದ್ದಾರೆ. ಬೇರೆ ತಂಡಗಳಿಗೆ ಹೊಲಿಸಿದರೆ, ಆರ್​ಸಿಬಿ ಯಾವುದೇ ಆಟಗಾರನಿಗೂ ದುಬಾರಿ ಬೆಲೆ ನೀಡಲಿಲ್ಲ.

ಐಪಿಎಲ್ ಮೆಗಾ ಹರಾಜಿನ ಮೊದಲ ದಿನ ಆರ್​ಸಿಬಿ ಒಟ್ಟು 6 ಆಟಗಾರರನ್ನು ಖರೀದಿಸಿತು. ಇದರಲ್ಲಿ ಮೂವರು ಆಟಗಾರರು ವಿದೇಶಿಗರಾದರೆ... ಉಳಿದ ಮೂವರು ಭಾರತೀಯ ಆಟಗಾರರಾಗಿದ್ದಾರೆ. ಬೇರೆ ತಂಡಗಳಿಗೆ ಹೊಲಿಸಿದರೆ, ಆರ್​ಸಿಬಿ ಯಾವುದೇ ಆಟಗಾರನಿಗೂ ದುಬಾರಿ ಬೆಲೆ ನೀಡಲಿಲ್ಲ.

1 / 7
ಆರ್​ಸಿಬಿಯ ಮೊದಲ ಖರೀದಿಯಾಗಿ ಇಂಗ್ಲೆಂಡ್‌ನ ಸ್ಫೋಟಕ ಆಲ್‌ರೌಂಡರ್ ಲಿಯಾಮ್ ಲಿವಿಂಗ್​ಸ್ಟೋನ್ ತಂಡವನ್ನು ಸೇರಿಕೊಂಡರು. ಅವರನ್ನು ಆರ್​ಸಿಬಿ 8.75 ಕೋಟಿ ನೀಡಿ ಖರೀದಿ ಮಾಡಿದೆ.

ಆರ್​ಸಿಬಿಯ ಮೊದಲ ಖರೀದಿಯಾಗಿ ಇಂಗ್ಲೆಂಡ್‌ನ ಸ್ಫೋಟಕ ಆಲ್‌ರೌಂಡರ್ ಲಿಯಾಮ್ ಲಿವಿಂಗ್​ಸ್ಟೋನ್ ತಂಡವನ್ನು ಸೇರಿಕೊಂಡರು. ಅವರನ್ನು ಆರ್​ಸಿಬಿ 8.75 ಕೋಟಿ ನೀಡಿ ಖರೀದಿ ಮಾಡಿದೆ.

2 / 7
ಎರಡನೇ ಆಯ್ಕೆಯಾಗಿ ಮತ್ತೊಬ್ಬ ಇಂಗ್ಲೆಂಡ್‌ ಪ್ಲೇಯರ್​ ಅನ್ನು ಖರೀದಿಸಿದ ಆರ್​ಸಿಬಿ, ಈ ಬಾರಿ ಸ್ಫೋಟಕ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಪಿಲ್ ಸಾಲ್ಟ್ ಅವರನ್ನು 11.50 ಕೋಟಿ ನೀಡಿ ತನ್ನ ಖಾತೆಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಯಿತು.

ಎರಡನೇ ಆಯ್ಕೆಯಾಗಿ ಮತ್ತೊಬ್ಬ ಇಂಗ್ಲೆಂಡ್‌ ಪ್ಲೇಯರ್​ ಅನ್ನು ಖರೀದಿಸಿದ ಆರ್​ಸಿಬಿ, ಈ ಬಾರಿ ಸ್ಫೋಟಕ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಪಿಲ್ ಸಾಲ್ಟ್ ಅವರನ್ನು 11.50 ಕೋಟಿ ನೀಡಿ ತನ್ನ ಖಾತೆಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಯಿತು.

3 / 7
ಮೂರನೇ ಆಯ್ಕೆಯಾಗಿ ಭಾರತದ ವಿಕೆಟ್​ಕೀಪರ್ ಬ್ಯಾಟ್ಸ್‌ಮನ್ ಜಿತೇಶ್ ಶರ್ಮಾ ಅವರನ್ನು ಆರ್​ಸಿಬಿ ಖರೀದಿಸಿತು. ಮೆಗಾ ಹರಾಜಿನಲ್ಲಿ ಜಿತೇಶ್ ಶರ್ಮಾ ಅವರನ್ನು ಖರೀದಿಸಲು ಲಕ್ನೋ, ಸಿಎಸ್​ಕೆ, ಡೆಲ್ಲಿ ಕ್ಯಾಪಿಟಲ್ಸ್ ಸೇರಿದಂತೆ ಇತರ ಫ್ರಾಂಚೈಸಿಗಳು ಮುಗಿಬಿದ್ದಿದ್ದವು. ಆದರೆ ಅಂತಿಮವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಿತೇಶ್ ಶರ್ಮಾ ಅವರನ್ನು 11 ಕೋಟಿಗೆ ಖರೀದಿಸಿತು.

ಮೂರನೇ ಆಯ್ಕೆಯಾಗಿ ಭಾರತದ ವಿಕೆಟ್​ಕೀಪರ್ ಬ್ಯಾಟ್ಸ್‌ಮನ್ ಜಿತೇಶ್ ಶರ್ಮಾ ಅವರನ್ನು ಆರ್​ಸಿಬಿ ಖರೀದಿಸಿತು. ಮೆಗಾ ಹರಾಜಿನಲ್ಲಿ ಜಿತೇಶ್ ಶರ್ಮಾ ಅವರನ್ನು ಖರೀದಿಸಲು ಲಕ್ನೋ, ಸಿಎಸ್​ಕೆ, ಡೆಲ್ಲಿ ಕ್ಯಾಪಿಟಲ್ಸ್ ಸೇರಿದಂತೆ ಇತರ ಫ್ರಾಂಚೈಸಿಗಳು ಮುಗಿಬಿದ್ದಿದ್ದವು. ಆದರೆ ಅಂತಿಮವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಿತೇಶ್ ಶರ್ಮಾ ಅವರನ್ನು 11 ಕೋಟಿಗೆ ಖರೀದಿಸಿತು.

4 / 7
ನಾಲ್ಕನೇ ಆಟಗಾರನಾಗಿ ಆಸ್ಟ್ರೇಲಿಯಾದ ಸ್ಟಾರ್ ಬೌಲರ್ ಜೋಶ್ ಹೇಜಲ್‌ವುಡ್ ಮತ್ತೊಮ್ಮೆ ಆರ್​ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ. 2023 ರ ಆವೃತ್ತಿಯಲ್ಲಿ ಆರ್​ಸಿಬಿ ಪರ ಆಡಿದ್ದ ಹೇಜಲ್‌ವುಡ್ 2 ಕೋಟಿ ಮೂಲ ಬೆಲೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು. ಅಂತಿಮವಾಗಿ ಅವರನ್ನು ಆರ್​ಸಿಬಿ 12.50 ಕೋಟಿಗೆ ಖರೀದಿಸಿದೆ.

ನಾಲ್ಕನೇ ಆಟಗಾರನಾಗಿ ಆಸ್ಟ್ರೇಲಿಯಾದ ಸ್ಟಾರ್ ಬೌಲರ್ ಜೋಶ್ ಹೇಜಲ್‌ವುಡ್ ಮತ್ತೊಮ್ಮೆ ಆರ್​ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ. 2023 ರ ಆವೃತ್ತಿಯಲ್ಲಿ ಆರ್​ಸಿಬಿ ಪರ ಆಡಿದ್ದ ಹೇಜಲ್‌ವುಡ್ 2 ಕೋಟಿ ಮೂಲ ಬೆಲೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು. ಅಂತಿಮವಾಗಿ ಅವರನ್ನು ಆರ್​ಸಿಬಿ 12.50 ಕೋಟಿಗೆ ಖರೀದಿಸಿದೆ.

5 / 7
ಐದನೇ ಆಯ್ಕೆಯಾಗಿ ಭಾರತದ ಬೌಲರ್​ ಕಡೆ ಮುಖ ಮಾಡಿದ ಆರ್​ಸಿಬಿ ಕಳೆದ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ರಾಸಿಕ್ ದರ್ ಅವರನ್ನು 6 ಕೋಟಿ ನೋಡಿ ಖರೀದಿಸಿತು. ಇದರೊಂದಿಗೆ ಆರ್​ಸಿಬಿ ಪಾಳಯದ ವೇಗಿಗಳ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಐದನೇ ಆಯ್ಕೆಯಾಗಿ ಭಾರತದ ಬೌಲರ್​ ಕಡೆ ಮುಖ ಮಾಡಿದ ಆರ್​ಸಿಬಿ ಕಳೆದ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ರಾಸಿಕ್ ದರ್ ಅವರನ್ನು 6 ಕೋಟಿ ನೋಡಿ ಖರೀದಿಸಿತು. ಇದರೊಂದಿಗೆ ಆರ್​ಸಿಬಿ ಪಾಳಯದ ವೇಗಿಗಳ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

6 / 7
ದಿನದ ಕೊನೆಯ ಖರೀದಿಯಾಗಿ ಕಳೆದ ಬಾರಿ ಕೆಕೆಆರ್ ತಂಡದ ಪ್ರಮುಖ ಸ್ಪಿನ್ನರ್​ಗಳಲ್ಲಿ ಒಬ್ಬರಾಗಿ ಕಾಣಿಸಿಕೊಂಡಿದ್ದ ಭಾರತದ ಸ್ಪಿನ್ನರ್ ಸುಯೇಶ್ ಶರ್ಮಾ ಅವರನ್ನು ಆರ್​ಸಿಬಿ 2.2 ಕೋಟಿ ರೂ. ನೀಡಿ ತನ್ನ ಬತ್ತಳಿಕೆಗೆ ಹಾಕಿಕೊಂಡಿದೆ.

ದಿನದ ಕೊನೆಯ ಖರೀದಿಯಾಗಿ ಕಳೆದ ಬಾರಿ ಕೆಕೆಆರ್ ತಂಡದ ಪ್ರಮುಖ ಸ್ಪಿನ್ನರ್​ಗಳಲ್ಲಿ ಒಬ್ಬರಾಗಿ ಕಾಣಿಸಿಕೊಂಡಿದ್ದ ಭಾರತದ ಸ್ಪಿನ್ನರ್ ಸುಯೇಶ್ ಶರ್ಮಾ ಅವರನ್ನು ಆರ್​ಸಿಬಿ 2.2 ಕೋಟಿ ರೂ. ನೀಡಿ ತನ್ನ ಬತ್ತಳಿಕೆಗೆ ಹಾಕಿಕೊಂಡಿದೆ.

7 / 7
Follow Us
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ