AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Auction 2025: ಆರ್​ಸಿಬಿ ಟಾರ್ಗೆಟ್ ಲಿಸ್ಟ್​ನಲ್ಲಿ 7 ಆಟಗಾರರು

RCB IPL Auction 2025: ಈ ಬಾರಿಯ ಮೆಗಾ ಹರಾಜಿನಲ್ಲಿ ಆರ್​ಸಿಬಿಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಏಕೆಂದರೆ ತಂಡದಲ್ಲಿ ಕೇವಲ 3 ಆಟಗಾರರಿದ್ದು, ಉಳಿದ ಸ್ಲಾಟ್​ಗಳಿಗೆ ಯಾರ್ಯಾರು ಭರ್ತಿಯಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಈ ನಡುವೆ ಆರ್​ಸಿಬಿ ಈ 7 ಆಟಗಾರರನ್ನು ಖರೀದಿಸಲು ಮುಂದಾಗುವ ಸಾಧ್ಯತೆಗಳಿವೆ.

ಪೃಥ್ವಿಶಂಕರ
|

Updated on: Nov 23, 2024 | 7:48 PM

Share
ಐಪಿಎಲ್ ಮೆಗಾ ಹರಾಜಿಗೆ ವೇದಿಕೆ ಸಿದ್ಧವಾಗಿದೆ. ಎಲ್ಲಾ 10 ಫ್ರಾಂಚೈಸಿಗಳು ಸಕಲ ತಂತ್ರಗಳೊಂದಿಗೆ ಯಾರ್ಯಾರನ್ನು ತಮ್ಮ ಖಾತೆಗೆ ಹಾಕಿಕೊಳ್ಳಬೇಕು ಎಂಬ ಲೆಕ್ಕಾಚಾರವನ್ನು ಅಂತಿಮಗೊಳಿಸಿಕೊಂಡಿವೆ. ಆ 10 ಫ್ರಾಂಚೈಸಿಗಳ ಪೈಕಿ ಆರ್​ಸಿಬಿ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಏಕೆಂದರೆ ತಂಡದಲ್ಲಿ ಕೇವಲ 3 ಆಟಗಾರರಿದ್ದು, ಉಳಿದ ಸ್ಲಾಟ್​ಗಳಿಗೆ ಯಾರ್ಯಾರು ಭರ್ತಿಯಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಈ ನಡುವೆ ಆರ್​ಸಿಬಿ ಈ 7 ಆಟಗಾರರನ್ನು ಖರೀದಿಸಲು ಮುಂದಾಗುವ ಸಾಧ್ಯತೆಗಳಿವೆ.

ಐಪಿಎಲ್ ಮೆಗಾ ಹರಾಜಿಗೆ ವೇದಿಕೆ ಸಿದ್ಧವಾಗಿದೆ. ಎಲ್ಲಾ 10 ಫ್ರಾಂಚೈಸಿಗಳು ಸಕಲ ತಂತ್ರಗಳೊಂದಿಗೆ ಯಾರ್ಯಾರನ್ನು ತಮ್ಮ ಖಾತೆಗೆ ಹಾಕಿಕೊಳ್ಳಬೇಕು ಎಂಬ ಲೆಕ್ಕಾಚಾರವನ್ನು ಅಂತಿಮಗೊಳಿಸಿಕೊಂಡಿವೆ. ಆ 10 ಫ್ರಾಂಚೈಸಿಗಳ ಪೈಕಿ ಆರ್​ಸಿಬಿ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಏಕೆಂದರೆ ತಂಡದಲ್ಲಿ ಕೇವಲ 3 ಆಟಗಾರರಿದ್ದು, ಉಳಿದ ಸ್ಲಾಟ್​ಗಳಿಗೆ ಯಾರ್ಯಾರು ಭರ್ತಿಯಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಈ ನಡುವೆ ಆರ್​ಸಿಬಿ ಈ 7 ಆಟಗಾರರನ್ನು ಖರೀದಿಸಲು ಮುಂದಾಗುವ ಸಾಧ್ಯತೆಗಳಿವೆ.

1 / 8
ಆರ್​ಸಿಬಿಯ ಮೊದಲ ಆಯ್ಕೆಯಾಗಿ ಕೆಎಲ್ ರಾಹುಲ್ ಹೆಸರಿರುವುದು ಖಚಿತ ಎಂದು ಹೇಳಲಾಗುತ್ತಿದೆ. ಹೇಳಿ ಕೇಳಿ ಕನ್ನಡದ ಹುಡುಗನಾಗಿರುವ ರಾಹುಲ್ ಖರೀದಿಗೆ ಆರ್​ಸಿಬಿ ಮುಂದಾಗಬಹುದು. ಅಲ್ಲದೆ ಈ ಹಿಂದೆ ಆರ್​​ಸಿಬಿ ಪರ ಆಡಿರುವ ರಾಹುಲ್, ಮತ್ತೆ ತಂಡ ಸೇರಿಕೊಳ್ಳುವ ಇಂಗಿತ ವ್ಯಕ್ತಪಡಿಸಿರುವುದು ಕೂಡ ಇದಕ್ಕೆ ಪೂರಕವಾಗಿದೆ.

ಆರ್​ಸಿಬಿಯ ಮೊದಲ ಆಯ್ಕೆಯಾಗಿ ಕೆಎಲ್ ರಾಹುಲ್ ಹೆಸರಿರುವುದು ಖಚಿತ ಎಂದು ಹೇಳಲಾಗುತ್ತಿದೆ. ಹೇಳಿ ಕೇಳಿ ಕನ್ನಡದ ಹುಡುಗನಾಗಿರುವ ರಾಹುಲ್ ಖರೀದಿಗೆ ಆರ್​ಸಿಬಿ ಮುಂದಾಗಬಹುದು. ಅಲ್ಲದೆ ಈ ಹಿಂದೆ ಆರ್​​ಸಿಬಿ ಪರ ಆಡಿರುವ ರಾಹುಲ್, ಮತ್ತೆ ತಂಡ ಸೇರಿಕೊಳ್ಳುವ ಇಂಗಿತ ವ್ಯಕ್ತಪಡಿಸಿರುವುದು ಕೂಡ ಇದಕ್ಕೆ ಪೂರಕವಾಗಿದೆ.

2 / 8
ರಾಹುಲ್​ಗಿಂತ ಮುಂಚಿತವಾಗಿ ರಿಷಬ್ ಪಂತ್ ಹರಾಜಿಗೆ ಬರುವ ಕಾರಣ ಆರ್​ಸಿಬಿ, ಪಂತ್​ ಮೇಲು ಕಣ್ಣಿಟ್ಟಿದೆ. ಪಂತ್ ಆಗಮನದಿಂದ ತಂಡಕ್ಕೆ ಮೂರು ಉಪಯೋಗಗಳಾಗಲಿದ್ದು, ವಿಕೆಟ್ ಕೀಪರ್ ಜೊತೆಗೆ ನಾಯಕನ ಆಯ್ಕೆಯೂ ಸಿಗಲಿದೆ. ಹೀಗಾಗಿ ಪಂತ್​ ಕೂಡ ಆರ್​ಸಿಬಿ ಟಾರ್ಗೆಟ್ ಲಿಸ್ಟ್​ನಲ್ಲಿದ್ದಾರೆ.

ರಾಹುಲ್​ಗಿಂತ ಮುಂಚಿತವಾಗಿ ರಿಷಬ್ ಪಂತ್ ಹರಾಜಿಗೆ ಬರುವ ಕಾರಣ ಆರ್​ಸಿಬಿ, ಪಂತ್​ ಮೇಲು ಕಣ್ಣಿಟ್ಟಿದೆ. ಪಂತ್ ಆಗಮನದಿಂದ ತಂಡಕ್ಕೆ ಮೂರು ಉಪಯೋಗಗಳಾಗಲಿದ್ದು, ವಿಕೆಟ್ ಕೀಪರ್ ಜೊತೆಗೆ ನಾಯಕನ ಆಯ್ಕೆಯೂ ಸಿಗಲಿದೆ. ಹೀಗಾಗಿ ಪಂತ್​ ಕೂಡ ಆರ್​ಸಿಬಿ ಟಾರ್ಗೆಟ್ ಲಿಸ್ಟ್​ನಲ್ಲಿದ್ದಾರೆ.

3 / 8
ಆರ್​ಸಿಬಿಯ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್‌ ಕೂಡ ಮತ್ತೆ ಆರ್​ಸಿಬಿಗೆ ಸೇರುವ ಸಾಧ್ಯತೆಗಳಿವೆ. ನಾಯನಾಗಿ ಫಾಫ್ ಫೇಲ್ ಆಗಿದ್ದರೂ ಆಟಗಾರನಾಗಿ ಅವರ ಪ್ರದರ್ಶನ ಅಮೋಘವಾಗಿದೆ. ಹೀಗಾಗಿ ಆರ್​ಸಿಬಿ ಬಳಿ ಮೂರು ಆರ್​ಟಿಎಮ್ ಕಾರ್ಡ್​ ಇರುವ ಕಾರಣ, ಫಾಫ್ ಮೇಲೆ ಆರ್​ಸಿಬಿ ಅದನ್ನು ಬಳಸುವ ಸಾಧ್ಯತೆಗಳಿವೆ.

ಆರ್​ಸಿಬಿಯ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್‌ ಕೂಡ ಮತ್ತೆ ಆರ್​ಸಿಬಿಗೆ ಸೇರುವ ಸಾಧ್ಯತೆಗಳಿವೆ. ನಾಯನಾಗಿ ಫಾಫ್ ಫೇಲ್ ಆಗಿದ್ದರೂ ಆಟಗಾರನಾಗಿ ಅವರ ಪ್ರದರ್ಶನ ಅಮೋಘವಾಗಿದೆ. ಹೀಗಾಗಿ ಆರ್​ಸಿಬಿ ಬಳಿ ಮೂರು ಆರ್​ಟಿಎಮ್ ಕಾರ್ಡ್​ ಇರುವ ಕಾರಣ, ಫಾಫ್ ಮೇಲೆ ಆರ್​ಸಿಬಿ ಅದನ್ನು ಬಳಸುವ ಸಾಧ್ಯತೆಗಳಿವೆ.

4 / 8
ಡು ಪ್ಲೆಸಿಸ್‌ನಂತೆ, ಜ್ಯಾಕ್ಸ್ ಕೂಡ ಈ ಮೊದಲ  ಆರ್​ಸಿಬಿ ಪರ ಆಡಿದ್ದಾರೆ. ಅಲ್ಲದೆ ಅವರು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಶತಕ ಬಾರಿಸುವ ಮೂಲಕ ಎಲ್ಲರನ್ನು ಬೆರಗುಗೊಳಿಸಿದ್ದರು. ಇದರ ಜೊತೆಗೆ ಆಫ್-ಸ್ಪಿನ್ ಬೌಲಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿರುವ ಜ್ಯಾಕ್ಸ್, ಆರ್​ಸಿಬಿಯಲ್ಲಿ ಮ್ಯಾಕ್ಸ್‌ವೆಲ್ ಸ್ಥಾನವನ್ನು ತುಂಬಬಹುದು.

ಡು ಪ್ಲೆಸಿಸ್‌ನಂತೆ, ಜ್ಯಾಕ್ಸ್ ಕೂಡ ಈ ಮೊದಲ ಆರ್​ಸಿಬಿ ಪರ ಆಡಿದ್ದಾರೆ. ಅಲ್ಲದೆ ಅವರು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಶತಕ ಬಾರಿಸುವ ಮೂಲಕ ಎಲ್ಲರನ್ನು ಬೆರಗುಗೊಳಿಸಿದ್ದರು. ಇದರ ಜೊತೆಗೆ ಆಫ್-ಸ್ಪಿನ್ ಬೌಲಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿರುವ ಜ್ಯಾಕ್ಸ್, ಆರ್​ಸಿಬಿಯಲ್ಲಿ ಮ್ಯಾಕ್ಸ್‌ವೆಲ್ ಸ್ಥಾನವನ್ನು ತುಂಬಬಹುದು.

5 / 8
ಪಂಜಾಬ್ ಪರ ಐಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಅರ್ಷದೀಪ್ ಸಿಂಗ್ ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಭಾರತ ಟಿ20 ತಂಡದ ಪ್ರಮುಖ ಬೌಲರ್ ಆಗಿ ಗುರುತಿಸಿಕೊಂಡಿರುವ ಅರ್ಷದೀಪ್, ಆರ್​ಸಿಬಿಗೆ ಬಂದರೆ ತಂಡದ ಬೌಲಿಂಗ್ ವಿಭಾಗ ಮತ್ತಷ್ಟು ಉತ್ತಮವಾಗಲಿದೆ.

ಪಂಜಾಬ್ ಪರ ಐಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಅರ್ಷದೀಪ್ ಸಿಂಗ್ ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಭಾರತ ಟಿ20 ತಂಡದ ಪ್ರಮುಖ ಬೌಲರ್ ಆಗಿ ಗುರುತಿಸಿಕೊಂಡಿರುವ ಅರ್ಷದೀಪ್, ಆರ್​ಸಿಬಿಗೆ ಬಂದರೆ ತಂಡದ ಬೌಲಿಂಗ್ ವಿಭಾಗ ಮತ್ತಷ್ಟು ಉತ್ತಮವಾಗಲಿದೆ.

6 / 8
ಕಳೆದ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಆಡಿದ್ದ ಆಸೀಸ್ ಆಲ್‌ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಮೇಲು ಆರ್​ಸಿಬಿ ಕಣ್ಣಿಟ್ಟಿದೆ. ಸ್ಟೊಯಿನಿಸ್ ಆಗಮನದಿಂದ ತಂಡದ ಕೆಳ ಕ್ರಮಾಂಕ ಬಲಿಷ್ಠವಾಗುವುದಲ್ಲದೆ ಬೌಲಿಂಗ್ ಆಯ್ಕೆಯೂ ಸಿಗಲಿದೆ. ಅಲ್ಲದೆ ಈ ಹಿಂದೆ ಆರ್​ಸಿಬಿ ಪರ ಆಡಿರುವ ಸ್ಟೊಯಿನಿಸ್ ಖರೀದಿಗೆ ಆರ್​ಸಿಬಿ ಮುಂದಾಗಬಹುದು.

ಕಳೆದ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಆಡಿದ್ದ ಆಸೀಸ್ ಆಲ್‌ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಮೇಲು ಆರ್​ಸಿಬಿ ಕಣ್ಣಿಟ್ಟಿದೆ. ಸ್ಟೊಯಿನಿಸ್ ಆಗಮನದಿಂದ ತಂಡದ ಕೆಳ ಕ್ರಮಾಂಕ ಬಲಿಷ್ಠವಾಗುವುದಲ್ಲದೆ ಬೌಲಿಂಗ್ ಆಯ್ಕೆಯೂ ಸಿಗಲಿದೆ. ಅಲ್ಲದೆ ಈ ಹಿಂದೆ ಆರ್​ಸಿಬಿ ಪರ ಆಡಿರುವ ಸ್ಟೊಯಿನಿಸ್ ಖರೀದಿಗೆ ಆರ್​ಸಿಬಿ ಮುಂದಾಗಬಹುದು.

7 / 8
ಕಳೆದ ಕೆಲವು ಆವೃತ್ತಿಗಳಲ್ಲಿ ಆರ್​ಸಿಬಿಗೆ ಪ್ರಮುಖವಾಗಿ ಕಾಡಿದ್ದು, ಒಬ್ಬ ಉತ್ತಮ ಸ್ಪಿನ್ನರ್​ನ ಕೊರತೆ. 2022 ರ ಮೆಗಾ ಹರಾಜಿನಲ್ಲಿ ಆರ್​ಸಿಬಿಯಿಂದ ರಾಜಸ್ಥಾನ ತಂಡಕ್ಕೆ ಯುಜ್ವೇಂದ್ರ ಚಹಾಲ್ ಹೋದ ಬಳಿಕ ಆ ಸ್ಥಾನವನ್ನು ತುಂಬಲು ಇದುವರೆಗು ಯಾರಿಗೂ ಸಾಧ್ಯವಾಗಿಲ್ಲ. ಹೀಗಾಗಿ ಚಹಾಲ್ ಮತ್ತೊಮ್ಮೆ ಆರ್​ಸಿಬಿ ಪಾಳಯವನ್ನು ಸೇರಬಹುದು ಎನ್ನಲಾಗುತ್ತಿದೆ.

ಕಳೆದ ಕೆಲವು ಆವೃತ್ತಿಗಳಲ್ಲಿ ಆರ್​ಸಿಬಿಗೆ ಪ್ರಮುಖವಾಗಿ ಕಾಡಿದ್ದು, ಒಬ್ಬ ಉತ್ತಮ ಸ್ಪಿನ್ನರ್​ನ ಕೊರತೆ. 2022 ರ ಮೆಗಾ ಹರಾಜಿನಲ್ಲಿ ಆರ್​ಸಿಬಿಯಿಂದ ರಾಜಸ್ಥಾನ ತಂಡಕ್ಕೆ ಯುಜ್ವೇಂದ್ರ ಚಹಾಲ್ ಹೋದ ಬಳಿಕ ಆ ಸ್ಥಾನವನ್ನು ತುಂಬಲು ಇದುವರೆಗು ಯಾರಿಗೂ ಸಾಧ್ಯವಾಗಿಲ್ಲ. ಹೀಗಾಗಿ ಚಹಾಲ್ ಮತ್ತೊಮ್ಮೆ ಆರ್​ಸಿಬಿ ಪಾಳಯವನ್ನು ಸೇರಬಹುದು ಎನ್ನಲಾಗುತ್ತಿದೆ.

8 / 8
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್