AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL: ಐಪಿಎಲ್ ಇತಿಹಾಸದಲ್ಲಿ ನರ್ವಸ್ 90ಗೆ ಹೆಚ್ಚು ಬಾರಿ ಬಲಿಯಾದವರಲ್ಲಿ ಆರ್​ಸಿಬಿ ಆಟಗಾರೇ ಹೆಚ್ಚು

IPL: ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಮೊದಲ ಸ್ಥಾನದಲ್ಲಿದ್ದಾರೆ. ಅವರು ಒಟ್ಟು 3 ಬಾರಿ ನರ್ವಸ್ 90 ಗೆ ಬಲಿಯಾಗಿದ್ದಾರೆ.

ಪೃಥ್ವಿಶಂಕರ
|

Updated on: Mar 19, 2023 | 7:21 AM

Share
ಐಪಿಎಲ್ ಇತಿಹಾಸದಲ್ಲಿ ಹಲವು ಆಟಗಾರರು ದಾಖಲೆ ಮೇಲೆ ದಾಖಲೆ ಬರೆದಿದ್ದಾರೆ. ಇನ್ನು ಕೆಲವರು ದಾಖಲೆಯಲ್ಲಿ ಹೊಸ್ತಿಲಿನಲ್ಲಿ ಎಡವಿದ್ದಾರೆ. ಇದೀಗ ಅಂತಹ ಆಟಗಾರರ ಬಗ್ಗೆ ಮಾತನಾಡುತ್ತಿದ್ದು, ಶತಕದಂಚ್ಚಿನಲ್ಲಿ ಎಡವಿದ ಆಟಗಾರರು ಯಾರು ಎಂಬುದರ ವಿವರ ಇಲ್ಲಿದೆ.

ಐಪಿಎಲ್ ಇತಿಹಾಸದಲ್ಲಿ ಹಲವು ಆಟಗಾರರು ದಾಖಲೆ ಮೇಲೆ ದಾಖಲೆ ಬರೆದಿದ್ದಾರೆ. ಇನ್ನು ಕೆಲವರು ದಾಖಲೆಯಲ್ಲಿ ಹೊಸ್ತಿಲಿನಲ್ಲಿ ಎಡವಿದ್ದಾರೆ. ಇದೀಗ ಅಂತಹ ಆಟಗಾರರ ಬಗ್ಗೆ ಮಾತನಾಡುತ್ತಿದ್ದು, ಶತಕದಂಚ್ಚಿನಲ್ಲಿ ಎಡವಿದ ಆಟಗಾರರು ಯಾರು ಎಂಬುದರ ವಿವರ ಇಲ್ಲಿದೆ.

1 / 6
ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಮೊದಲ ಸ್ಥಾನದಲ್ಲಿದ್ದಾರೆ. ಅವರು ಒಟ್ಟು 3 ಬಾರಿ ನರ್ವಸ್ 90 ಗೆ ಬಲಿಯಾಗಿದ್ದಾರೆ.

ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಮೊದಲ ಸ್ಥಾನದಲ್ಲಿದ್ದಾರೆ. ಅವರು ಒಟ್ಟು 3 ಬಾರಿ ನರ್ವಸ್ 90 ಗೆ ಬಲಿಯಾಗಿದ್ದಾರೆ.

2 / 6
ಈ ಪಟ್ಟಿಯಲ್ಲಿ ಮತ್ತೊಬ್ಬ ಆಸ್ಟ್ರೇಲಿಯಾದ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಮೊದಲ ಸ್ಥಾನದಲ್ಲಿದ್ದು, ಅವರು ಕೂಡ ಒಟ್ಟು 3 ಬಾರಿ ನರ್ವಸ್ 90 ಗೆ ಬಲಿಯಾಗಿದ್ದಾರೆ.

ಈ ಪಟ್ಟಿಯಲ್ಲಿ ಮತ್ತೊಬ್ಬ ಆಸ್ಟ್ರೇಲಿಯಾದ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಮೊದಲ ಸ್ಥಾನದಲ್ಲಿದ್ದು, ಅವರು ಕೂಡ ಒಟ್ಟು 3 ಬಾರಿ ನರ್ವಸ್ 90 ಗೆ ಬಲಿಯಾಗಿದ್ದಾರೆ.

3 / 6
ಐಪಿಎಲ್ ಇತಿಹಾಸದಲ್ಲಿ ಫಾಫ್ ಡು ಪ್ಲೆಸಿಸ್ ಎರಡು ಬಾರಿ 90 ರನ್ ಗಳಿಸಿ ಔಟಾಗಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ಫಾಫ್ ಡು ಪ್ಲೆಸಿಸ್ ಎರಡು ಬಾರಿ 90 ರನ್ ಗಳಿಸಿ ಔಟಾಗಿದ್ದಾರೆ.

4 / 6
ಸಿಕ್ಸರ್ ಕಿಂಗ್ ಕ್ರಿಸ್ ಗೇಲ್ ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ ನರ್ವಸ್ 90ಕ್ಕೆ ಬಲಿಯಾಗಿದ್ದಾರೆ.

ಸಿಕ್ಸರ್ ಕಿಂಗ್ ಕ್ರಿಸ್ ಗೇಲ್ ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ ನರ್ವಸ್ 90ಕ್ಕೆ ಬಲಿಯಾಗಿದ್ದಾರೆ.

5 / 6
ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಕೂಡ ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ ನರ್ವಸ್ 90ಕ್ಕೆ ಬಲಿಯಾಗಿದ್ದಾರೆ.

ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಕೂಡ ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ ನರ್ವಸ್ 90ಕ್ಕೆ ಬಲಿಯಾಗಿದ್ದಾರೆ.

6 / 6
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ