AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL: ಐಪಿಎಲ್ ಇತಿಹಾಸದಲ್ಲಿ ನರ್ವಸ್ 90ಗೆ ಹೆಚ್ಚು ಬಾರಿ ಬಲಿಯಾದವರಲ್ಲಿ ಆರ್​ಸಿಬಿ ಆಟಗಾರೇ ಹೆಚ್ಚು

IPL: ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಮೊದಲ ಸ್ಥಾನದಲ್ಲಿದ್ದಾರೆ. ಅವರು ಒಟ್ಟು 3 ಬಾರಿ ನರ್ವಸ್ 90 ಗೆ ಬಲಿಯಾಗಿದ್ದಾರೆ.

ಪೃಥ್ವಿಶಂಕರ
|

Updated on: Mar 19, 2023 | 7:21 AM

Share
ಐಪಿಎಲ್ ಇತಿಹಾಸದಲ್ಲಿ ಹಲವು ಆಟಗಾರರು ದಾಖಲೆ ಮೇಲೆ ದಾಖಲೆ ಬರೆದಿದ್ದಾರೆ. ಇನ್ನು ಕೆಲವರು ದಾಖಲೆಯಲ್ಲಿ ಹೊಸ್ತಿಲಿನಲ್ಲಿ ಎಡವಿದ್ದಾರೆ. ಇದೀಗ ಅಂತಹ ಆಟಗಾರರ ಬಗ್ಗೆ ಮಾತನಾಡುತ್ತಿದ್ದು, ಶತಕದಂಚ್ಚಿನಲ್ಲಿ ಎಡವಿದ ಆಟಗಾರರು ಯಾರು ಎಂಬುದರ ವಿವರ ಇಲ್ಲಿದೆ.

ಐಪಿಎಲ್ ಇತಿಹಾಸದಲ್ಲಿ ಹಲವು ಆಟಗಾರರು ದಾಖಲೆ ಮೇಲೆ ದಾಖಲೆ ಬರೆದಿದ್ದಾರೆ. ಇನ್ನು ಕೆಲವರು ದಾಖಲೆಯಲ್ಲಿ ಹೊಸ್ತಿಲಿನಲ್ಲಿ ಎಡವಿದ್ದಾರೆ. ಇದೀಗ ಅಂತಹ ಆಟಗಾರರ ಬಗ್ಗೆ ಮಾತನಾಡುತ್ತಿದ್ದು, ಶತಕದಂಚ್ಚಿನಲ್ಲಿ ಎಡವಿದ ಆಟಗಾರರು ಯಾರು ಎಂಬುದರ ವಿವರ ಇಲ್ಲಿದೆ.

1 / 6
ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಮೊದಲ ಸ್ಥಾನದಲ್ಲಿದ್ದಾರೆ. ಅವರು ಒಟ್ಟು 3 ಬಾರಿ ನರ್ವಸ್ 90 ಗೆ ಬಲಿಯಾಗಿದ್ದಾರೆ.

ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಮೊದಲ ಸ್ಥಾನದಲ್ಲಿದ್ದಾರೆ. ಅವರು ಒಟ್ಟು 3 ಬಾರಿ ನರ್ವಸ್ 90 ಗೆ ಬಲಿಯಾಗಿದ್ದಾರೆ.

2 / 6
ಈ ಪಟ್ಟಿಯಲ್ಲಿ ಮತ್ತೊಬ್ಬ ಆಸ್ಟ್ರೇಲಿಯಾದ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಮೊದಲ ಸ್ಥಾನದಲ್ಲಿದ್ದು, ಅವರು ಕೂಡ ಒಟ್ಟು 3 ಬಾರಿ ನರ್ವಸ್ 90 ಗೆ ಬಲಿಯಾಗಿದ್ದಾರೆ.

ಈ ಪಟ್ಟಿಯಲ್ಲಿ ಮತ್ತೊಬ್ಬ ಆಸ್ಟ್ರೇಲಿಯಾದ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಮೊದಲ ಸ್ಥಾನದಲ್ಲಿದ್ದು, ಅವರು ಕೂಡ ಒಟ್ಟು 3 ಬಾರಿ ನರ್ವಸ್ 90 ಗೆ ಬಲಿಯಾಗಿದ್ದಾರೆ.

3 / 6
ಐಪಿಎಲ್ ಇತಿಹಾಸದಲ್ಲಿ ಫಾಫ್ ಡು ಪ್ಲೆಸಿಸ್ ಎರಡು ಬಾರಿ 90 ರನ್ ಗಳಿಸಿ ಔಟಾಗಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ಫಾಫ್ ಡು ಪ್ಲೆಸಿಸ್ ಎರಡು ಬಾರಿ 90 ರನ್ ಗಳಿಸಿ ಔಟಾಗಿದ್ದಾರೆ.

4 / 6
ಸಿಕ್ಸರ್ ಕಿಂಗ್ ಕ್ರಿಸ್ ಗೇಲ್ ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ ನರ್ವಸ್ 90ಕ್ಕೆ ಬಲಿಯಾಗಿದ್ದಾರೆ.

ಸಿಕ್ಸರ್ ಕಿಂಗ್ ಕ್ರಿಸ್ ಗೇಲ್ ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ ನರ್ವಸ್ 90ಕ್ಕೆ ಬಲಿಯಾಗಿದ್ದಾರೆ.

5 / 6
ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಕೂಡ ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ ನರ್ವಸ್ 90ಕ್ಕೆ ಬಲಿಯಾಗಿದ್ದಾರೆ.

ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಕೂಡ ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ ನರ್ವಸ್ 90ಕ್ಕೆ ಬಲಿಯಾಗಿದ್ದಾರೆ.

6 / 6
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ