AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL: ಐಪಿಎಲ್ ಇತಿಹಾಸದಲ್ಲಿ ನರ್ವಸ್ 90ಗೆ ಹೆಚ್ಚು ಬಾರಿ ಬಲಿಯಾದವರಲ್ಲಿ ಆರ್​ಸಿಬಿ ಆಟಗಾರೇ ಹೆಚ್ಚು

IPL: ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಮೊದಲ ಸ್ಥಾನದಲ್ಲಿದ್ದಾರೆ. ಅವರು ಒಟ್ಟು 3 ಬಾರಿ ನರ್ವಸ್ 90 ಗೆ ಬಲಿಯಾಗಿದ್ದಾರೆ.

ಪೃಥ್ವಿಶಂಕರ
|

Updated on: Mar 19, 2023 | 7:21 AM

Share
ಐಪಿಎಲ್ ಇತಿಹಾಸದಲ್ಲಿ ಹಲವು ಆಟಗಾರರು ದಾಖಲೆ ಮೇಲೆ ದಾಖಲೆ ಬರೆದಿದ್ದಾರೆ. ಇನ್ನು ಕೆಲವರು ದಾಖಲೆಯಲ್ಲಿ ಹೊಸ್ತಿಲಿನಲ್ಲಿ ಎಡವಿದ್ದಾರೆ. ಇದೀಗ ಅಂತಹ ಆಟಗಾರರ ಬಗ್ಗೆ ಮಾತನಾಡುತ್ತಿದ್ದು, ಶತಕದಂಚ್ಚಿನಲ್ಲಿ ಎಡವಿದ ಆಟಗಾರರು ಯಾರು ಎಂಬುದರ ವಿವರ ಇಲ್ಲಿದೆ.

ಐಪಿಎಲ್ ಇತಿಹಾಸದಲ್ಲಿ ಹಲವು ಆಟಗಾರರು ದಾಖಲೆ ಮೇಲೆ ದಾಖಲೆ ಬರೆದಿದ್ದಾರೆ. ಇನ್ನು ಕೆಲವರು ದಾಖಲೆಯಲ್ಲಿ ಹೊಸ್ತಿಲಿನಲ್ಲಿ ಎಡವಿದ್ದಾರೆ. ಇದೀಗ ಅಂತಹ ಆಟಗಾರರ ಬಗ್ಗೆ ಮಾತನಾಡುತ್ತಿದ್ದು, ಶತಕದಂಚ್ಚಿನಲ್ಲಿ ಎಡವಿದ ಆಟಗಾರರು ಯಾರು ಎಂಬುದರ ವಿವರ ಇಲ್ಲಿದೆ.

1 / 6
ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಮೊದಲ ಸ್ಥಾನದಲ್ಲಿದ್ದಾರೆ. ಅವರು ಒಟ್ಟು 3 ಬಾರಿ ನರ್ವಸ್ 90 ಗೆ ಬಲಿಯಾಗಿದ್ದಾರೆ.

ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಮೊದಲ ಸ್ಥಾನದಲ್ಲಿದ್ದಾರೆ. ಅವರು ಒಟ್ಟು 3 ಬಾರಿ ನರ್ವಸ್ 90 ಗೆ ಬಲಿಯಾಗಿದ್ದಾರೆ.

2 / 6
ಈ ಪಟ್ಟಿಯಲ್ಲಿ ಮತ್ತೊಬ್ಬ ಆಸ್ಟ್ರೇಲಿಯಾದ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಮೊದಲ ಸ್ಥಾನದಲ್ಲಿದ್ದು, ಅವರು ಕೂಡ ಒಟ್ಟು 3 ಬಾರಿ ನರ್ವಸ್ 90 ಗೆ ಬಲಿಯಾಗಿದ್ದಾರೆ.

ಈ ಪಟ್ಟಿಯಲ್ಲಿ ಮತ್ತೊಬ್ಬ ಆಸ್ಟ್ರೇಲಿಯಾದ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಮೊದಲ ಸ್ಥಾನದಲ್ಲಿದ್ದು, ಅವರು ಕೂಡ ಒಟ್ಟು 3 ಬಾರಿ ನರ್ವಸ್ 90 ಗೆ ಬಲಿಯಾಗಿದ್ದಾರೆ.

3 / 6
ಐಪಿಎಲ್ ಇತಿಹಾಸದಲ್ಲಿ ಫಾಫ್ ಡು ಪ್ಲೆಸಿಸ್ ಎರಡು ಬಾರಿ 90 ರನ್ ಗಳಿಸಿ ಔಟಾಗಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ಫಾಫ್ ಡು ಪ್ಲೆಸಿಸ್ ಎರಡು ಬಾರಿ 90 ರನ್ ಗಳಿಸಿ ಔಟಾಗಿದ್ದಾರೆ.

4 / 6
ಸಿಕ್ಸರ್ ಕಿಂಗ್ ಕ್ರಿಸ್ ಗೇಲ್ ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ ನರ್ವಸ್ 90ಕ್ಕೆ ಬಲಿಯಾಗಿದ್ದಾರೆ.

ಸಿಕ್ಸರ್ ಕಿಂಗ್ ಕ್ರಿಸ್ ಗೇಲ್ ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ ನರ್ವಸ್ 90ಕ್ಕೆ ಬಲಿಯಾಗಿದ್ದಾರೆ.

5 / 6
ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಕೂಡ ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ ನರ್ವಸ್ 90ಕ್ಕೆ ಬಲಿಯಾಗಿದ್ದಾರೆ.

ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಕೂಡ ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ ನರ್ವಸ್ 90ಕ್ಕೆ ಬಲಿಯಾಗಿದ್ದಾರೆ.

6 / 6
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ