AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Orange Cap: ಆರ್​ಸಿಬಿ ನಾಯಕ ಫಾಫ್ ಡು ಪ್ಲೆಸಿಸ್​ಗೆ ಆರೆಂಜ್ ಕ್ಯಾಪ್! ರೇಸ್​ನಲ್ಲಿ ಮತ್ತಷ್ಟು ಆಟಗಾರರು

IPL 2022 Orange Cap: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಎರಡು ಪಂದ್ಯಗಳಲ್ಲಿ 93 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ.

ಪೃಥ್ವಿಶಂಕರ
|

Updated on:Mar 31, 2022 | 3:59 PM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಎರಡು ಪಂದ್ಯಗಳಲ್ಲಿ 93 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ. RCB ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋತಿತ್ತು. ಬುಧವಾರ ನಡೆದ ಎರಡನೇ ಪಂದ್ಯದಲ್ಲಿ ಆರ್‌ಸಿಬಿ, ಕೆಕೆಆರ್ ವಿರುದ್ಧ 3 ವಿಕೆಟ್‌ಗಳಿಂದ ಗೆಲುವು ಸಾಧಿಸಿತು.

1 / 5
ಮುಂಬೈ ಇಂಡಿಯನ್ಸ್‌ನ ಇಶಾನ್ ಕಿಶನ್ ಆರೆಂಜ್ ಕ್ಯಾಪ್ ಹೋರಾಟದಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಡೆಲ್ಲಿ ವಿರುದ್ಧ ಇಶಾನ್ ಔಟಾಗದೆ 71 ರನ್​ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಆದರೆ ಆ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗ ಸೋಲಬೇಕಾಯಿತು.

2 / 5
ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ನ ಏಡೆನ್ ಮಾರ್ಕ್ರಾಮ್ ಮೂರನೇ ಸ್ಥಾನದಲ್ಲಿದ್ದಾರೆ. ಅವರ ತಂಡ ಮಂಗಳವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತಿತ್ತು. ಆದರೆ ಮಾರ್ಕ್ರಾಮ್ 56 ರನ್‌ಗಳ ಅಜೇಯ ಇನ್ನಿಂಗ್ಸ್‌ ಆಡಿದರು.

3 / 5
ಆರೆಂಜ್ ಕ್ಯಾಪ್ ರೇಸ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ 4ನೇ ಸ್ಥಾನದಲ್ಲಿದ್ದಾರೆ. ಹೈದರಾಬಾದ್ ವಿರುದ್ಧ ಅವರು 55 ರನ್‌ಗಳ ಅಬ್ಬರದ ಇನ್ನಿಂಗ್ಸ್‌ ಆಡಿದ್ದರು.

4 / 5
ಲುಕ್ನೋ ಸೂಪರ್ ಜೈಂಟ್ಸ್‌ನ ದೀಪಕ್ ಹುಡಾ ಈ ರೇಸ್​ನಲ್ಲಿ 5ನೇ ಸ್ಥಾನದಲ್ಲಿದ್ದಾರೆ. ಅವರು ಗುಜರಾತ್ ಟೈಟಾನ್ಸ್ ವಿರುದ್ಧ 55 ರನ್​ಗಳ ಉಪಯುಕ್ತ ಇನ್ನಿಂಗ್ಸ್ ಆಡಿದ್ದರು.

5 / 5

Published On - 3:02 pm, Thu, 31 March 22

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK