AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Orange Cap: ಆರ್​ಸಿಬಿ ನಾಯಕ ಫಾಫ್ ಡು ಪ್ಲೆಸಿಸ್​ಗೆ ಆರೆಂಜ್ ಕ್ಯಾಪ್! ರೇಸ್​ನಲ್ಲಿ ಮತ್ತಷ್ಟು ಆಟಗಾರರು

IPL 2022 Orange Cap: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಎರಡು ಪಂದ್ಯಗಳಲ್ಲಿ 93 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ.

ಪೃಥ್ವಿಶಂಕರ
|

Updated on:Mar 31, 2022 | 3:59 PM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಎರಡು ಪಂದ್ಯಗಳಲ್ಲಿ 93 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ. RCB ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋತಿತ್ತು. ಬುಧವಾರ ನಡೆದ ಎರಡನೇ ಪಂದ್ಯದಲ್ಲಿ ಆರ್‌ಸಿಬಿ, ಕೆಕೆಆರ್ ವಿರುದ್ಧ 3 ವಿಕೆಟ್‌ಗಳಿಂದ ಗೆಲುವು ಸಾಧಿಸಿತು.

1 / 5
ಮುಂಬೈ ಇಂಡಿಯನ್ಸ್‌ನ ಇಶಾನ್ ಕಿಶನ್ ಆರೆಂಜ್ ಕ್ಯಾಪ್ ಹೋರಾಟದಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಡೆಲ್ಲಿ ವಿರುದ್ಧ ಇಶಾನ್ ಔಟಾಗದೆ 71 ರನ್​ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಆದರೆ ಆ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗ ಸೋಲಬೇಕಾಯಿತು.

2 / 5
ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ನ ಏಡೆನ್ ಮಾರ್ಕ್ರಾಮ್ ಮೂರನೇ ಸ್ಥಾನದಲ್ಲಿದ್ದಾರೆ. ಅವರ ತಂಡ ಮಂಗಳವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತಿತ್ತು. ಆದರೆ ಮಾರ್ಕ್ರಾಮ್ 56 ರನ್‌ಗಳ ಅಜೇಯ ಇನ್ನಿಂಗ್ಸ್‌ ಆಡಿದರು.

3 / 5
ಆರೆಂಜ್ ಕ್ಯಾಪ್ ರೇಸ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ 4ನೇ ಸ್ಥಾನದಲ್ಲಿದ್ದಾರೆ. ಹೈದರಾಬಾದ್ ವಿರುದ್ಧ ಅವರು 55 ರನ್‌ಗಳ ಅಬ್ಬರದ ಇನ್ನಿಂಗ್ಸ್‌ ಆಡಿದ್ದರು.

4 / 5
ಲುಕ್ನೋ ಸೂಪರ್ ಜೈಂಟ್ಸ್‌ನ ದೀಪಕ್ ಹುಡಾ ಈ ರೇಸ್​ನಲ್ಲಿ 5ನೇ ಸ್ಥಾನದಲ್ಲಿದ್ದಾರೆ. ಅವರು ಗುಜರಾತ್ ಟೈಟಾನ್ಸ್ ವಿರುದ್ಧ 55 ರನ್​ಗಳ ಉಪಯುಕ್ತ ಇನ್ನಿಂಗ್ಸ್ ಆಡಿದ್ದರು.

5 / 5

Published On - 3:02 pm, Thu, 31 March 22

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು