AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Purple Cap: ಪರ್ಪಲ್ ಕ್ಯಾಪ್ ವಿಚಾರದಲ್ಲಿ ಈ ಬಾರಿಯೂ ಆರ್​ಸಿಬಿ ಬೌಲರ್​ಗಳದ್ದೇ ಕಾರುಬಾರು..!

IPL 2022 Purple Cap: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವನಿಂದು ಹಸರಂಗ ಪ್ರಸ್ತುತ ಐಪಿಎಲ್‌ನಲ್ಲಿ ನಡೆದಿರುವ ಆರು ಪಂದ್ಯಗಳ ಪ್ರಕಾರ ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಹಸರಂಗ 2 ಪಂದ್ಯಗಳಲ್ಲಿ ಒಟ್ಟು 5 ವಿಕೆಟ್ ಪಡೆದಿದ್ದಾರೆ.

ಪೃಥ್ವಿಶಂಕರ
|

Updated on:Mar 31, 2022 | 3:01 PM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವನಿಂದು ಹಸರಂಗ ಪ್ರಸ್ತುತ ಐಪಿಎಲ್‌ನಲ್ಲಿ ನಡೆದಿರುವ ಆರು ಪಂದ್ಯಗಳ ಪ್ರಕಾರ ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಹಸರಂಗ 2 ಪಂದ್ಯಗಳಲ್ಲಿ ಒಟ್ಟು 5 ವಿಕೆಟ್ ಪಡೆದಿದ್ದಾರೆ. ಜೊತೆಗೆ 6 ಓವರ್‌ಗಳನ್ನು ಬೌಲ್ ಮಾಡಿ 60 ರನ್‌ಗಳನ್ನು ಬಿಟ್ಟುಕೊಟ್ಟಿದ್ದಾರೆ.

1 / 5
ಎರಡನೇ ಸ್ಥಾನದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್‌ನ ಉಮೇಶ್ ಯಾದವ್ ಇದ್ದಾರೆ. 2 ಪಂದ್ಯಗಳಲ್ಲಿ 4 ವಿಕೆಟ್ ಪಡೆದಿದ್ದಾರೆ. ಮತ್ತು ಉಮೇಶ್ 6 ಓವರ್ ಬೌಲಿಂಗ್‌ ಮಾಡಿ 36 ರನ್ ನೀಡಿದ್ದಾರೆ.

2 / 5
ಮೂರನೇ ಸ್ಥಾನದಲ್ಲಿ ಆರ್‌ಸಿಬಿಯ ಆಕಾಶ್ ದೀಪ್ ಇದ್ದಾರೆ. 7.5 ಓವರ್ ಬೌಲ್ ಮಾಡಿದ ಅವರು 2 ಪಂದ್ಯಗಳಲ್ಲಿ 4 ವಿಕೆಟ್ ಪಡೆದಿದ್ದಾರೆ. ಇದಕ್ಕೆ 63 ರನ್ ಖರ್ಚು ಮಾಡಿದ್ದಾರೆ.

3 / 5
ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ದೆಹಲಿ ಕ್ಯಾಪಿಟಲ್ಸ್‌ನ ಕುಲದೀಪ್ ಯಾದವ್ ನಾಲ್ಕನೇ ಸ್ಥಾನದಲ್ಲಿದ್ದಾರೆ. 1 ಪಂದ್ಯದಲ್ಲಿ 3 ವಿಕೆಟ್ ಪಡೆದಿದ್ದಾರೆ. ಜೊತೆಗೆ 4 ಓವರ್‌ಗಳಲ್ಲಿ 16 ರನ್ ಬಿಟ್ಟುಕೊಟ್ಟಿದ್ದಾರೆ.

4 / 5
 ಐದನೇ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ನ ಡ್ವೇನ್ ಬ್ರಾವೋ ಇದ್ದಾರೆ. ಅವರು 1 ಪಂದ್ಯದಲ್ಲಿ 3 ವಿಕೆಟ್ ಪಡೆದಿದ್ದು, 4 ಓವರ್‌ಗಳಲ್ಲಿ 20 ರನ್ ನೀಡಿದ್ದಾರೆ.

5 / 5

Published On - 2:48 pm, Thu, 31 March 22

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ