Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Purple Cap: ಪರ್ಪಲ್ ಕ್ಯಾಪ್ ವಿಚಾರದಲ್ಲಿ ಈ ಬಾರಿಯೂ ಆರ್​ಸಿಬಿ ಬೌಲರ್​ಗಳದ್ದೇ ಕಾರುಬಾರು..!

IPL 2022 Purple Cap: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವನಿಂದು ಹಸರಂಗ ಪ್ರಸ್ತುತ ಐಪಿಎಲ್‌ನಲ್ಲಿ ನಡೆದಿರುವ ಆರು ಪಂದ್ಯಗಳ ಪ್ರಕಾರ ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಹಸರಂಗ 2 ಪಂದ್ಯಗಳಲ್ಲಿ ಒಟ್ಟು 5 ವಿಕೆಟ್ ಪಡೆದಿದ್ದಾರೆ.

ಪೃಥ್ವಿಶಂಕರ
|

Updated on:Mar 31, 2022 | 3:01 PM

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವನಿಂದು ಹಸರಂಗ ಪ್ರಸ್ತುತ ಐಪಿಎಲ್‌ನಲ್ಲಿ ನಡೆದಿರುವ ಆರು ಪಂದ್ಯಗಳ ಪ್ರಕಾರ ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಹಸರಂಗ 2 ಪಂದ್ಯಗಳಲ್ಲಿ ಒಟ್ಟು 5 ವಿಕೆಟ್ ಪಡೆದಿದ್ದಾರೆ. ಜೊತೆಗೆ 6 ಓವರ್‌ಗಳನ್ನು ಬೌಲ್ ಮಾಡಿ 60 ರನ್‌ಗಳನ್ನು ಬಿಟ್ಟುಕೊಟ್ಟಿದ್ದಾರೆ.

1 / 5
ಎರಡನೇ ಸ್ಥಾನದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್‌ನ ಉಮೇಶ್ ಯಾದವ್ ಇದ್ದಾರೆ. 2 ಪಂದ್ಯಗಳಲ್ಲಿ 4 ವಿಕೆಟ್ ಪಡೆದಿದ್ದಾರೆ. ಮತ್ತು ಉಮೇಶ್ 6 ಓವರ್ ಬೌಲಿಂಗ್‌ ಮಾಡಿ 36 ರನ್ ನೀಡಿದ್ದಾರೆ.

2 / 5
ಮೂರನೇ ಸ್ಥಾನದಲ್ಲಿ ಆರ್‌ಸಿಬಿಯ ಆಕಾಶ್ ದೀಪ್ ಇದ್ದಾರೆ. 7.5 ಓವರ್ ಬೌಲ್ ಮಾಡಿದ ಅವರು 2 ಪಂದ್ಯಗಳಲ್ಲಿ 4 ವಿಕೆಟ್ ಪಡೆದಿದ್ದಾರೆ. ಇದಕ್ಕೆ 63 ರನ್ ಖರ್ಚು ಮಾಡಿದ್ದಾರೆ.

3 / 5
ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ದೆಹಲಿ ಕ್ಯಾಪಿಟಲ್ಸ್‌ನ ಕುಲದೀಪ್ ಯಾದವ್ ನಾಲ್ಕನೇ ಸ್ಥಾನದಲ್ಲಿದ್ದಾರೆ. 1 ಪಂದ್ಯದಲ್ಲಿ 3 ವಿಕೆಟ್ ಪಡೆದಿದ್ದಾರೆ. ಜೊತೆಗೆ 4 ಓವರ್‌ಗಳಲ್ಲಿ 16 ರನ್ ಬಿಟ್ಟುಕೊಟ್ಟಿದ್ದಾರೆ.

4 / 5
 ಐದನೇ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ನ ಡ್ವೇನ್ ಬ್ರಾವೋ ಇದ್ದಾರೆ. ಅವರು 1 ಪಂದ್ಯದಲ್ಲಿ 3 ವಿಕೆಟ್ ಪಡೆದಿದ್ದು, 4 ಓವರ್‌ಗಳಲ್ಲಿ 20 ರನ್ ನೀಡಿದ್ದಾರೆ.

5 / 5

Published On - 2:48 pm, Thu, 31 March 22

Follow us
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ