AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾರನ್ನು ಹಿಂದಿಕ್ಕಿದ ಧೋನಿ

MS Dhoni Records: ಐಪಿಎಲ್​ನಲ್ಲಿ 5 ಸಾವಿರ ರನ್ ಪೂರೈಸಲು ಭಾರತೀಯ ಬ್ಯಾಟರ್​ಗಳು ತೆಗೆದುಕೊಂಡಿರುವ ಎಸೆತಗಳೆಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ...

TV9 Web
| Edited By: |

Updated on: Apr 04, 2023 | 9:23 PM

Share
IPL 2023 Records: ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ 12 ರನ್​ ಬಾರಿಸುವ ಮೂಲಕ ಮಹೇಂದ್ರ ಸಿಂಗ್ ಧೋನಿ ಐಪಿಎಲ್​ನಲ್ಲಿ 5 ಸಾವಿರ ರನ್​ ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 5ನೇ ಭಾರತೀಯ ಹಾಗೂ 7ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

IPL 2023 Records: ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ 12 ರನ್​ ಬಾರಿಸುವ ಮೂಲಕ ಮಹೇಂದ್ರ ಸಿಂಗ್ ಧೋನಿ ಐಪಿಎಲ್​ನಲ್ಲಿ 5 ಸಾವಿರ ರನ್​ ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 5ನೇ ಭಾರತೀಯ ಹಾಗೂ 7ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

1 / 8
ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿಯುವ ಧೋನಿ ಇತರೆ ಮೂವರು ಭಾರತೀಯ ಆಟಗಾರರಿಗಿಂತ ವೇಗವಾಗಿ 5 ಸಾವಿರ ರನ್ ಪೂರೈಸಿರುವುದು ವಿಶೇಷ. ಅಂದರೆ ರೋಹಿತ್ ಶರ್ಮಾ ಹಾಗೂ ವಿರಾಟ್​ ಕೊಹ್ಲಿಗಿಂತ ಕಡಿಮೆ ಎಸೆತಗಳನ್ನು ಎದುರಿಸಿ ಧೋನಿ ಈ ಸಾಧನೆ ಮಾಡಿದ್ದಾರೆ.

ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿಯುವ ಧೋನಿ ಇತರೆ ಮೂವರು ಭಾರತೀಯ ಆಟಗಾರರಿಗಿಂತ ವೇಗವಾಗಿ 5 ಸಾವಿರ ರನ್ ಪೂರೈಸಿರುವುದು ವಿಶೇಷ. ಅಂದರೆ ರೋಹಿತ್ ಶರ್ಮಾ ಹಾಗೂ ವಿರಾಟ್​ ಕೊಹ್ಲಿಗಿಂತ ಕಡಿಮೆ ಎಸೆತಗಳನ್ನು ಎದುರಿಸಿ ಧೋನಿ ಈ ಸಾಧನೆ ಮಾಡಿದ್ದಾರೆ.

2 / 8
ಐಪಿಎಲ್​ನಲ್ಲಿ 5 ಸಾವಿರ ರನ್ ಪೂರೈಸಲು ಭಾರತೀಯ ಬ್ಯಾಟರ್​ಗಳು ತೆಗೆದುಕೊಂಡಿರುವ ಎಸೆತಗಳೆಷ್ಟು ಎಂದು ನೋಡೋಣ...

ಐಪಿಎಲ್​ನಲ್ಲಿ 5 ಸಾವಿರ ರನ್ ಪೂರೈಸಲು ಭಾರತೀಯ ಬ್ಯಾಟರ್​ಗಳು ತೆಗೆದುಕೊಂಡಿರುವ ಎಸೆತಗಳೆಷ್ಟು ಎಂದು ನೋಡೋಣ...

3 / 8
1- ಸುರೇಶ್ ರೈನಾ: ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಲಯನ್ಸ್ ಪರ ಆಡಿದ್ದ ಸುರೇಶ್ ರೈನಾ ಕೇವಲ 3619 ಎಸೆತಗಳಲ್ಲಿ 5 ಸಾವಿರ ರನ್ ಪೂರೈಸಿದ್ದರು. ಈ ಮೂಲಕ ಅತೀ ಕಡಿಮೆ ಎಸೆತಗಳಲ್ಲಿ ಈ ಸಾಧನೆ ಮಾಡಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

1- ಸುರೇಶ್ ರೈನಾ: ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಲಯನ್ಸ್ ಪರ ಆಡಿದ್ದ ಸುರೇಶ್ ರೈನಾ ಕೇವಲ 3619 ಎಸೆತಗಳಲ್ಲಿ 5 ಸಾವಿರ ರನ್ ಪೂರೈಸಿದ್ದರು. ಈ ಮೂಲಕ ಅತೀ ಕಡಿಮೆ ಎಸೆತಗಳಲ್ಲಿ ಈ ಸಾಧನೆ ಮಾಡಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 8
2- ಮಹೇಂದ್ರ ಸಿಂಗ್ ಧೋನಿ: ಸಿಎಸ್​ಕೆ ತಂಡದ ನಾಯಕ ಧೋನಿ ಈ ಸಾಧನೆ ಮಾಡಲು ತೆಗೆದುಕೊಂಡಿರುವುದು 3692 ಎಸೆತಗಳು. 236 ಪಂದ್ಯಗಳಲ್ಲಿ 208 ಇನಿಂಗ್ಸ್ ಆಡಿರುವ ಮಹೇಂದ್ರ ಸಿಂಗ್ ಧೋನಿ 3692 ಎಸೆತಗಳಲ್ಲಿ 5004 ರನ್​ ಪೂರೈಸಿದ್ದಾರೆ.

2- ಮಹೇಂದ್ರ ಸಿಂಗ್ ಧೋನಿ: ಸಿಎಸ್​ಕೆ ತಂಡದ ನಾಯಕ ಧೋನಿ ಈ ಸಾಧನೆ ಮಾಡಲು ತೆಗೆದುಕೊಂಡಿರುವುದು 3692 ಎಸೆತಗಳು. 236 ಪಂದ್ಯಗಳಲ್ಲಿ 208 ಇನಿಂಗ್ಸ್ ಆಡಿರುವ ಮಹೇಂದ್ರ ಸಿಂಗ್ ಧೋನಿ 3692 ಎಸೆತಗಳಲ್ಲಿ 5004 ರನ್​ ಪೂರೈಸಿದ್ದಾರೆ.

5 / 8
3- ರೋಹಿತ್ ಶರ್ಮಾ: ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 3817 ಎಸೆತಗಳಲ್ಲಿ 5 ಸಾವಿರ ರನ್ ಕಲೆಹಾಕಿದ್ದರು.

3- ರೋಹಿತ್ ಶರ್ಮಾ: ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 3817 ಎಸೆತಗಳಲ್ಲಿ 5 ಸಾವಿರ ರನ್ ಕಲೆಹಾಕಿದ್ದರು.

6 / 8
4- ವಿರಾಟ್ ಕೊಹ್ಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ 5 ಸಾವಿರ ರನ್ ಪೂರೈಸಲು 3827 ಎಸೆತಗಳನ್ನು ಆಡಿದ್ದರು.

4- ವಿರಾಟ್ ಕೊಹ್ಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ 5 ಸಾವಿರ ರನ್ ಪೂರೈಸಲು 3827 ಎಸೆತಗಳನ್ನು ಆಡಿದ್ದರು.

7 / 8
ಒಟ್ಟಿನಲ್ಲಿ 208 ಇನಿಂಗ್ಸ್ ಮೂಲಕ ಮಹೇಂದ್ರ ಸಿಂಗ್ ಧೋನಿ 5004 ರನ್​ ಗಳಿಸಿದ್ದು, ಈ ಮೂಲಕ ಐಪಿಎಲ್​ನಲ್ಲಿ ಐದು ಸಾವಿರ ಕಲೆಹಾಕಿದ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಒಟ್ಟಿನಲ್ಲಿ 208 ಇನಿಂಗ್ಸ್ ಮೂಲಕ ಮಹೇಂದ್ರ ಸಿಂಗ್ ಧೋನಿ 5004 ರನ್​ ಗಳಿಸಿದ್ದು, ಈ ಮೂಲಕ ಐಪಿಎಲ್​ನಲ್ಲಿ ಐದು ಸಾವಿರ ಕಲೆಹಾಕಿದ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

8 / 8
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ