AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನಲ್ಲಿ ಅತೀ ಕಡಿಮೆ ಮೊತ್ತಕ್ಕೆ ಆಲೌಟ್​ ಆದ ಟಾಪ್-5 ತಂಡಗಳಾವುವು ಗೊತ್ತಾ?

IPL 2023 Kannada: ಐಪಿಎಲ್​ ಇತಿಹಾಸದಲ್ಲೇ ಅತೀ ಕಡಿಮೆ ಮೊತ್ತಕ್ಕೆ ಆಲೌಟ್​ ಆದ ಟಾಪ್-6 ತಂಡಗಳ ಪಟ್ಟಿ ಈ ಕೆಳಗಿನಂತಿದೆ...

TV9 Web
| Edited By: |

Updated on: May 14, 2023 | 10:07 PM

Share
IPL 2023: ಐಪಿಎಲ್​ ಇತಿಹಾಸದಲ್ಲೇ ಅತೀ ಕಡಿಮೆ ಮೊತ್ತಕ್ಕೆ ಆಲೌಟ್ ಆದ ಕೆಟ್ಟ ದಾಖಲೆಯೊಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿದೆ. ಆದರೆ ಬೇರೊಂದು ತಂಡವನ್ನು ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿದ ದಾಖಲೆ ಕೂಡ ಆರ್​ಸಿಬಿ ತಂಡದ ಹೆಸರಿನಲ್ಲಿಯೇ ಇದೆ.

IPL 2023: ಐಪಿಎಲ್​ ಇತಿಹಾಸದಲ್ಲೇ ಅತೀ ಕಡಿಮೆ ಮೊತ್ತಕ್ಕೆ ಆಲೌಟ್ ಆದ ಕೆಟ್ಟ ದಾಖಲೆಯೊಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿದೆ. ಆದರೆ ಬೇರೊಂದು ತಂಡವನ್ನು ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿದ ದಾಖಲೆ ಕೂಡ ಆರ್​ಸಿಬಿ ತಂಡದ ಹೆಸರಿನಲ್ಲಿಯೇ ಇದೆ.

1 / 9
ಹೌದು, ಐಪಿಎಲ್​ನಲ್ಲಿ ಆರ್​ಸಿಬಿಯನ್ನು ಹೊರತುಪಡಿಸಿ ಬೇರೆ ತಂಡವನ್ನು ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿದ ದಾಖಲೆ ಆರ್​ಸಿಬಿ ಹೆಸರಿನಲ್ಲಿದೆ. ಅದು ಕೂಡ 2 ಬಾರಿ ಆರ್​ಸಿಬಿ ತಂಡವೇ ಬೇರೊಂದು ತಂಡವನ್ನು 60 ಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿರುವುದು ವಿಶೇಷ.

ಹೌದು, ಐಪಿಎಲ್​ನಲ್ಲಿ ಆರ್​ಸಿಬಿಯನ್ನು ಹೊರತುಪಡಿಸಿ ಬೇರೆ ತಂಡವನ್ನು ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿದ ದಾಖಲೆ ಆರ್​ಸಿಬಿ ಹೆಸರಿನಲ್ಲಿದೆ. ಅದು ಕೂಡ 2 ಬಾರಿ ಆರ್​ಸಿಬಿ ತಂಡವೇ ಬೇರೊಂದು ತಂಡವನ್ನು 60 ಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿರುವುದು ವಿಶೇಷ.

2 / 9
ಹಾಗಿದ್ರೆ ಐಪಿಎಲ್​ ಇತಿಹಾಸದಲ್ಲೇ ಅತೀ ಕಡಿಮೆ ಮೊತ್ತಕ್ಕೆ ಆಲೌಟ್​ ಆದ ತಂಡಗಳಾವುವು ಎಂದು ನೋಡೋಣ...

ಹಾಗಿದ್ರೆ ಐಪಿಎಲ್​ ಇತಿಹಾಸದಲ್ಲೇ ಅತೀ ಕಡಿಮೆ ಮೊತ್ತಕ್ಕೆ ಆಲೌಟ್​ ಆದ ತಂಡಗಳಾವುವು ಎಂದು ನೋಡೋಣ...

3 / 9
1- ರಾಯಲ್ ಚಾಲೆಂಜರ್ಸ್ ಬೆಂಗಳೂರು: 2017 ರಲ್ಲಿ ಕೆಕೆಆರ್ ವಿರುದ್ಧ ಆರ್​ಸಿಬಿ ತಂಡವು ಕೇವಲ 49 ರನ್​ಗಳಿಗೆ ಆಲೌಟ್ ಆಗಿತ್ತು. ಇದು ಐಪಿಎಲ್ ಇತಿಹಾಸದಲ್ಲೇ ಟೀಮ್ ಕಲೆಹಾಕಿದ ಕನಿಷ್ಠ ಸ್ಕೋರ್ ಆಗಿದೆ.

1- ರಾಯಲ್ ಚಾಲೆಂಜರ್ಸ್ ಬೆಂಗಳೂರು: 2017 ರಲ್ಲಿ ಕೆಕೆಆರ್ ವಿರುದ್ಧ ಆರ್​ಸಿಬಿ ತಂಡವು ಕೇವಲ 49 ರನ್​ಗಳಿಗೆ ಆಲೌಟ್ ಆಗಿತ್ತು. ಇದು ಐಪಿಎಲ್ ಇತಿಹಾಸದಲ್ಲೇ ಟೀಮ್ ಕಲೆಹಾಕಿದ ಕನಿಷ್ಠ ಸ್ಕೋರ್ ಆಗಿದೆ.

4 / 9
2- ರಾಜಸ್ಥಾನ್ ರಾಯಲ್ಸ್: 2009 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಆರ್​ಸಿಬಿ ತಂಡವು ಕೇವಲ 58 ರನ್​ಗಳಿಗೆ ಆಲೌಟ್ ಮಾಡಿತ್ತು. ಇದು 2ನೇ ಕನಿಷ್ಠ ಸ್ಕೋರ್.

2- ರಾಜಸ್ಥಾನ್ ರಾಯಲ್ಸ್: 2009 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಆರ್​ಸಿಬಿ ತಂಡವು ಕೇವಲ 58 ರನ್​ಗಳಿಗೆ ಆಲೌಟ್ ಮಾಡಿತ್ತು. ಇದು 2ನೇ ಕನಿಷ್ಠ ಸ್ಕೋರ್.

5 / 9
3- ರಾಜಸ್ಥಾನ್ ರಾಯಲ್ಸ್: 2023 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಆರ್​ಸಿಬಿ ಮತ್ತೊಮ್ಮೆ 60 ಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿದೆ. ಜೈಪುರದಲ್ಲಿ ನಡೆದ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 59 ರನ್​ಗಳಿಗೆ ಆಲೌಟ್ ಮಾಡಿದೆ.

3- ರಾಜಸ್ಥಾನ್ ರಾಯಲ್ಸ್: 2023 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಆರ್​ಸಿಬಿ ಮತ್ತೊಮ್ಮೆ 60 ಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿದೆ. ಜೈಪುರದಲ್ಲಿ ನಡೆದ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 59 ರನ್​ಗಳಿಗೆ ಆಲೌಟ್ ಮಾಡಿದೆ.

6 / 9
4- ಡೆಲ್ಲಿ ಕ್ಯಾಪಿಟಲ್ಸ್: 2017 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡವನ್ನು ಮುಂಬೈ ಇಂಡಿಯನ್ಸ್ ಕೇವಲ 66 ರನ್​ಗಳಿಗೆ ಆಲೌಟ್ ಮಾಡಿತ್ತು.

4- ಡೆಲ್ಲಿ ಕ್ಯಾಪಿಟಲ್ಸ್: 2017 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡವನ್ನು ಮುಂಬೈ ಇಂಡಿಯನ್ಸ್ ಕೇವಲ 66 ರನ್​ಗಳಿಗೆ ಆಲೌಟ್ ಮಾಡಿತ್ತು.

7 / 9
5- ಡೆಲ್ಲಿ ಕ್ಯಾಪಿಟಲ್ಸ್: 2017 ರಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಕೇವಲ 67 ರನ್​ಗಳಿಗೆ ಆಲೌಟ್ ಆಗಿ ಹೀನಾಯ ಪ್ರದರ್ಶನ ನಿಡಿತ್ತು.

5- ಡೆಲ್ಲಿ ಕ್ಯಾಪಿಟಲ್ಸ್: 2017 ರಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಕೇವಲ 67 ರನ್​ಗಳಿಗೆ ಆಲೌಟ್ ಆಗಿ ಹೀನಾಯ ಪ್ರದರ್ಶನ ನಿಡಿತ್ತು.

8 / 9
6- ಕೊಲ್ಕತ್ತಾ ನೈಟ್ ರೈಡರ್ಸ್: 2008 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕೆಕೆಆರ್ ತಂಡವು ಕೇವಲ 67 ರನ್​ಗಳಿಗೆ ಆಲೌಟ್ ಆಗಿತ್ತು.

6- ಕೊಲ್ಕತ್ತಾ ನೈಟ್ ರೈಡರ್ಸ್: 2008 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕೆಕೆಆರ್ ತಂಡವು ಕೇವಲ 67 ರನ್​ಗಳಿಗೆ ಆಲೌಟ್ ಆಗಿತ್ತು.

9 / 9
TV9 Web
TV9 Web

TV9 Kannada

Read More
Follow Us
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ