AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮೂರು ಟೂರ್ನಿಗಳ ಮೇಲೆ ಐಪಿಎಲ್​ ಫ್ರಾಂಚೈಸಿಗಳ ಕಣ್ಣು: ಯಾರಿಗೆ ಸಿಗಲಿದೆ ಚಾನ್ಸ್​?

IPL 2022 Mega Auction: ದೇಶೀಯ ಪ್ರತಿಭೆಗಳನ್ನು ಗುರುತಿಸಲು ವಿಜಯ್ ಹಜಾರೆ ಟೂರ್ನಿಯಲ್ಲಿನ ಪ್ರದರ್ಶನವನ್ನು ಗಮನಿಸುತ್ತಿದ್ದಾರೆ. ಏಕೆಂದರೆ 8 ವಿದೇಶಿ ಆಟಗಾರರ ಆಯ್ಕೆ ಬಳಿಕ ಎಲ್ಲಾ ತಂಡಗಳು ಭಾರತೀಯ ಆಟಗಾರರನ್ನೇ ಆಯ್ಕೆ ಮಾಡಬೇಕು.

TV9 Web
| Edited By: |

Updated on: Dec 12, 2021 | 8:25 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಮೆಗಾ ಹರಾಜು ಮುಂದಿನ ತಿಂಗಳಲ್ಲಿ ನಡೆಯಲಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು ಒಟ್ಟು 27 ಆಟಗಾರರನ್ನು ಉಳಿಸಿಕೊಂಡಿದೆ. ಇನ್ನು ಈ ಬಾರಿ ಹೊಸ ಎರಡು ತಂಡಗಳ ಸೇರ್ಪಡೆಯಿಂದಾಗಿ 50 ಆಟಗಾರರಿಗೆ ಅವಕಾಶ ಸಿಗಲಿದೆ. ಹೀಗಾಗಿಯೇ ಮೆಗಾ ಹರಾಜಿನಲ್ಲೂ ಆಟಗಾರರ ಖರೀದಿಗಾಗಿ ಭರ್ಜರಿ ಪೈಪೋಟಿ ಕಂಡು ಬರುವ ನಿರೀಕ್ಷೆಯಿದೆ. ಇದಕ್ಕಾಗಿ ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ಸಿದ್ದತೆಗಳನ್ನು ಶುರು ಮಾಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಮೆಗಾ ಹರಾಜು ಮುಂದಿನ ತಿಂಗಳಲ್ಲಿ ನಡೆಯಲಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು ಒಟ್ಟು 27 ಆಟಗಾರರನ್ನು ಉಳಿಸಿಕೊಂಡಿದೆ. ಇನ್ನು ಈ ಬಾರಿ ಹೊಸ ಎರಡು ತಂಡಗಳ ಸೇರ್ಪಡೆಯಿಂದಾಗಿ 50 ಆಟಗಾರರಿಗೆ ಅವಕಾಶ ಸಿಗಲಿದೆ. ಹೀಗಾಗಿಯೇ ಮೆಗಾ ಹರಾಜಿನಲ್ಲೂ ಆಟಗಾರರ ಖರೀದಿಗಾಗಿ ಭರ್ಜರಿ ಪೈಪೋಟಿ ಕಂಡು ಬರುವ ನಿರೀಕ್ಷೆಯಿದೆ. ಇದಕ್ಕಾಗಿ ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ಸಿದ್ದತೆಗಳನ್ನು ಶುರು ಮಾಡಿದೆ.

1 / 6
ಅದರಂತೆ ಬಹುತೇಕ ಫ್ರಾಂಚೈಸಿಗಳ ಸ್ಕೌಟ್ಸ್ ಅಧಿಕಾರಿಗಳು​ (ಆಟಗಾರರ ಆಯ್ಕೆ ತಂಡ) ಇದೀಗ ಮೂರು ಟೂರ್ನಿಗಳ ಮೇಲೆ ಕಣ್ಣಿಟ್ಟಿದೆ. ಐಪಿಎಲ್ ಮೆಗಾ ಹರಾಜಿನ ಸಿದ್ದತೆಯಲ್ಲಿರುವ ಫ್ರಾಂಚೈಸಿಗಳ ತಂಡ ಬಿಗ್ ಬ್ಯಾಷ್ ಲೀಗ್, ಶ್ರೀಲಂಕಾ ಪ್ರೀಮಿಯರ್ ಲೀಗ್ ಹಾಗೂ ವಿಜಯ್ ಹಜಾರೆ ಟೂರ್ನಿಗಳ ಪ್ರದರ್ಶನವನ್ನು ಗಮನಿಸುತ್ತಿರುವುದಾಗಿ ಫ್ರಾಂಚೈಸಿ ಸ್ಕೌಟ್ಸ್ ಒಬ್ಬರು ತಿಳಿಸಿದ್ದಾರೆ.

ಅದರಂತೆ ಬಹುತೇಕ ಫ್ರಾಂಚೈಸಿಗಳ ಸ್ಕೌಟ್ಸ್ ಅಧಿಕಾರಿಗಳು​ (ಆಟಗಾರರ ಆಯ್ಕೆ ತಂಡ) ಇದೀಗ ಮೂರು ಟೂರ್ನಿಗಳ ಮೇಲೆ ಕಣ್ಣಿಟ್ಟಿದೆ. ಐಪಿಎಲ್ ಮೆಗಾ ಹರಾಜಿನ ಸಿದ್ದತೆಯಲ್ಲಿರುವ ಫ್ರಾಂಚೈಸಿಗಳ ತಂಡ ಬಿಗ್ ಬ್ಯಾಷ್ ಲೀಗ್, ಶ್ರೀಲಂಕಾ ಪ್ರೀಮಿಯರ್ ಲೀಗ್ ಹಾಗೂ ವಿಜಯ್ ಹಜಾರೆ ಟೂರ್ನಿಗಳ ಪ್ರದರ್ಶನವನ್ನು ಗಮನಿಸುತ್ತಿರುವುದಾಗಿ ಫ್ರಾಂಚೈಸಿ ಸ್ಕೌಟ್ಸ್ ಒಬ್ಬರು ತಿಳಿಸಿದ್ದಾರೆ.

2 / 6
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್​ ಬ್ಯಾಷ್​ನಲ್ಲಿ ಬಹುತೇಕ ಸ್ಟಾರ್ ಆಟಗಾರರು ಕಾಣಿಸಿಕೊಳ್ಳುತ್ತಿದ್ದು, ಹೀಗಾಗಿ ವಿದೇಶಿ ಆಟಗಾರರ ಆಯ್ಕೆಗಾಗಿ ಬಿಬಿಎಲ್​ನಲ್ಲಿ ಯಾರು ಎಲ್ಲಾ ರೀತಿಯಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಎಂದು ಎದುರು ನೋಡುತ್ತಿದ್ದಾರೆ.

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್​ ಬ್ಯಾಷ್​ನಲ್ಲಿ ಬಹುತೇಕ ಸ್ಟಾರ್ ಆಟಗಾರರು ಕಾಣಿಸಿಕೊಳ್ಳುತ್ತಿದ್ದು, ಹೀಗಾಗಿ ವಿದೇಶಿ ಆಟಗಾರರ ಆಯ್ಕೆಗಾಗಿ ಬಿಬಿಎಲ್​ನಲ್ಲಿ ಯಾರು ಎಲ್ಲಾ ರೀತಿಯಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಎಂದು ಎದುರು ನೋಡುತ್ತಿದ್ದಾರೆ.

3 / 6
ಇನ್ನೊಂದೆಡೆ ದೇಶೀಯ ಪ್ರತಿಭೆಗಳನ್ನು ಗುರುತಿಸಲು ವಿಜಯ್ ಹಜಾರೆ ಟೂರ್ನಿಯಲ್ಲಿನ ಪ್ರದರ್ಶನವನ್ನು ಗಮನಿಸುತ್ತಿದ್ದಾರೆ. ಏಕೆಂದರೆ 8 ವಿದೇಶಿ ಆಟಗಾರರ ಆಯ್ಕೆ ಬಳಿಕ ಎಲ್ಲಾ ತಂಡಗಳು ಭಾರತೀಯ ಆಟಗಾರರನ್ನೇ ಆಯ್ಕೆ ಮಾಡಬೇಕು. ಹೀಗಾಗಿ ಈ ಬಾರಿ ಟೂರ್ನಿಯಲ್ಲಿ ಯಾವ ಆಟಗಾರ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅವರ ಆಯ್ಕೆಗಾಗಿ ಬೇಕಾದ ಮಾಸ್ಟರ್ ಪ್ಲ್ಯಾನ್​ಗಳನ್ನು ರೂಪಿಸಲಾಗುತ್ತಿದೆ.

ಇನ್ನೊಂದೆಡೆ ದೇಶೀಯ ಪ್ರತಿಭೆಗಳನ್ನು ಗುರುತಿಸಲು ವಿಜಯ್ ಹಜಾರೆ ಟೂರ್ನಿಯಲ್ಲಿನ ಪ್ರದರ್ಶನವನ್ನು ಗಮನಿಸುತ್ತಿದ್ದಾರೆ. ಏಕೆಂದರೆ 8 ವಿದೇಶಿ ಆಟಗಾರರ ಆಯ್ಕೆ ಬಳಿಕ ಎಲ್ಲಾ ತಂಡಗಳು ಭಾರತೀಯ ಆಟಗಾರರನ್ನೇ ಆಯ್ಕೆ ಮಾಡಬೇಕು. ಹೀಗಾಗಿ ಈ ಬಾರಿ ಟೂರ್ನಿಯಲ್ಲಿ ಯಾವ ಆಟಗಾರ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅವರ ಆಯ್ಕೆಗಾಗಿ ಬೇಕಾದ ಮಾಸ್ಟರ್ ಪ್ಲ್ಯಾನ್​ಗಳನ್ನು ರೂಪಿಸಲಾಗುತ್ತಿದೆ.

4 / 6
ಅದೇ ರೀತಿ ಶ್ರೀಲಂಕಾದಲ್ಲಿ ನಡೆಯುತ್ತಿರುವ ಲಂಕಾ ಪ್ರೀಮಿಯರ್ ಲೀಗ್​ನಲ್ಲೂ ಏಷ್ಯಾದ ಬಹುತೇಕ ಆಟಗಾರರು ಕಾಣಿಸಿಕೊಂಡಿದ್ದಾರೆ. ಈ ಬಾರಿ ಭಾರತದಲ್ಲೇ ಐಪಿಎಲ್ ನಡೆಯುತ್ತಿರುವುದರಿಂದ ಏಷ್ಯಾ ಆಟಗಾರರ ಖರೀದಿಗೂ ಫ್ರಾಂಚೈಸಿಗಳು ಒಲವು ತೋರಲಿದೆ. ಹೀಗಾಗಿ ಲಂಕಾ ಪ್ರೀಮಿಯರ್ ಲೀಗ್​ನಲ್ಲಿ ಯಾರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಎಂಬುದನ್ನು ಕೂಡ ಐಪಿಎಲ್​ ಫ್ರಾಂಚೈಸಿಗಳು ಎದುರು ನೋಡುತ್ತಿದ್ದಾರೆ.

ಅದೇ ರೀತಿ ಶ್ರೀಲಂಕಾದಲ್ಲಿ ನಡೆಯುತ್ತಿರುವ ಲಂಕಾ ಪ್ರೀಮಿಯರ್ ಲೀಗ್​ನಲ್ಲೂ ಏಷ್ಯಾದ ಬಹುತೇಕ ಆಟಗಾರರು ಕಾಣಿಸಿಕೊಂಡಿದ್ದಾರೆ. ಈ ಬಾರಿ ಭಾರತದಲ್ಲೇ ಐಪಿಎಲ್ ನಡೆಯುತ್ತಿರುವುದರಿಂದ ಏಷ್ಯಾ ಆಟಗಾರರ ಖರೀದಿಗೂ ಫ್ರಾಂಚೈಸಿಗಳು ಒಲವು ತೋರಲಿದೆ. ಹೀಗಾಗಿ ಲಂಕಾ ಪ್ರೀಮಿಯರ್ ಲೀಗ್​ನಲ್ಲಿ ಯಾರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಎಂಬುದನ್ನು ಕೂಡ ಐಪಿಎಲ್​ ಫ್ರಾಂಚೈಸಿಗಳು ಎದುರು ನೋಡುತ್ತಿದ್ದಾರೆ.

5 / 6
ಈ ಮೂರು ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರ ಖರೀದಿಗೆ ಈ ಬಾರಿ 10 ಫ್ರಾಂಚೈಸಿಗಳು ಪ್ಲ್ಯಾನ್ ರೂಪಿಸಲಿದ್ದು, ಅದರಂತೆ ಈ ಮೂರು ಟೂರ್ನಿಗಳಲ್ಲಿ ಟಾಪ್ ಫರ್ಫಾಮರ್​ಗಾಗಿ ಭರ್ಜರಿ ಪೈಪೋಟಿ ಕಂಡು ಬರುವುದಂತು ಸತ್ಯ.

ಈ ಮೂರು ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರ ಖರೀದಿಗೆ ಈ ಬಾರಿ 10 ಫ್ರಾಂಚೈಸಿಗಳು ಪ್ಲ್ಯಾನ್ ರೂಪಿಸಲಿದ್ದು, ಅದರಂತೆ ಈ ಮೂರು ಟೂರ್ನಿಗಳಲ್ಲಿ ಟಾಪ್ ಫರ್ಫಾಮರ್​ಗಾಗಿ ಭರ್ಜರಿ ಪೈಪೋಟಿ ಕಂಡು ಬರುವುದಂತು ಸತ್ಯ.

6 / 6
Follow Us
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!