AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Irani Cup 2023: 30 ಫೋರ್, 3 ಸಿಕ್ಸ್: ಸ್ಪೋಟಕ ದ್ವಿಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್

Madhya Pradesh vs Rest of India: ಶೇಷ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 2 ರನ್​ಗಳಿಸಿ ಮಯಾಂಕ್ ಅಗರ್ವಾಲ್ ಮೊದಲಿಗರಾಗಿ ಔಟಾದರು. ಇದಾಗ್ಯೂ ಮತ್ತೋರ್ವ ಆರಂಭಿಕ ಅಭಿಮನ್ಯು ಈಶ್ವರನ್ ಅತ್ಯುತ್ತಮ ಇನಿಂಗ್ಸ್ ಆಡಿದರು.

TV9 Web
| Edited By: |

Updated on: Mar 01, 2023 | 11:58 PM

Share
ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆಯುತ್ತಿರುವ ಇರಾನಿ ಕಪ್ ಪಂದ್ಯದಲ್ಲಿ ಯುವ ಬ್ಯಾಟ್ಸ್​ಮನ್ ಯಶಸ್ವಿ ಜೈಸ್ವಾಲ್ ಸ್ಪೋಟಕ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಮಧ್ಯಪ್ರದೇಶ್ ಹಾಗೂ ಶೇಷ ಭಾರತ ತಂಡಗಳ ನಡುವಣ ಈ ಪಂದ್ಯದಲ್ಲಿ ಟಾಸ್ ಗೆದ್ದ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಆಯ್ದುಕೊಂಡರು.

ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆಯುತ್ತಿರುವ ಇರಾನಿ ಕಪ್ ಪಂದ್ಯದಲ್ಲಿ ಯುವ ಬ್ಯಾಟ್ಸ್​ಮನ್ ಯಶಸ್ವಿ ಜೈಸ್ವಾಲ್ ಸ್ಪೋಟಕ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಮಧ್ಯಪ್ರದೇಶ್ ಹಾಗೂ ಶೇಷ ಭಾರತ ತಂಡಗಳ ನಡುವಣ ಈ ಪಂದ್ಯದಲ್ಲಿ ಟಾಸ್ ಗೆದ್ದ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಆಯ್ದುಕೊಂಡರು.

1 / 7
ಅದರಂತೆ ಇನಿಂಗ್ಸ್ ಆರಂಭಿಸಿದ ಶೇಷ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 2 ರನ್​ಗಳಿಸಿ ಮಯಾಂಕ್ ಅಗರ್ವಾಲ್ ಮೊದಲಿಗರಾಗಿ ಔಟಾದರು. ಇದಾಗ್ಯೂ ಮತ್ತೋರ್ವ ಆರಂಭಿಕ ಅಭಿಮನ್ಯು ಈಶ್ವರನ್ ಅತ್ಯುತ್ತಮ ಇನಿಂಗ್ಸ್ ಆಡಿದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಶೇಷ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 2 ರನ್​ಗಳಿಸಿ ಮಯಾಂಕ್ ಅಗರ್ವಾಲ್ ಮೊದಲಿಗರಾಗಿ ಔಟಾದರು. ಇದಾಗ್ಯೂ ಮತ್ತೋರ್ವ ಆರಂಭಿಕ ಅಭಿಮನ್ಯು ಈಶ್ವರನ್ ಅತ್ಯುತ್ತಮ ಇನಿಂಗ್ಸ್ ಆಡಿದರು.

2 / 7
2ನೇ ವಿಕೆಟ್​ಗೆ ಯಶಸ್ವಿ ಜೈಸ್ವಾಲ್ ಜೊತೆಗೂಡಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಮನ್ಯು ತ್ರಿಶತಕದ ಜೊತೆಯಾಟವಾಡಿದರು. ಅಲ್ಲದೆ 154 ರನ್​ ಬಾರಿಸಿದ ಅಭಿಮನ್ಯು ಈಶ್ವರನ್ ಔಟಾಗುವ ಮುನ್ನ ದ್ವಿತೀಯ ವಿಕೆಟ್​ಗೆ 371 ರನ್​ಗಳ ಪಾಲುದಾರಿಕೆ ನೀಡಿದರು.

2ನೇ ವಿಕೆಟ್​ಗೆ ಯಶಸ್ವಿ ಜೈಸ್ವಾಲ್ ಜೊತೆಗೂಡಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಮನ್ಯು ತ್ರಿಶತಕದ ಜೊತೆಯಾಟವಾಡಿದರು. ಅಲ್ಲದೆ 154 ರನ್​ ಬಾರಿಸಿದ ಅಭಿಮನ್ಯು ಈಶ್ವರನ್ ಔಟಾಗುವ ಮುನ್ನ ದ್ವಿತೀಯ ವಿಕೆಟ್​ಗೆ 371 ರನ್​ಗಳ ಪಾಲುದಾರಿಕೆ ನೀಡಿದರು.

3 / 7
ಇತ್ತ ಅಭಿಮನ್ಯು ಈಶ್ವರನ್ ಔಟಾಗುತ್ತಿದ್ದಂತೆ ಅತ್ತ ಯಶಸ್ವಿ ಜೈಸ್ವಾಲ್ ಆರ್ಭಟ ಶುರುವಾಯಿತು. ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಜೈಸ್ವಾಲ್ 230 ಎಸೆತಗಳಲ್ಲಿ ದ್ವಿಶತಕ ಪೂರೈಸಿದರು. ಅಲ್ಲದೆ 259 ಎಸೆತಗಳನ್ನು ಎದುರಿಸಿ 30 ಫೋರ್ ಹಾಗೂ 3 ಭರ್ಜರಿ ಸಿಕ್ಸರ್​ನೊಂದಿಗೆ 213 ರನ್​ ಚಚ್ಚಿ ವಿಕೆಟ್ ಒಪ್ಪಿಸಿದರು.

ಇತ್ತ ಅಭಿಮನ್ಯು ಈಶ್ವರನ್ ಔಟಾಗುತ್ತಿದ್ದಂತೆ ಅತ್ತ ಯಶಸ್ವಿ ಜೈಸ್ವಾಲ್ ಆರ್ಭಟ ಶುರುವಾಯಿತು. ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಜೈಸ್ವಾಲ್ 230 ಎಸೆತಗಳಲ್ಲಿ ದ್ವಿಶತಕ ಪೂರೈಸಿದರು. ಅಲ್ಲದೆ 259 ಎಸೆತಗಳನ್ನು ಎದುರಿಸಿ 30 ಫೋರ್ ಹಾಗೂ 3 ಭರ್ಜರಿ ಸಿಕ್ಸರ್​ನೊಂದಿಗೆ 213 ರನ್​ ಚಚ್ಚಿ ವಿಕೆಟ್ ಒಪ್ಪಿಸಿದರು.

4 / 7
ಯಶಸ್ವಿ ಜೈಸ್ವಾಲ್ ಅವರ ಈ ಭರ್ಜರಿ ಡಬಲ್ ಸೆಂಚುರಿ ನೆರವಿನಿಂದ ಮೊದಲ ದಿನದಾಟದ ಅಂತ್ಯಕ್ಕೆ ಶೇಷ ಭಾರತ ತಂಡವು 3 ವಿಕೆಟ್ ನಷ್ಟಕ್ಕೆ 381 ರನ್​ ಕಲೆಹಾಕಿದೆ.

ಯಶಸ್ವಿ ಜೈಸ್ವಾಲ್ ಅವರ ಈ ಭರ್ಜರಿ ಡಬಲ್ ಸೆಂಚುರಿ ನೆರವಿನಿಂದ ಮೊದಲ ದಿನದಾಟದ ಅಂತ್ಯಕ್ಕೆ ಶೇಷ ಭಾರತ ತಂಡವು 3 ವಿಕೆಟ್ ನಷ್ಟಕ್ಕೆ 381 ರನ್​ ಕಲೆಹಾಕಿದೆ.

5 / 7
ಶೇಷ ಭಾರತ ತಂಡ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್ (ನಾಯಕ) , ಅಭಿಮನ್ಯು ಈಶ್ವರನ್ , ಯಶಸ್ವಿ ಜೈಸ್ವಾಲ್ , ಯಶ್ ಧುಲ್ , ಬಾಬಾ ಇಂದ್ರಜಿತ್ , ಮುಖೇಶ್ ಕುಮಾರ್ , ಉಪೇಂದ್ರ ಯಾದವ್ ( ವಿಕೆಟ್ ಕೀಪರ್ ) , ಪುಲ್ಕಿತ್ ನಾರಂಗ್ , ಸೌರಭ್ ಕುಮಾರ್ , ಅತಿತ್ ಶೇತ್ , ನವದೀಪ್ ಸೈನಿ.

ಶೇಷ ಭಾರತ ತಂಡ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್ (ನಾಯಕ) , ಅಭಿಮನ್ಯು ಈಶ್ವರನ್ , ಯಶಸ್ವಿ ಜೈಸ್ವಾಲ್ , ಯಶ್ ಧುಲ್ , ಬಾಬಾ ಇಂದ್ರಜಿತ್ , ಮುಖೇಶ್ ಕುಮಾರ್ , ಉಪೇಂದ್ರ ಯಾದವ್ ( ವಿಕೆಟ್ ಕೀಪರ್ ) , ಪುಲ್ಕಿತ್ ನಾರಂಗ್ , ಸೌರಭ್ ಕುಮಾರ್ , ಅತಿತ್ ಶೇತ್ , ನವದೀಪ್ ಸೈನಿ.

6 / 7
ಮಧ್ಯಪ್ರದೇಶ್ ಪ್ಲೇಯಿಂಗ್ 11: ಹಿಮಾಂಶು ಮಂತ್ರಿ (ನಾಯಕ) , ಹರ್ಷ್ ಗಾವ್ಲಿ , ಅಮನ್ ಸೋಲಂಕಿ , ಶುಭಂ ಎಸ್ ಶರ್ಮಾ , ಅರ್ಹಮ್ ಅಕ್ವಿಲ್ , ಯಶ್ ದುಬೆ , ಸರನ್ಶ್ ಜೈನ್ , ಅಂಕಿತ್ ಕುಶ್ವಾ , ಕುಮಾರ್ ಕಾರ್ತಿಕೇಯ , ಅನುಭವ್ ಅಗರ್ವಾಲ್ , ಅವೇಶ್ ಖಾನ್.

ಮಧ್ಯಪ್ರದೇಶ್ ಪ್ಲೇಯಿಂಗ್ 11: ಹಿಮಾಂಶು ಮಂತ್ರಿ (ನಾಯಕ) , ಹರ್ಷ್ ಗಾವ್ಲಿ , ಅಮನ್ ಸೋಲಂಕಿ , ಶುಭಂ ಎಸ್ ಶರ್ಮಾ , ಅರ್ಹಮ್ ಅಕ್ವಿಲ್ , ಯಶ್ ದುಬೆ , ಸರನ್ಶ್ ಜೈನ್ , ಅಂಕಿತ್ ಕುಶ್ವಾ , ಕುಮಾರ್ ಕಾರ್ತಿಕೇಯ , ಅನುಭವ್ ಅಗರ್ವಾಲ್ , ಅವೇಶ್ ಖಾನ್.

7 / 7
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ