AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Irani Cup 2023: 30 ಫೋರ್, 3 ಸಿಕ್ಸ್: ಸ್ಪೋಟಕ ದ್ವಿಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್

Madhya Pradesh vs Rest of India: ಶೇಷ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 2 ರನ್​ಗಳಿಸಿ ಮಯಾಂಕ್ ಅಗರ್ವಾಲ್ ಮೊದಲಿಗರಾಗಿ ಔಟಾದರು. ಇದಾಗ್ಯೂ ಮತ್ತೋರ್ವ ಆರಂಭಿಕ ಅಭಿಮನ್ಯು ಈಶ್ವರನ್ ಅತ್ಯುತ್ತಮ ಇನಿಂಗ್ಸ್ ಆಡಿದರು.

TV9 Web
| Edited By: |

Updated on: Mar 01, 2023 | 11:58 PM

Share
ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆಯುತ್ತಿರುವ ಇರಾನಿ ಕಪ್ ಪಂದ್ಯದಲ್ಲಿ ಯುವ ಬ್ಯಾಟ್ಸ್​ಮನ್ ಯಶಸ್ವಿ ಜೈಸ್ವಾಲ್ ಸ್ಪೋಟಕ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಮಧ್ಯಪ್ರದೇಶ್ ಹಾಗೂ ಶೇಷ ಭಾರತ ತಂಡಗಳ ನಡುವಣ ಈ ಪಂದ್ಯದಲ್ಲಿ ಟಾಸ್ ಗೆದ್ದ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಆಯ್ದುಕೊಂಡರು.

ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆಯುತ್ತಿರುವ ಇರಾನಿ ಕಪ್ ಪಂದ್ಯದಲ್ಲಿ ಯುವ ಬ್ಯಾಟ್ಸ್​ಮನ್ ಯಶಸ್ವಿ ಜೈಸ್ವಾಲ್ ಸ್ಪೋಟಕ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಮಧ್ಯಪ್ರದೇಶ್ ಹಾಗೂ ಶೇಷ ಭಾರತ ತಂಡಗಳ ನಡುವಣ ಈ ಪಂದ್ಯದಲ್ಲಿ ಟಾಸ್ ಗೆದ್ದ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಆಯ್ದುಕೊಂಡರು.

1 / 7
ಅದರಂತೆ ಇನಿಂಗ್ಸ್ ಆರಂಭಿಸಿದ ಶೇಷ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 2 ರನ್​ಗಳಿಸಿ ಮಯಾಂಕ್ ಅಗರ್ವಾಲ್ ಮೊದಲಿಗರಾಗಿ ಔಟಾದರು. ಇದಾಗ್ಯೂ ಮತ್ತೋರ್ವ ಆರಂಭಿಕ ಅಭಿಮನ್ಯು ಈಶ್ವರನ್ ಅತ್ಯುತ್ತಮ ಇನಿಂಗ್ಸ್ ಆಡಿದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಶೇಷ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 2 ರನ್​ಗಳಿಸಿ ಮಯಾಂಕ್ ಅಗರ್ವಾಲ್ ಮೊದಲಿಗರಾಗಿ ಔಟಾದರು. ಇದಾಗ್ಯೂ ಮತ್ತೋರ್ವ ಆರಂಭಿಕ ಅಭಿಮನ್ಯು ಈಶ್ವರನ್ ಅತ್ಯುತ್ತಮ ಇನಿಂಗ್ಸ್ ಆಡಿದರು.

2 / 7
2ನೇ ವಿಕೆಟ್​ಗೆ ಯಶಸ್ವಿ ಜೈಸ್ವಾಲ್ ಜೊತೆಗೂಡಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಮನ್ಯು ತ್ರಿಶತಕದ ಜೊತೆಯಾಟವಾಡಿದರು. ಅಲ್ಲದೆ 154 ರನ್​ ಬಾರಿಸಿದ ಅಭಿಮನ್ಯು ಈಶ್ವರನ್ ಔಟಾಗುವ ಮುನ್ನ ದ್ವಿತೀಯ ವಿಕೆಟ್​ಗೆ 371 ರನ್​ಗಳ ಪಾಲುದಾರಿಕೆ ನೀಡಿದರು.

2ನೇ ವಿಕೆಟ್​ಗೆ ಯಶಸ್ವಿ ಜೈಸ್ವಾಲ್ ಜೊತೆಗೂಡಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಮನ್ಯು ತ್ರಿಶತಕದ ಜೊತೆಯಾಟವಾಡಿದರು. ಅಲ್ಲದೆ 154 ರನ್​ ಬಾರಿಸಿದ ಅಭಿಮನ್ಯು ಈಶ್ವರನ್ ಔಟಾಗುವ ಮುನ್ನ ದ್ವಿತೀಯ ವಿಕೆಟ್​ಗೆ 371 ರನ್​ಗಳ ಪಾಲುದಾರಿಕೆ ನೀಡಿದರು.

3 / 7
ಇತ್ತ ಅಭಿಮನ್ಯು ಈಶ್ವರನ್ ಔಟಾಗುತ್ತಿದ್ದಂತೆ ಅತ್ತ ಯಶಸ್ವಿ ಜೈಸ್ವಾಲ್ ಆರ್ಭಟ ಶುರುವಾಯಿತು. ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಜೈಸ್ವಾಲ್ 230 ಎಸೆತಗಳಲ್ಲಿ ದ್ವಿಶತಕ ಪೂರೈಸಿದರು. ಅಲ್ಲದೆ 259 ಎಸೆತಗಳನ್ನು ಎದುರಿಸಿ 30 ಫೋರ್ ಹಾಗೂ 3 ಭರ್ಜರಿ ಸಿಕ್ಸರ್​ನೊಂದಿಗೆ 213 ರನ್​ ಚಚ್ಚಿ ವಿಕೆಟ್ ಒಪ್ಪಿಸಿದರು.

ಇತ್ತ ಅಭಿಮನ್ಯು ಈಶ್ವರನ್ ಔಟಾಗುತ್ತಿದ್ದಂತೆ ಅತ್ತ ಯಶಸ್ವಿ ಜೈಸ್ವಾಲ್ ಆರ್ಭಟ ಶುರುವಾಯಿತು. ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಜೈಸ್ವಾಲ್ 230 ಎಸೆತಗಳಲ್ಲಿ ದ್ವಿಶತಕ ಪೂರೈಸಿದರು. ಅಲ್ಲದೆ 259 ಎಸೆತಗಳನ್ನು ಎದುರಿಸಿ 30 ಫೋರ್ ಹಾಗೂ 3 ಭರ್ಜರಿ ಸಿಕ್ಸರ್​ನೊಂದಿಗೆ 213 ರನ್​ ಚಚ್ಚಿ ವಿಕೆಟ್ ಒಪ್ಪಿಸಿದರು.

4 / 7
ಯಶಸ್ವಿ ಜೈಸ್ವಾಲ್ ಅವರ ಈ ಭರ್ಜರಿ ಡಬಲ್ ಸೆಂಚುರಿ ನೆರವಿನಿಂದ ಮೊದಲ ದಿನದಾಟದ ಅಂತ್ಯಕ್ಕೆ ಶೇಷ ಭಾರತ ತಂಡವು 3 ವಿಕೆಟ್ ನಷ್ಟಕ್ಕೆ 381 ರನ್​ ಕಲೆಹಾಕಿದೆ.

ಯಶಸ್ವಿ ಜೈಸ್ವಾಲ್ ಅವರ ಈ ಭರ್ಜರಿ ಡಬಲ್ ಸೆಂಚುರಿ ನೆರವಿನಿಂದ ಮೊದಲ ದಿನದಾಟದ ಅಂತ್ಯಕ್ಕೆ ಶೇಷ ಭಾರತ ತಂಡವು 3 ವಿಕೆಟ್ ನಷ್ಟಕ್ಕೆ 381 ರನ್​ ಕಲೆಹಾಕಿದೆ.

5 / 7
ಶೇಷ ಭಾರತ ತಂಡ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್ (ನಾಯಕ) , ಅಭಿಮನ್ಯು ಈಶ್ವರನ್ , ಯಶಸ್ವಿ ಜೈಸ್ವಾಲ್ , ಯಶ್ ಧುಲ್ , ಬಾಬಾ ಇಂದ್ರಜಿತ್ , ಮುಖೇಶ್ ಕುಮಾರ್ , ಉಪೇಂದ್ರ ಯಾದವ್ ( ವಿಕೆಟ್ ಕೀಪರ್ ) , ಪುಲ್ಕಿತ್ ನಾರಂಗ್ , ಸೌರಭ್ ಕುಮಾರ್ , ಅತಿತ್ ಶೇತ್ , ನವದೀಪ್ ಸೈನಿ.

ಶೇಷ ಭಾರತ ತಂಡ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್ (ನಾಯಕ) , ಅಭಿಮನ್ಯು ಈಶ್ವರನ್ , ಯಶಸ್ವಿ ಜೈಸ್ವಾಲ್ , ಯಶ್ ಧುಲ್ , ಬಾಬಾ ಇಂದ್ರಜಿತ್ , ಮುಖೇಶ್ ಕುಮಾರ್ , ಉಪೇಂದ್ರ ಯಾದವ್ ( ವಿಕೆಟ್ ಕೀಪರ್ ) , ಪುಲ್ಕಿತ್ ನಾರಂಗ್ , ಸೌರಭ್ ಕುಮಾರ್ , ಅತಿತ್ ಶೇತ್ , ನವದೀಪ್ ಸೈನಿ.

6 / 7
ಮಧ್ಯಪ್ರದೇಶ್ ಪ್ಲೇಯಿಂಗ್ 11: ಹಿಮಾಂಶು ಮಂತ್ರಿ (ನಾಯಕ) , ಹರ್ಷ್ ಗಾವ್ಲಿ , ಅಮನ್ ಸೋಲಂಕಿ , ಶುಭಂ ಎಸ್ ಶರ್ಮಾ , ಅರ್ಹಮ್ ಅಕ್ವಿಲ್ , ಯಶ್ ದುಬೆ , ಸರನ್ಶ್ ಜೈನ್ , ಅಂಕಿತ್ ಕುಶ್ವಾ , ಕುಮಾರ್ ಕಾರ್ತಿಕೇಯ , ಅನುಭವ್ ಅಗರ್ವಾಲ್ , ಅವೇಶ್ ಖಾನ್.

ಮಧ್ಯಪ್ರದೇಶ್ ಪ್ಲೇಯಿಂಗ್ 11: ಹಿಮಾಂಶು ಮಂತ್ರಿ (ನಾಯಕ) , ಹರ್ಷ್ ಗಾವ್ಲಿ , ಅಮನ್ ಸೋಲಂಕಿ , ಶುಭಂ ಎಸ್ ಶರ್ಮಾ , ಅರ್ಹಮ್ ಅಕ್ವಿಲ್ , ಯಶ್ ದುಬೆ , ಸರನ್ಶ್ ಜೈನ್ , ಅಂಕಿತ್ ಕುಶ್ವಾ , ಕುಮಾರ್ ಕಾರ್ತಿಕೇಯ , ಅನುಭವ್ ಅಗರ್ವಾಲ್ , ಅವೇಶ್ ಖಾನ್.

7 / 7
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ