AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Irani Cup 2023: 30 ಫೋರ್, 3 ಸಿಕ್ಸ್: ಸ್ಪೋಟಕ ದ್ವಿಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್

Madhya Pradesh vs Rest of India: ಶೇಷ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 2 ರನ್​ಗಳಿಸಿ ಮಯಾಂಕ್ ಅಗರ್ವಾಲ್ ಮೊದಲಿಗರಾಗಿ ಔಟಾದರು. ಇದಾಗ್ಯೂ ಮತ್ತೋರ್ವ ಆರಂಭಿಕ ಅಭಿಮನ್ಯು ಈಶ್ವರನ್ ಅತ್ಯುತ್ತಮ ಇನಿಂಗ್ಸ್ ಆಡಿದರು.

TV9 Web
| Edited By: |

Updated on: Mar 01, 2023 | 11:58 PM

Share
ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆಯುತ್ತಿರುವ ಇರಾನಿ ಕಪ್ ಪಂದ್ಯದಲ್ಲಿ ಯುವ ಬ್ಯಾಟ್ಸ್​ಮನ್ ಯಶಸ್ವಿ ಜೈಸ್ವಾಲ್ ಸ್ಪೋಟಕ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಮಧ್ಯಪ್ರದೇಶ್ ಹಾಗೂ ಶೇಷ ಭಾರತ ತಂಡಗಳ ನಡುವಣ ಈ ಪಂದ್ಯದಲ್ಲಿ ಟಾಸ್ ಗೆದ್ದ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಆಯ್ದುಕೊಂಡರು.

ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆಯುತ್ತಿರುವ ಇರಾನಿ ಕಪ್ ಪಂದ್ಯದಲ್ಲಿ ಯುವ ಬ್ಯಾಟ್ಸ್​ಮನ್ ಯಶಸ್ವಿ ಜೈಸ್ವಾಲ್ ಸ್ಪೋಟಕ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಮಧ್ಯಪ್ರದೇಶ್ ಹಾಗೂ ಶೇಷ ಭಾರತ ತಂಡಗಳ ನಡುವಣ ಈ ಪಂದ್ಯದಲ್ಲಿ ಟಾಸ್ ಗೆದ್ದ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಆಯ್ದುಕೊಂಡರು.

1 / 7
ಅದರಂತೆ ಇನಿಂಗ್ಸ್ ಆರಂಭಿಸಿದ ಶೇಷ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 2 ರನ್​ಗಳಿಸಿ ಮಯಾಂಕ್ ಅಗರ್ವಾಲ್ ಮೊದಲಿಗರಾಗಿ ಔಟಾದರು. ಇದಾಗ್ಯೂ ಮತ್ತೋರ್ವ ಆರಂಭಿಕ ಅಭಿಮನ್ಯು ಈಶ್ವರನ್ ಅತ್ಯುತ್ತಮ ಇನಿಂಗ್ಸ್ ಆಡಿದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಶೇಷ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 2 ರನ್​ಗಳಿಸಿ ಮಯಾಂಕ್ ಅಗರ್ವಾಲ್ ಮೊದಲಿಗರಾಗಿ ಔಟಾದರು. ಇದಾಗ್ಯೂ ಮತ್ತೋರ್ವ ಆರಂಭಿಕ ಅಭಿಮನ್ಯು ಈಶ್ವರನ್ ಅತ್ಯುತ್ತಮ ಇನಿಂಗ್ಸ್ ಆಡಿದರು.

2 / 7
2ನೇ ವಿಕೆಟ್​ಗೆ ಯಶಸ್ವಿ ಜೈಸ್ವಾಲ್ ಜೊತೆಗೂಡಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಮನ್ಯು ತ್ರಿಶತಕದ ಜೊತೆಯಾಟವಾಡಿದರು. ಅಲ್ಲದೆ 154 ರನ್​ ಬಾರಿಸಿದ ಅಭಿಮನ್ಯು ಈಶ್ವರನ್ ಔಟಾಗುವ ಮುನ್ನ ದ್ವಿತೀಯ ವಿಕೆಟ್​ಗೆ 371 ರನ್​ಗಳ ಪಾಲುದಾರಿಕೆ ನೀಡಿದರು.

2ನೇ ವಿಕೆಟ್​ಗೆ ಯಶಸ್ವಿ ಜೈಸ್ವಾಲ್ ಜೊತೆಗೂಡಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಮನ್ಯು ತ್ರಿಶತಕದ ಜೊತೆಯಾಟವಾಡಿದರು. ಅಲ್ಲದೆ 154 ರನ್​ ಬಾರಿಸಿದ ಅಭಿಮನ್ಯು ಈಶ್ವರನ್ ಔಟಾಗುವ ಮುನ್ನ ದ್ವಿತೀಯ ವಿಕೆಟ್​ಗೆ 371 ರನ್​ಗಳ ಪಾಲುದಾರಿಕೆ ನೀಡಿದರು.

3 / 7
ಇತ್ತ ಅಭಿಮನ್ಯು ಈಶ್ವರನ್ ಔಟಾಗುತ್ತಿದ್ದಂತೆ ಅತ್ತ ಯಶಸ್ವಿ ಜೈಸ್ವಾಲ್ ಆರ್ಭಟ ಶುರುವಾಯಿತು. ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಜೈಸ್ವಾಲ್ 230 ಎಸೆತಗಳಲ್ಲಿ ದ್ವಿಶತಕ ಪೂರೈಸಿದರು. ಅಲ್ಲದೆ 259 ಎಸೆತಗಳನ್ನು ಎದುರಿಸಿ 30 ಫೋರ್ ಹಾಗೂ 3 ಭರ್ಜರಿ ಸಿಕ್ಸರ್​ನೊಂದಿಗೆ 213 ರನ್​ ಚಚ್ಚಿ ವಿಕೆಟ್ ಒಪ್ಪಿಸಿದರು.

ಇತ್ತ ಅಭಿಮನ್ಯು ಈಶ್ವರನ್ ಔಟಾಗುತ್ತಿದ್ದಂತೆ ಅತ್ತ ಯಶಸ್ವಿ ಜೈಸ್ವಾಲ್ ಆರ್ಭಟ ಶುರುವಾಯಿತು. ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಜೈಸ್ವಾಲ್ 230 ಎಸೆತಗಳಲ್ಲಿ ದ್ವಿಶತಕ ಪೂರೈಸಿದರು. ಅಲ್ಲದೆ 259 ಎಸೆತಗಳನ್ನು ಎದುರಿಸಿ 30 ಫೋರ್ ಹಾಗೂ 3 ಭರ್ಜರಿ ಸಿಕ್ಸರ್​ನೊಂದಿಗೆ 213 ರನ್​ ಚಚ್ಚಿ ವಿಕೆಟ್ ಒಪ್ಪಿಸಿದರು.

4 / 7
ಯಶಸ್ವಿ ಜೈಸ್ವಾಲ್ ಅವರ ಈ ಭರ್ಜರಿ ಡಬಲ್ ಸೆಂಚುರಿ ನೆರವಿನಿಂದ ಮೊದಲ ದಿನದಾಟದ ಅಂತ್ಯಕ್ಕೆ ಶೇಷ ಭಾರತ ತಂಡವು 3 ವಿಕೆಟ್ ನಷ್ಟಕ್ಕೆ 381 ರನ್​ ಕಲೆಹಾಕಿದೆ.

ಯಶಸ್ವಿ ಜೈಸ್ವಾಲ್ ಅವರ ಈ ಭರ್ಜರಿ ಡಬಲ್ ಸೆಂಚುರಿ ನೆರವಿನಿಂದ ಮೊದಲ ದಿನದಾಟದ ಅಂತ್ಯಕ್ಕೆ ಶೇಷ ಭಾರತ ತಂಡವು 3 ವಿಕೆಟ್ ನಷ್ಟಕ್ಕೆ 381 ರನ್​ ಕಲೆಹಾಕಿದೆ.

5 / 7
ಶೇಷ ಭಾರತ ತಂಡ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್ (ನಾಯಕ) , ಅಭಿಮನ್ಯು ಈಶ್ವರನ್ , ಯಶಸ್ವಿ ಜೈಸ್ವಾಲ್ , ಯಶ್ ಧುಲ್ , ಬಾಬಾ ಇಂದ್ರಜಿತ್ , ಮುಖೇಶ್ ಕುಮಾರ್ , ಉಪೇಂದ್ರ ಯಾದವ್ ( ವಿಕೆಟ್ ಕೀಪರ್ ) , ಪುಲ್ಕಿತ್ ನಾರಂಗ್ , ಸೌರಭ್ ಕುಮಾರ್ , ಅತಿತ್ ಶೇತ್ , ನವದೀಪ್ ಸೈನಿ.

ಶೇಷ ಭಾರತ ತಂಡ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್ (ನಾಯಕ) , ಅಭಿಮನ್ಯು ಈಶ್ವರನ್ , ಯಶಸ್ವಿ ಜೈಸ್ವಾಲ್ , ಯಶ್ ಧುಲ್ , ಬಾಬಾ ಇಂದ್ರಜಿತ್ , ಮುಖೇಶ್ ಕುಮಾರ್ , ಉಪೇಂದ್ರ ಯಾದವ್ ( ವಿಕೆಟ್ ಕೀಪರ್ ) , ಪುಲ್ಕಿತ್ ನಾರಂಗ್ , ಸೌರಭ್ ಕುಮಾರ್ , ಅತಿತ್ ಶೇತ್ , ನವದೀಪ್ ಸೈನಿ.

6 / 7
ಮಧ್ಯಪ್ರದೇಶ್ ಪ್ಲೇಯಿಂಗ್ 11: ಹಿಮಾಂಶು ಮಂತ್ರಿ (ನಾಯಕ) , ಹರ್ಷ್ ಗಾವ್ಲಿ , ಅಮನ್ ಸೋಲಂಕಿ , ಶುಭಂ ಎಸ್ ಶರ್ಮಾ , ಅರ್ಹಮ್ ಅಕ್ವಿಲ್ , ಯಶ್ ದುಬೆ , ಸರನ್ಶ್ ಜೈನ್ , ಅಂಕಿತ್ ಕುಶ್ವಾ , ಕುಮಾರ್ ಕಾರ್ತಿಕೇಯ , ಅನುಭವ್ ಅಗರ್ವಾಲ್ , ಅವೇಶ್ ಖಾನ್.

ಮಧ್ಯಪ್ರದೇಶ್ ಪ್ಲೇಯಿಂಗ್ 11: ಹಿಮಾಂಶು ಮಂತ್ರಿ (ನಾಯಕ) , ಹರ್ಷ್ ಗಾವ್ಲಿ , ಅಮನ್ ಸೋಲಂಕಿ , ಶುಭಂ ಎಸ್ ಶರ್ಮಾ , ಅರ್ಹಮ್ ಅಕ್ವಿಲ್ , ಯಶ್ ದುಬೆ , ಸರನ್ಶ್ ಜೈನ್ , ಅಂಕಿತ್ ಕುಶ್ವಾ , ಕುಮಾರ್ ಕಾರ್ತಿಕೇಯ , ಅನುಭವ್ ಅಗರ್ವಾಲ್ , ಅವೇಶ್ ಖಾನ್.

7 / 7
Web contact
Web contact

TV9 Kannada

Read More
Follow Us
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್