AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ನಲ್ಲಿ ಸೆಮಿಫೈನಲ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಇರ್ಫಾನ್ ಪಠಾಣ್

ODI World Cup 2023: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

TV9 Web
| Edited By: |

Updated on:Sep 25, 2023 | 11:01 PM

Share
ಏಕದಿನ ವಿಶ್ವಕಪ್​ಗೆ ದಿನಗಣನೆ ಶುರುವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಕ್ರಿಕೆಟ್ ಮಹಾಸಮರದ ಕುರಿತಾದ ಚರ್ಚೆಗಳು ಜೋರಾಗಿದೆ. ಅದರಲ್ಲೂ ಈ ಬಾರಿ ಭಾರತದಲ್ಲಿ ಟೂರ್ನಿ ನಡೆಯುತ್ತಿರುವುದರಿಂದ ಟೀಮ್ ಇಂಡಿಯಾ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟಾಗಿದೆ.

ಏಕದಿನ ವಿಶ್ವಕಪ್​ಗೆ ದಿನಗಣನೆ ಶುರುವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಕ್ರಿಕೆಟ್ ಮಹಾಸಮರದ ಕುರಿತಾದ ಚರ್ಚೆಗಳು ಜೋರಾಗಿದೆ. ಅದರಲ್ಲೂ ಈ ಬಾರಿ ಭಾರತದಲ್ಲಿ ಟೂರ್ನಿ ನಡೆಯುತ್ತಿರುವುದರಿಂದ ಟೀಮ್ ಇಂಡಿಯಾ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟಾಗಿದೆ.

1 / 6
ಅತ್ತ ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಇರ್ಫಾನ್ ಪಠಾಣ್ ಕೂಡ ಈ ಸಲ ಭಾರತ ಮತ್ತೆ ಚಾಂಪಿಯನ್ ಪಟ್ಟ ಅಲಂಕರಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಈ ಬಾರಿ ಸೆಮಿಫೈನಲ್ ಆಡಲಿರುವ 4 ತಂಡಗಳನ್ನೂ ಸಹ ಹೆಸರಿಸಿದ್ದಾರೆ.

ಅತ್ತ ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಇರ್ಫಾನ್ ಪಠಾಣ್ ಕೂಡ ಈ ಸಲ ಭಾರತ ಮತ್ತೆ ಚಾಂಪಿಯನ್ ಪಟ್ಟ ಅಲಂಕರಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಈ ಬಾರಿ ಸೆಮಿಫೈನಲ್ ಆಡಲಿರುವ 4 ತಂಡಗಳನ್ನೂ ಸಹ ಹೆಸರಿಸಿದ್ದಾರೆ.

2 / 6
ಇರ್ಫಾನ್ ಪಠಾಣ್ ಪ್ರಕಾರ, ಈ ಬಾರಿ ಟೀಮ್ ಇಂಡಿಯಾ ಸೆಮಿಫೈನಲ್ ಹಂತಕ್ಕೇರುವುದು ಖಚಿತ. ಏಕಂದರೆ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿರುವ ಟೀಮ್ ಇಂಡಿಯಾದಿಂದ ತವರಿನಲ್ಲಿ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು. ಹೀಗಾಗಿ ನಾಕೌಟ್ ಹಂತಕ್ಕೇರುವುದರಲ್ಲಿ  ಅನುಮಾನ ಬೇಡ ಎಂದಿದ್ದಾರೆ ಪಠಾಣ್.

ಇರ್ಫಾನ್ ಪಠಾಣ್ ಪ್ರಕಾರ, ಈ ಬಾರಿ ಟೀಮ್ ಇಂಡಿಯಾ ಸೆಮಿಫೈನಲ್ ಹಂತಕ್ಕೇರುವುದು ಖಚಿತ. ಏಕಂದರೆ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿರುವ ಟೀಮ್ ಇಂಡಿಯಾದಿಂದ ತವರಿನಲ್ಲಿ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು. ಹೀಗಾಗಿ ನಾಕೌಟ್ ಹಂತಕ್ಕೇರುವುದರಲ್ಲಿ ಅನುಮಾನ ಬೇಡ ಎಂದಿದ್ದಾರೆ ಪಠಾಣ್.

3 / 6
ಇನ್ನು ಅತ್ಯುತ್ತಮ ಆಟಗಾರರನ್ನು ಒಳಗೊಂಡಿರುವ ಸೌತ್ ಆಫ್ರಿಕಾ ತಂಡದಿಂದ ಕೂಡ ಈ ಬಾರಿ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸಬಹುದು. ಹೀಗಾಗಿ ದಕ್ಷಿಣ ಆಫ್ರಿಕಾ ಕೂಡ ಸೆಮೀಸ್​ನಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು ಎಂದಿದ್ದಾರೆ.

ಇನ್ನು ಅತ್ಯುತ್ತಮ ಆಟಗಾರರನ್ನು ಒಳಗೊಂಡಿರುವ ಸೌತ್ ಆಫ್ರಿಕಾ ತಂಡದಿಂದ ಕೂಡ ಈ ಬಾರಿ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸಬಹುದು. ಹೀಗಾಗಿ ದಕ್ಷಿಣ ಆಫ್ರಿಕಾ ಕೂಡ ಸೆಮೀಸ್​ನಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು ಎಂದಿದ್ದಾರೆ.

4 / 6
ಹಾಲಿ ಚಾಂಪಿಯನ್ ಇಂಗ್ಲೆಂಡ್ ಕೂಡ ಅತ್ಯುತ್ತಮ ಬಳಗವನ್ನು ಹೊಂದಿದ್ದು, ಹೀಗಾಗಿ ಜೋಸ್ ಬಟ್ಲರ್ ಪಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು. ಅಲ್ಲದೆ ಇಂಗ್ಲೆಂಡ್ ತಂಡ ಸೆಮಿಫೈನಲ್​ಗೆ ಪ್ರವೇಶಿಸಲಿದೆ ಎಂದು ಇರ್ಫಾನ್ ಪಠಾಣ್ ತಿಳಿಸಿದ್ದಾರೆ.

ಹಾಲಿ ಚಾಂಪಿಯನ್ ಇಂಗ್ಲೆಂಡ್ ಕೂಡ ಅತ್ಯುತ್ತಮ ಬಳಗವನ್ನು ಹೊಂದಿದ್ದು, ಹೀಗಾಗಿ ಜೋಸ್ ಬಟ್ಲರ್ ಪಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು. ಅಲ್ಲದೆ ಇಂಗ್ಲೆಂಡ್ ತಂಡ ಸೆಮಿಫೈನಲ್​ಗೆ ಪ್ರವೇಶಿಸಲಿದೆ ಎಂದು ಇರ್ಫಾನ್ ಪಠಾಣ್ ತಿಳಿಸಿದ್ದಾರೆ.

5 / 6
ಹಾಗೆಯೇ ಆಸ್ಟ್ರೇಲಿಯಾ ತಂಡ ಕೂಡ ಸೆಮಿಫೈನಲ್​​ಗೆ ಪ್ರವೇಶಿಸಲಿದೆ. ಏಕೆಂದರೆ ಐಸಿಸಿ ಟೂರ್ನಿಗಳಲ್ಲಿ ಆಸೀಸ್ ಪಡೆ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ಆಸ್ಟ್ರೇಲಿಯಾ ಕೂಡ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಇರ್ಫಾನ್ ಪಠಾಣ್ ತಿಳಿಸಿದ್ದಾರೆ.

ಹಾಗೆಯೇ ಆಸ್ಟ್ರೇಲಿಯಾ ತಂಡ ಕೂಡ ಸೆಮಿಫೈನಲ್​​ಗೆ ಪ್ರವೇಶಿಸಲಿದೆ. ಏಕೆಂದರೆ ಐಸಿಸಿ ಟೂರ್ನಿಗಳಲ್ಲಿ ಆಸೀಸ್ ಪಡೆ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ಆಸ್ಟ್ರೇಲಿಯಾ ಕೂಡ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಇರ್ಫಾನ್ ಪಠಾಣ್ ತಿಳಿಸಿದ್ದಾರೆ.

6 / 6

Published On - 10:56 pm, Mon, 25 September 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ