AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ishan Kishan: ಧೋನಿಯ ವಿಶೇಷ ದಾಖಲೆ ಸರಿಗಟ್ಟಿದ ಇಶಾನ್ ಕಿಶನ್

Ishan Kishan Record: ಕಣಕ್ಕಿಳಿದ ಇಶಾನ್ ಕಿಶನ್ 64 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 77 ರನ್ ಬಾರಿಸಿದ್ದರು. ಇದರೊಂದಿಗೆ ಏಕದಿನ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಬಾರಿಸಿದ ಭಾರತದ 6ನೇ ಬ್ಯಾಟರ್ ಎನಿಸಿಕೊಂಡರು.

TV9 Web
| Edited By: |

Updated on:Aug 01, 2023 | 9:25 PM

Share
India vs West Indies: ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ (Ishan Kishan) ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಅರ್ಧಶತಕದೊಂದಿಗೆ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಟ್ಟಿದ್ದಾರೆ.

India vs West Indies: ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ (Ishan Kishan) ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಅರ್ಧಶತಕದೊಂದಿಗೆ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಟ್ಟಿದ್ದಾರೆ.

1 / 6
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಇಶಾನ್ ಕಿಶನ್ 64 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 77 ರನ್ ಬಾರಿಸಿದ್ದರು. ಇದರೊಂದಿಗೆ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಬಾರಿಸಿದ ಭಾರತದ 6ನೇ ಬ್ಯಾಟರ್ ಎನಿಸಿಕೊಂಡರು.

ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಇಶಾನ್ ಕಿಶನ್ 64 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 77 ರನ್ ಬಾರಿಸಿದ್ದರು. ಇದರೊಂದಿಗೆ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಬಾರಿಸಿದ ಭಾರತದ 6ನೇ ಬ್ಯಾಟರ್ ಎನಿಸಿಕೊಂಡರು.

2 / 6
ಅಲ್ಲದೆ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ 2ನೇ ವಿಕೆಟ್ ಕೀಪರ್​ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮುನ್ನ ಇಂತಹದೊಂದು ವಿಶೇಷ ದಾಖಲೆಯನ್ನು ಮಾಜಿ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ನಿರ್ಮಿಸಿದ್ದರು.

ಅಲ್ಲದೆ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ 2ನೇ ವಿಕೆಟ್ ಕೀಪರ್​ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮುನ್ನ ಇಂತಹದೊಂದು ವಿಶೇಷ ದಾಖಲೆಯನ್ನು ಮಾಜಿ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ನಿರ್ಮಿಸಿದ್ದರು.

3 / 6
2019 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ 3 ಪಂದ್ಯಗಳ ದ್ವಿಪಕ್ಷೀಯ ಸರಣಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಧೋನಿ ಹ್ಯಾಟ್ರಿಕ್ ಅರ್ಧಶತಕ ಬಾರಿಸಿದ್ದರು. ಇದೀಗ ಧೋನಿ ಹೆಸರಿನಲ್ಲಿದ್ದ ಈ ವಿಶೇಷ ದಾಖಲೆಯನ್ನು ಇಶಾನ್ ಕಿಶನ್ ಸರಿಗಟ್ಟಿದ್ದಾರೆ.

2019 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ 3 ಪಂದ್ಯಗಳ ದ್ವಿಪಕ್ಷೀಯ ಸರಣಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಧೋನಿ ಹ್ಯಾಟ್ರಿಕ್ ಅರ್ಧಶತಕ ಬಾರಿಸಿದ್ದರು. ಇದೀಗ ಧೋನಿ ಹೆಸರಿನಲ್ಲಿದ್ದ ಈ ವಿಶೇಷ ದಾಖಲೆಯನ್ನು ಇಶಾನ್ ಕಿಶನ್ ಸರಿಗಟ್ಟಿದ್ದಾರೆ.

4 / 6
ಇದಕ್ಕೂ ಮುನ್ನ ಇಶಾನ್ ಕಿಶನ್ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 52 ಹಾಗೂ ಎರಡನೇ ಏಕದಿನ ಪಂದ್ಯದಲ್ಲಿ 55 ರನ್ ಬಾರಿಸಿದ್ದರು. ಇದೀಗ ಮೂರನೇ ಏಕದಿನ ಪಂದ್ಯದಲ್ಲಿ 77 ರನ್ ಸಿಡಿಸುವ ಮೂಲಕ 3 ಪಂದ್ಯಗಳ ಸರಣಿಯಲ್ಲಿ ಹ್ಯಾಟ್ರಿಕ್ ಅರ್ಧಶತಕ ಬಾರಿಸಿದ ಭಾರತದ 2ನೇ ವಿಕೆಟ್ ಕೀಪರ್ ಹಾಗೂ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ 6ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಇಶಾನ್ ಕಿಶನ್ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 52 ಹಾಗೂ ಎರಡನೇ ಏಕದಿನ ಪಂದ್ಯದಲ್ಲಿ 55 ರನ್ ಬಾರಿಸಿದ್ದರು. ಇದೀಗ ಮೂರನೇ ಏಕದಿನ ಪಂದ್ಯದಲ್ಲಿ 77 ರನ್ ಸಿಡಿಸುವ ಮೂಲಕ 3 ಪಂದ್ಯಗಳ ಸರಣಿಯಲ್ಲಿ ಹ್ಯಾಟ್ರಿಕ್ ಅರ್ಧಶತಕ ಬಾರಿಸಿದ ಭಾರತದ 2ನೇ ವಿಕೆಟ್ ಕೀಪರ್ ಹಾಗೂ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ 6ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6
ಈ ಹಿಂದೆ ಕ್ರಿಸ್ ಶ್ರೀಕಾಂತ್ (1982), ದಿಲೀಪ್ ವೆಂಗ್​ಸರ್ಕಾರ್ (1985), ಮೊಹಮ್ಮದ್ ಅಝರುದ್ದೀನ್ (1993), ಎಂಎಸ್ ಧೋನಿ (2019), ಶ್ರೇಯಸ್ ಅಯ್ಯರ್ (2020) 3 ಪಂದ್ಯಗಳ ಸರಣಿಯಲ್ಲಿ ಹ್ಯಾಟ್ರಿಕ್ ಅರ್ಧಶತಕಗಳ ದಾಖಲೆ ಬರೆದಿದ್ದರು. ಇದೀಗ ಈ ಸಾಧನೆ ಮಾಡಿದ 6ನೇ ಭಾರತೀಯ ಆಟಗಾರನಾಗಿ ಇಶಾನ್ ಕಿಶನ್ ಹೊರಹೊಮ್ಮಿದ್ದಾರೆ.

ಈ ಹಿಂದೆ ಕ್ರಿಸ್ ಶ್ರೀಕಾಂತ್ (1982), ದಿಲೀಪ್ ವೆಂಗ್​ಸರ್ಕಾರ್ (1985), ಮೊಹಮ್ಮದ್ ಅಝರುದ್ದೀನ್ (1993), ಎಂಎಸ್ ಧೋನಿ (2019), ಶ್ರೇಯಸ್ ಅಯ್ಯರ್ (2020) 3 ಪಂದ್ಯಗಳ ಸರಣಿಯಲ್ಲಿ ಹ್ಯಾಟ್ರಿಕ್ ಅರ್ಧಶತಕಗಳ ದಾಖಲೆ ಬರೆದಿದ್ದರು. ಇದೀಗ ಈ ಸಾಧನೆ ಮಾಡಿದ 6ನೇ ಭಾರತೀಯ ಆಟಗಾರನಾಗಿ ಇಶಾನ್ ಕಿಶನ್ ಹೊರಹೊಮ್ಮಿದ್ದಾರೆ.

6 / 6

Published On - 9:25 pm, Tue, 1 August 23

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ