AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ನಲ್ಲಿ ‘ದುರಾದೃಷ್ಟ’ದ ದಾಖಲೆ ಬರೆದ ಇಶಾನ್ ಕಿಶನ್

IPL 2026 SRH vs CSK: ಹೈದರಾಬಾದ್​ನಲ್ಲಿ ನಡೆದ ಐಪಿಎಲ್​ನ 27ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 194 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 184 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಎಸ್​ಆರ್​ಹೆಚ್ ತಂಡ 10 ರನ್​ಗಳ ಜಯ ಸಾಧಿಸಿದೆ. ಈ ಗೆಲುವಿನ ನಡುವೆ ಇಶಾನ್ ಕಿಶನ್ ನತದೃಷ್ಟದ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 19, 2026 | 2:16 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಈವರೆಗೆ 73 ಹೆಚ್ಚು ನಾಯಕರುಗಳು ಕಣಕ್ಕಿಳಿದಿದ್ದಾರೆ. ಈ 73 ನಾಯಕರುಗಳ ಪೈಕಿ ನತದೃಷ್ಟದ ದಾಖಲೆ ಬರೆದಿರುವುದು ಇಶಾನ್ ಕಿಶನ್ (Ishan Kishan) ಮಾತ್ರ. ಅಂದರೆ ಐಪಿಎಲ್ ಇತಿಹಾಸದಲ್ಲೇ ಮೊದಲ ಆರು ಪಂದ್ಯಗಳಲ್ಲೂ ಟಾಸ್ ಸೋತ ಏಕೈಕ ಕ್ಯಾಪ್ಟನ್ ಎಂಬ ಅಪಕೀರ್ತಿಯೊಂದು ಇಶಾನ್ ಕಿಶನ್ ಪಾಲಾಗಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಈವರೆಗೆ 73 ಹೆಚ್ಚು ನಾಯಕರುಗಳು ಕಣಕ್ಕಿಳಿದಿದ್ದಾರೆ. ಈ 73 ನಾಯಕರುಗಳ ಪೈಕಿ ನತದೃಷ್ಟದ ದಾಖಲೆ ಬರೆದಿರುವುದು ಇಶಾನ್ ಕಿಶನ್ (Ishan Kishan) ಮಾತ್ರ. ಅಂದರೆ ಐಪಿಎಲ್ ಇತಿಹಾಸದಲ್ಲೇ ಮೊದಲ ಆರು ಪಂದ್ಯಗಳಲ್ಲೂ ಟಾಸ್ ಸೋತ ಏಕೈಕ ಕ್ಯಾಪ್ಟನ್ ಎಂಬ ಅಪಕೀರ್ತಿಯೊಂದು ಇಶಾನ್ ಕಿಶನ್ ಪಾಲಾಗಿದೆ.

1 / 5
ಏಪ್ರಿಲ್ 18 ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಇಶಾನ್ ಕಿಶನ್ ನಾಯಕರಾಗಿ ತಮ್ಮ ಸತತ ಆರನೇ ಟಾಸ್ ಸೋಲುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಹೊಸದೊಂದು 'ದುರಾದೃಷ್ಟದ' ದಾಖಲೆ ಬರೆದಿದ್ದಾರೆ.

ಏಪ್ರಿಲ್ 18 ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಇಶಾನ್ ಕಿಶನ್ ನಾಯಕರಾಗಿ ತಮ್ಮ ಸತತ ಆರನೇ ಟಾಸ್ ಸೋಲುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಹೊಸದೊಂದು 'ದುರಾದೃಷ್ಟದ' ದಾಖಲೆ ಬರೆದಿದ್ದಾರೆ.

2 / 5
ಇದಕ್ಕೂ ಮುನ್ನ ಇಂತಹದೊಂದು ನತದೃಷ್ಟದ ದಾಖಲೆ ಪಂಜಾಬ್ ಕಿಂಗ್ಸ್ ತಂಡದ ಮಾಜಿ ನಾಯಕ ಡೇವಿಡ್ ಮಿಲ್ಲರ್ ಹೆಸರಿನಲ್ಲಿತ್ತು. 2016 ರ ಐಪಿಎಲ್ ಆವೃತ್ತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್) ತಂಡದ ನಾಯಕರಾಗಿದ್ದ ಡೇವಿಡ್ ಮಿಲ್ಲರ್, ತಮ್ಮ ನಾಯಕತ್ವದ ಮೊದಲ 5 ಪಂದ್ಯಗಳಲ್ಲಿ ಸತತವಾಗಿ ಟಾಸ್ ಸೋತಿದ್ದರು.

ಇದಕ್ಕೂ ಮುನ್ನ ಇಂತಹದೊಂದು ನತದೃಷ್ಟದ ದಾಖಲೆ ಪಂಜಾಬ್ ಕಿಂಗ್ಸ್ ತಂಡದ ಮಾಜಿ ನಾಯಕ ಡೇವಿಡ್ ಮಿಲ್ಲರ್ ಹೆಸರಿನಲ್ಲಿತ್ತು. 2016 ರ ಐಪಿಎಲ್ ಆವೃತ್ತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್) ತಂಡದ ನಾಯಕರಾಗಿದ್ದ ಡೇವಿಡ್ ಮಿಲ್ಲರ್, ತಮ್ಮ ನಾಯಕತ್ವದ ಮೊದಲ 5 ಪಂದ್ಯಗಳಲ್ಲಿ ಸತತವಾಗಿ ಟಾಸ್ ಸೋತಿದ್ದರು.

3 / 5
ಇದೀಗ ಸನ್​ರೈಸರ್ಸ್ ಹೈದರಾಬಾದ್ ಪರ ಹಂಗಾಮಿ ನಾಯಕನಾಗಿ ಕಣಕ್ಕಿಳಿಯುತ್ತಿರುವ ಇಶಾನ್ ಕಿಶನ್ ಸತತ 6 ಮ್ಯಾಚ್​ಗಳಲ್ಲೂ ಟಾಸ್ ಸೋತಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಮೊದಲ ಆರು ಮ್ಯಾಚ್​ಗಳಲ್ಲೂ ಟಾಸ್ ಸೋತ ಮೊದಲ ಕ್ಯಾಪ್ಟನ್ ಎಂಬ 'ದುರಾದೃಷ್ಟ'ದ ದಾಖಲೆ ಬರೆದಿದ್ದಾರೆ.

ಇದೀಗ ಸನ್​ರೈಸರ್ಸ್ ಹೈದರಾಬಾದ್ ಪರ ಹಂಗಾಮಿ ನಾಯಕನಾಗಿ ಕಣಕ್ಕಿಳಿಯುತ್ತಿರುವ ಇಶಾನ್ ಕಿಶನ್ ಸತತ 6 ಮ್ಯಾಚ್​ಗಳಲ್ಲೂ ಟಾಸ್ ಸೋತಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಮೊದಲ ಆರು ಮ್ಯಾಚ್​ಗಳಲ್ಲೂ ಟಾಸ್ ಸೋತ ಮೊದಲ ಕ್ಯಾಪ್ಟನ್ ಎಂಬ 'ದುರಾದೃಷ್ಟ'ದ ದಾಖಲೆ ಬರೆದಿದ್ದಾರೆ.

4 / 5
ಇನ್ನು ಇಶಾನ್ ಕಿಶನ್ 6 ಪಂದ್ಯಗಳಲ್ಲಿ ಟಾಸ್ ಸೋತರೂ ಸನ್​ರೈಸರ್ಸ್ ಹೈದರಾಬಾದ್ ತಂಡವು ಮೂರು ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ನತದೃಷ್ಟದ ನಡುವೆ ಇಶಾನ್ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ. ಈ ಗೆಲುವುಗಳೊಂದಿಗೆ ಇದೀಗ ಸನ್​ರೈಸರ್ಸ್ ಹೈದರಾಬಾದ್ ತಂಡವು ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಇನ್ನು ಇಶಾನ್ ಕಿಶನ್ 6 ಪಂದ್ಯಗಳಲ್ಲಿ ಟಾಸ್ ಸೋತರೂ ಸನ್​ರೈಸರ್ಸ್ ಹೈದರಾಬಾದ್ ತಂಡವು ಮೂರು ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ನತದೃಷ್ಟದ ನಡುವೆ ಇಶಾನ್ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ. ಈ ಗೆಲುವುಗಳೊಂದಿಗೆ ಇದೀಗ ಸನ್​ರೈಸರ್ಸ್ ಹೈದರಾಬಾದ್ ತಂಡವು ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

5 / 5
Follow Us
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!