Sign In

By signing in or creating an account, you agree with Associated Broadcasting Company's Terms & Conditions and Privacy Policy.

Ishan Kishan: 7 ಸಿಕ್ಸರ್, 5 ಬೌಂಡರಿ; 64 ಎಸೆತಗಳಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಇಶಾನ್ ಕಿಶನ್..!

Syed Mushtaq Ali T20 Trophy: ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 64 ಎಸೆತಗಳನ್ನು ಎದುರಿಸಿದ ಕಿಶನ್ 7 ಸಿಕ್ಸರ್ ಮತ್ತು 5 ಬೌಂಡರಿಗಳ ಸಹಿತ 102 ರನ್ಗಳ ಅದ್ಭುತ ಇನ್ನಿಂಗ್ಸ್ ಆಡಿದರು.

TV9 Web
| Updated By: ಪೃಥ್ವಿಶಂಕರ

Updated on:Oct 21, 2022 | 10:30 AM

ಐಪಿಎಲ್​ನಿಂದಾಗಿ ಭಾರತದಲ್ಲಿ ಅನೇಕ ಯುವ ಪ್ರತಿಭೆಗಳು ಹುಟ್ಟಿಕೊಂಡಿದ್ದಾರೆ. ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಅಬ್ಬರಿಸುವುದರೊಂದಿಗೆ ಟೀಂ ಇಂಡಿಯಾದಲ್ಲಿ ಸ್ಥಾನವನ್ನು ಸಹ ಪಡೆದುಕೊಳ್ಳುತ್ತಿದ್ದಾರೆ. ಆದರೆ ಇಂತಹ ನೂರಾರು ಪ್ರತಿಭೆಗಳಿದ್ದು, ಅಂತಹವರಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಕೂಡ ಒಬ್ಬರು. ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಕಿಶನ್​ಗೆ ಸಾಕಷ್ಟು ಪ್ರತಿಭೆಯಿದ್ದರೂ ತಂಡದಲ್ಲಿ ಮಾತ್ರ ಅವಕಾಶ ಸಿಗುತ್ತಿಲ್ಲ. ಆದರೂ ಸಹ ತನ್ನ ಪ್ರಯತ್ನ ಬಿಡದ ಕಿಶನ್ ದೇಶೀ ಟೂರ್ನಿಯಲ್ಲಿ ತನ್ನ ಅಬ್ಬರ ಮುಂದುವರೆಸಿದ್ದಾರೆ.

ಐಪಿಎಲ್​ನಿಂದಾಗಿ ಭಾರತದಲ್ಲಿ ಅನೇಕ ಯುವ ಪ್ರತಿಭೆಗಳು ಹುಟ್ಟಿಕೊಂಡಿದ್ದಾರೆ. ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಅಬ್ಬರಿಸುವುದರೊಂದಿಗೆ ಟೀಂ ಇಂಡಿಯಾದಲ್ಲಿ ಸ್ಥಾನವನ್ನು ಸಹ ಪಡೆದುಕೊಳ್ಳುತ್ತಿದ್ದಾರೆ. ಆದರೆ ಇಂತಹ ನೂರಾರು ಪ್ರತಿಭೆಗಳಿದ್ದು, ಅಂತಹವರಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಕೂಡ ಒಬ್ಬರು. ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಕಿಶನ್​ಗೆ ಸಾಕಷ್ಟು ಪ್ರತಿಭೆಯಿದ್ದರೂ ತಂಡದಲ್ಲಿ ಮಾತ್ರ ಅವಕಾಶ ಸಿಗುತ್ತಿಲ್ಲ. ಆದರೂ ಸಹ ತನ್ನ ಪ್ರಯತ್ನ ಬಿಡದ ಕಿಶನ್ ದೇಶೀ ಟೂರ್ನಿಯಲ್ಲಿ ತನ್ನ ಅಬ್ಬರ ಮುಂದುವರೆಸಿದ್ದಾರೆ.

1 / 5
ಭಾರತದಲ್ಲಿ ಪ್ರಸ್ತುತ ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿ ನಡೆಯುತ್ತಿದ್ದು, ಇದರಲ್ಲಿ ದೇಶೀಯ ಕ್ರಿಕೆಟಿಗರನ್ನು ಹೊರತುಪಡಿಸಿ, ಟೀಂ ಇಂಡಿಯಾದ ಅನೇಕ ಆಟಗಾರರು ಸಹ ಆಡುತ್ತಿದ್ದಾರೆ. ಇವರಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಇಶಾನ್ ಕಿಶನ್ ಕೂಡ ಜಾರ್ಖಂಡ್ ಪರ ಆಡುತ್ತಿದ್ದಾರೆ.

ಭಾರತದಲ್ಲಿ ಪ್ರಸ್ತುತ ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿ ನಡೆಯುತ್ತಿದ್ದು, ಇದರಲ್ಲಿ ದೇಶೀಯ ಕ್ರಿಕೆಟಿಗರನ್ನು ಹೊರತುಪಡಿಸಿ, ಟೀಂ ಇಂಡಿಯಾದ ಅನೇಕ ಆಟಗಾರರು ಸಹ ಆಡುತ್ತಿದ್ದಾರೆ. ಇವರಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಇಶಾನ್ ಕಿಶನ್ ಕೂಡ ಜಾರ್ಖಂಡ್ ಪರ ಆಡುತ್ತಿದ್ದಾರೆ.

2 / 5
ಅಕ್ಟೋಬರ್ 20, ಗುರುವಾರದಂದು ಒಡಿಶಾ ವಿರುದ್ಧ ಬಿರುಸಿನ ಬ್ಯಾಟಿಂಗ್ ಮಾಡಿದ ಕಿಶನ್ ಅಮೋಘ ಶತಕ ಬಾರಿಸಿದ್ದಾರೆ. ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 64 ಎಸೆತಗಳನ್ನು ಎದುರಿಸಿದ ಕಿಶನ್ 7 ಸಿಕ್ಸರ್ ಮತ್ತು 5 ಬೌಂಡರಿಗಳ ಸಹಿತ 102 ರನ್ಗಳ ಅದ್ಭುತ ಇನ್ನಿಂಗ್ಸ್ ಆಡಿದರು.

ಅಕ್ಟೋಬರ್ 20, ಗುರುವಾರದಂದು ಒಡಿಶಾ ವಿರುದ್ಧ ಬಿರುಸಿನ ಬ್ಯಾಟಿಂಗ್ ಮಾಡಿದ ಕಿಶನ್ ಅಮೋಘ ಶತಕ ಬಾರಿಸಿದ್ದಾರೆ. ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 64 ಎಸೆತಗಳನ್ನು ಎದುರಿಸಿದ ಕಿಶನ್ 7 ಸಿಕ್ಸರ್ ಮತ್ತು 5 ಬೌಂಡರಿಗಳ ಸಹಿತ 102 ರನ್ಗಳ ಅದ್ಭುತ ಇನ್ನಿಂಗ್ಸ್ ಆಡಿದರು.

3 / 5
ಇಶಾನ್ ಕಿಶನ್ ಅವರ ಇನ್ನಿಂಗ್ಸ್ ಆಧಾರದ ಮೇಲೆ ಜಾರ್ಖಂಡ್ 188 ರನ್ ಗಳಿಸಿತು, ಇದಕ್ಕೆ ಉತ್ತರವಾಗಿ ಒಡಿಶಾದ ಇಡೀ ತಂಡವು ಕೇವಲ 117 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಜಾರ್ಖಂಡ್ ತಂಡ ಪಂದ್ಯವನ್ನು 71 ರನ್‌ಗಳಿಂದ ಗೆದ್ದುಕೊಂಡಿತು.

ಇಶಾನ್ ಕಿಶನ್ ಅವರ ಇನ್ನಿಂಗ್ಸ್ ಆಧಾರದ ಮೇಲೆ ಜಾರ್ಖಂಡ್ 188 ರನ್ ಗಳಿಸಿತು, ಇದಕ್ಕೆ ಉತ್ತರವಾಗಿ ಒಡಿಶಾದ ಇಡೀ ತಂಡವು ಕೇವಲ 117 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಜಾರ್ಖಂಡ್ ತಂಡ ಪಂದ್ಯವನ್ನು 71 ರನ್‌ಗಳಿಂದ ಗೆದ್ದುಕೊಂಡಿತು.

4 / 5
ಕಿಶನ್, ದೇಶೀ ಟೂರ್ನಿಯಲ್ಲಿ ಮಾತ್ರವಲ್ಲದೆ, ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲೂ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ್ದರು. ಆದರೆ 93 ರನ್​ಗಳಿಗೆ ತಮ್ಮ ವಿಕೆಟ್ ಒಪ್ಪಿಸಿ ಶತಕದಿಂದ ವಂಚಿತರಾಗಿದ್ದರು.

ಕಿಶನ್, ದೇಶೀ ಟೂರ್ನಿಯಲ್ಲಿ ಮಾತ್ರವಲ್ಲದೆ, ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲೂ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ್ದರು. ಆದರೆ 93 ರನ್​ಗಳಿಗೆ ತಮ್ಮ ವಿಕೆಟ್ ಒಪ್ಪಿಸಿ ಶತಕದಿಂದ ವಂಚಿತರಾಗಿದ್ದರು.

5 / 5

Published On - 10:29 am, Fri, 21 October 22

Follow us
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ