AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: ಟಿ20 ವಿಶ್ವಕಪ್​ಗೆ 15 ತಂಡಗಳು ಎಂಟ್ರಿ

T20 World Cup 2026: ಭಾರತ-ಶ್ರೀಲಂಕಾದಲ್ಲಿ ನಡೆಯಲಿರುವ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಇಪ್ಪತ್ತು ತಂಡಗಳಲ್ಲಿ ಈಗಾಗಲೇ 15 ಟೀಮ್​ಗಳು ಫೈನಲ್​ ಆಗಿವೆ. ಇನ್ನೂ ಐದು ತಂಡಗಳಿಗೆ ಅವಕಾಶವಿದ್ದು, ಇದಕ್ಕಾಗಿ ಆಫ್ರಿಕಾ, ಏಷ್ಯಾ/ಪೂರ್ವ ಏಷ್ಯಾ-ಪೆಸಿಫಿಕ್ ತಂಡಗಳ ನಡುವೆ ಪೈಪೋಟಿ ಮುಂದುವರೆದಿದೆ.

ಝಾಹಿರ್ ಯೂಸುಫ್
|

Updated on: Jul 12, 2025 | 9:04 AM

Share
ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಮುಂಬರುವ ಟಿ20 ವಿಶ್ವಕಪ್​ 2026 ಕ್ಕೆ 17 ತಂಡಗಳು ಎಂಟ್ರಿ ಕೊಟ್ಟಿವೆ. ಈ ಹದಿನೇಳು ತಂಡಗಳಲ್ಲಿ 12 ಟೀಮ್​ಗಳು ರ್ಯಾಂಕಿಂಗ್ ಮೂಲಕ ಅರ್ಹತೆ ಪಡೆದರೆ, 5 ತಂಡಗಳು ಅರ್ಹತಾ ಸುತ್ತಿನಲ್ಲಿ ಗೆಲ್ಲುವ ಮೂಲಕ ಟಿ20 ವಿಶ್ವಕಪ್​ಗೆ ಕ್ವಾಲಿಫೈ ಆಗಿದೆ.

ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಮುಂಬರುವ ಟಿ20 ವಿಶ್ವಕಪ್​ 2026 ಕ್ಕೆ 17 ತಂಡಗಳು ಎಂಟ್ರಿ ಕೊಟ್ಟಿವೆ. ಈ ಹದಿನೇಳು ತಂಡಗಳಲ್ಲಿ 12 ಟೀಮ್​ಗಳು ರ್ಯಾಂಕಿಂಗ್ ಮೂಲಕ ಅರ್ಹತೆ ಪಡೆದರೆ, 5 ತಂಡಗಳು ಅರ್ಹತಾ ಸುತ್ತಿನಲ್ಲಿ ಗೆಲ್ಲುವ ಮೂಲಕ ಟಿ20 ವಿಶ್ವಕಪ್​ಗೆ ಕ್ವಾಲಿಫೈ ಆಗಿದೆ.

1 / 5
ಇಲ್ಲಿ ಅರ್ಹತಾ ಸುತ್ತಿನ ಮೂಲಕ ಕ್ವಾಲಿಫೈ ಆಗಿರುವ ತಂಡಗಳೆಂದರೆ ನೇಪಾಳ, ಒಮಾನ್, ಕೆನಡಾ, ಇಟಲಿ, ನಮೀಬಿಯಾ, ಝಿಂಬಾಬ್ವೆ, ಯುಎಇ ಮತ್ತು ನೆದರ್​ಲೆಂಡ್ಸ್​. ಅಮೆರಿಕ ಪ್ರಾದೇಶಿಕ ಅರ್ಹತಾ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಕೆನಡಾ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿತು. ಈ ಮೂಲಕ ಮುಂಬರುವ ಟಿ20 ವಿಶ್ವಕಪ್​ಗೆ ಅರ್ಹತೆ ಗಿಟ್ಟಿಸಿಕೊಂಡಿದೆ.

ಇಲ್ಲಿ ಅರ್ಹತಾ ಸುತ್ತಿನ ಮೂಲಕ ಕ್ವಾಲಿಫೈ ಆಗಿರುವ ತಂಡಗಳೆಂದರೆ ನೇಪಾಳ, ಒಮಾನ್, ಕೆನಡಾ, ಇಟಲಿ, ನಮೀಬಿಯಾ, ಝಿಂಬಾಬ್ವೆ, ಯುಎಇ ಮತ್ತು ನೆದರ್​ಲೆಂಡ್ಸ್​. ಅಮೆರಿಕ ಪ್ರಾದೇಶಿಕ ಅರ್ಹತಾ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಕೆನಡಾ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿತು. ಈ ಮೂಲಕ ಮುಂಬರುವ ಟಿ20 ವಿಶ್ವಕಪ್​ಗೆ ಅರ್ಹತೆ ಗಿಟ್ಟಿಸಿಕೊಂಡಿದೆ.

2 / 5
ಇನ್ನು ಯುರೋಪ್ ಪ್ರಾದೇಶಿಕ ಅರ್ಹತಾ ಸುತ್ತಿನಲ್ಲಿ ಪಂದ್ಯಗಳಲ್ಲಿ ನೆದರ್​ಲೆಂಡ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಭಾರತ-ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆಯುವಲ್ಲಿ ನೆದರ್​ಲೆಂಡ್ಸ್ ಪಡೆ ಯಶಸ್ವಿಯಾಗಿದೆ.

ಇನ್ನು ಯುರೋಪ್ ಪ್ರಾದೇಶಿಕ ಅರ್ಹತಾ ಸುತ್ತಿನಲ್ಲಿ ಪಂದ್ಯಗಳಲ್ಲಿ ನೆದರ್​ಲೆಂಡ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಭಾರತ-ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆಯುವಲ್ಲಿ ನೆದರ್​ಲೆಂಡ್ಸ್ ಪಡೆ ಯಶಸ್ವಿಯಾಗಿದೆ.

3 / 5
ಅತ್ತ ಸ್ಕಾಟ್ಲೆಂಡ್ ತಂಡವನ್ನು ಬಗ್ಗು ಬಡಿಯುವ ಮೂಲಕ ಈ ಬಾರಿ ಇಟಲಿ ತಂಡ ಟಿ20 ವಿಶ್ವಕಪ್​ಗೆ ಎಂಟ್ರಿ ಕೊಟ್ಟಿದೆ. ವಿಶೇಷ ಎಂದರೆ ಕಳೆದ ಬಾರಿ ಸ್ಕಾಟ್ಲೆಂಡ್​ ಟಿ20 ವಿಶ್ವಕಪ್ ಆಡಿತ್ತು. ಆದರೆ ಈ ಬಾರಿ ಸ್ಕಾಟಿಷ್ ಪಡೆಯ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ ಯುರೋಪ್​ನಿಂದ ಇಟಲಿ ತಂಡ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ.

ಅತ್ತ ಸ್ಕಾಟ್ಲೆಂಡ್ ತಂಡವನ್ನು ಬಗ್ಗು ಬಡಿಯುವ ಮೂಲಕ ಈ ಬಾರಿ ಇಟಲಿ ತಂಡ ಟಿ20 ವಿಶ್ವಕಪ್​ಗೆ ಎಂಟ್ರಿ ಕೊಟ್ಟಿದೆ. ವಿಶೇಷ ಎಂದರೆ ಕಳೆದ ಬಾರಿ ಸ್ಕಾಟ್ಲೆಂಡ್​ ಟಿ20 ವಿಶ್ವಕಪ್ ಆಡಿತ್ತು. ಆದರೆ ಈ ಬಾರಿ ಸ್ಕಾಟಿಷ್ ಪಡೆಯ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ ಯುರೋಪ್​ನಿಂದ ಇಟಲಿ ತಂಡ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ.

4 / 5
ಭಾರತ,  ಶ್ರೀಲಂಕಾ, ಪಾಕಿಸ್ತಾನ್, ಬಾಂಗ್ಲಾದೇಶ್, ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಐರ್ಲೆಂಡ್, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ, ಯುಎಸ್​ಎ, ಕೆನಡಾ, ನೆದರ್​ಲೆಂಡ್ಸ್, ಇಟಲಿ, ನಮೀಬಿಯಾ, ಝಿಂಬಾಬ್ವೆ, ನೇಪಾಳ, ಒಮಾನ್. ಇನ್ನೂ ಒಂದು ತಂಡಕ್ಕೆ ಅವಕಾಶವಿದ್ದು, ಇದಕ್ಕಾಗಿ ಏಷ್ಯಾ/ಪೂರ್ವ ಏಷ್ಯಾ-ಪೆಸಿಫಿಕ್ ಪ್ರಾದೇಶಿಕ ತಂಡಗಳ ವಿಭಾಗದಲ್ಲಿ ಯುಎಇ, ಖತರ್ ಹಾಗೂ ಜಪಾನ್ ತಂಡಗಳ ನಡುವೆ ಪೈಪೋಟಿ ನಡೆಯುತ್ತಿದೆ.

ಭಾರತ,  ಶ್ರೀಲಂಕಾ, ಪಾಕಿಸ್ತಾನ್, ಬಾಂಗ್ಲಾದೇಶ್, ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಐರ್ಲೆಂಡ್, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ, ಯುಎಸ್​ಎ, ಕೆನಡಾ, ನೆದರ್​ಲೆಂಡ್ಸ್, ಇಟಲಿ, ನಮೀಬಿಯಾ, ಝಿಂಬಾಬ್ವೆ, ನೇಪಾಳ, ಒಮಾನ್. ಇನ್ನೂ ಒಂದು ತಂಡಕ್ಕೆ ಅವಕಾಶವಿದ್ದು, ಇದಕ್ಕಾಗಿ ಏಷ್ಯಾ/ಪೂರ್ವ ಏಷ್ಯಾ-ಪೆಸಿಫಿಕ್ ಪ್ರಾದೇಶಿಕ ತಂಡಗಳ ವಿಭಾಗದಲ್ಲಿ ಯುಎಇ, ಖತರ್ ಹಾಗೂ ಜಪಾನ್ ತಂಡಗಳ ನಡುವೆ ಪೈಪೋಟಿ ನಡೆಯುತ್ತಿದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ