AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: ಟಿ20 ವಿಶ್ವಕಪ್​ಗೆ 15 ತಂಡಗಳು ಎಂಟ್ರಿ

T20 World Cup 2026: ಭಾರತ-ಶ್ರೀಲಂಕಾದಲ್ಲಿ ನಡೆಯಲಿರುವ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಇಪ್ಪತ್ತು ತಂಡಗಳಲ್ಲಿ ಈಗಾಗಲೇ 15 ಟೀಮ್​ಗಳು ಫೈನಲ್​ ಆಗಿವೆ. ಇನ್ನೂ ಐದು ತಂಡಗಳಿಗೆ ಅವಕಾಶವಿದ್ದು, ಇದಕ್ಕಾಗಿ ಆಫ್ರಿಕಾ, ಏಷ್ಯಾ/ಪೂರ್ವ ಏಷ್ಯಾ-ಪೆಸಿಫಿಕ್ ತಂಡಗಳ ನಡುವೆ ಪೈಪೋಟಿ ಮುಂದುವರೆದಿದೆ.

ಝಾಹಿರ್ ಯೂಸುಫ್
|

Updated on: Jul 12, 2025 | 9:04 AM

Share
ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಮುಂಬರುವ ಟಿ20 ವಿಶ್ವಕಪ್​ 2026 ಕ್ಕೆ 17 ತಂಡಗಳು ಎಂಟ್ರಿ ಕೊಟ್ಟಿವೆ. ಈ ಹದಿನೇಳು ತಂಡಗಳಲ್ಲಿ 12 ಟೀಮ್​ಗಳು ರ್ಯಾಂಕಿಂಗ್ ಮೂಲಕ ಅರ್ಹತೆ ಪಡೆದರೆ, 5 ತಂಡಗಳು ಅರ್ಹತಾ ಸುತ್ತಿನಲ್ಲಿ ಗೆಲ್ಲುವ ಮೂಲಕ ಟಿ20 ವಿಶ್ವಕಪ್​ಗೆ ಕ್ವಾಲಿಫೈ ಆಗಿದೆ.

ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಮುಂಬರುವ ಟಿ20 ವಿಶ್ವಕಪ್​ 2026 ಕ್ಕೆ 17 ತಂಡಗಳು ಎಂಟ್ರಿ ಕೊಟ್ಟಿವೆ. ಈ ಹದಿನೇಳು ತಂಡಗಳಲ್ಲಿ 12 ಟೀಮ್​ಗಳು ರ್ಯಾಂಕಿಂಗ್ ಮೂಲಕ ಅರ್ಹತೆ ಪಡೆದರೆ, 5 ತಂಡಗಳು ಅರ್ಹತಾ ಸುತ್ತಿನಲ್ಲಿ ಗೆಲ್ಲುವ ಮೂಲಕ ಟಿ20 ವಿಶ್ವಕಪ್​ಗೆ ಕ್ವಾಲಿಫೈ ಆಗಿದೆ.

1 / 5
ಇಲ್ಲಿ ಅರ್ಹತಾ ಸುತ್ತಿನ ಮೂಲಕ ಕ್ವಾಲಿಫೈ ಆಗಿರುವ ತಂಡಗಳೆಂದರೆ ನೇಪಾಳ, ಒಮಾನ್, ಕೆನಡಾ, ಇಟಲಿ, ನಮೀಬಿಯಾ, ಝಿಂಬಾಬ್ವೆ, ಯುಎಇ ಮತ್ತು ನೆದರ್​ಲೆಂಡ್ಸ್​. ಅಮೆರಿಕ ಪ್ರಾದೇಶಿಕ ಅರ್ಹತಾ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಕೆನಡಾ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿತು. ಈ ಮೂಲಕ ಮುಂಬರುವ ಟಿ20 ವಿಶ್ವಕಪ್​ಗೆ ಅರ್ಹತೆ ಗಿಟ್ಟಿಸಿಕೊಂಡಿದೆ.

ಇಲ್ಲಿ ಅರ್ಹತಾ ಸುತ್ತಿನ ಮೂಲಕ ಕ್ವಾಲಿಫೈ ಆಗಿರುವ ತಂಡಗಳೆಂದರೆ ನೇಪಾಳ, ಒಮಾನ್, ಕೆನಡಾ, ಇಟಲಿ, ನಮೀಬಿಯಾ, ಝಿಂಬಾಬ್ವೆ, ಯುಎಇ ಮತ್ತು ನೆದರ್​ಲೆಂಡ್ಸ್​. ಅಮೆರಿಕ ಪ್ರಾದೇಶಿಕ ಅರ್ಹತಾ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಕೆನಡಾ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿತು. ಈ ಮೂಲಕ ಮುಂಬರುವ ಟಿ20 ವಿಶ್ವಕಪ್​ಗೆ ಅರ್ಹತೆ ಗಿಟ್ಟಿಸಿಕೊಂಡಿದೆ.

2 / 5
ಇನ್ನು ಯುರೋಪ್ ಪ್ರಾದೇಶಿಕ ಅರ್ಹತಾ ಸುತ್ತಿನಲ್ಲಿ ಪಂದ್ಯಗಳಲ್ಲಿ ನೆದರ್​ಲೆಂಡ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಭಾರತ-ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆಯುವಲ್ಲಿ ನೆದರ್​ಲೆಂಡ್ಸ್ ಪಡೆ ಯಶಸ್ವಿಯಾಗಿದೆ.

ಇನ್ನು ಯುರೋಪ್ ಪ್ರಾದೇಶಿಕ ಅರ್ಹತಾ ಸುತ್ತಿನಲ್ಲಿ ಪಂದ್ಯಗಳಲ್ಲಿ ನೆದರ್​ಲೆಂಡ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಭಾರತ-ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆಯುವಲ್ಲಿ ನೆದರ್​ಲೆಂಡ್ಸ್ ಪಡೆ ಯಶಸ್ವಿಯಾಗಿದೆ.

3 / 5
ಅತ್ತ ಸ್ಕಾಟ್ಲೆಂಡ್ ತಂಡವನ್ನು ಬಗ್ಗು ಬಡಿಯುವ ಮೂಲಕ ಈ ಬಾರಿ ಇಟಲಿ ತಂಡ ಟಿ20 ವಿಶ್ವಕಪ್​ಗೆ ಎಂಟ್ರಿ ಕೊಟ್ಟಿದೆ. ವಿಶೇಷ ಎಂದರೆ ಕಳೆದ ಬಾರಿ ಸ್ಕಾಟ್ಲೆಂಡ್​ ಟಿ20 ವಿಶ್ವಕಪ್ ಆಡಿತ್ತು. ಆದರೆ ಈ ಬಾರಿ ಸ್ಕಾಟಿಷ್ ಪಡೆಯ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ ಯುರೋಪ್​ನಿಂದ ಇಟಲಿ ತಂಡ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ.

ಅತ್ತ ಸ್ಕಾಟ್ಲೆಂಡ್ ತಂಡವನ್ನು ಬಗ್ಗು ಬಡಿಯುವ ಮೂಲಕ ಈ ಬಾರಿ ಇಟಲಿ ತಂಡ ಟಿ20 ವಿಶ್ವಕಪ್​ಗೆ ಎಂಟ್ರಿ ಕೊಟ್ಟಿದೆ. ವಿಶೇಷ ಎಂದರೆ ಕಳೆದ ಬಾರಿ ಸ್ಕಾಟ್ಲೆಂಡ್​ ಟಿ20 ವಿಶ್ವಕಪ್ ಆಡಿತ್ತು. ಆದರೆ ಈ ಬಾರಿ ಸ್ಕಾಟಿಷ್ ಪಡೆಯ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ ಯುರೋಪ್​ನಿಂದ ಇಟಲಿ ತಂಡ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ.

4 / 5
ಭಾರತ,  ಶ್ರೀಲಂಕಾ, ಪಾಕಿಸ್ತಾನ್, ಬಾಂಗ್ಲಾದೇಶ್, ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಐರ್ಲೆಂಡ್, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ, ಯುಎಸ್​ಎ, ಕೆನಡಾ, ನೆದರ್​ಲೆಂಡ್ಸ್, ಇಟಲಿ, ನಮೀಬಿಯಾ, ಝಿಂಬಾಬ್ವೆ, ನೇಪಾಳ, ಒಮಾನ್. ಇನ್ನೂ ಒಂದು ತಂಡಕ್ಕೆ ಅವಕಾಶವಿದ್ದು, ಇದಕ್ಕಾಗಿ ಏಷ್ಯಾ/ಪೂರ್ವ ಏಷ್ಯಾ-ಪೆಸಿಫಿಕ್ ಪ್ರಾದೇಶಿಕ ತಂಡಗಳ ವಿಭಾಗದಲ್ಲಿ ಯುಎಇ, ಖತರ್ ಹಾಗೂ ಜಪಾನ್ ತಂಡಗಳ ನಡುವೆ ಪೈಪೋಟಿ ನಡೆಯುತ್ತಿದೆ.

ಭಾರತ,  ಶ್ರೀಲಂಕಾ, ಪಾಕಿಸ್ತಾನ್, ಬಾಂಗ್ಲಾದೇಶ್, ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಐರ್ಲೆಂಡ್, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ, ಯುಎಸ್​ಎ, ಕೆನಡಾ, ನೆದರ್​ಲೆಂಡ್ಸ್, ಇಟಲಿ, ನಮೀಬಿಯಾ, ಝಿಂಬಾಬ್ವೆ, ನೇಪಾಳ, ಒಮಾನ್. ಇನ್ನೂ ಒಂದು ತಂಡಕ್ಕೆ ಅವಕಾಶವಿದ್ದು, ಇದಕ್ಕಾಗಿ ಏಷ್ಯಾ/ಪೂರ್ವ ಏಷ್ಯಾ-ಪೆಸಿಫಿಕ್ ಪ್ರಾದೇಶಿಕ ತಂಡಗಳ ವಿಭಾಗದಲ್ಲಿ ಯುಎಇ, ಖತರ್ ಹಾಗೂ ಜಪಾನ್ ತಂಡಗಳ ನಡುವೆ ಪೈಪೋಟಿ ನಡೆಯುತ್ತಿದೆ.

5 / 5
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ