Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮನ ಹಾಡು ಕೇಳುವುದೇ ಖುಷಿ ಎಂದ ಸೌತ್ ಆಫ್ರಿಕಾ ಕ್ರಿಕೆಟಿಗ

Keshav Maharaj: ಭಾರತೀಯ ಮೂಲದ ಕೇಶವ್ ಮಹಾರಾಜ್ ಸೌತ್ ಆಫ್ರಿಕಾ ಪರ 127 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 237 ವಿಕೆಟ್ ಕಬಳಿಸುವ ಮೂಲಕ ಮಿಂಚಿದ್ದಾರೆ. ಇದೀಗ ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ ಟಿ20 ಲೀಗ್​ನಲ್ಲಿ ಡರ್ಬನ್ ಸೂಪರ್ ಜೈಂಟ್ಸ್​ ತಂಡದ ನಾಯಕರಾಗಿ ಕಣಕ್ಕಿಳಿಯುತ್ತಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 10, 2024 | 7:54 AM

ಸೌತ್ ಆಫ್ರಿಕಾ ಬ್ಯಾಟರ್​ರೊಬ್ಬರು ಮೈದಾನಕ್ಕೆ ಬರುತ್ತಿದ್ದಂತೆ ರಾಮ್ ಸಿಯಾ ರಾಮ್ ಹಾಡು ಕೇಳಿ ಬಂದರೆ...ಬರುತ್ತಿರುವುದು ಕೇಶವ್ ಮಹಾರಾಜ್ (Keshav Maharaj) ಎಂದರ್ಥ. ಹೌದು, ಕೇಶವ್ ಮಹಾರಾಜ್ ಎಂಟ್ರಿಗೆ ರಾಮ್ ಸಿಯಾ ರಾಮ್ ಹಾಡನ್ನು ಹಾಕುವುದು ಹೊಸ ಟ್ರೆಂಡ್ ಆಗಿ ಮಾರ್ಪಟ್ಟಿದೆ.

ಸೌತ್ ಆಫ್ರಿಕಾ ಬ್ಯಾಟರ್​ರೊಬ್ಬರು ಮೈದಾನಕ್ಕೆ ಬರುತ್ತಿದ್ದಂತೆ ರಾಮ್ ಸಿಯಾ ರಾಮ್ ಹಾಡು ಕೇಳಿ ಬಂದರೆ...ಬರುತ್ತಿರುವುದು ಕೇಶವ್ ಮಹಾರಾಜ್ (Keshav Maharaj) ಎಂದರ್ಥ. ಹೌದು, ಕೇಶವ್ ಮಹಾರಾಜ್ ಎಂಟ್ರಿಗೆ ರಾಮ್ ಸಿಯಾ ರಾಮ್ ಹಾಡನ್ನು ಹಾಕುವುದು ಹೊಸ ಟ್ರೆಂಡ್ ಆಗಿ ಮಾರ್ಪಟ್ಟಿದೆ.

1 / 6
ಇದೇ ವಿಷಯವನ್ನು ಇತ್ತೀಚೆಗೆ ಕೆಎಲ್ ರಾಹುಲ್ ಕೂಡ ಪ್ರಸ್ತಾಪಿಸಿದ್ದರು. ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿ ವೇಳೆ ಕೇಶವ್ ಮಹಾರಾಜ್ ಬ್ಯಾಟಿಂಗ್​ಗೆ ಆಗಮಿಸಿದ್ದರು. ಈ ವೇಳೆ ಡಿಜೆ ರಾಮ್ ಸಿಯಾ ರಾಮ್ ಹಾಡನ್ನು ಪ್ಲೇ ಮಾಡಿದ್ದರು. ನೀವು ಮೈದಾನಕ್ಕೆ ಬರುವಾಗ ಯಾವಾಗಲೂ ಈ ಹಾಡನ್ನು ಹಾಕುತ್ತಾರಲ್ವಾ ಎಂದು ರಾಹುಲ್, ಕೇಶವ್ ಮಹಾರಾಜ್ ಅವರನ್ನು ಕೇಳಿದ್ದರು.

ಇದೇ ವಿಷಯವನ್ನು ಇತ್ತೀಚೆಗೆ ಕೆಎಲ್ ರಾಹುಲ್ ಕೂಡ ಪ್ರಸ್ತಾಪಿಸಿದ್ದರು. ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿ ವೇಳೆ ಕೇಶವ್ ಮಹಾರಾಜ್ ಬ್ಯಾಟಿಂಗ್​ಗೆ ಆಗಮಿಸಿದ್ದರು. ಈ ವೇಳೆ ಡಿಜೆ ರಾಮ್ ಸಿಯಾ ರಾಮ್ ಹಾಡನ್ನು ಪ್ಲೇ ಮಾಡಿದ್ದರು. ನೀವು ಮೈದಾನಕ್ಕೆ ಬರುವಾಗ ಯಾವಾಗಲೂ ಈ ಹಾಡನ್ನು ಹಾಕುತ್ತಾರಲ್ವಾ ಎಂದು ರಾಹುಲ್, ಕೇಶವ್ ಮಹಾರಾಜ್ ಅವರನ್ನು ಕೇಳಿದ್ದರು.

2 / 6
ಅಷ್ಟೇ ಅಲ್ಲದೆ ಕೇಪ್​ಟೌನ್​ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದ ವೇಳೆ ಕೇಶವ್ ಮಹಾರಾಜ್ ಆಗಮಿಸುತ್ತಿದಂತೆ ರಾಮ್ ಸಿಯಾ ರಾಮ್ ಹಾಡನ್ನು ಹಾಕಲಾಯಿತು. ಈ ಹಾಡು ಕೇಳುತ್ತಿದ್ದಂತೆ ಸ್ಲಿಪ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ವಿರಾಟ್ ಕೊಹ್ಲಿ ರಾಮಬಾಣದ ಸನ್ನೆ ಮಾಡಿದರು. ಅಷ್ಟೇ ಅಲ್ಲದೆ ಕೈ ಮುಗಿಯುವ ಮೂಲಕ ದೈವಭಕ್ತಿಯನ್ನು ಸೂಚಿಸಿದ್ದರು.

ಅಷ್ಟೇ ಅಲ್ಲದೆ ಕೇಪ್​ಟೌನ್​ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದ ವೇಳೆ ಕೇಶವ್ ಮಹಾರಾಜ್ ಆಗಮಿಸುತ್ತಿದಂತೆ ರಾಮ್ ಸಿಯಾ ರಾಮ್ ಹಾಡನ್ನು ಹಾಕಲಾಯಿತು. ಈ ಹಾಡು ಕೇಳುತ್ತಿದ್ದಂತೆ ಸ್ಲಿಪ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ವಿರಾಟ್ ಕೊಹ್ಲಿ ರಾಮಬಾಣದ ಸನ್ನೆ ಮಾಡಿದರು. ಅಷ್ಟೇ ಅಲ್ಲದೆ ಕೈ ಮುಗಿಯುವ ಮೂಲಕ ದೈವಭಕ್ತಿಯನ್ನು ಸೂಚಿಸಿದ್ದರು.

3 / 6
ಇದೀಗ ಮೈದಾನದಲ್ಲಿ ಕೇಳಿ ಬರುತ್ತಿರುವ ಸಿಯಾ ರಾಮ್​ ಹಾಡಿನ ಬಗ್ಗೆ ಕೇಶವ್ ಮಹಾರಾಜ್ ಬಗ್ಗೆ ಮಾತನಾಡಿದ್ದಾರೆ. ನಾನು ಮೈದಾನಕ್ಕೆ ಬರುತ್ತಿದ್ದಂತೆ ಶ್ರೀರಾಮನ ಹಾಡು ಹಾಕುತ್ತಿರುವುದು ಖುಷಿ ನೀಡುತ್ತಿದೆ ಎಂದಿದ್ದಾರೆ. ಅಷ್ಟೇ ಅಲ್ಲದೆ ಮುಂದೇನು ಇದೇ ರೀತಿ ಹಾಡನ್ನು ಹಾಕುವಂತೆ ಡಿಜೆಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಇದೀಗ ಮೈದಾನದಲ್ಲಿ ಕೇಳಿ ಬರುತ್ತಿರುವ ಸಿಯಾ ರಾಮ್​ ಹಾಡಿನ ಬಗ್ಗೆ ಕೇಶವ್ ಮಹಾರಾಜ್ ಬಗ್ಗೆ ಮಾತನಾಡಿದ್ದಾರೆ. ನಾನು ಮೈದಾನಕ್ಕೆ ಬರುತ್ತಿದ್ದಂತೆ ಶ್ರೀರಾಮನ ಹಾಡು ಹಾಕುತ್ತಿರುವುದು ಖುಷಿ ನೀಡುತ್ತಿದೆ ಎಂದಿದ್ದಾರೆ. ಅಷ್ಟೇ ಅಲ್ಲದೆ ಮುಂದೇನು ಇದೇ ರೀತಿ ಹಾಡನ್ನು ಹಾಕುವಂತೆ ಡಿಜೆಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

4 / 6
ದೇವರು ನನ್ನ ದೊಡ್ಡ ಅನುಗ್ರಹ. ನನಗೆ ಅವಕಾಶ ಸಿಕ್ಕಾಗಲೆಲ್ಲಾ ನಾನು ದೇವರನ್ನು ನೆನಪಿಸಿಕೊಳ್ಳಲು ಪ್ರಯತ್ನಿಸುತ್ತೇನೆ. ಇದು ನನ್ನ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಅಲ್ಲದೆ ಇತರ ಆಟಗಾರರಿಂದ ಗೌರವವನ್ನು ಪಡೆಯುತ್ತೇನೆ. ಧರ್ಮ ಮತ್ತು ಸಂಸ್ಕೃತಿಯನ್ನು ಗೌರವಿಸುವುದು ಮುಖ್ಯ. ಅದರಲ್ಲೂ ಕ್ರೀಡಾಂಗಣದಲ್ಲಿ 'ರಾಮ್ ಸಿಯಾ ರಾಮ್' ಕೇಳಿದರೆ ತುಂಬಾ ಸಂತೋಷವಾಗುತ್ತದೆ ಎಂದು ಕೇಶವ್ ಮಹಾರಾಜ್ ಹೇಳಿದ್ದಾರೆ.

ದೇವರು ನನ್ನ ದೊಡ್ಡ ಅನುಗ್ರಹ. ನನಗೆ ಅವಕಾಶ ಸಿಕ್ಕಾಗಲೆಲ್ಲಾ ನಾನು ದೇವರನ್ನು ನೆನಪಿಸಿಕೊಳ್ಳಲು ಪ್ರಯತ್ನಿಸುತ್ತೇನೆ. ಇದು ನನ್ನ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಅಲ್ಲದೆ ಇತರ ಆಟಗಾರರಿಂದ ಗೌರವವನ್ನು ಪಡೆಯುತ್ತೇನೆ. ಧರ್ಮ ಮತ್ತು ಸಂಸ್ಕೃತಿಯನ್ನು ಗೌರವಿಸುವುದು ಮುಖ್ಯ. ಅದರಲ್ಲೂ ಕ್ರೀಡಾಂಗಣದಲ್ಲಿ 'ರಾಮ್ ಸಿಯಾ ರಾಮ್' ಕೇಳಿದರೆ ತುಂಬಾ ಸಂತೋಷವಾಗುತ್ತದೆ ಎಂದು ಕೇಶವ್ ಮಹಾರಾಜ್ ಹೇಳಿದ್ದಾರೆ.

5 / 6
ಭಾರತೀಯ ಮೂಲದ ಕೇಶವ್ ಮಹಾರಾಜ್ ಸೌತ್ ಆಫ್ರಿಕಾ ಪರ 127 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 237 ವಿಕೆಟ್ ಕಬಳಿಸುವ ಮೂಲಕ ಮಿಂಚಿದ್ದಾರೆ. ಇದೀಗ ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ ಟಿ20 ಲೀಗ್​ನಲ್ಲಿ ಡರ್ಬನ್ ಸೂಪರ್ ಜೈಂಟ್ಸ್​ ತಂಡದ ನಾಯಕರಾಗಿ ಕಣಕ್ಕಿಳಿಯುತ್ತಿದ್ದಾರೆ.

ಭಾರತೀಯ ಮೂಲದ ಕೇಶವ್ ಮಹಾರಾಜ್ ಸೌತ್ ಆಫ್ರಿಕಾ ಪರ 127 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 237 ವಿಕೆಟ್ ಕಬಳಿಸುವ ಮೂಲಕ ಮಿಂಚಿದ್ದಾರೆ. ಇದೀಗ ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ ಟಿ20 ಲೀಗ್​ನಲ್ಲಿ ಡರ್ಬನ್ ಸೂಪರ್ ಜೈಂಟ್ಸ್​ ತಂಡದ ನಾಯಕರಾಗಿ ಕಣಕ್ಕಿಳಿಯುತ್ತಿದ್ದಾರೆ.

6 / 6
Follow us
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ