AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VPL 2024: ಹೊಸ ಲೀಗ್​ನಲ್ಲಿ ಕಣಕ್ಕಿಳಿಯಲಿದ್ದಾರೆ ಸಿಡಿಲಬ್ಬರದ ಸಿಡಿಲಮರಿ ಸೆಹ್ವಾಗ್

IVPL 2024: ಇಂಡಿಯನ್ ಪ್ರೀಮಿಯರ್ ಲೀಗ್, ಲೆಜೆಂಡ್ಸ್​ ಲೀಗ್ ಬಳಿಕ ಇದೀಗ ಭಾರತದಲ್ಲಿ ಮತ್ತೊಂದು ಲೀಗ್ ಶುರುವಾಗುತ್ತಿದೆ. ಈ ಲೀಗ್​ನಲ್ಲಿ ವಿಶ್ವದ ಖ್ಯಾತನಾಮ ದಿಗ್ಗಜ ಆಟಗಾರರು ಕಣಕ್ಕಿಳಿಯಲಿದ್ದಾರೆ. ಆರು ತಂಡಗಳು ಕಣಕ್ಕಿಳಿಯುವ ಈ ಲೀಗ್​ನಲ್ಲಿ ಮುಂಬೈ ಚಾಂಪಿಯನ್ಸ್ ತಂಡದ ನಾಯಕರಾಗಿ ವೀರೇಂದ್ರ ಸೆಹ್ವಾಗ್ ಆಯ್ಕೆಯಾಗಿರುವುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್|

Updated on: Feb 07, 2024 | 9:30 AM

Share
ಕ್ರಿಕೆಟ್​ ಅಂಗಳಕ್ಕೆ ಮತ್ತೊಂದು ಹೊಸ ಲೀಗ್ ಸೇರ್ಪಡೆಯಾಗುತ್ತಿದೆ. ಆದರೆ ಇದು ಲೆಜೆಂಡ್ಸ್ ಆಟಗಾರರನ್ನು ಒಳಗೊಂಡ ಲೀಗ್ ಎಂಬುದಷ್ಟೇ ವ್ಯತ್ಯಾಸ. ಹೌದು, ಇಂಡಿಯನ್ ವೆಟರನ್ ಪ್ರೀಮಿಯರ್ ಲೀಗ್ (IVPL) ಅನ್ನು ಆಯೋಜಿಸಲು ಭಾರತೀಯ ಹಿರಿಯ ಕ್ರಿಕೆಟ್ ಮಂಡಳಿ (BVCI) ಮುಂದಾಗಿದೆ.

ಕ್ರಿಕೆಟ್​ ಅಂಗಳಕ್ಕೆ ಮತ್ತೊಂದು ಹೊಸ ಲೀಗ್ ಸೇರ್ಪಡೆಯಾಗುತ್ತಿದೆ. ಆದರೆ ಇದು ಲೆಜೆಂಡ್ಸ್ ಆಟಗಾರರನ್ನು ಒಳಗೊಂಡ ಲೀಗ್ ಎಂಬುದಷ್ಟೇ ವ್ಯತ್ಯಾಸ. ಹೌದು, ಇಂಡಿಯನ್ ವೆಟರನ್ ಪ್ರೀಮಿಯರ್ ಲೀಗ್ (IVPL) ಅನ್ನು ಆಯೋಜಿಸಲು ಭಾರತೀಯ ಹಿರಿಯ ಕ್ರಿಕೆಟ್ ಮಂಡಳಿ (BVCI) ಮುಂದಾಗಿದೆ.

1 / 6
ಇದಕ್ಕಾಗಿ ಈಗಾಗಲೇ 6 ತಂಡಗಳನ್ನು ಘೋಷಿಸಲಾಗಿದೆ. ಅದರಂತೆ ಹೊಸ ಲೀಗ್​ನಲ್ಲಿ ವಿವಿಐಪಿ ಉತ್ತರಪ್ರದೇಶ್, ರೆಡ್ ಕಾರ್ಪೆಟ್ ಡೆಲ್ಲಿ, ಮುಂಬೈ ಚಾಂಪಿಯನ್ಸ್​, ರಾಜಸ್ಥಾನ್ ಲೆಜೆಂಡ್ಸ್, ಚತ್ತೀಸ್​ಗಢ್ ವಾರಿಯರ್ಸ್​ ಮತ್ತು ತೆಲಂಗಾಣ ಟೈಗರ್ಸ್ ತಂಡಗಳು ಕಣಕ್ಕಿಳಿಯಲಿದೆ.

ಇದಕ್ಕಾಗಿ ಈಗಾಗಲೇ 6 ತಂಡಗಳನ್ನು ಘೋಷಿಸಲಾಗಿದೆ. ಅದರಂತೆ ಹೊಸ ಲೀಗ್​ನಲ್ಲಿ ವಿವಿಐಪಿ ಉತ್ತರಪ್ರದೇಶ್, ರೆಡ್ ಕಾರ್ಪೆಟ್ ಡೆಲ್ಲಿ, ಮುಂಬೈ ಚಾಂಪಿಯನ್ಸ್​, ರಾಜಸ್ಥಾನ್ ಲೆಜೆಂಡ್ಸ್, ಚತ್ತೀಸ್​ಗಢ್ ವಾರಿಯರ್ಸ್​ ಮತ್ತು ತೆಲಂಗಾಣ ಟೈಗರ್ಸ್ ತಂಡಗಳು ಕಣಕ್ಕಿಳಿಯಲಿದೆ.

2 / 6
ವಿಶೇಷ ಎಂದರೆ ಈ ತಂಡಗಳಲ್ಲಿ ಮುಂಬೈ ಚಾಂಪಿಯನ್ಸ್ ತಂಡದ ನಾಯಕರಾಗಿ ವೀರೇಂದ್ರ ಸೆಹ್ವಾಗ್ ಆಯ್ಕೆಯಾಗಿದ್ದಾರೆ. ಈ ಹಿಂದೆ ಐಪಿಎಲ್​ನಲ್ಲಿ ಡೆಲ್ಲಿ ಡೇರ್ ಡೆವಿಲ್ಸ್, ಕಿಂಗ್ಸ್​ ಇಲೆವೆನ್ ಪಂಜಾಬ್​ ತಂಡಗಳನ್ನು ಮುನ್ನಡೆಸಿದ್ದ ವೀರು ಇದೀಗ ಹೊಸ ಲೀಗ್​ನಲ್ಲಿ ಮುಂಬೈ ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

ವಿಶೇಷ ಎಂದರೆ ಈ ತಂಡಗಳಲ್ಲಿ ಮುಂಬೈ ಚಾಂಪಿಯನ್ಸ್ ತಂಡದ ನಾಯಕರಾಗಿ ವೀರೇಂದ್ರ ಸೆಹ್ವಾಗ್ ಆಯ್ಕೆಯಾಗಿದ್ದಾರೆ. ಈ ಹಿಂದೆ ಐಪಿಎಲ್​ನಲ್ಲಿ ಡೆಲ್ಲಿ ಡೇರ್ ಡೆವಿಲ್ಸ್, ಕಿಂಗ್ಸ್​ ಇಲೆವೆನ್ ಪಂಜಾಬ್​ ತಂಡಗಳನ್ನು ಮುನ್ನಡೆಸಿದ್ದ ವೀರು ಇದೀಗ ಹೊಸ ಲೀಗ್​ನಲ್ಲಿ ಮುಂಬೈ ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

3 / 6
ಇನ್ನು ಸುರೇಶ್ ರೈನಾ ವಿವಿಐಪಿ ಉತ್ತರಪ್ರದೇಶ್ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗೆಯೇ ತೆಲಂಗಾಣ ಟೈಗರ್ಸ್ ತಂಡದ ನಾಯಕರಾಗಿ ಮಾಜಿ ಆರ್​ಸಿಬಿ ಆಟಗಾರ ಕ್ರಿಸ್ ಗೇಲ್ ಆಯ್ಕೆಯಾಗಿದ್ದಾರೆ.

ಇನ್ನು ಸುರೇಶ್ ರೈನಾ ವಿವಿಐಪಿ ಉತ್ತರಪ್ರದೇಶ್ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗೆಯೇ ತೆಲಂಗಾಣ ಟೈಗರ್ಸ್ ತಂಡದ ನಾಯಕರಾಗಿ ಮಾಜಿ ಆರ್​ಸಿಬಿ ಆಟಗಾರ ಕ್ರಿಸ್ ಗೇಲ್ ಆಯ್ಕೆಯಾಗಿದ್ದಾರೆ.

4 / 6
ಸೌತ್ ಆಫ್ರಿಕಾ ತಂಡದ ಮಾಜಿ ಆಟಗಾರ ಹರ್ಷಲ್ ಗಿಬ್ಸ್​ ರೆಡ್ ಕಾರ್ಪೆಟ್ ಡೆಲ್ಲಿ ತಂಡದ ಸಾರಥ್ಯವಹಿಸಿಕೊಂಡಿದ್ದಾರೆ. ಹಾಗೆಯೇ ಉಳಿದ ಎರಡು ತಂಡಗಳನ್ನು ಯೂಸುಫ್ ಪಠಾಣ್ ಹಾಗೂ ಶ್ರೀಶಾಂತ್ ಮುನ್ನಡೆಸಲಿದ್ದಾರೆ.

ಸೌತ್ ಆಫ್ರಿಕಾ ತಂಡದ ಮಾಜಿ ಆಟಗಾರ ಹರ್ಷಲ್ ಗಿಬ್ಸ್​ ರೆಡ್ ಕಾರ್ಪೆಟ್ ಡೆಲ್ಲಿ ತಂಡದ ಸಾರಥ್ಯವಹಿಸಿಕೊಂಡಿದ್ದಾರೆ. ಹಾಗೆಯೇ ಉಳಿದ ಎರಡು ತಂಡಗಳನ್ನು ಯೂಸುಫ್ ಪಠಾಣ್ ಹಾಗೂ ಶ್ರೀಶಾಂತ್ ಮುನ್ನಡೆಸಲಿದ್ದಾರೆ.

5 / 6
ಫೆಬ್ರವರಿ 23 ರಿಂದ ಮಾರ್ಚ್ 3 ರವರೆಗೆ ನಡೆಯಲಿರುವ ಚೊಚ್ಚಲ ವೆಟರನ್ ಪ್ರೀಮಿಯರ್ ಲೀಗ್​ಗೆ ಡೆಹ್ರಾಡೂನ್‌ನಲ್ಲಿರುವ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಟೂರ್ನಿಯ ಪಂದ್ಯಗಳನ್ನು ಯುರೋಸ್ಪೋರ್ಟ್ ಚಾನೆಲ್, ಡಿಡಿ ಸ್ಪೋರ್ಟ್ಸ್ ಮತ್ತು ಫ್ಯಾನ್‌ಕೋಡ್‌ ಆ್ಯಪ್​ನಲ್ಲಿ ವೀಕ್ಷಿಸಬಹುದು.

ಫೆಬ್ರವರಿ 23 ರಿಂದ ಮಾರ್ಚ್ 3 ರವರೆಗೆ ನಡೆಯಲಿರುವ ಚೊಚ್ಚಲ ವೆಟರನ್ ಪ್ರೀಮಿಯರ್ ಲೀಗ್​ಗೆ ಡೆಹ್ರಾಡೂನ್‌ನಲ್ಲಿರುವ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಟೂರ್ನಿಯ ಪಂದ್ಯಗಳನ್ನು ಯುರೋಸ್ಪೋರ್ಟ್ ಚಾನೆಲ್, ಡಿಡಿ ಸ್ಪೋರ್ಟ್ಸ್ ಮತ್ತು ಫ್ಯಾನ್‌ಕೋಡ್‌ ಆ್ಯಪ್​ನಲ್ಲಿ ವೀಕ್ಷಿಸಬಹುದು.

6 / 6
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ