AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಇತಿಹಾಸ ನಿರ್ಮಿಸಿದ ಜೇಕಬ್ ಬೆಥೆಲ್

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಜೇಕಬ್ ಬೆಥೆಲ್ ಮಿಂಚಿದ್ದಾರೆ. ಈ ಅರ್ಧಶತಕದೊಂದಿಗೆ ಇಂಗ್ಲೆಂಡ್​ನ ಸ್ಟಾರ್ ಬ್ಯಾಟರ್​ ಜೋ ರೂಟ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಜೇಕಬ್ ಬೆಥೆಲ್ ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ತಮ್ಮ 21ನೇ ವಯಸ್ಸಿನಲ್ಲಿ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Feb 08, 2025 | 9:04 AM

Share
ಟೀಮ್ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿ ಇಂಗ್ಲೆಂಡ್ ಬ್ಯಾಟರ್ ಜೇಕಬ್ ಬೆಥೆಲ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟ್ ಮಾಡಿತು.

ಟೀಮ್ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿ ಇಂಗ್ಲೆಂಡ್ ಬ್ಯಾಟರ್ ಜೇಕಬ್ ಬೆಥೆಲ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟ್ ಮಾಡಿತು.

1 / 6
ಅದರಂತೆ ಇಂಗ್ಲೆಂಡ್ ಪರ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೇಕಬ್ ಬೆಥೆಲ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಟೀಮ್ ಇಂಡಿಯಾ ಬೌಲರ್​ಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ಬೆಥೆಲ್ 64 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 51 ರನ್ ಬಾರಿಸಿದರು.

ಅದರಂತೆ ಇಂಗ್ಲೆಂಡ್ ಪರ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೇಕಬ್ ಬೆಥೆಲ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಟೀಮ್ ಇಂಡಿಯಾ ಬೌಲರ್​ಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ಬೆಥೆಲ್ 64 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 51 ರನ್ ಬಾರಿಸಿದರು.

2 / 6
ಈ ಅರ್ಧಶತಕದೊಂದಿಗೆ ಭಾರತದಲ್ಲಿ ಏಕದಿಕ ಕ್ರಿಕೆಟ್​ನಲ್ಲಿ ಹಾಫ್ ಸೆಂಚುರಿ ಸಿಡಿಸಿದ ಇಂಗ್ಲೆಂಡ್​​ನ ಅತ್ಯಂತ ಕಿರಿಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಜೇಕಬ್ ಬೆಥೆಲ್ ಪಾತ್ರರಾದರು. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ ದಾಂಡಿಗ ಜೋ ರೂಟ್ ಹೆಸರಿನಲ್ಲಿತ್ತು.

ಈ ಅರ್ಧಶತಕದೊಂದಿಗೆ ಭಾರತದಲ್ಲಿ ಏಕದಿಕ ಕ್ರಿಕೆಟ್​ನಲ್ಲಿ ಹಾಫ್ ಸೆಂಚುರಿ ಸಿಡಿಸಿದ ಇಂಗ್ಲೆಂಡ್​​ನ ಅತ್ಯಂತ ಕಿರಿಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಜೇಕಬ್ ಬೆಥೆಲ್ ಪಾತ್ರರಾದರು. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ ದಾಂಡಿಗ ಜೋ ರೂಟ್ ಹೆಸರಿನಲ್ಲಿತ್ತು.

3 / 6
2013 ರಲ್ಲಿ ಮೊಹಾಲಿಯಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಜೋ ರೂಟ್ ಅರ್ಧಶತಕ ಬಾರಿಸಿದ್ದರು. ಈ ವೇಳೆ ಅವರ ವಯಸ್ಸು 22 ವರ್ಷ, 24 ದಿನಗಳು. ಈ ಮೂಲಕ ಭಾರತದಲ್ಲಿ ಅರ್ಧಶತಕ ಸಿಡಿಸಿದ ಇಂಗ್ಲೆಂಡ್​ನ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದರು.

2013 ರಲ್ಲಿ ಮೊಹಾಲಿಯಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಜೋ ರೂಟ್ ಅರ್ಧಶತಕ ಬಾರಿಸಿದ್ದರು. ಈ ವೇಳೆ ಅವರ ವಯಸ್ಸು 22 ವರ್ಷ, 24 ದಿನಗಳು. ಈ ಮೂಲಕ ಭಾರತದಲ್ಲಿ ಅರ್ಧಶತಕ ಸಿಡಿಸಿದ ಇಂಗ್ಲೆಂಡ್​ನ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದರು.

4 / 6
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಜೇಕಬ್ ಬೆಥೆಲ್ ಯಶಸ್ವಿಯಾಗಿದ್ದಾರೆ. ನಾಗ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವುದರೊಂದಿಗೆ 21 ವರ್ಷದ ಬೆಥೆಲ್ ಭಾರತೀಯ ಪಿಚ್​ನಲ್ಲಿ ಹಾಫ್ ಸೆಂಚುರಿ ಸಿಡಿಸಿದ ಇಂಗ್ಲೆಂಡ್​ನ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಜೇಕಬ್ ಬೆಥೆಲ್ ಯಶಸ್ವಿಯಾಗಿದ್ದಾರೆ. ನಾಗ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವುದರೊಂದಿಗೆ 21 ವರ್ಷದ ಬೆಥೆಲ್ ಭಾರತೀಯ ಪಿಚ್​ನಲ್ಲಿ ಹಾಫ್ ಸೆಂಚುರಿ ಸಿಡಿಸಿದ ಇಂಗ್ಲೆಂಡ್​ನ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6
ಇದೀಗ ಅರ್ಧಶತಕದೊಂದಿಗೆ ಭಾರತೀಯ ಪಿಚ್​ನಲ್ಲಿ ಹಾಫ್ ಸೆಂಚುರಿ ಖಾತೆ ತೆರೆದಿರುವ ಜೇಕಬ್ ಬೆಥೆಲ್ ಮುಂಬರುವ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಯಲಿದ್ದಾರೆ. ಆರ್​ಸಿಬಿ ಫ್ರಾಂಚೈಸಿಯು ಈ ಬಾರಿಯ ಐಪಿಎಲ್​ಗಾಗಿ ಬೆಥೆಲ್ ಅವರನ್ನು ಬರೋಬ್ಬರಿ 2.6 ಕೋಟಿ ರೂ.ಗೆ ಖರೀದಿಸಿದ್ದು, ಈ ಮೂಲಕ ಯುವ ಆಲ್​ರೌಂಡರ್​ನನ್ನು ಕಣಕ್ಕಿಳಿಸಲು ಪ್ಲ್ಯಾನ್ ರೂಪಿಸಿದೆ.

ಇದೀಗ ಅರ್ಧಶತಕದೊಂದಿಗೆ ಭಾರತೀಯ ಪಿಚ್​ನಲ್ಲಿ ಹಾಫ್ ಸೆಂಚುರಿ ಖಾತೆ ತೆರೆದಿರುವ ಜೇಕಬ್ ಬೆಥೆಲ್ ಮುಂಬರುವ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಯಲಿದ್ದಾರೆ. ಆರ್​ಸಿಬಿ ಫ್ರಾಂಚೈಸಿಯು ಈ ಬಾರಿಯ ಐಪಿಎಲ್​ಗಾಗಿ ಬೆಥೆಲ್ ಅವರನ್ನು ಬರೋಬ್ಬರಿ 2.6 ಕೋಟಿ ರೂ.ಗೆ ಖರೀದಿಸಿದ್ದು, ಈ ಮೂಲಕ ಯುವ ಆಲ್​ರೌಂಡರ್​ನನ್ನು ಕಣಕ್ಕಿಳಿಸಲು ಪ್ಲ್ಯಾನ್ ರೂಪಿಸಿದೆ.

6 / 6
ನನ್ನ ಜೀವನದ ಅವಿಸ್ಮರಣೀಯ ಕ್ಷಣ ಕಿತ್ತುಕೊಂಡಿದೆ: ಇಂಡಿಗೋ ವಿರುದ್ಧ ಆಕ್ರೋಶ
ನನ್ನ ಜೀವನದ ಅವಿಸ್ಮರಣೀಯ ಕ್ಷಣ ಕಿತ್ತುಕೊಂಡಿದೆ: ಇಂಡಿಗೋ ವಿರುದ್ಧ ಆಕ್ರೋಶ
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!