AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

James Anderson: ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಅ್ಯಂಡರ್ಸನ್

India vs England 2nd Test: ವೈಎಸ್​ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 41ನೇ ಇಳಿ ವಯಸ್ಸಿನಲ್ಲಿ ಎಂಬುದು ವಿಶೇಷ.

TV9 Web
| Edited By: |

Updated on: Feb 03, 2024 | 7:14 AM

Share
India vs England 2nd Test: ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ದ್ವಿತೀಯ ಟೆಸ್ಟ್​ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ (James Anderson) ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಭಾರತದ ಮಾಜಿ ಆಟಗಾರನ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

India vs England 2nd Test: ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ದ್ವಿತೀಯ ಟೆಸ್ಟ್​ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ (James Anderson) ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಭಾರತದ ಮಾಜಿ ಆಟಗಾರನ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 6
ಅಂದರೆ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಭಾರತದಲ್ಲಿ ಟೆಸ್ಟ್ ಪಂದ್ಯವಾಡಿದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆಯನ್ನು ಜೇಮ್ಸ್​​ ಅ್ಯಂಡರ್ಸನ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಲಾಲಾ ಅಮರನಾಥ್ ಹೆಸರಿನಲ್ಲಿತ್ತು.

ಅಂದರೆ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಭಾರತದಲ್ಲಿ ಟೆಸ್ಟ್ ಪಂದ್ಯವಾಡಿದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆಯನ್ನು ಜೇಮ್ಸ್​​ ಅ್ಯಂಡರ್ಸನ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಲಾಲಾ ಅಮರನಾಥ್ ಹೆಸರಿನಲ್ಲಿತ್ತು.

2 / 6
ಭಾರತದ ಮಾಜಿ ಆಟಗಾರ ಲಾಲಾ ಅಮರನಾಥ್ ಅವರು 41 ವರ್ಷ 92 ದಿನಗಳ ವಯಸ್ಸಿನಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. 1952 ರಲ್ಲಿ ಪಾಕಿಸ್ತಾನ್ ವಿರುದ್ಧ ಟೆಸ್ಟ್ ಪಂದ್ಯವಾಡುವ ಮೂಲಕ ಅಮರನಾಥ್ ಅವರು ಈ ಸಾಧನೆ ಮಾಡಿದ್ದರು.

ಭಾರತದ ಮಾಜಿ ಆಟಗಾರ ಲಾಲಾ ಅಮರನಾಥ್ ಅವರು 41 ವರ್ಷ 92 ದಿನಗಳ ವಯಸ್ಸಿನಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. 1952 ರಲ್ಲಿ ಪಾಕಿಸ್ತಾನ್ ವಿರುದ್ಧ ಟೆಸ್ಟ್ ಪಂದ್ಯವಾಡುವ ಮೂಲಕ ಅಮರನಾಥ್ ಅವರು ಈ ಸಾಧನೆ ಮಾಡಿದ್ದರು.

3 / 6
ಇದೀಗ ಈ ದಾಖಲೆಯನ್ನು ಜೇಮ್ಸ್ ಅ್ಯಂಡರ್ಸನ್ ಅಳಿಸಿ ಹಾಕಿದ್ದಾರೆ. ಟೀಮ್ ಇಂಡಿಯಾ ವಿರುದ್ಧ ಕಣಕ್ಕಿಳಿದಿರುವ ಅ್ಯಂಡರ್ಸನ್ ಅವರ ಪ್ರಸ್ತುತ ವಯಸ್ಸು 41 ವರ್ಷ, 187* ದಿನಗಳು. ಇದರೊಂದಿಗೆ ಭಾರತದಲ್ಲಿ ಟೆಸ್ಟ್ ಪಂದ್ಯವನ್ನಾಡಿದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಜೇಮ್ಸ್ ಅ್ಯಂಡರ್ಸನ್ ಪಾತ್ರರಾಗಿದ್ದಾರೆ.

ಇದೀಗ ಈ ದಾಖಲೆಯನ್ನು ಜೇಮ್ಸ್ ಅ್ಯಂಡರ್ಸನ್ ಅಳಿಸಿ ಹಾಕಿದ್ದಾರೆ. ಟೀಮ್ ಇಂಡಿಯಾ ವಿರುದ್ಧ ಕಣಕ್ಕಿಳಿದಿರುವ ಅ್ಯಂಡರ್ಸನ್ ಅವರ ಪ್ರಸ್ತುತ ವಯಸ್ಸು 41 ವರ್ಷ, 187* ದಿನಗಳು. ಇದರೊಂದಿಗೆ ಭಾರತದಲ್ಲಿ ಟೆಸ್ಟ್ ಪಂದ್ಯವನ್ನಾಡಿದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಜೇಮ್ಸ್ ಅ್ಯಂಡರ್ಸನ್ ಪಾತ್ರರಾಗಿದ್ದಾರೆ.

4 / 6
ಇನ್ನು ಈ ಪಂದ್ಯದಲ್ಲಿ 17 ಓವರ್​ಗಳನ್ನು ಬೌಲಿಂಗ್ ಮಾಡಿರುವ ಅ್ಯಂಡರ್ಸನ್ 30 ರನ್​ ನೀಡಿ 1 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ತಮ್ಮ ಟೆಸ್ಟ್ ವಿಕೆಟ್​ಗಳ ಸಂಖ್ಯೆಯನ್ನು 691* ಕ್ಕೇರಿಸಿದ್ದಾರೆ. ಅಂದರೆ ಇನ್ನು ಕೇವಲ 9 ವಿಕೆಟ್​ಗಳನ್ನು ಕಬಳಿಸಿದ್ದಾರೆ ಟೆಸ್ಟ್​ನಲ್ಲಿ 700 ವಿಕೆಟ್ ಪಡೆದ ಮೊದಲ ವೇಗಿ ಎಂಬ ವಿಶ್ವ ದಾಖಲೆ ಜೇಮ್ಸ್ ಅ್ಯಂಡರ್ಸನ್ ಪಾಲಾಗಲಿದೆ.

ಇನ್ನು ಈ ಪಂದ್ಯದಲ್ಲಿ 17 ಓವರ್​ಗಳನ್ನು ಬೌಲಿಂಗ್ ಮಾಡಿರುವ ಅ್ಯಂಡರ್ಸನ್ 30 ರನ್​ ನೀಡಿ 1 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ತಮ್ಮ ಟೆಸ್ಟ್ ವಿಕೆಟ್​ಗಳ ಸಂಖ್ಯೆಯನ್ನು 691* ಕ್ಕೇರಿಸಿದ್ದಾರೆ. ಅಂದರೆ ಇನ್ನು ಕೇವಲ 9 ವಿಕೆಟ್​ಗಳನ್ನು ಕಬಳಿಸಿದ್ದಾರೆ ಟೆಸ್ಟ್​ನಲ್ಲಿ 700 ವಿಕೆಟ್ ಪಡೆದ ಮೊದಲ ವೇಗಿ ಎಂಬ ವಿಶ್ವ ದಾಖಲೆ ಜೇಮ್ಸ್ ಅ್ಯಂಡರ್ಸನ್ ಪಾಲಾಗಲಿದೆ.

5 / 6
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಯಶಸ್ವಿ ಜೈಸ್ವಾಲ್ (179*) ಭರ್ಜರಿ ಶತಕ ಬಾರಿಸಿದ್ದಾರೆ. ಈ ಶತಕದ ನೆರವಿನಿಂದ ಮೊದಲ ದಿನದಾಟದ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ 6 ವಿಕೆಟ್​ ಕಳೆದುಕೊಂಡು 336 ರನ್ ಕಲೆಹಾಕಿದೆ. ಕ್ರೀಸ್​ನಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಯಶಸ್ವಿ ಜೈಸ್ವಾಲ್ (179*) ಭರ್ಜರಿ ಶತಕ ಬಾರಿಸಿದ್ದಾರೆ. ಈ ಶತಕದ ನೆರವಿನಿಂದ ಮೊದಲ ದಿನದಾಟದ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ 6 ವಿಕೆಟ್​ ಕಳೆದುಕೊಂಡು 336 ರನ್ ಕಲೆಹಾಕಿದೆ. ಕ್ರೀಸ್​ನಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ