AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕೊಹ್ಲಿ ಟೆಸ್ಟ್ ಸರಣಿಯಲ್ಲಿ ಆಡದೇ ಇದ್ದರೆ, ಅದು ನಾಚಿಕೆಗೇಡಿನ ಸಂಗತಿ: ಜೇಮ್ಸ್ ಆಂಡರ್ಸನ್

James Anderson, IND vs ENG 5th Test: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಆಡುತ್ತಿಲ್ಲ. ಅವರು ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ತಮ್ಮ ಹೆಸರನ್ನು ಹಿಂಪಡೆದಿದ್ದರು. ಇದೀಗ ಈ ಸರಣಿಯಲ್ಲಿ ಕೊಹ್ಲಿಗೆ ಬೌಲಿಂಗ್ ಮಾಡಲು ಸಾಧ್ಯವಾಗದಿರುವುದು ನನಗೆ ನಾಚಿಕೆಗೇಡಿನ ಸಂಗತಿ ಎಂದು ಆಂಡರ್ಸನ್ ಹೇಳಿದ್ದಾರೆ.

Vinay Bhat
|

Updated on: Mar 03, 2024 | 8:51 AM

Share
ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡುತ್ತಿಲ್ಲ. ವೈಯಕ್ತಿಕ ಕಾರಣಗಳಿಂದ ಇವರು ಸರಣಿಗೂ ಮುನ್ನ ತಮ್ಮ ಹೆಸರನ್ನು ಹಿಂಪಡೆದಿದ್ದರು. ಹೀಗಾಗಿ ಕೊಹ್ಲಿ ಹಾಗೂ ಇಂಗ್ಲೆಂಡ್‌ನ ಶ್ರೇಷ್ಠ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ನಡುವಿನ ಕಾಳಗದಿಂದ ಅಭಿಮಾನಿಗಳು ವಂಚಿತರಾದರು. ಇದು ಅಭಿಮಾನಿಗಳನ್ನು ನಿರಾಸೆಗೊಳಿಸಿದ್ದು ಮಾತ್ರವಲ್ಲದೆ ಸ್ವತಃ ಆ್ಯಂಡರ್ಸನ್ ವಿಷಾದ ವ್ಯಕ್ತಪಡಿಸಿದ್ದಾರೆ.

ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡುತ್ತಿಲ್ಲ. ವೈಯಕ್ತಿಕ ಕಾರಣಗಳಿಂದ ಇವರು ಸರಣಿಗೂ ಮುನ್ನ ತಮ್ಮ ಹೆಸರನ್ನು ಹಿಂಪಡೆದಿದ್ದರು. ಹೀಗಾಗಿ ಕೊಹ್ಲಿ ಹಾಗೂ ಇಂಗ್ಲೆಂಡ್‌ನ ಶ್ರೇಷ್ಠ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ನಡುವಿನ ಕಾಳಗದಿಂದ ಅಭಿಮಾನಿಗಳು ವಂಚಿತರಾದರು. ಇದು ಅಭಿಮಾನಿಗಳನ್ನು ನಿರಾಸೆಗೊಳಿಸಿದ್ದು ಮಾತ್ರವಲ್ಲದೆ ಸ್ವತಃ ಆ್ಯಂಡರ್ಸನ್ ವಿಷಾದ ವ್ಯಕ್ತಪಡಿಸಿದ್ದಾರೆ.

1 / 5
ಈ ಸರಣಿಯಲ್ಲಿ ಕೊಹ್ಲಿಗೆ ಬೌಲಿಂಗ್ ಮಾಡಲು ಸಾಧ್ಯವಾಗದಿರುವುದು ನನಗೆ ನಾಚಿಕೆಗೇಡಿನ ಸಂಗತಿ ಎಂದು ಆಂಡರ್ಸನ್ ಹೇಳಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಕೊಹ್ಲಿ ತಮ್ಮ ಹೆಸರನ್ನು ಹಿಂಪಡೆದಿದ್ದರು. ಫೆಬ್ರವರಿ 15 ರಂದು ಅವರ ಪತ್ನಿ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದರು.

ಈ ಸರಣಿಯಲ್ಲಿ ಕೊಹ್ಲಿಗೆ ಬೌಲಿಂಗ್ ಮಾಡಲು ಸಾಧ್ಯವಾಗದಿರುವುದು ನನಗೆ ನಾಚಿಕೆಗೇಡಿನ ಸಂಗತಿ ಎಂದು ಆಂಡರ್ಸನ್ ಹೇಳಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಕೊಹ್ಲಿ ತಮ್ಮ ಹೆಸರನ್ನು ಹಿಂಪಡೆದಿದ್ದರು. ಫೆಬ್ರವರಿ 15 ರಂದು ಅವರ ಪತ್ನಿ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದರು.

2 / 5
ಕೊಹ್ಲಿ ಮತ್ತು ಆಂಡರ್ಸನ್ ನಡುವಿನ ಕಾಳಗಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ. ಕೊಹ್ಲಿಗೆ ತುಂಬಾ ತೊಂದರೆ ಕೊಡುವ ಬೌಲರ್‌ಗಳಲ್ಲಿ ಆಂಡರ್ಸನ್ ಕೂಡ ಒಬ್ಬರು. ಟೆಸ್ಟ್ ನಲ್ಲಿ ಹಲವು ಬಾರಿ ಕೊಹ್ಲಿಯನ್ನು ಬಲಿಪಶು ಮಾಡಿದ್ದಾರೆ. ಈ ಬಾರಿಯ ಟೆಸ್ಟ್ ಸರಣಿಯಲ್ಲೂ ಕೊಹ್ಲಿ-ಆ್ಯಂಡರ್ಸನ್ ನಡುವೆ ಹಣಾಹಣಿ ನಡೆಯಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಇದು ಆಗಲಿಲ್ಲ.

ಕೊಹ್ಲಿ ಮತ್ತು ಆಂಡರ್ಸನ್ ನಡುವಿನ ಕಾಳಗಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ. ಕೊಹ್ಲಿಗೆ ತುಂಬಾ ತೊಂದರೆ ಕೊಡುವ ಬೌಲರ್‌ಗಳಲ್ಲಿ ಆಂಡರ್ಸನ್ ಕೂಡ ಒಬ್ಬರು. ಟೆಸ್ಟ್ ನಲ್ಲಿ ಹಲವು ಬಾರಿ ಕೊಹ್ಲಿಯನ್ನು ಬಲಿಪಶು ಮಾಡಿದ್ದಾರೆ. ಈ ಬಾರಿಯ ಟೆಸ್ಟ್ ಸರಣಿಯಲ್ಲೂ ಕೊಹ್ಲಿ-ಆ್ಯಂಡರ್ಸನ್ ನಡುವೆ ಹಣಾಹಣಿ ನಡೆಯಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಇದು ಆಗಲಿಲ್ಲ.

3 / 5
ಜಿಯೋ ಸಿನಿಮಾ ಜೊತೆ ಮಾತನಾಡಿದ ಆ್ಯಂಡರ್ಸನ್, ಕೊಹ್ಲಿ ಆಡದೇ ಇರುವುದಕ್ಕೆ ಇಂಗ್ಲೆಂಡ್ ತಂಡದ ಅಭಿಮಾನಿಗಳು ಹೆಚ್ಚು ಖುಷಿಯಾಗುತ್ತಾರೆ. ಆದರೆ, ಇದು ನನ್ನ ದೃಷ್ಟಿಕೋನದಿಂದ ಒಳ್ಳೆಯದಲ್ಲ, ಏಕೆಂದರೆ ನಾನು ಅತ್ಯುತ್ತಮ ಆಟಗಾರರ ವಿರುದ್ಧ ಪರೀಕ್ಷಿಸಲು ಬಯಸುತ್ತಾರೆ. ಕೊಹ್ಲಿ ಒಬ್ಬ ಶ್ರೇಷ್ಠ ಆಟಗಾರ, ಮೈದಾನದಲ್ಲಿದ್ದರೆ ಚೆನ್ನಾಗಿ ಇರುತ್ತಿತ್ತು ಎಂದು ಹೇಳಿದ್ದಾರೆ.

ಜಿಯೋ ಸಿನಿಮಾ ಜೊತೆ ಮಾತನಾಡಿದ ಆ್ಯಂಡರ್ಸನ್, ಕೊಹ್ಲಿ ಆಡದೇ ಇರುವುದಕ್ಕೆ ಇಂಗ್ಲೆಂಡ್ ತಂಡದ ಅಭಿಮಾನಿಗಳು ಹೆಚ್ಚು ಖುಷಿಯಾಗುತ್ತಾರೆ. ಆದರೆ, ಇದು ನನ್ನ ದೃಷ್ಟಿಕೋನದಿಂದ ಒಳ್ಳೆಯದಲ್ಲ, ಏಕೆಂದರೆ ನಾನು ಅತ್ಯುತ್ತಮ ಆಟಗಾರರ ವಿರುದ್ಧ ಪರೀಕ್ಷಿಸಲು ಬಯಸುತ್ತಾರೆ. ಕೊಹ್ಲಿ ಒಬ್ಬ ಶ್ರೇಷ್ಠ ಆಟಗಾರ, ಮೈದಾನದಲ್ಲಿದ್ದರೆ ಚೆನ್ನಾಗಿ ಇರುತ್ತಿತ್ತು ಎಂದು ಹೇಳಿದ್ದಾರೆ.

4 / 5
ಹಲವು ವರ್ಷಗಳಿಂದ ಕೊಹ್ಲಿ ವಿರುದ್ಧ ಬೌಲಿಂಗ್ ಮಾಡುವುದು ತುಂಬಾ ಸವಾಲಿನದ್ದಾಗಿದೆ. ಅವರು ಆಡದಿದ್ದರೆ ಅದು ಇಂಗ್ಲೆಂಡ್ ತಂಡ ಮತ್ತು ನನಗೆ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಆ್ಯಂಡರ್ಸನ್ ಹೇಳಿದ್ದಾರೆ. ಕೊಹ್ಲಿ ಈ ಸಂಪೂರ್ಣ ಸರಣಿಯಿಂದ ಹೊರಗುಳಿದಿದ್ದಾರೆ. ಕೊನೆಯ ಪಂದ್ಯ ಮಾರ್ಚ್ 7 ರಿಂದ ಧರ್ಮಶಾಲಾದಲ್ಲಿ ನಡೆಯಲಿದೆ. ಭಾರತ ಈಗಾಗಲೇ ಸರಣಿ ಗೆದ್ದು 3-1 ಮುನ್ನಡೆ ಸಾಧಿಸಿದೆ.

ಹಲವು ವರ್ಷಗಳಿಂದ ಕೊಹ್ಲಿ ವಿರುದ್ಧ ಬೌಲಿಂಗ್ ಮಾಡುವುದು ತುಂಬಾ ಸವಾಲಿನದ್ದಾಗಿದೆ. ಅವರು ಆಡದಿದ್ದರೆ ಅದು ಇಂಗ್ಲೆಂಡ್ ತಂಡ ಮತ್ತು ನನಗೆ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಆ್ಯಂಡರ್ಸನ್ ಹೇಳಿದ್ದಾರೆ. ಕೊಹ್ಲಿ ಈ ಸಂಪೂರ್ಣ ಸರಣಿಯಿಂದ ಹೊರಗುಳಿದಿದ್ದಾರೆ. ಕೊನೆಯ ಪಂದ್ಯ ಮಾರ್ಚ್ 7 ರಿಂದ ಧರ್ಮಶಾಲಾದಲ್ಲಿ ನಡೆಯಲಿದೆ. ಭಾರತ ಈಗಾಗಲೇ ಸರಣಿ ಗೆದ್ದು 3-1 ಮುನ್ನಡೆ ಸಾಧಿಸಿದೆ.

5 / 5
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್