AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕೊಹ್ಲಿ ಟೆಸ್ಟ್ ಸರಣಿಯಲ್ಲಿ ಆಡದೇ ಇದ್ದರೆ, ಅದು ನಾಚಿಕೆಗೇಡಿನ ಸಂಗತಿ: ಜೇಮ್ಸ್ ಆಂಡರ್ಸನ್

James Anderson, IND vs ENG 5th Test: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಆಡುತ್ತಿಲ್ಲ. ಅವರು ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ತಮ್ಮ ಹೆಸರನ್ನು ಹಿಂಪಡೆದಿದ್ದರು. ಇದೀಗ ಈ ಸರಣಿಯಲ್ಲಿ ಕೊಹ್ಲಿಗೆ ಬೌಲಿಂಗ್ ಮಾಡಲು ಸಾಧ್ಯವಾಗದಿರುವುದು ನನಗೆ ನಾಚಿಕೆಗೇಡಿನ ಸಂಗತಿ ಎಂದು ಆಂಡರ್ಸನ್ ಹೇಳಿದ್ದಾರೆ.

Vinay Bhat
|

Updated on: Mar 03, 2024 | 8:51 AM

Share
ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡುತ್ತಿಲ್ಲ. ವೈಯಕ್ತಿಕ ಕಾರಣಗಳಿಂದ ಇವರು ಸರಣಿಗೂ ಮುನ್ನ ತಮ್ಮ ಹೆಸರನ್ನು ಹಿಂಪಡೆದಿದ್ದರು. ಹೀಗಾಗಿ ಕೊಹ್ಲಿ ಹಾಗೂ ಇಂಗ್ಲೆಂಡ್‌ನ ಶ್ರೇಷ್ಠ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ನಡುವಿನ ಕಾಳಗದಿಂದ ಅಭಿಮಾನಿಗಳು ವಂಚಿತರಾದರು. ಇದು ಅಭಿಮಾನಿಗಳನ್ನು ನಿರಾಸೆಗೊಳಿಸಿದ್ದು ಮಾತ್ರವಲ್ಲದೆ ಸ್ವತಃ ಆ್ಯಂಡರ್ಸನ್ ವಿಷಾದ ವ್ಯಕ್ತಪಡಿಸಿದ್ದಾರೆ.

ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡುತ್ತಿಲ್ಲ. ವೈಯಕ್ತಿಕ ಕಾರಣಗಳಿಂದ ಇವರು ಸರಣಿಗೂ ಮುನ್ನ ತಮ್ಮ ಹೆಸರನ್ನು ಹಿಂಪಡೆದಿದ್ದರು. ಹೀಗಾಗಿ ಕೊಹ್ಲಿ ಹಾಗೂ ಇಂಗ್ಲೆಂಡ್‌ನ ಶ್ರೇಷ್ಠ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ನಡುವಿನ ಕಾಳಗದಿಂದ ಅಭಿಮಾನಿಗಳು ವಂಚಿತರಾದರು. ಇದು ಅಭಿಮಾನಿಗಳನ್ನು ನಿರಾಸೆಗೊಳಿಸಿದ್ದು ಮಾತ್ರವಲ್ಲದೆ ಸ್ವತಃ ಆ್ಯಂಡರ್ಸನ್ ವಿಷಾದ ವ್ಯಕ್ತಪಡಿಸಿದ್ದಾರೆ.

1 / 5
ಈ ಸರಣಿಯಲ್ಲಿ ಕೊಹ್ಲಿಗೆ ಬೌಲಿಂಗ್ ಮಾಡಲು ಸಾಧ್ಯವಾಗದಿರುವುದು ನನಗೆ ನಾಚಿಕೆಗೇಡಿನ ಸಂಗತಿ ಎಂದು ಆಂಡರ್ಸನ್ ಹೇಳಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಕೊಹ್ಲಿ ತಮ್ಮ ಹೆಸರನ್ನು ಹಿಂಪಡೆದಿದ್ದರು. ಫೆಬ್ರವರಿ 15 ರಂದು ಅವರ ಪತ್ನಿ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದರು.

ಈ ಸರಣಿಯಲ್ಲಿ ಕೊಹ್ಲಿಗೆ ಬೌಲಿಂಗ್ ಮಾಡಲು ಸಾಧ್ಯವಾಗದಿರುವುದು ನನಗೆ ನಾಚಿಕೆಗೇಡಿನ ಸಂಗತಿ ಎಂದು ಆಂಡರ್ಸನ್ ಹೇಳಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಕೊಹ್ಲಿ ತಮ್ಮ ಹೆಸರನ್ನು ಹಿಂಪಡೆದಿದ್ದರು. ಫೆಬ್ರವರಿ 15 ರಂದು ಅವರ ಪತ್ನಿ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದರು.

2 / 5
ಕೊಹ್ಲಿ ಮತ್ತು ಆಂಡರ್ಸನ್ ನಡುವಿನ ಕಾಳಗಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ. ಕೊಹ್ಲಿಗೆ ತುಂಬಾ ತೊಂದರೆ ಕೊಡುವ ಬೌಲರ್‌ಗಳಲ್ಲಿ ಆಂಡರ್ಸನ್ ಕೂಡ ಒಬ್ಬರು. ಟೆಸ್ಟ್ ನಲ್ಲಿ ಹಲವು ಬಾರಿ ಕೊಹ್ಲಿಯನ್ನು ಬಲಿಪಶು ಮಾಡಿದ್ದಾರೆ. ಈ ಬಾರಿಯ ಟೆಸ್ಟ್ ಸರಣಿಯಲ್ಲೂ ಕೊಹ್ಲಿ-ಆ್ಯಂಡರ್ಸನ್ ನಡುವೆ ಹಣಾಹಣಿ ನಡೆಯಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಇದು ಆಗಲಿಲ್ಲ.

ಕೊಹ್ಲಿ ಮತ್ತು ಆಂಡರ್ಸನ್ ನಡುವಿನ ಕಾಳಗಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ. ಕೊಹ್ಲಿಗೆ ತುಂಬಾ ತೊಂದರೆ ಕೊಡುವ ಬೌಲರ್‌ಗಳಲ್ಲಿ ಆಂಡರ್ಸನ್ ಕೂಡ ಒಬ್ಬರು. ಟೆಸ್ಟ್ ನಲ್ಲಿ ಹಲವು ಬಾರಿ ಕೊಹ್ಲಿಯನ್ನು ಬಲಿಪಶು ಮಾಡಿದ್ದಾರೆ. ಈ ಬಾರಿಯ ಟೆಸ್ಟ್ ಸರಣಿಯಲ್ಲೂ ಕೊಹ್ಲಿ-ಆ್ಯಂಡರ್ಸನ್ ನಡುವೆ ಹಣಾಹಣಿ ನಡೆಯಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಇದು ಆಗಲಿಲ್ಲ.

3 / 5
ಜಿಯೋ ಸಿನಿಮಾ ಜೊತೆ ಮಾತನಾಡಿದ ಆ್ಯಂಡರ್ಸನ್, ಕೊಹ್ಲಿ ಆಡದೇ ಇರುವುದಕ್ಕೆ ಇಂಗ್ಲೆಂಡ್ ತಂಡದ ಅಭಿಮಾನಿಗಳು ಹೆಚ್ಚು ಖುಷಿಯಾಗುತ್ತಾರೆ. ಆದರೆ, ಇದು ನನ್ನ ದೃಷ್ಟಿಕೋನದಿಂದ ಒಳ್ಳೆಯದಲ್ಲ, ಏಕೆಂದರೆ ನಾನು ಅತ್ಯುತ್ತಮ ಆಟಗಾರರ ವಿರುದ್ಧ ಪರೀಕ್ಷಿಸಲು ಬಯಸುತ್ತಾರೆ. ಕೊಹ್ಲಿ ಒಬ್ಬ ಶ್ರೇಷ್ಠ ಆಟಗಾರ, ಮೈದಾನದಲ್ಲಿದ್ದರೆ ಚೆನ್ನಾಗಿ ಇರುತ್ತಿತ್ತು ಎಂದು ಹೇಳಿದ್ದಾರೆ.

ಜಿಯೋ ಸಿನಿಮಾ ಜೊತೆ ಮಾತನಾಡಿದ ಆ್ಯಂಡರ್ಸನ್, ಕೊಹ್ಲಿ ಆಡದೇ ಇರುವುದಕ್ಕೆ ಇಂಗ್ಲೆಂಡ್ ತಂಡದ ಅಭಿಮಾನಿಗಳು ಹೆಚ್ಚು ಖುಷಿಯಾಗುತ್ತಾರೆ. ಆದರೆ, ಇದು ನನ್ನ ದೃಷ್ಟಿಕೋನದಿಂದ ಒಳ್ಳೆಯದಲ್ಲ, ಏಕೆಂದರೆ ನಾನು ಅತ್ಯುತ್ತಮ ಆಟಗಾರರ ವಿರುದ್ಧ ಪರೀಕ್ಷಿಸಲು ಬಯಸುತ್ತಾರೆ. ಕೊಹ್ಲಿ ಒಬ್ಬ ಶ್ರೇಷ್ಠ ಆಟಗಾರ, ಮೈದಾನದಲ್ಲಿದ್ದರೆ ಚೆನ್ನಾಗಿ ಇರುತ್ತಿತ್ತು ಎಂದು ಹೇಳಿದ್ದಾರೆ.

4 / 5
ಹಲವು ವರ್ಷಗಳಿಂದ ಕೊಹ್ಲಿ ವಿರುದ್ಧ ಬೌಲಿಂಗ್ ಮಾಡುವುದು ತುಂಬಾ ಸವಾಲಿನದ್ದಾಗಿದೆ. ಅವರು ಆಡದಿದ್ದರೆ ಅದು ಇಂಗ್ಲೆಂಡ್ ತಂಡ ಮತ್ತು ನನಗೆ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಆ್ಯಂಡರ್ಸನ್ ಹೇಳಿದ್ದಾರೆ. ಕೊಹ್ಲಿ ಈ ಸಂಪೂರ್ಣ ಸರಣಿಯಿಂದ ಹೊರಗುಳಿದಿದ್ದಾರೆ. ಕೊನೆಯ ಪಂದ್ಯ ಮಾರ್ಚ್ 7 ರಿಂದ ಧರ್ಮಶಾಲಾದಲ್ಲಿ ನಡೆಯಲಿದೆ. ಭಾರತ ಈಗಾಗಲೇ ಸರಣಿ ಗೆದ್ದು 3-1 ಮುನ್ನಡೆ ಸಾಧಿಸಿದೆ.

ಹಲವು ವರ್ಷಗಳಿಂದ ಕೊಹ್ಲಿ ವಿರುದ್ಧ ಬೌಲಿಂಗ್ ಮಾಡುವುದು ತುಂಬಾ ಸವಾಲಿನದ್ದಾಗಿದೆ. ಅವರು ಆಡದಿದ್ದರೆ ಅದು ಇಂಗ್ಲೆಂಡ್ ತಂಡ ಮತ್ತು ನನಗೆ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಆ್ಯಂಡರ್ಸನ್ ಹೇಳಿದ್ದಾರೆ. ಕೊಹ್ಲಿ ಈ ಸಂಪೂರ್ಣ ಸರಣಿಯಿಂದ ಹೊರಗುಳಿದಿದ್ದಾರೆ. ಕೊನೆಯ ಪಂದ್ಯ ಮಾರ್ಚ್ 7 ರಿಂದ ಧರ್ಮಶಾಲಾದಲ್ಲಿ ನಡೆಯಲಿದೆ. ಭಾರತ ಈಗಾಗಲೇ ಸರಣಿ ಗೆದ್ದು 3-1 ಮುನ್ನಡೆ ಸಾಧಿಸಿದೆ.

5 / 5
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!