AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತಿ ಬಳಿಕ 42ನೇ ವಯಸ್ಸಿನಲ್ಲಿ ಮತ್ತೆ ಕಣಕ್ಕಿಳಿಯಲು ಅ್ಯಂಡರ್ಸನ್ ಸಜ್ಜು

James Anderson: ಜೇಮ್ಸ್​ ಅ್ಯಂಡರ್ಸನ್ ಟೆಸ್ಟ್ ಕ್ರಿಕೆಟ್​ನಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅವುಗಳಲ್ಲೊಂದು 40 ಸಾವಿರ ಬಾಲ್​​ಗಳ ದಾಖಲೆ. ಅ್ಯಂಡರ್ಸನ್ ತಮ್ಮ ಟೆಸ್ಟ್​ ಕೆರಿಯರ್ ನಲ್ಲಿ ಒಟ್ಟು 40037 ಎಸೆತಗಳನ್ನು ಎಸೆಯುವ ಮೂಲಕ, ಟೆಸ್ಟ್​ನಲ್ಲಿ 40 ಸಾವಿರಕ್ಕೂ ಅಧಿಕ ಎಸೆತಗಳನ್ನು ಎಸೆದ ವಿಶ್ವದ ಏಕೈಕ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 14, 2025 | 1:00 PM

Share
ವಿಶ್ವ ಕ್ರಿಕೆಟ್ ಕಂಡಂತಹ ಅಪ್ರತಿಮ ವೇಗದ ಬೌಲರ್ ಜೇಮ್ಸ್ ಅ್ಯಂಡರ್ಸನ್ (James Anderson) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿ 7 ತಿಂಗಳುಗಳಾಗಿವೆ. ಈ ವಿದಾಯದ ಬೆನ್ನಲ್ಲೇ ಅವರು ಇಂಗ್ಲೆಂಡ್ ತಂಡದ ಬೌಲಿಂಗ್ ಕೋಚ್ ಆಗಿ ಹೊಸ ಇನಿಂಗ್ಸ್ ಆರಂಭಿಸಿದ್ದರು. ಆದರೀಗ ತಮ್ಮ 42ನೇ ವಯಸ್ಸಿನಲ್ಲಿ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಲು ಮುಂದಾಗಿದ್ದಾರೆ.

ವಿಶ್ವ ಕ್ರಿಕೆಟ್ ಕಂಡಂತಹ ಅಪ್ರತಿಮ ವೇಗದ ಬೌಲರ್ ಜೇಮ್ಸ್ ಅ್ಯಂಡರ್ಸನ್ (James Anderson) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿ 7 ತಿಂಗಳುಗಳಾಗಿವೆ. ಈ ವಿದಾಯದ ಬೆನ್ನಲ್ಲೇ ಅವರು ಇಂಗ್ಲೆಂಡ್ ತಂಡದ ಬೌಲಿಂಗ್ ಕೋಚ್ ಆಗಿ ಹೊಸ ಇನಿಂಗ್ಸ್ ಆರಂಭಿಸಿದ್ದರು. ಆದರೀಗ ತಮ್ಮ 42ನೇ ವಯಸ್ಸಿನಲ್ಲಿ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಲು ಮುಂದಾಗಿದ್ದಾರೆ.

1 / 5
ಹೌದು, ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಜೇಮ್ಸ್ ಅ್ಯಂಡರ್ಸನ್ ಮುಂಬರುವ ಕೌಂಟಿ ಚಾಂಪಿಯನ್​​​ಶಿಪ್​ನಲ್ಲಿ ಕಣಕ್ಕಿಳಿಯಲಿದ್ದಾರೆ. ಇದಕ್ಕಾಗಿ ಲಂಕಾಶೈರ್ ತಂಡದ ಜೊತೆ ಒಂದು ವರ್ಷದ ಒಪ್ಪಂದವನ್ನು ಸಹ ಮಾಡಿಕೊಂಡಿದ್ದಾರೆ.

ಹೌದು, ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಜೇಮ್ಸ್ ಅ್ಯಂಡರ್ಸನ್ ಮುಂಬರುವ ಕೌಂಟಿ ಚಾಂಪಿಯನ್​​​ಶಿಪ್​ನಲ್ಲಿ ಕಣಕ್ಕಿಳಿಯಲಿದ್ದಾರೆ. ಇದಕ್ಕಾಗಿ ಲಂಕಾಶೈರ್ ತಂಡದ ಜೊತೆ ಒಂದು ವರ್ಷದ ಒಪ್ಪಂದವನ್ನು ಸಹ ಮಾಡಿಕೊಂಡಿದ್ದಾರೆ.

2 / 5
ಈ ಒಪ್ಪಂದದ ಪ್ರಕಾರ, ಜೇಮ್ಸ್ ಅ್ಯಂಡರ್ಸನ್ ಮುಂಬರುವ ಕೌಂಟಿ ಚಾಂಪಿಯನ್​ಶಿಪ್​ನಲ್ಲಿ ಪ್ರಥಮ ದರ್ಜೆ ಪಂದ್ಯಗಳನ್ನಾಡಲಿದ್ದಾರೆ. ಅಲ್ಲದೆ ವಿಟಾಲ್ಟಿ ಟಿ20 ಬ್ಲಾಸ್ಟ್‌ ಟೂರ್ನಿಯಲ್ಲೂ ಲಂಕಾಶೈರ್ ಪರ ಕಣಕ್ಕಿಳಿಯಲಿದ್ದಾರೆ. ಈ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ನಲ್ಲಿ ಮುಂದುವರೆಯಲು ಜಿಮ್ಮಿ ಅ್ಯಡರ್ಸನ್ ನಿರ್ಧರಿಸಿದ್ದಾರೆ.

ಈ ಒಪ್ಪಂದದ ಪ್ರಕಾರ, ಜೇಮ್ಸ್ ಅ್ಯಂಡರ್ಸನ್ ಮುಂಬರುವ ಕೌಂಟಿ ಚಾಂಪಿಯನ್​ಶಿಪ್​ನಲ್ಲಿ ಪ್ರಥಮ ದರ್ಜೆ ಪಂದ್ಯಗಳನ್ನಾಡಲಿದ್ದಾರೆ. ಅಲ್ಲದೆ ವಿಟಾಲ್ಟಿ ಟಿ20 ಬ್ಲಾಸ್ಟ್‌ ಟೂರ್ನಿಯಲ್ಲೂ ಲಂಕಾಶೈರ್ ಪರ ಕಣಕ್ಕಿಳಿಯಲಿದ್ದಾರೆ. ಈ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ನಲ್ಲಿ ಮುಂದುವರೆಯಲು ಜಿಮ್ಮಿ ಅ್ಯಡರ್ಸನ್ ನಿರ್ಧರಿಸಿದ್ದಾರೆ.

3 / 5
ಜೇಮ್ಸ್ ಅ್ಯಂಡರ್ಸನ್ 2001 ರಲ್ಲಿ ಲಂಕಾಶೈರ್​ ಪರ ಪ್ರಥಮ ದರ್ಜೆ ಪಂದ್ಯವಾಡುವ ಮೂಲಕ ಕೆರಿಯರ್ ಆರಂಭಿಸಿದ್ದರು. ಅಲ್ಲದೆ ಕಳೆದ ವರ್ಷ ಇದೇ ತಂಡದ ಪರ ಕೊನೆಯ ಪ್ರಥಮ ದರ್ಜೆ ಪಂದ್ಯವಾಡಿದ್ದರು. ಈ ವೇಳೆ ನಾಟಿಂಗ್‌ಹ್ಯಾಮ್‌ಶೈರ್ ವಿರುದ್ಧ 35 ರನ್‌ಗಳಿಗೆ 7 ವಿಕೆಟ್ ಪಡೆದು ಮಿಂಚಿದ್ದರು. ಇದೀಗ ಲಂಕಾಶೈರ್ ತಂಡದ ಪರವೇ ಮತ್ತೆ ಕಣಕ್ಕಿಳಿಯುವ ಮೂಲಕ ಹಳೆಯ ಇನಿಂಗ್ಸ್ ಮುಂದುವರೆಸಲು ಜಿಮ್ಮಿ ನಿರ್ಧರಿಸಿದ್ದಾರೆ.

ಜೇಮ್ಸ್ ಅ್ಯಂಡರ್ಸನ್ 2001 ರಲ್ಲಿ ಲಂಕಾಶೈರ್​ ಪರ ಪ್ರಥಮ ದರ್ಜೆ ಪಂದ್ಯವಾಡುವ ಮೂಲಕ ಕೆರಿಯರ್ ಆರಂಭಿಸಿದ್ದರು. ಅಲ್ಲದೆ ಕಳೆದ ವರ್ಷ ಇದೇ ತಂಡದ ಪರ ಕೊನೆಯ ಪ್ರಥಮ ದರ್ಜೆ ಪಂದ್ಯವಾಡಿದ್ದರು. ಈ ವೇಳೆ ನಾಟಿಂಗ್‌ಹ್ಯಾಮ್‌ಶೈರ್ ವಿರುದ್ಧ 35 ರನ್‌ಗಳಿಗೆ 7 ವಿಕೆಟ್ ಪಡೆದು ಮಿಂಚಿದ್ದರು. ಇದೀಗ ಲಂಕಾಶೈರ್ ತಂಡದ ಪರವೇ ಮತ್ತೆ ಕಣಕ್ಕಿಳಿಯುವ ಮೂಲಕ ಹಳೆಯ ಇನಿಂಗ್ಸ್ ಮುಂದುವರೆಸಲು ಜಿಮ್ಮಿ ನಿರ್ಧರಿಸಿದ್ದಾರೆ.

4 / 5
ಅಂದಹಾಗೆ ಇಂಗ್ಲೆಂಡ್ ಪರ 188 ಟೆಸ್ಟ್ ಜೇಮ್ಸ್ ಅ್ಯಂಡರ್ಸನ್ (ಜಿಮ್ಮಿ) ಒಟ್ಟು 40037 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 18627 ರನ್ ನೀಡುವ ಮೂಲಕ ಒಟ್ಟು 704 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ವೇಗದ ಬೌಲರ್ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಜಿಮ್ಮಿ ಮತ್ತೆ ಕೌಂಟಿ ಕ್ರಿಕೆಟ್​ನಲ್ಲಿ ಕಣಕ್ಕಿಳಿಯಲು ನಿರ್ಧರಿಸಿರುವುದೇ ಅಚ್ಚರಿ.

ಅಂದಹಾಗೆ ಇಂಗ್ಲೆಂಡ್ ಪರ 188 ಟೆಸ್ಟ್ ಜೇಮ್ಸ್ ಅ್ಯಂಡರ್ಸನ್ (ಜಿಮ್ಮಿ) ಒಟ್ಟು 40037 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 18627 ರನ್ ನೀಡುವ ಮೂಲಕ ಒಟ್ಟು 704 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ವೇಗದ ಬೌಲರ್ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಜಿಮ್ಮಿ ಮತ್ತೆ ಕೌಂಟಿ ಕ್ರಿಕೆಟ್​ನಲ್ಲಿ ಕಣಕ್ಕಿಳಿಯಲು ನಿರ್ಧರಿಸಿರುವುದೇ ಅಚ್ಚರಿ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ