AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಮೂರು ಪಂದ್ಯಗಳ ಸರಣಿಯಿಂದ ಟೀಮ್ ಇಂಡಿಯಾದ ಇಬ್ಬರು ಔಟ್

India vs South Africa ODI: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ನವೆಂಬರ್ 30 ರಿಂದ ಶುರುವಾಗಲಿದೆ. ರಾಂಚಿ, ರಾಯ್​ಪುರ ಹಾಗೂ ವಿಶಾಖಪಟ್ಟಣದಲ್ಲಿ ನಡೆಯಲಿರುವ ಈ ಪಂದ್ಯಗಳಿಂದ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ಆಟಗಾರರು ಹೊರಗುಳಿಯಲಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 20, 2025 | 10:53 AM

Share
ಭಾರತ ಮತ್ತು ಸೌತ್ ಆಫ್ರಿಕಾ (India vs South Africa) ನಡುವಣ ಟೆಸ್ಟ್ ಸರಣಿ ಮುಕ್ತಾಯದ ಬೆನ್ನಲ್ಲೇ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಲಿದೆ. ನವೆಂಬರ್ 30 ರಿಂದ ಆರಂಭವಾಗಲಿರುವ ಈ ಸರಣಿಗೆ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ಆಟಗಾರರು ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

ಭಾರತ ಮತ್ತು ಸೌತ್ ಆಫ್ರಿಕಾ (India vs South Africa) ನಡುವಣ ಟೆಸ್ಟ್ ಸರಣಿ ಮುಕ್ತಾಯದ ಬೆನ್ನಲ್ಲೇ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಲಿದೆ. ನವೆಂಬರ್ 30 ರಿಂದ ಆರಂಭವಾಗಲಿರುವ ಈ ಸರಣಿಗೆ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ಆಟಗಾರರು ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

1 / 5
ಭಾರತ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಅವರಿಗೆ ಏಕದಿನ ಸರಣಿ ವೇಳೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ. ಮುಂಬರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಬುಮ್ರಾ ಅವರನ್ನು ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗಿಡಲು ಮುಂದಾಗಿದೆ.

ಭಾರತ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಅವರಿಗೆ ಏಕದಿನ ಸರಣಿ ವೇಳೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ. ಮುಂಬರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಬುಮ್ರಾ ಅವರನ್ನು ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗಿಡಲು ಮುಂದಾಗಿದೆ.

2 / 5
ಹಾಗೆಯೇ ಟೀಮ್ ಇಂಡಿಯಾ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿದೆ. ಏಷ್ಯಾಕಪ್ ವೇಳೆ ಗಾಯಗೊಂಡಿದ್ದ ಪಾಂಡ್ಯ ಇದೀಗ ಸಂಪೂರ್ಣ ಫಿಟ್​ ಆಗಿದ್ದಾರೆ. ಇದಾಗ್ಯೂ ಟಿ20 ವಿಶ್ವಕಪ್ ​​ಅನ್ನು ಗಮನದಲ್ಲಿರಿಸಿ ಹಾರ್ದಿಕ್ ಪಾಂಡ್ಯ ಅವರಿಗೂ ಹೆಚ್ಚಿನ ವಿಶ್ರಾಂತಿ ನೀಡಲು ಬಿಸಿಸಿಐ ಮುಂದಾಗಿದೆ.

ಹಾಗೆಯೇ ಟೀಮ್ ಇಂಡಿಯಾ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿದೆ. ಏಷ್ಯಾಕಪ್ ವೇಳೆ ಗಾಯಗೊಂಡಿದ್ದ ಪಾಂಡ್ಯ ಇದೀಗ ಸಂಪೂರ್ಣ ಫಿಟ್​ ಆಗಿದ್ದಾರೆ. ಇದಾಗ್ಯೂ ಟಿ20 ವಿಶ್ವಕಪ್ ​​ಅನ್ನು ಗಮನದಲ್ಲಿರಿಸಿ ಹಾರ್ದಿಕ್ ಪಾಂಡ್ಯ ಅವರಿಗೂ ಹೆಚ್ಚಿನ ವಿಶ್ರಾಂತಿ ನೀಡಲು ಬಿಸಿಸಿಐ ಮುಂದಾಗಿದೆ.

3 / 5
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಏಕದಿನ ಸರಣಿಯು ನವೆಂಬರ್ 30 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ರಾಂಚಿಯಲ್ಲಿ ನಡೆದರೆ, ದ್ವಿತೀಯ ಪಂದ್ಯವು ಡಿಸೆಂಬರ್ 3 ರಂದು ರಾಯ್​ಪುರದಲ್ಲಿ ನಡೆಯಲಿದೆ. ಇನ್ನು ಮೂರನೇ ಏಕದಿನ ಪಂದ್ಯವು ಡಿಸೆಂಬರ್ 6 ರಂದು ವಿಶಾಖಪಟ್ಟಣದಲ್ಲಿ ಜರುಗಲಿದೆ.

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಏಕದಿನ ಸರಣಿಯು ನವೆಂಬರ್ 30 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ರಾಂಚಿಯಲ್ಲಿ ನಡೆದರೆ, ದ್ವಿತೀಯ ಪಂದ್ಯವು ಡಿಸೆಂಬರ್ 3 ರಂದು ರಾಯ್​ಪುರದಲ್ಲಿ ನಡೆಯಲಿದೆ. ಇನ್ನು ಮೂರನೇ ಏಕದಿನ ಪಂದ್ಯವು ಡಿಸೆಂಬರ್ 6 ರಂದು ವಿಶಾಖಪಟ್ಟಣದಲ್ಲಿ ಜರುಗಲಿದೆ.

4 / 5
ಭಾರತ ಏಕದಿನ ತಂಡ(ಸಂಭಾವ್ಯ) : ಶುಭ್​​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್, ಶಿವಂ ದುಬೆ.

ಭಾರತ ಏಕದಿನ ತಂಡ(ಸಂಭಾವ್ಯ) : ಶುಭ್​​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್, ಶಿವಂ ದುಬೆ.

5 / 5
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?