AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಜಸ್​ಪ್ರೀತ್ ಬುಮ್ರಾ ಕಂಬ್ಯಾಕ್​ಗೆ ವೇದಿಕೆ ಸಜ್ಜು..!

Jasprit Bumrah Comeback: ಟೀಮ್ ಇಂಡಿಯಾ ಸೆಪ್ಟೆಂಬರ್​ನಲ್ಲಿ ಏಷ್ಯಾಕಪ್ ಆಡಿದ್ರೆ, ಅಕ್ಟೋಬರ್​ನಲ್ಲಿ ಏಕದಿನ ವಿಶ್ವಕಪ್ ಆಡಬೇಕಿದೆ. ಹೀಗಾಗಿ ಜಸ್​ಪ್ರೀತ್ ಬುಮ್ರಾ ಕಂಬ್ಯಾಕ್ ಅನಿವಾರ್ಯ.

TV9 Web
| Edited By: |

Updated on: Jun 19, 2023 | 3:58 PM

Share
ಟೀಮ್ ಇಂಡಿಯಾ (Team India) ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah) ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಂಡು ವರ್ಷಗಳಾಗುತ್ತಾ ಬರುತ್ತಿವೆ. ಅಂದರೆ ಸೆಪ್ಟೆಂಬರ್ 25, 2022 ರಲ್ಲಿ ಬುಮ್ರಾ ಕೊನೆಯ ಬಾರಿ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದರು. ಬೆನ್ನು ನೋವಿನ ಕಾರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯಾರ್ಕರ್ ಸ್ಪೆಷಲಿಸ್ಟ್ ಇದೀಗ ಕಂಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ.

ಟೀಮ್ ಇಂಡಿಯಾ (Team India) ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah) ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಂಡು ವರ್ಷಗಳಾಗುತ್ತಾ ಬರುತ್ತಿವೆ. ಅಂದರೆ ಸೆಪ್ಟೆಂಬರ್ 25, 2022 ರಲ್ಲಿ ಬುಮ್ರಾ ಕೊನೆಯ ಬಾರಿ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದರು. ಬೆನ್ನು ನೋವಿನ ಕಾರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯಾರ್ಕರ್ ಸ್ಪೆಷಲಿಸ್ಟ್ ಇದೀಗ ಕಂಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ.

1 / 5
ಭಾರತ ತಂಡವು ಏಷ್ಯಾಕಪ್​ಗೂ ಮುನ್ನ ಐರ್ಲೆಂಡ್ ವಿರುದ್ಧ ಟಿ20 ಸರಣಿ ಆಡಲಿದ್ದು, ಈ ಸರಣಿಯಲ್ಲಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಭಾರತ ತಂಡವು ಏಷ್ಯಾಕಪ್​ಗೂ ಮುನ್ನ ಐರ್ಲೆಂಡ್ ವಿರುದ್ಧ ಟಿ20 ಸರಣಿ ಆಡಲಿದ್ದು, ಈ ಸರಣಿಯಲ್ಲಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

2 / 5
ಈಗಾಗಲೇ ಜಸ್​ಪ್ರೀತ್ ಬುಮ್ರಾ ಬಹುತೇಕ ಫಿಟ್​ನೆಸ್ ಸಾಧಿಸಿದ್ದು, ಸದ್ಯ ಫಿಸಿಯೋ ಮೇಲ್ವಿಚಾರಣೆಯಲ್ಲಿ ಬೌಲಿಂಗ್ ಅಭ್ಯಾಸವನ್ನು ಕೂಡ ಆರಂಭಿಸಿದ್ದಾರೆ. ಹೀಗಾಗಿಯೇ ಏಷ್ಯಾಕಪ್​ಗೂ ಮುನ್ನ ಬುಮ್ರಾ ಭಾರತ ತಂಡಕ್ಕೆ ಮರಳುವುದು ಖಚಿತ ಎನ್ನಲಾಗಿದೆ.

ಈಗಾಗಲೇ ಜಸ್​ಪ್ರೀತ್ ಬುಮ್ರಾ ಬಹುತೇಕ ಫಿಟ್​ನೆಸ್ ಸಾಧಿಸಿದ್ದು, ಸದ್ಯ ಫಿಸಿಯೋ ಮೇಲ್ವಿಚಾರಣೆಯಲ್ಲಿ ಬೌಲಿಂಗ್ ಅಭ್ಯಾಸವನ್ನು ಕೂಡ ಆರಂಭಿಸಿದ್ದಾರೆ. ಹೀಗಾಗಿಯೇ ಏಷ್ಯಾಕಪ್​ಗೂ ಮುನ್ನ ಬುಮ್ರಾ ಭಾರತ ತಂಡಕ್ಕೆ ಮರಳುವುದು ಖಚಿತ ಎನ್ನಲಾಗಿದೆ.

3 / 5
ಏಕೆಂದರೆ ಸೆಪ್ಟೆಂಬರ್​ನಲ್ಲಿ ಟೀಮ್ ಇಂಡಿಯಾ ಏಷ್ಯಾಕಪ್ ಆಡಿದ್ರೆ, ಅಕ್ಟೋಬರ್​ನಲ್ಲಿ ಏಕದಿನ ವಿಶ್ವಕಪ್ ಆಡಬೇಕಿದೆ. ಈ ಎರಡು ಟೂರ್ನಿಗಳು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು.

ಏಕೆಂದರೆ ಸೆಪ್ಟೆಂಬರ್​ನಲ್ಲಿ ಟೀಮ್ ಇಂಡಿಯಾ ಏಷ್ಯಾಕಪ್ ಆಡಿದ್ರೆ, ಅಕ್ಟೋಬರ್​ನಲ್ಲಿ ಏಕದಿನ ವಿಶ್ವಕಪ್ ಆಡಬೇಕಿದೆ. ಈ ಎರಡು ಟೂರ್ನಿಗಳು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು.

4 / 5
ಹೀಗಾಗಿ ಜಸ್​ಪ್ರೀತ್ ಬುಮ್ರಾ ಅವರ ಕಂಬ್ಯಾಕ್ ಅನ್ನು ಬಿಸಿಸಿಐ ಕೂಡ ಎದುರು ನೋಡುತ್ತಿದೆ. ಇದೇ ಕಾರಣದಿಂದಾಗಿ ಬಿಸಿಸಿಐ ಏಷ್ಯಾಕಪ್​ಗೂ ಮುನ್ನ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಬುಮ್ರಾರನ್ನು ಕಣಕ್ಕಿಳಿಸುವ ಇರಾದೆಯಲ್ಲಿದೆ. ಹಾಗಾಗಿ ಐರ್ಲೆಂಡ್ ಸರಣಿಯ ಮೂಲಕ ಜಸ್​ಪ್ರೀತ್ ಬುಮ್ರಾ ಅವರ ಕಂಬ್ಯಾಕ್ ಅನ್ನು ಎದುರು ನೋಡಬಹುದು.

ಹೀಗಾಗಿ ಜಸ್​ಪ್ರೀತ್ ಬುಮ್ರಾ ಅವರ ಕಂಬ್ಯಾಕ್ ಅನ್ನು ಬಿಸಿಸಿಐ ಕೂಡ ಎದುರು ನೋಡುತ್ತಿದೆ. ಇದೇ ಕಾರಣದಿಂದಾಗಿ ಬಿಸಿಸಿಐ ಏಷ್ಯಾಕಪ್​ಗೂ ಮುನ್ನ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಬುಮ್ರಾರನ್ನು ಕಣಕ್ಕಿಳಿಸುವ ಇರಾದೆಯಲ್ಲಿದೆ. ಹಾಗಾಗಿ ಐರ್ಲೆಂಡ್ ಸರಣಿಯ ಮೂಲಕ ಜಸ್​ಪ್ರೀತ್ ಬುಮ್ರಾ ಅವರ ಕಂಬ್ಯಾಕ್ ಅನ್ನು ಎದುರು ನೋಡಬಹುದು.

5 / 5
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ