AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಟೀಂ ಇಂಡಿಯಾಕ್ಕೆ ಬುಮ್ರಾ ಕಂಬ್ಯಾಕ್ ಯಾವಾಗ? ಇಲ್ಲಿದೆ ಬಿಗ್ ಅಪ್​ಡೇಟ್

Jasprit Bumrah: ಟೀಂ ಇಂಡಿಯಾದ ಪ್ರಮುಖ ಬೌಲಿಂಗ್ ಅಸ್ತ್ರ, ಯಾರ್ಕರ್ ಕಿಂಗ್ ಜಸ್ಪ್ರಿತ್ ಬುಮ್ರಾ, ಏಷ್ಯಾಕಪ್​ಗೂ ಮುನ್ನ ನಡೆಯುವ ಐರ್ಲೆಂಡ್ ವಿರುದ್ಧದ ಸರಣಿ ಮೂಲಕ ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Jun 18, 2023 | 1:47 PM

Share
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸೋತು ಭಾರಿ ಟೀಕೆಗೆ ಗುರಿಯಾಗಿದ್ದ ಟೀಂ ಇಂಡಿಯಾ ಒಂದು ತಿಂಗಳ ಬಳಿಕ ವಿಂಡೀಸ್ ಪ್ರವಾಸ ಮಾಡಲಿದೆ. ಈ ಪ್ರವಾಸದೊಂದಿಗೆ ಈ ಹಿಂದೆ ಇಂಜುರಿಯಿಂದಾಗಿ ತಂಡದಿಂದ ಹೊರಗುಳಿದಿದ್ದ ಹಲವು ಸ್ಟಾರ್ ಕ್ರಿಕೆಟಿಗರು ಟೀಂ ಇಂಡಿಯಾಕ್ಕೆ ಮರಳಲು ಸಿದ್ಧರಾಗಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸೋತು ಭಾರಿ ಟೀಕೆಗೆ ಗುರಿಯಾಗಿದ್ದ ಟೀಂ ಇಂಡಿಯಾ ಒಂದು ತಿಂಗಳ ಬಳಿಕ ವಿಂಡೀಸ್ ಪ್ರವಾಸ ಮಾಡಲಿದೆ. ಈ ಪ್ರವಾಸದೊಂದಿಗೆ ಈ ಹಿಂದೆ ಇಂಜುರಿಯಿಂದಾಗಿ ತಂಡದಿಂದ ಹೊರಗುಳಿದಿದ್ದ ಹಲವು ಸ್ಟಾರ್ ಕ್ರಿಕೆಟಿಗರು ಟೀಂ ಇಂಡಿಯಾಕ್ಕೆ ಮರಳಲು ಸಿದ್ಧರಾಗಿದ್ದಾರೆ.

1 / 5
ಅವರುಗಳಲ್ಲಿ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್​ರಂತಹ ಕ್ರಿಕೆಟಿಗರು ಸೇರಿದ್ದಾರೆ. ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಟೀಂ ಇಂಡಿಯಾದ ಪ್ರಮುಖ ಬೌಲಿಂಗ್ ಅಸ್ತ್ರ, ಯಾರ್ಕರ್ ಕಿಂಗ್ ಜಸ್ಪ್ರಿತ್ ಬುಮ್ರಾ, ಏಷ್ಯಾಕಪ್​ಗೂ ಮುನ್ನ ನಡೆಯುವ ಐರ್ಲೆಂಡ್ ವಿರುದ್ಧದ ಸರಣಿ ಮೂಲಕ ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಅವರುಗಳಲ್ಲಿ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್​ರಂತಹ ಕ್ರಿಕೆಟಿಗರು ಸೇರಿದ್ದಾರೆ. ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಟೀಂ ಇಂಡಿಯಾದ ಪ್ರಮುಖ ಬೌಲಿಂಗ್ ಅಸ್ತ್ರ, ಯಾರ್ಕರ್ ಕಿಂಗ್ ಜಸ್ಪ್ರಿತ್ ಬುಮ್ರಾ, ಏಷ್ಯಾಕಪ್​ಗೂ ಮುನ್ನ ನಡೆಯುವ ಐರ್ಲೆಂಡ್ ವಿರುದ್ಧದ ಸರಣಿ ಮೂಲಕ ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

2 / 5
ಈ ಬಗ್ಗೆ ನ್ಯೂಸ್ 18 ವರದಿ ಮಾಡಿದ್ದು, ಆಗಸ್ಟ್‌ನಲ್ಲಿ ಟೀಂ ಇಂಡಿಯಾ ಐರ್ಲೆಂಡ್ ಪ್ರವಾಸ ಮಾಡಲಿದ್ದು, ಈ ಪ್ರವಾಸದಲ್ಲಿ ಬುಮ್ರಾ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ. ವೆಸ್ಟ್ ಇಂಡೀಸ್ ಪ್ರವಾಸ ಮುಗಿದ ಬಳಿಕ ಮೆನ್ ಇನ್ ಬ್ಲೂ ತಂಡ ಮೂರು ಪಂದ್ಯಗಳ ಟಿ20 ಸರಣಿಗೆ ಐರ್ಲೆಂಡ್​ಗೆ ಪ್ರಯಾಣಿಸಲಿದೆ. ಈ ಪ್ರವಾಸವೂ ಆಗಸ್ಟ್ 18 ರಿಂದ ಆರಂಭವಾಗಿ 20, ಮತ್ತು 23 ರಂದು ಅಂತ್ಯಗೊಳ್ಳಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

ಈ ಬಗ್ಗೆ ನ್ಯೂಸ್ 18 ವರದಿ ಮಾಡಿದ್ದು, ಆಗಸ್ಟ್‌ನಲ್ಲಿ ಟೀಂ ಇಂಡಿಯಾ ಐರ್ಲೆಂಡ್ ಪ್ರವಾಸ ಮಾಡಲಿದ್ದು, ಈ ಪ್ರವಾಸದಲ್ಲಿ ಬುಮ್ರಾ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ. ವೆಸ್ಟ್ ಇಂಡೀಸ್ ಪ್ರವಾಸ ಮುಗಿದ ಬಳಿಕ ಮೆನ್ ಇನ್ ಬ್ಲೂ ತಂಡ ಮೂರು ಪಂದ್ಯಗಳ ಟಿ20 ಸರಣಿಗೆ ಐರ್ಲೆಂಡ್​ಗೆ ಪ್ರಯಾಣಿಸಲಿದೆ. ಈ ಪ್ರವಾಸವೂ ಆಗಸ್ಟ್ 18 ರಿಂದ ಆರಂಭವಾಗಿ 20, ಮತ್ತು 23 ರಂದು ಅಂತ್ಯಗೊಳ್ಳಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

3 / 5
ಈ ಸರಣಿ ಬಳಿಕ ಟೀಂ ಇಂಡಿಯಾ ಏಷ್ಯಾಕಪ್​ಗಾಗಿ ಶ್ರೀಲಂಕಾ ಪ್ರವಾಸ ಮಾಡಬೇಕಾಗಿದೆ. ಹೀಗಾಗಿ ಏಷ್ಯಾಕಪ್ ತಯಾರಿಯ ದೃಷ್ಟಿಯಿಂದ ಬುಮ್ರಾ ಐರ್ಲೆಂಡ್ ವಿರುದ್ಧ ಸರಣಿ ಆಡಲಿದ್ದಾರೆ. ಇಂಜುರಿಯಿಂದಾಗಿ ಬುಮ್ರಾ ಕಳೆದ ವರ್ಷ ಏಷ್ಯಾಕಪ್ ಮತ್ತು ಟಿ 20 ವಿಶ್ವಕಪ್‌ನಿಂದ ಹೊರಗುಳಿದಿದ್ದರು. ಹಾಗೆಯೇ ಐಪಿಎಲ್, ಡಬ್ಲ್ಯುಟಿಸಿಯಲ್ಲೂ ಆಡಲಿಲ್ಲ. ಆದರೆ ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ನಡೆಯಲಿರುವ ವಿಶ್ವಕಪ್‌ನಲ್ಲಿ ಭಾಗವಹಿಸಲು ಬುಮ್ರಾ ಸಂಪೂರ್ಣ ಫಿಟ್ ಆಗುವ ನಿರೀಕ್ಷೆಯಿದೆ.

ಈ ಸರಣಿ ಬಳಿಕ ಟೀಂ ಇಂಡಿಯಾ ಏಷ್ಯಾಕಪ್​ಗಾಗಿ ಶ್ರೀಲಂಕಾ ಪ್ರವಾಸ ಮಾಡಬೇಕಾಗಿದೆ. ಹೀಗಾಗಿ ಏಷ್ಯಾಕಪ್ ತಯಾರಿಯ ದೃಷ್ಟಿಯಿಂದ ಬುಮ್ರಾ ಐರ್ಲೆಂಡ್ ವಿರುದ್ಧ ಸರಣಿ ಆಡಲಿದ್ದಾರೆ. ಇಂಜುರಿಯಿಂದಾಗಿ ಬುಮ್ರಾ ಕಳೆದ ವರ್ಷ ಏಷ್ಯಾಕಪ್ ಮತ್ತು ಟಿ 20 ವಿಶ್ವಕಪ್‌ನಿಂದ ಹೊರಗುಳಿದಿದ್ದರು. ಹಾಗೆಯೇ ಐಪಿಎಲ್, ಡಬ್ಲ್ಯುಟಿಸಿಯಲ್ಲೂ ಆಡಲಿಲ್ಲ. ಆದರೆ ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ನಡೆಯಲಿರುವ ವಿಶ್ವಕಪ್‌ನಲ್ಲಿ ಭಾಗವಹಿಸಲು ಬುಮ್ರಾ ಸಂಪೂರ್ಣ ಫಿಟ್ ಆಗುವ ನಿರೀಕ್ಷೆಯಿದೆ.

4 / 5
"ಜಸ್ಪ್ರೀತ್ ಬುಮ್ರಾ ಈ ವರ್ಷದ ಆಗಸ್ಟ್‌ನಲ್ಲಿ ನಡೆಯಲ್ಲಿರುವ ಐರ್ಲೆಂಡ್ ವಿರುದ್ಧದ ಸರಣಿಗೆ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಭಾರತೀಯ ಕ್ರಿಕೆಟ್ ತಂಡಕ್ಕೆ ದೊಡ್ಡ ಉತ್ತೇಜನ ನೀಡಲಿದೆ. ಎನ್​ಸಿಎಯ ವೈದ್ಯಕೀಯ ವಿಭಾಗ ಮುಖ್ಯಸ್ಥ ನಿತಿನ್ ಪಟೇಲ್ ಮತ್ತು ಫಿಸಿಯೋ ರಜನಿಕಾಂತ್, ಬುಮ್ರಾ ಅವರ ಫಿಟ್​ನೆಸ್​ಗೆ ಬುಮ್ರಾ ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಬುಮ್ರಾ ಪೂರ್ನ ಫಿಟ್‌ನೆಸ್‌ನೊಂದಿಗೆ ಮೈದಾನಕ್ಕೆ ಮರಳುವ ಸಾಧ್ಯತೆಯಿದೆ" ಎಂದು ಮಂಡಳಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ನ್ಯೂಸ್ 18 ವರದಿ ಮಾಡಿದೆ.

"ಜಸ್ಪ್ರೀತ್ ಬುಮ್ರಾ ಈ ವರ್ಷದ ಆಗಸ್ಟ್‌ನಲ್ಲಿ ನಡೆಯಲ್ಲಿರುವ ಐರ್ಲೆಂಡ್ ವಿರುದ್ಧದ ಸರಣಿಗೆ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಭಾರತೀಯ ಕ್ರಿಕೆಟ್ ತಂಡಕ್ಕೆ ದೊಡ್ಡ ಉತ್ತೇಜನ ನೀಡಲಿದೆ. ಎನ್​ಸಿಎಯ ವೈದ್ಯಕೀಯ ವಿಭಾಗ ಮುಖ್ಯಸ್ಥ ನಿತಿನ್ ಪಟೇಲ್ ಮತ್ತು ಫಿಸಿಯೋ ರಜನಿಕಾಂತ್, ಬುಮ್ರಾ ಅವರ ಫಿಟ್​ನೆಸ್​ಗೆ ಬುಮ್ರಾ ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಬುಮ್ರಾ ಪೂರ್ನ ಫಿಟ್‌ನೆಸ್‌ನೊಂದಿಗೆ ಮೈದಾನಕ್ಕೆ ಮರಳುವ ಸಾಧ್ಯತೆಯಿದೆ" ಎಂದು ಮಂಡಳಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ನ್ಯೂಸ್ 18 ವರದಿ ಮಾಡಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ