AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗರೂ ನಾಡಿನಲ್ಲಿ ಇತಿಹಾಸ ನಿರ್ಮಿಸಿದ ಬೂಮ್ ಬೂಮ್ ಬುಮ್ರಾ

Australia vs India: ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡ 474 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 369 ರನ್​​ಗಳಿಸಿ ಆಲೌಟ್ ಆಗಿದೆ. ಇದೀಗ 105 ರನ್​ಗಳ ಮುನ್ನಡೆಯೊಂದಿಗೆ ಆಸ್ಟ್ರೇಲಿಯಾ ತಂಡ ದ್ವಿತೀಯ ಇನಿಂಗ್ಸ್ ಆಡುತ್ತಿದೆ.

ಝಾಹಿರ್ ಯೂಸುಫ್
|

Updated on: Dec 29, 2024 | 12:29 PM

Share
ಆಸ್ಟ್ರೇಲಿಯಾದಲ್ಲಿ ಜಸ್​ಪ್ರೀತ್ ಬುಮ್ರಾ ಅವರ ಬೆಂಕಿ ಬೌಲಿಂಗ್ ಮುಂದುವರೆದಿದೆ. ಪರ್ತ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್ ಕಬಳಿಸಿದ್ದ ಬುಮ್ರಾ, ಅಡಿಲೇಡ್​ನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ 4 ವಿಕೆಟ್ ಉರುಳಿಸಿದ್ದರು. ಇನ್ನು ಬ್ರಿಸ್ಬೇನ್​ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ 9 ವಿಕೆಟ್ ಕಬಳಿಸಿದ್ದರು.

ಆಸ್ಟ್ರೇಲಿಯಾದಲ್ಲಿ ಜಸ್​ಪ್ರೀತ್ ಬುಮ್ರಾ ಅವರ ಬೆಂಕಿ ಬೌಲಿಂಗ್ ಮುಂದುವರೆದಿದೆ. ಪರ್ತ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್ ಕಬಳಿಸಿದ್ದ ಬುಮ್ರಾ, ಅಡಿಲೇಡ್​ನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ 4 ವಿಕೆಟ್ ಉರುಳಿಸಿದ್ದರು. ಇನ್ನು ಬ್ರಿಸ್ಬೇನ್​ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ 9 ವಿಕೆಟ್ ಕಬಳಿಸಿದ್ದರು.

1 / 5
ಇದೀಗ ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ನಾಲ್ಕನೇ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 4 ಹಾಗೂ ದ್ವಿತೀಯ ಇನಿಂಗ್ಸ್​ನಲ್ಲಿ 4* ವಿಕೆಟ್ ಪಡೆದಿದ್ದಾರೆ. ಈ ಮೂಲಕ 4 ಪಂದ್ಯಗಳಿಂದ ಒಟ್ಟು 29 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇದರೊಂದಿಗೆ ವಿಶೇಷ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ನಾಲ್ಕನೇ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 4 ಹಾಗೂ ದ್ವಿತೀಯ ಇನಿಂಗ್ಸ್​ನಲ್ಲಿ 4* ವಿಕೆಟ್ ಪಡೆದಿದ್ದಾರೆ. ಈ ಮೂಲಕ 4 ಪಂದ್ಯಗಳಿಂದ ಒಟ್ಟು 29 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇದರೊಂದಿಗೆ ವಿಶೇಷ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

2 / 5
ಅಂದರೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಆವೃತ್ತಿಯೊಂದರಲ್ಲಿ ಆಸ್ಟ್ರೇಲಿಯಾದಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ದಾಖಲೆ ಜಸ್​ಪ್ರೀತ್ ಬುಮ್ರಾ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಆಸೀಸ್ ವೇಗಿ ಬೆನ್ ಹಿಲ್ಫೆನ್ಹಾಸ್ ಹೆಸರಿನಲ್ಲಿತ್ತು.

ಅಂದರೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಆವೃತ್ತಿಯೊಂದರಲ್ಲಿ ಆಸ್ಟ್ರೇಲಿಯಾದಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ದಾಖಲೆ ಜಸ್​ಪ್ರೀತ್ ಬುಮ್ರಾ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಆಸೀಸ್ ವೇಗಿ ಬೆನ್ ಹಿಲ್ಫೆನ್ಹಾಸ್ ಹೆಸರಿನಲ್ಲಿತ್ತು.

3 / 5
2011-12 ರ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ 4 ಪಂದ್ಯಗಳಲ್ಲಿ 1008 ಎಸೆತಗಳನ್ನು ಎಸೆದು ಬೆನ್ ಹಿಲ್ಫೆನ್ಹಾಸ್ ಒಟ್ಟು 27 ವಿಕೆಟ್ ಕಬಳಿಸಿದ್ದರು. ಈ ಮೂಲಕ ಆಸ್ಟ್ರೇಲಿಯಾ ಪಿಚ್​ನಲ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಆವೃತ್ತಿಯೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದರು.

2011-12 ರ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ 4 ಪಂದ್ಯಗಳಲ್ಲಿ 1008 ಎಸೆತಗಳನ್ನು ಎಸೆದು ಬೆನ್ ಹಿಲ್ಫೆನ್ಹಾಸ್ ಒಟ್ಟು 27 ವಿಕೆಟ್ ಕಬಳಿಸಿದ್ದರು. ಈ ಮೂಲಕ ಆಸ್ಟ್ರೇಲಿಯಾ ಪಿಚ್​ನಲ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಆವೃತ್ತಿಯೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದರು.

4 / 5
ಇದೀಗ 12 ವರ್ಷಗಳ ಈ ಹಳೆಯ ದಾಖಲೆಯನ್ನು ಮುರಿಯುವಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿದ್ದಾರೆ. ಈ ಬಾರಿಯ ಸರಣಿಯಲ್ಲಿ 4 ಪಂದ್ಯಗಳಲ್ಲಿ 778* ಎಸೆತಗಳನ್ನು ಎಸೆದಿರುವ ಬುಮ್ರಾ 29* ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಕಾಂಗರೂನಾಡಿನಲ್ಲಿ ಬಾರ್ಡರ್-ಗವಾಸ್ಕರ್ ಸರಣಿಯ ಆವೃತ್ತಿಯೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್​ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ಇದೀಗ 12 ವರ್ಷಗಳ ಈ ಹಳೆಯ ದಾಖಲೆಯನ್ನು ಮುರಿಯುವಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿದ್ದಾರೆ. ಈ ಬಾರಿಯ ಸರಣಿಯಲ್ಲಿ 4 ಪಂದ್ಯಗಳಲ್ಲಿ 778* ಎಸೆತಗಳನ್ನು ಎಸೆದಿರುವ ಬುಮ್ರಾ 29* ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಕಾಂಗರೂನಾಡಿನಲ್ಲಿ ಬಾರ್ಡರ್-ಗವಾಸ್ಕರ್ ಸರಣಿಯ ಆವೃತ್ತಿಯೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್​ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

5 / 5
Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ