AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಯಾವುದೇ ವೇಗಿಗೆ ಸಾಧ್ಯವಾಗದ ಸಾಧನೆ ಮಾಡಿದ ಜಸ್​ಪ್ರೀತ್ ಬುಮ್ರಾ

India vs West Indies, 2nd Test: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಎರಡನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ವಿಶೇಷ ಮೈಲುಗಲ್ಲು ಮುಟ್ಟಿದ್ದಾರೆ. ಅದು ಸಹ ಭಾರತದ ಯಾವುದೇ ವೇಗಿಗೆ ಸಾಧ್ಯವಾಗದ ಸಾಧನೆ ಮಾಡುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Oct 11, 2025 | 9:54 AM

Share
ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah) ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ಮೂರು ಸ್ವರೂಪಗಳಲ್ಲೂ ಭಾರತದ ಪರ ಐವತ್ತು ಪಂದ್ಯಗಳನ್ನಾಡುವ ಮೂಲಕ ಎಂಬುದು ವಿಶೇಷ. ದೆಹಲಿಯಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್​ ವಿರುದ್ಧದ ಪಂದ್ಯದ ಮೂಲಕ ಬುಮ್ರಾ ಈ ಸಾಧನೆ ಮಾಡಿದ್ದಾರೆ.

ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah) ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ಮೂರು ಸ್ವರೂಪಗಳಲ್ಲೂ ಭಾರತದ ಪರ ಐವತ್ತು ಪಂದ್ಯಗಳನ್ನಾಡುವ ಮೂಲಕ ಎಂಬುದು ವಿಶೇಷ. ದೆಹಲಿಯಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್​ ವಿರುದ್ಧದ ಪಂದ್ಯದ ಮೂಲಕ ಬುಮ್ರಾ ಈ ಸಾಧನೆ ಮಾಡಿದ್ದಾರೆ.

1 / 5
ಜಸ್​ಪ್ರೀತ್ ಬುಮ್ರಾಗೂ ಮುನ್ನ ಟೀಮ್ ಇಂಡಿಯಾ ಪರ 6 ಆಟಗಾರರು ಮಾತ್ರ ಮೂರು ಸ್ವರೂಪಗಳಲ್ಲೂ 50+ ಪಂದ್ಯಗಳನ್ನಾಡಿದ್ದರು. ಈ ಆರು ಆಟಗಾರರಲ್ಲಿ ಒಬ್ಬರೇ ಒಬ್ಬರು ವೇಗದ ಬೌಲರ್​ ಇರಲಿಲ್ಲ ಎಂಬುದು ವಿಶೇಷ. ಇದೀಗ ಈ ಕೊರತೆಯನ್ನು ಜಸ್​ಪ್ರೀತ್ ಬುಮ್ರಾ ನೀಗಿಸಿದ್ದಾರೆ.

ಜಸ್​ಪ್ರೀತ್ ಬುಮ್ರಾಗೂ ಮುನ್ನ ಟೀಮ್ ಇಂಡಿಯಾ ಪರ 6 ಆಟಗಾರರು ಮಾತ್ರ ಮೂರು ಸ್ವರೂಪಗಳಲ್ಲೂ 50+ ಪಂದ್ಯಗಳನ್ನಾಡಿದ್ದರು. ಈ ಆರು ಆಟಗಾರರಲ್ಲಿ ಒಬ್ಬರೇ ಒಬ್ಬರು ವೇಗದ ಬೌಲರ್​ ಇರಲಿಲ್ಲ ಎಂಬುದು ವಿಶೇಷ. ಇದೀಗ ಈ ಕೊರತೆಯನ್ನು ಜಸ್​ಪ್ರೀತ್ ಬುಮ್ರಾ ನೀಗಿಸಿದ್ದಾರೆ.

2 / 5
ಬುಮ್ರಾ ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ 50 ಪಂದ್ಯಗಳನ್ನಾಡಿದರೆ, ಏಕದಿನ ಕ್ರಿಕೆಟ್​ನಲ್ಲಿ 89 ಮ್ಯಾಚ್​ಗಳನ್ನಾಡಿದ್ದಾರೆ. ಇನ್ನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 75 ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಭಾರತದ ಪರ ಮೂರು ಸ್ವರೂಪಗಳಲ್ಲೂ 50 ಪಂದ್ಯಗಳನ್ನಾಡಿದ್ದ ಮೊದಲ ವೇಗಿ ಎನಿಸಿಕೊಂಡಿದ್ದಾರೆ.

ಬುಮ್ರಾ ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ 50 ಪಂದ್ಯಗಳನ್ನಾಡಿದರೆ, ಏಕದಿನ ಕ್ರಿಕೆಟ್​ನಲ್ಲಿ 89 ಮ್ಯಾಚ್​ಗಳನ್ನಾಡಿದ್ದಾರೆ. ಇನ್ನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 75 ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಭಾರತದ ಪರ ಮೂರು ಸ್ವರೂಪಗಳಲ್ಲೂ 50 ಪಂದ್ಯಗಳನ್ನಾಡಿದ್ದ ಮೊದಲ ವೇಗಿ ಎನಿಸಿಕೊಂಡಿದ್ದಾರೆ.

3 / 5
ಇದಕ್ಕೂ ಮುನ್ನ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮಹೇಂದ್ರ ಸಿಂಗ್, ರವೀಂದ್ರ ಜಡೇಜಾ, ಕೆಎಲ್ ರಾಹುಲ್ ಹಾಗೂ ರವಿಚಂದ್ರನ್ ಅಶ್ವಿನ್ ಮಾತ್ರ ಮೂರು ಸ್ವರೂಪಗಳಲ್ಲೂ ಕನಿಷ್ಠ 50 ಪಂದ್ಯಗಳನ್ನಾಡಿದ ಸಾಧನೆ ಮಾಡಿದ್ದರು.

ಇದಕ್ಕೂ ಮುನ್ನ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮಹೇಂದ್ರ ಸಿಂಗ್, ರವೀಂದ್ರ ಜಡೇಜಾ, ಕೆಎಲ್ ರಾಹುಲ್ ಹಾಗೂ ರವಿಚಂದ್ರನ್ ಅಶ್ವಿನ್ ಮಾತ್ರ ಮೂರು ಸ್ವರೂಪಗಳಲ್ಲೂ ಕನಿಷ್ಠ 50 ಪಂದ್ಯಗಳನ್ನಾಡಿದ ಸಾಧನೆ ಮಾಡಿದ್ದರು.

4 / 5
ಇದೀಗ 31 ವರ್ಷದ ಜಸ್​ಪ್ರೀತ್ ಬುಮ್ರಾ ಈ ಪಟ್ಟಿಗೆ 7ನೇ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಮೂರು ಸ್ವರೂಪಗಳಲ್ಲೂ ಕನಿಷ್ಠ 50 ಮ್ಯಾಚ್​ಗಳನ್ನಾಡಿದ ಟೀಮ್ ಇಂಡಿಯಾದ ಮೊದಲ ವೇಗ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದೀಗ 31 ವರ್ಷದ ಜಸ್​ಪ್ರೀತ್ ಬುಮ್ರಾ ಈ ಪಟ್ಟಿಗೆ 7ನೇ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಮೂರು ಸ್ವರೂಪಗಳಲ್ಲೂ ಕನಿಷ್ಠ 50 ಮ್ಯಾಚ್​ಗಳನ್ನಾಡಿದ ಟೀಮ್ ಇಂಡಿಯಾದ ಮೊದಲ ವೇಗ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು