AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಆಂಗ್ಲರ ನಾಡಲ್ಲಿ ಬುಮ್ರಾ ಬೂಮ್ ಬೂಮ್ ದಾಖಲೆ

Jasprit Bumrah: ಕೇವಲ 19 ರನ್​ ನೀಡಿ 6 ವಿಕೆಟ್ ಕಬಳಿಸುವ ಮೂಲಕ ಜಸ್​ಪ್ರೀತ್ ಬುಮ್ರಾ ಹೊಸ ಇತಿಹಾಸ ಬರೆದಿದ್ದಾರೆ. ಹಾಗೆಯೇ ಇಂಗ್ಲೆಂಡ್​ನಲ್ಲಿ ಕಡಿಮೆ ರನ್ ನೀಡಿ 5 ಕ್ಕಿಂತ ಹೆಚ್ಚು ವಿಕೆಟ್ ಪಡೆದ ವಿಶ್ವದ 4ನೇ ಬೌಲರ್ ಎನಿಸಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Jul 12, 2022 | 8:24 PM

ಕಿಯಾ ಓವಲ್​ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳ ಕರಾರುವಾಕ್ ದಾಳಿಗೆ ಇಂಗ್ಲೆಂಡ್ ತಂಡದ ಬ್ಯಾಟ್ಸ್​​ಮನ್​ಗಳು ತತ್ತರಿಸಿದ್ದಾರೆ. ಮಾರಕ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ವೇಗಿಗಳು ಕೇವಲ 110 ರನ್​ಗಳಿಗೆ ಇಂಗ್ಲೆಂಡ್ ತಂಡವನ್ನು ಆಲೌಟ್ ಮಾಡಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ 6 ವಿಕೆಟ್​ಗಳನ್ನು ಉರುಳಿಸುವ ಮೂಲಕ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಕಿಯಾ ಓವಲ್​ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳ ಕರಾರುವಾಕ್ ದಾಳಿಗೆ ಇಂಗ್ಲೆಂಡ್ ತಂಡದ ಬ್ಯಾಟ್ಸ್​​ಮನ್​ಗಳು ತತ್ತರಿಸಿದ್ದಾರೆ. ಮಾರಕ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ವೇಗಿಗಳು ಕೇವಲ 110 ರನ್​ಗಳಿಗೆ ಇಂಗ್ಲೆಂಡ್ ತಂಡವನ್ನು ಆಲೌಟ್ ಮಾಡಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ 6 ವಿಕೆಟ್​ಗಳನ್ನು ಉರುಳಿಸುವ ಮೂಲಕ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 5
ಈ ಪಂದ್ಯದಲ್ಲಿ 7.2 ಓವರ್ ಬೌಲಿಂಗ್ ಮಾಡಿದ್ದ ಬುಮ್ರಾ ಕೇವಲ 19 ರನ್​ ನೀಡಿದ್ದರು. ಅಲ್ಲದೆ ಜೇಸನ್ ರಾಯ್, ಜಾನಿ ಬೈರ್​ಸ್ಟೋವ್, ಜೋ ರೂಟ್, ಲಿಯಾಮ್ ಲಿವಿಂಗ್​ಸ್ಟೋನ್, ಡೇವಿಡ್ ವಿಲ್ಲಿ ಹಾಗೂ ಬ್ರೈಡೆನ್ ಕಾರ್ಸೆ ವಿಕೆಟ್ ಉರುಳಿಸಿದ್ದರು. ಈ ಮೂಲಕ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್​ನಲ್ಲಿ 6 ವಿಕೆಟ್ ಪಡೆದ ಮೊದಲ ಭಾರತೀಯ ವೇಗಿ ಎನಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ 7.2 ಓವರ್ ಬೌಲಿಂಗ್ ಮಾಡಿದ್ದ ಬುಮ್ರಾ ಕೇವಲ 19 ರನ್​ ನೀಡಿದ್ದರು. ಅಲ್ಲದೆ ಜೇಸನ್ ರಾಯ್, ಜಾನಿ ಬೈರ್​ಸ್ಟೋವ್, ಜೋ ರೂಟ್, ಲಿಯಾಮ್ ಲಿವಿಂಗ್​ಸ್ಟೋನ್, ಡೇವಿಡ್ ವಿಲ್ಲಿ ಹಾಗೂ ಬ್ರೈಡೆನ್ ಕಾರ್ಸೆ ವಿಕೆಟ್ ಉರುಳಿಸಿದ್ದರು. ಈ ಮೂಲಕ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್​ನಲ್ಲಿ 6 ವಿಕೆಟ್ ಪಡೆದ ಮೊದಲ ಭಾರತೀಯ ವೇಗಿ ಎನಿಸಿಕೊಂಡಿದ್ದಾರೆ.

2 / 5
ಅಂದರೆ ಇಂಗ್ಲೆಂಡ್​ನಲ್ಲಿ ಬುಮ್ರಾ ಹೊರತುಪಡಿಸಿದ ಭಾರತದ ಯಾವುದೇ ವೇಗಿಯು 6 ವಿಕೆಟ್​ಗಳನ್ನು ಪಡೆದಿರಲಿಲ್ಲ. ಇದೀಗ ಈ ಸಾಧನೆ ಮಾಡಿದ ಭಾರತದ ಮೊದಲ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಇಂಗ್ಲೆಂಡ್ ವಿರುದ್ದ ಕಡಿಮೆ ರನ್​ಗೆ ಅತೀ ಹೆಚ್ಚು ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್​ ಎಂಬ ದಾಖಲೆ ಕೂಡ ಬುಮ್ರಾ ಪಾಲಾಗಿದೆ.

ಅಂದರೆ ಇಂಗ್ಲೆಂಡ್​ನಲ್ಲಿ ಬುಮ್ರಾ ಹೊರತುಪಡಿಸಿದ ಭಾರತದ ಯಾವುದೇ ವೇಗಿಯು 6 ವಿಕೆಟ್​ಗಳನ್ನು ಪಡೆದಿರಲಿಲ್ಲ. ಇದೀಗ ಈ ಸಾಧನೆ ಮಾಡಿದ ಭಾರತದ ಮೊದಲ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಇಂಗ್ಲೆಂಡ್ ವಿರುದ್ದ ಕಡಿಮೆ ರನ್​ಗೆ ಅತೀ ಹೆಚ್ಚು ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್​ ಎಂಬ ದಾಖಲೆ ಕೂಡ ಬುಮ್ರಾ ಪಾಲಾಗಿದೆ.

3 / 5
ಈ ಹಿಂದೆ ಈ ದಾಖಲೆಯು ಆಶಿಶ್ ನೆಹ್ರಾ ಹೆಸರಿನಲ್ಲಿತ್ತು. ನೆಹ್ರಾ 2003 ರ ವಿಶ್ವಕಪ್​ನಲ್ಲಿ ಇಂಗ್ಲೆಂಡ್ ವಿರುದ್ದ 23 ರನ್​ ನೀಡಿ 6 ವಿಕೆಟ್ ಕಬಳಿಸಿದ್ದರು. ಇದು ಆಂಗ್ಲರ ವಿರುದ್ದ ಏಕದಿನ ಕ್ರಿಕೆಟ್​ನಲ್ಲಿ ಭಾರತೀಯ ಬೌಲರ್​ರೊಬ್ಬರ ಶ್ರೇಷ್ಠ ಸಾಧನೆಯಾಗಿತ್ತು.

ಈ ಹಿಂದೆ ಈ ದಾಖಲೆಯು ಆಶಿಶ್ ನೆಹ್ರಾ ಹೆಸರಿನಲ್ಲಿತ್ತು. ನೆಹ್ರಾ 2003 ರ ವಿಶ್ವಕಪ್​ನಲ್ಲಿ ಇಂಗ್ಲೆಂಡ್ ವಿರುದ್ದ 23 ರನ್​ ನೀಡಿ 6 ವಿಕೆಟ್ ಕಬಳಿಸಿದ್ದರು. ಇದು ಆಂಗ್ಲರ ವಿರುದ್ದ ಏಕದಿನ ಕ್ರಿಕೆಟ್​ನಲ್ಲಿ ಭಾರತೀಯ ಬೌಲರ್​ರೊಬ್ಬರ ಶ್ರೇಷ್ಠ ಸಾಧನೆಯಾಗಿತ್ತು.

4 / 5
ಇದೀಗ ಕೇವಲ 19 ರನ್​ ನೀಡಿ 6 ವಿಕೆಟ್ ಕಬಳಿಸುವ ಮೂಲಕ ಜಸ್​ಪ್ರೀತ್ ಬುಮ್ರಾ ಹೊಸ ಇತಿಹಾಸ ಬರೆದಿದ್ದಾರೆ. ಹಾಗೆಯೇ ಇಂಗ್ಲೆಂಡ್​ನಲ್ಲಿ ಕಡಿಮೆ ರನ್ ನೀಡಿ 5 ಕ್ಕಿಂತ ಹೆಚ್ಚು ವಿಕೆಟ್ ಪಡೆದ ವಿಶ್ವದ 4ನೇ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಏಕೈಕ ಭಾರತೀಯ ವೇಗಿ ಎಂಬ ದಾಖಲೆ ಜಸ್​ಪ್ರೀತ್ ಬುಮ್ರಾ ಪಾಲಾಗಿದೆ.

ಇದೀಗ ಕೇವಲ 19 ರನ್​ ನೀಡಿ 6 ವಿಕೆಟ್ ಕಬಳಿಸುವ ಮೂಲಕ ಜಸ್​ಪ್ರೀತ್ ಬುಮ್ರಾ ಹೊಸ ಇತಿಹಾಸ ಬರೆದಿದ್ದಾರೆ. ಹಾಗೆಯೇ ಇಂಗ್ಲೆಂಡ್​ನಲ್ಲಿ ಕಡಿಮೆ ರನ್ ನೀಡಿ 5 ಕ್ಕಿಂತ ಹೆಚ್ಚು ವಿಕೆಟ್ ಪಡೆದ ವಿಶ್ವದ 4ನೇ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಏಕೈಕ ಭಾರತೀಯ ವೇಗಿ ಎಂಬ ದಾಖಲೆ ಜಸ್​ಪ್ರೀತ್ ಬುಮ್ರಾ ಪಾಲಾಗಿದೆ.

5 / 5
Follow us
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ