AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಆಂಗ್ಲರ ನಾಡಲ್ಲಿ ಬುಮ್ರಾ ಬೂಮ್ ಬೂಮ್ ದಾಖಲೆ

Jasprit Bumrah: ಕೇವಲ 19 ರನ್​ ನೀಡಿ 6 ವಿಕೆಟ್ ಕಬಳಿಸುವ ಮೂಲಕ ಜಸ್​ಪ್ರೀತ್ ಬುಮ್ರಾ ಹೊಸ ಇತಿಹಾಸ ಬರೆದಿದ್ದಾರೆ. ಹಾಗೆಯೇ ಇಂಗ್ಲೆಂಡ್​ನಲ್ಲಿ ಕಡಿಮೆ ರನ್ ನೀಡಿ 5 ಕ್ಕಿಂತ ಹೆಚ್ಚು ವಿಕೆಟ್ ಪಡೆದ ವಿಶ್ವದ 4ನೇ ಬೌಲರ್ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on: Jul 12, 2022 | 8:24 PM

Share
ಕಿಯಾ ಓವಲ್​ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳ ಕರಾರುವಾಕ್ ದಾಳಿಗೆ ಇಂಗ್ಲೆಂಡ್ ತಂಡದ ಬ್ಯಾಟ್ಸ್​​ಮನ್​ಗಳು ತತ್ತರಿಸಿದ್ದಾರೆ. ಮಾರಕ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ವೇಗಿಗಳು ಕೇವಲ 110 ರನ್​ಗಳಿಗೆ ಇಂಗ್ಲೆಂಡ್ ತಂಡವನ್ನು ಆಲೌಟ್ ಮಾಡಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ 6 ವಿಕೆಟ್​ಗಳನ್ನು ಉರುಳಿಸುವ ಮೂಲಕ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಕಿಯಾ ಓವಲ್​ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳ ಕರಾರುವಾಕ್ ದಾಳಿಗೆ ಇಂಗ್ಲೆಂಡ್ ತಂಡದ ಬ್ಯಾಟ್ಸ್​​ಮನ್​ಗಳು ತತ್ತರಿಸಿದ್ದಾರೆ. ಮಾರಕ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ವೇಗಿಗಳು ಕೇವಲ 110 ರನ್​ಗಳಿಗೆ ಇಂಗ್ಲೆಂಡ್ ತಂಡವನ್ನು ಆಲೌಟ್ ಮಾಡಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ 6 ವಿಕೆಟ್​ಗಳನ್ನು ಉರುಳಿಸುವ ಮೂಲಕ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 5
ಈ ಪಂದ್ಯದಲ್ಲಿ 7.2 ಓವರ್ ಬೌಲಿಂಗ್ ಮಾಡಿದ್ದ ಬುಮ್ರಾ ಕೇವಲ 19 ರನ್​ ನೀಡಿದ್ದರು. ಅಲ್ಲದೆ ಜೇಸನ್ ರಾಯ್, ಜಾನಿ ಬೈರ್​ಸ್ಟೋವ್, ಜೋ ರೂಟ್, ಲಿಯಾಮ್ ಲಿವಿಂಗ್​ಸ್ಟೋನ್, ಡೇವಿಡ್ ವಿಲ್ಲಿ ಹಾಗೂ ಬ್ರೈಡೆನ್ ಕಾರ್ಸೆ ವಿಕೆಟ್ ಉರುಳಿಸಿದ್ದರು. ಈ ಮೂಲಕ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್​ನಲ್ಲಿ 6 ವಿಕೆಟ್ ಪಡೆದ ಮೊದಲ ಭಾರತೀಯ ವೇಗಿ ಎನಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ 7.2 ಓವರ್ ಬೌಲಿಂಗ್ ಮಾಡಿದ್ದ ಬುಮ್ರಾ ಕೇವಲ 19 ರನ್​ ನೀಡಿದ್ದರು. ಅಲ್ಲದೆ ಜೇಸನ್ ರಾಯ್, ಜಾನಿ ಬೈರ್​ಸ್ಟೋವ್, ಜೋ ರೂಟ್, ಲಿಯಾಮ್ ಲಿವಿಂಗ್​ಸ್ಟೋನ್, ಡೇವಿಡ್ ವಿಲ್ಲಿ ಹಾಗೂ ಬ್ರೈಡೆನ್ ಕಾರ್ಸೆ ವಿಕೆಟ್ ಉರುಳಿಸಿದ್ದರು. ಈ ಮೂಲಕ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್​ನಲ್ಲಿ 6 ವಿಕೆಟ್ ಪಡೆದ ಮೊದಲ ಭಾರತೀಯ ವೇಗಿ ಎನಿಸಿಕೊಂಡಿದ್ದಾರೆ.

2 / 5
ಅಂದರೆ ಇಂಗ್ಲೆಂಡ್​ನಲ್ಲಿ ಬುಮ್ರಾ ಹೊರತುಪಡಿಸಿದ ಭಾರತದ ಯಾವುದೇ ವೇಗಿಯು 6 ವಿಕೆಟ್​ಗಳನ್ನು ಪಡೆದಿರಲಿಲ್ಲ. ಇದೀಗ ಈ ಸಾಧನೆ ಮಾಡಿದ ಭಾರತದ ಮೊದಲ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಇಂಗ್ಲೆಂಡ್ ವಿರುದ್ದ ಕಡಿಮೆ ರನ್​ಗೆ ಅತೀ ಹೆಚ್ಚು ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್​ ಎಂಬ ದಾಖಲೆ ಕೂಡ ಬುಮ್ರಾ ಪಾಲಾಗಿದೆ.

ಅಂದರೆ ಇಂಗ್ಲೆಂಡ್​ನಲ್ಲಿ ಬುಮ್ರಾ ಹೊರತುಪಡಿಸಿದ ಭಾರತದ ಯಾವುದೇ ವೇಗಿಯು 6 ವಿಕೆಟ್​ಗಳನ್ನು ಪಡೆದಿರಲಿಲ್ಲ. ಇದೀಗ ಈ ಸಾಧನೆ ಮಾಡಿದ ಭಾರತದ ಮೊದಲ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಇಂಗ್ಲೆಂಡ್ ವಿರುದ್ದ ಕಡಿಮೆ ರನ್​ಗೆ ಅತೀ ಹೆಚ್ಚು ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್​ ಎಂಬ ದಾಖಲೆ ಕೂಡ ಬುಮ್ರಾ ಪಾಲಾಗಿದೆ.

3 / 5
ಈ ಹಿಂದೆ ಈ ದಾಖಲೆಯು ಆಶಿಶ್ ನೆಹ್ರಾ ಹೆಸರಿನಲ್ಲಿತ್ತು. ನೆಹ್ರಾ 2003 ರ ವಿಶ್ವಕಪ್​ನಲ್ಲಿ ಇಂಗ್ಲೆಂಡ್ ವಿರುದ್ದ 23 ರನ್​ ನೀಡಿ 6 ವಿಕೆಟ್ ಕಬಳಿಸಿದ್ದರು. ಇದು ಆಂಗ್ಲರ ವಿರುದ್ದ ಏಕದಿನ ಕ್ರಿಕೆಟ್​ನಲ್ಲಿ ಭಾರತೀಯ ಬೌಲರ್​ರೊಬ್ಬರ ಶ್ರೇಷ್ಠ ಸಾಧನೆಯಾಗಿತ್ತು.

ಈ ಹಿಂದೆ ಈ ದಾಖಲೆಯು ಆಶಿಶ್ ನೆಹ್ರಾ ಹೆಸರಿನಲ್ಲಿತ್ತು. ನೆಹ್ರಾ 2003 ರ ವಿಶ್ವಕಪ್​ನಲ್ಲಿ ಇಂಗ್ಲೆಂಡ್ ವಿರುದ್ದ 23 ರನ್​ ನೀಡಿ 6 ವಿಕೆಟ್ ಕಬಳಿಸಿದ್ದರು. ಇದು ಆಂಗ್ಲರ ವಿರುದ್ದ ಏಕದಿನ ಕ್ರಿಕೆಟ್​ನಲ್ಲಿ ಭಾರತೀಯ ಬೌಲರ್​ರೊಬ್ಬರ ಶ್ರೇಷ್ಠ ಸಾಧನೆಯಾಗಿತ್ತು.

4 / 5
ಇದೀಗ ಕೇವಲ 19 ರನ್​ ನೀಡಿ 6 ವಿಕೆಟ್ ಕಬಳಿಸುವ ಮೂಲಕ ಜಸ್​ಪ್ರೀತ್ ಬುಮ್ರಾ ಹೊಸ ಇತಿಹಾಸ ಬರೆದಿದ್ದಾರೆ. ಹಾಗೆಯೇ ಇಂಗ್ಲೆಂಡ್​ನಲ್ಲಿ ಕಡಿಮೆ ರನ್ ನೀಡಿ 5 ಕ್ಕಿಂತ ಹೆಚ್ಚು ವಿಕೆಟ್ ಪಡೆದ ವಿಶ್ವದ 4ನೇ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಏಕೈಕ ಭಾರತೀಯ ವೇಗಿ ಎಂಬ ದಾಖಲೆ ಜಸ್​ಪ್ರೀತ್ ಬುಮ್ರಾ ಪಾಲಾಗಿದೆ.

ಇದೀಗ ಕೇವಲ 19 ರನ್​ ನೀಡಿ 6 ವಿಕೆಟ್ ಕಬಳಿಸುವ ಮೂಲಕ ಜಸ್​ಪ್ರೀತ್ ಬುಮ್ರಾ ಹೊಸ ಇತಿಹಾಸ ಬರೆದಿದ್ದಾರೆ. ಹಾಗೆಯೇ ಇಂಗ್ಲೆಂಡ್​ನಲ್ಲಿ ಕಡಿಮೆ ರನ್ ನೀಡಿ 5 ಕ್ಕಿಂತ ಹೆಚ್ಚು ವಿಕೆಟ್ ಪಡೆದ ವಿಶ್ವದ 4ನೇ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಏಕೈಕ ಭಾರತೀಯ ವೇಗಿ ಎಂಬ ದಾಖಲೆ ಜಸ್​ಪ್ರೀತ್ ಬುಮ್ರಾ ಪಾಲಾಗಿದೆ.

5 / 5
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ