AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaydev Unadkat: ಹೀಗೊಂದು ಅಪರೂಪದ ದಾಖಲೆ ಬರೆದ ಜಯದೇವ್ ಉನಾದ್ಕಟ್

India vs Bangladesh 2nd Test: ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಬಾಂಗ್ಲಾದೇಶ್ ತಂಡವು 227 ರನ್​ಗಳಿಗೆ ಆಲೌಟ್ ಆಗಿದೆ. ಟೀಮ್ ಇಂಡಿಯಾ ಪರ ಉಮೇಶ್ ಯಾದವ್ 4 ವಿಕೆಟ್ ಕಬಳಿಸಿದರೆ, ಜಯದೇವ್ ಉನಾದ್ಕಟ್ 2 ವಿಕೆಟ್ ಪಡೆದಿದ್ದಾರೆ.

TV9 Web
| Edited By: |

Updated on: Dec 22, 2022 | 3:59 PM

Share
ಢಾಕಾದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವೇಗಿ ಜಯದೇವ್ ಉನಾದ್ಕಟ್ ಅಪರೂಪದ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಕೂಡ ಇದುವರೆಗೆ ಯಾವುದೇ ಭಾರತೀಯ ಆಟಗಾರ ನಿರ್ಮಿಸಿರದ ದಾಖಲೆ ಎಂಬುದು ವಿಶೇಷ.

ಢಾಕಾದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವೇಗಿ ಜಯದೇವ್ ಉನಾದ್ಕಟ್ ಅಪರೂಪದ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಕೂಡ ಇದುವರೆಗೆ ಯಾವುದೇ ಭಾರತೀಯ ಆಟಗಾರ ನಿರ್ಮಿಸಿರದ ದಾಖಲೆ ಎಂಬುದು ವಿಶೇಷ.

1 / 6
ಜಯದೇವ್ ಉನಾದ್ಕಟ್ 12 ವರ್ಷಗಳ ಹಿಂದೆ ಭಾರತದ ಪರ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣೆ ಮಾಡಿದ್ದರು. 2010, ಡಿಸೆಂಬರ್ 16 ರಂದು ಸೌತ್ ಆಫ್ರಿಕಾ ವಿರುದ್ಧ ಚೊಚ್ಚಲ ಪಂದ್ಯವಾಡಿದ್ದ ಉನಾದ್ಕಟ್ 2ನೇ ಪಂದ್ಯವಾಡುತ್ತಿರುವುದು ಬರೋಬ್ಬರಿ 12 ವರ್ಷಗಳ ಬಳಿಕ. ಇದರ ನಡುವೆ ಟೀಮ್ ಇಂಡಿಯಾ 118 ಟೆಸ್ಟ್ ಪಂದ್ಯಗಳನ್ನಾಡಿದೆ.

ಜಯದೇವ್ ಉನಾದ್ಕಟ್ 12 ವರ್ಷಗಳ ಹಿಂದೆ ಭಾರತದ ಪರ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣೆ ಮಾಡಿದ್ದರು. 2010, ಡಿಸೆಂಬರ್ 16 ರಂದು ಸೌತ್ ಆಫ್ರಿಕಾ ವಿರುದ್ಧ ಚೊಚ್ಚಲ ಪಂದ್ಯವಾಡಿದ್ದ ಉನಾದ್ಕಟ್ 2ನೇ ಪಂದ್ಯವಾಡುತ್ತಿರುವುದು ಬರೋಬ್ಬರಿ 12 ವರ್ಷಗಳ ಬಳಿಕ. ಇದರ ನಡುವೆ ಟೀಮ್ ಇಂಡಿಯಾ 118 ಟೆಸ್ಟ್ ಪಂದ್ಯಗಳನ್ನಾಡಿದೆ.

2 / 6
ಇದರೊಂದಿಗೆ ಚೊಚ್ಚಲ ಟೆಸ್ಟ್ ಪಂದ್ಯವಾಡಿ ಅತೀ ಹೆಚ್ಚು ಪಂದ್ಯಗಳನ್ನು ತಪ್ಪಿಸಿಕೊಂಡ ಭಾರತೀಯ ಆಟಗಾರ ಎಂಬ ಅಪರೂಪದ ದಾಖಲೆ ಇದೀಗ ಜಯದೇವ್ ಉನಾದ್ಕಟ್ ಪಾಲಾಗಿದೆ. ಈ ಮೂಲಕ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಪರ ದೀರ್ಘಾವಧಿಯ ಬಳಿಕ ಕಂಬ್ಯಾಕ್ ಮಾಡಿದ ಹಿರಿಮೆಗೂ ಎಡಗೈ ವೇಗಿ ಪಾತ್ರರಾಗಿದ್ದಾರೆ.

ಇದರೊಂದಿಗೆ ಚೊಚ್ಚಲ ಟೆಸ್ಟ್ ಪಂದ್ಯವಾಡಿ ಅತೀ ಹೆಚ್ಚು ಪಂದ್ಯಗಳನ್ನು ತಪ್ಪಿಸಿಕೊಂಡ ಭಾರತೀಯ ಆಟಗಾರ ಎಂಬ ಅಪರೂಪದ ದಾಖಲೆ ಇದೀಗ ಜಯದೇವ್ ಉನಾದ್ಕಟ್ ಪಾಲಾಗಿದೆ. ಈ ಮೂಲಕ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಪರ ದೀರ್ಘಾವಧಿಯ ಬಳಿಕ ಕಂಬ್ಯಾಕ್ ಮಾಡಿದ ಹಿರಿಮೆಗೂ ಎಡಗೈ ವೇಗಿ ಪಾತ್ರರಾಗಿದ್ದಾರೆ.

3 / 6
ಇದಾಗ್ಯೂ ಚೊಚ್ಚಲ ಪಂದ್ಯವಾಡಿ ಅತೀ ಹೆಚ್ಚು ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಂಡ ವಿಶ್ವ ದಾಖಲೆ ಇಂಗ್ಲೆಂಡ್​ನ ಗರೆಥ್ ಬ್ಯಾಟಿ ಹೆಸರಿನಲ್ಲಿದೆ. ಗರೆಥ್ ಮೊದಲ ಟೆಸ್ಟ್ ಪಂದ್ಯವಾಡಿದ ಬಳಿಕ ಬರೋಬ್ಬರಿ 142 ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದರು.

ಇದಾಗ್ಯೂ ಚೊಚ್ಚಲ ಪಂದ್ಯವಾಡಿ ಅತೀ ಹೆಚ್ಚು ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಂಡ ವಿಶ್ವ ದಾಖಲೆ ಇಂಗ್ಲೆಂಡ್​ನ ಗರೆಥ್ ಬ್ಯಾಟಿ ಹೆಸರಿನಲ್ಲಿದೆ. ಗರೆಥ್ ಮೊದಲ ಟೆಸ್ಟ್ ಪಂದ್ಯವಾಡಿದ ಬಳಿಕ ಬರೋಬ್ಬರಿ 142 ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದರು.

4 / 6
ಇದೀಗ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ 118 ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಂಡ ಜಯದೇವ್ ಉನಾದ್ಕಟ್ ಕಾಣಿಸಿಕೊಂಡಿರುವುದು ವಿಶೇಷ.

ಇದೀಗ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ 118 ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಂಡ ಜಯದೇವ್ ಉನಾದ್ಕಟ್ ಕಾಣಿಸಿಕೊಂಡಿರುವುದು ವಿಶೇಷ.

5 / 6
ಇನ್ನು ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಬಾಂಗ್ಲಾದೇಶ್ ತಂಡವು 227 ರನ್​ಗಳಿಗೆ ಆಲೌಟ್ ಆಗಿದೆ. ಟೀಮ್ ಇಂಡಿಯಾ ಪರ ಉಮೇಶ್ ಯಾದವ್ 4 ವಿಕೆಟ್ ಕಬಳಿಸಿದರೆ, ಜಯದೇವ್ ಉನಾದ್ಕಟ್ 2 ವಿಕೆಟ್ ಪಡೆದಿದ್ದಾರೆ. ವಿಶೇಷ ಎಂದರೆ ಈ ಪಂದ್ಯದ ಮೂಲಕ ಉನಾದ್ಕಟ್ ಟೆಸ್ಟ್ ವಿಕೆಟ್​ ಖಾತೆಯನ್ನು ತೆರೆದಿದ್ದಾರೆ.

ಇನ್ನು ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಬಾಂಗ್ಲಾದೇಶ್ ತಂಡವು 227 ರನ್​ಗಳಿಗೆ ಆಲೌಟ್ ಆಗಿದೆ. ಟೀಮ್ ಇಂಡಿಯಾ ಪರ ಉಮೇಶ್ ಯಾದವ್ 4 ವಿಕೆಟ್ ಕಬಳಿಸಿದರೆ, ಜಯದೇವ್ ಉನಾದ್ಕಟ್ 2 ವಿಕೆಟ್ ಪಡೆದಿದ್ದಾರೆ. ವಿಶೇಷ ಎಂದರೆ ಈ ಪಂದ್ಯದ ಮೂಲಕ ಉನಾದ್ಕಟ್ ಟೆಸ್ಟ್ ವಿಕೆಟ್​ ಖಾತೆಯನ್ನು ತೆರೆದಿದ್ದಾರೆ.

6 / 6
Follow Us
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?