AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 – WPL 2023: ತಂಡದಲ್ಲಿ ಕಿಂಗ್ ಅ್ಯಂಡ್ ಕ್ವೀನ್: ಈ ಸಲ ಕಪ್ ನಮ್ದೆ ಎಂದ RCB ಫ್ಯಾನ್ಸ್​

IPL 2023 - WPL 2023: ಸ್ಮೃತಿ ಮಂಧಾನ ತಂಡಕ್ಕೆ ಆಯ್ಕೆಯಾಗುತ್ತಿದ್ದಂತೆ RCB ಅಭಿಮಾನಿಗಳ ಹರ್ಷೋದ್ಘಾರ ಕೂಡ ಮುಗಿಲು ಮುಟ್ಟಿದೆ. ಇದಕ್ಕೆ ಒಂದು ಕಾರಣ ಜೆರ್ಸಿ ನಂಬರ್ 18. ಮತ್ತೊಂದು ಕಾರಣ ಕಿಂಗ್ ಅ್ಯಂಡ್ ಕ್ವೀನ್.

TV9 Web
| Edited By: |

Updated on: Feb 16, 2023 | 9:23 PM

Share
ವುಮೆನ್ಸ್ ಪ್ರೀಮಿಯರ್ ಲೀಗ್​ಗಾಗಿ ರಾಯಲ್ ಚಾಲೆಂಜರ್ಸ್ ತಂಡವು ಬಲಿಷ್ಠ ತಂಡವನ್ನು ರೂಪಿಸಿದೆ. ಅದರಲ್ಲೂ ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅವರನ್ನು ತಂಡಕ್ಕೆ ಆಯ್ಕೆ ಮಾಡಿ ಅಭಿಮಾನಿಗಳ ಮನಗೆಲ್ಲುವಲ್ಲಿ ಆರ್​ಸಿಬಿ ಫ್ರಾಂಚೈಸಿ ಯಶಸ್ವಿಯಾಗಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್​ಗಾಗಿ ರಾಯಲ್ ಚಾಲೆಂಜರ್ಸ್ ತಂಡವು ಬಲಿಷ್ಠ ತಂಡವನ್ನು ರೂಪಿಸಿದೆ. ಅದರಲ್ಲೂ ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅವರನ್ನು ತಂಡಕ್ಕೆ ಆಯ್ಕೆ ಮಾಡಿ ಅಭಿಮಾನಿಗಳ ಮನಗೆಲ್ಲುವಲ್ಲಿ ಆರ್​ಸಿಬಿ ಫ್ರಾಂಚೈಸಿ ಯಶಸ್ವಿಯಾಗಿದೆ.

1 / 6
ಇತ್ತ ಸ್ಟೈಲಿಷ್ಟ್ ಸ್ಮೃತಿ ತಂಡಕ್ಕೆ ಆಯ್ಕೆಯಾಗುತ್ತಿದ್ದಂತೆ RCB ಅಭಿಮಾನಿಗಳ ಹರ್ಷೋದ್ಘಾರ ಕೂಡ ಮುಗಿಲು ಮುಟ್ಟಿದೆ. ಇದಕ್ಕೆ ಒಂದು ಕಾರಣ ಜೆರ್ಸಿ ನಂಬರ್ 18. ಮತ್ತೊಂದು ಕಾರಣ ಕಿಂಗ್ ಅ್ಯಂಡ್ ಕ್ವೀನ್.

ಇತ್ತ ಸ್ಟೈಲಿಷ್ಟ್ ಸ್ಮೃತಿ ತಂಡಕ್ಕೆ ಆಯ್ಕೆಯಾಗುತ್ತಿದ್ದಂತೆ RCB ಅಭಿಮಾನಿಗಳ ಹರ್ಷೋದ್ಘಾರ ಕೂಡ ಮುಗಿಲು ಮುಟ್ಟಿದೆ. ಇದಕ್ಕೆ ಒಂದು ಕಾರಣ ಜೆರ್ಸಿ ನಂಬರ್ 18. ಮತ್ತೊಂದು ಕಾರಣ ಕಿಂಗ್ ಅ್ಯಂಡ್ ಕ್ವೀನ್.

2 / 6
ಹೌದು, ಟೀಮ್ ಇಂಡಿಯಾದ ಕಿಂಗ್ ಯಾರೆಂದು ಕೇಳಿದರೆ ಥಟ್ಟನೆ ಬರುವ ಉತ್ತರ ವಿರಾಟ್ ಕೊಹ್ಲಿ. ಅತ್ತ ಮಹಿಳಾ ತಂಡದ ಕ್ವೀನ್ ಯಾರೆಂಬ ಪ್ರಶ್ನೆಗೆ ಸಿಗುವ ಉತ್ತರ ಸ್ಮೃತಿ ಮಂಧಾನ. ಇದೀಗ ಇವರಿಬ್ಬರೂ ಆರ್​ಸಿಬಿ ತಂಡದಲ್ಲಿದ್ದಾರೆ.

ಹೌದು, ಟೀಮ್ ಇಂಡಿಯಾದ ಕಿಂಗ್ ಯಾರೆಂದು ಕೇಳಿದರೆ ಥಟ್ಟನೆ ಬರುವ ಉತ್ತರ ವಿರಾಟ್ ಕೊಹ್ಲಿ. ಅತ್ತ ಮಹಿಳಾ ತಂಡದ ಕ್ವೀನ್ ಯಾರೆಂಬ ಪ್ರಶ್ನೆಗೆ ಸಿಗುವ ಉತ್ತರ ಸ್ಮೃತಿ ಮಂಧಾನ. ಇದೀಗ ಇವರಿಬ್ಬರೂ ಆರ್​ಸಿಬಿ ತಂಡದಲ್ಲಿದ್ದಾರೆ.

3 / 6
ಇಲ್ಲಿ ಮತ್ತೊಂದು ವಿಶೇಷ ಎಂದರೆ ಇಬ್ಬರೂ ಕೂಡ ಜೆರ್ಸಿ ನಂಬರ್ 18 ನಲ್ಲೇ ಕಣಕ್ಕಿಳಿಯಲಿದ್ದಾರೆ. ಸ್ಮೃತಿ ಮಂಧಾನ ತಮ್ಮ ಫೇವರೇಟ್ ನಂಬರ್ ಆಗಿ ಜನ್ಮದಿನಾಂಕವನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಮತ್ತೊಂದೆಡೆ ವಿರಾಟ್ ಕೊಹ್ಲಿ ತಂದೆಯ ನೆನಪಿಗಾಗಿ 18 ನಂಬರಿನ ಜೆರ್ಸಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿಯುತ್ತಿದ್ದಾರೆ.

ಇಲ್ಲಿ ಮತ್ತೊಂದು ವಿಶೇಷ ಎಂದರೆ ಇಬ್ಬರೂ ಕೂಡ ಜೆರ್ಸಿ ನಂಬರ್ 18 ನಲ್ಲೇ ಕಣಕ್ಕಿಳಿಯಲಿದ್ದಾರೆ. ಸ್ಮೃತಿ ಮಂಧಾನ ತಮ್ಮ ಫೇವರೇಟ್ ನಂಬರ್ ಆಗಿ ಜನ್ಮದಿನಾಂಕವನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಮತ್ತೊಂದೆಡೆ ವಿರಾಟ್ ಕೊಹ್ಲಿ ತಂದೆಯ ನೆನಪಿಗಾಗಿ 18 ನಂಬರಿನ ಜೆರ್ಸಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿಯುತ್ತಿದ್ದಾರೆ.

4 / 6
ಇದೀಗ ಭಾರತೀಯ ಕ್ರಿಕೆಟ್ ಅಂಗಳದ ಕಿಂಗ್ ಅ್ಯಂಡ್ ಕ್ವೀನ್ ಆಗಿ ಗುರುತಿಸಿಕೊಂಡಿರುವ ವಿರಾಟ್ ಕೊಹ್ಲಿ ಹಾಗೂ ಸ್ಮೃತಿ ಮಂಧಾನ ಆರ್​ಸಿಬಿ ತಂಡದಲ್ಲಿ ಜೆರ್ಸಿ ನಂಬರ್ 18 ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತ ಕಿಂಗ್ ಮತ್ತು ಕ್ವೀನ್ ನಮ್ಮ ತಂಡದಲ್ಲಿರುವ ಕಾರಣ ಈ ಸಲ ಕಪ್ ನಮ್ದೆ ಎಂದು ಆರ್​ಸಿಬಿ ಅಭಿಮಾನಿಗಳು ವಿಜಯಘೋಷ ಮೊಳಗಿಸಲಾರಂಭಿಸಿದ್ದಾರೆ.

ಇದೀಗ ಭಾರತೀಯ ಕ್ರಿಕೆಟ್ ಅಂಗಳದ ಕಿಂಗ್ ಅ್ಯಂಡ್ ಕ್ವೀನ್ ಆಗಿ ಗುರುತಿಸಿಕೊಂಡಿರುವ ವಿರಾಟ್ ಕೊಹ್ಲಿ ಹಾಗೂ ಸ್ಮೃತಿ ಮಂಧಾನ ಆರ್​ಸಿಬಿ ತಂಡದಲ್ಲಿ ಜೆರ್ಸಿ ನಂಬರ್ 18 ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತ ಕಿಂಗ್ ಮತ್ತು ಕ್ವೀನ್ ನಮ್ಮ ತಂಡದಲ್ಲಿರುವ ಕಾರಣ ಈ ಸಲ ಕಪ್ ನಮ್ದೆ ಎಂದು ಆರ್​ಸಿಬಿ ಅಭಿಮಾನಿಗಳು ವಿಜಯಘೋಷ ಮೊಳಗಿಸಲಾರಂಭಿಸಿದ್ದಾರೆ.

5 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್, ರಿಚಾ ಘೋಷ್, ಇಂದ್ರಾಣಿ ರಾಯ್, ದಿಶಾ ಕಸತ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಭನಾ, ಎರಿನ್ ಬರ್ನ್ಸ್, ಹೀದರ್ ನೈಟ್, ಡೇನ್ ವ್ಯಾನ್ ನಿಕೆರ್ಕ್, ಪ್ರೀತಿ ಬೋಸ್, ಪೂನಂ ಖೆಮ್ನಾರ್, ಕೋಮಲ್ ಝಂಝಾದ್, ಮೇಗನ್ ಶಟ್, ಸಹನಾ ಪವಾರ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್, ರಿಚಾ ಘೋಷ್, ಇಂದ್ರಾಣಿ ರಾಯ್, ದಿಶಾ ಕಸತ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಭನಾ, ಎರಿನ್ ಬರ್ನ್ಸ್, ಹೀದರ್ ನೈಟ್, ಡೇನ್ ವ್ಯಾನ್ ನಿಕೆರ್ಕ್, ಪ್ರೀತಿ ಬೋಸ್, ಪೂನಂ ಖೆಮ್ನಾರ್, ಕೋಮಲ್ ಝಂಝಾದ್, ಮೇಗನ್ ಶಟ್, ಸಹನಾ ಪವಾರ್.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ